ದಿನಾಂಕ 15-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
1 (63)
ಶ್ರೀ ವಿಜಯ ಸಿಂಗ್(ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೀದರ್ ಜಿಲ್ಲೆಯಲ್ಲಿ ಕೃಷಿ ಭಾಗ್ಯ ಯೋಜನೆ ಬಗ್ಗೆ ಕೃಷಿ ಇಲಾಖೆ
2
2 (51)
ಶ್ರೀಮತಿ ಜಯಮ್ಮ (ವಿಧಾನಸಭೆಯಿಂದ ಚುನಾಯಿತರಾದವರು) ಕಾಡುಗೊಲ್ಲ ಜನಾಂಗದ ಅಭಿವೃದ್ಧಿ ನಿಗಮ ಸ್ಥಾಪಿಸುವ ಬಗ್ಗೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
3
3 (44+45+113)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ (ಪದವೀಧರರ ಕ್ಷೇತ್ರ)
ಡಾ: ವೈ.ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ)
ಇಸ್ರೇಲ್ ಮಾದರಿಯಂತೆ ತೋಟಗಾರಿಕಾ ಬೆಳೆಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ತೋಟಗಾರಿಕೆ ಇಲಾಖೆ
4
4 (54)
ಶ್ರೀ ರಘುನಾಥ್‍ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಜಾತಿ ಜನಗಣತಿ ವರದಿ ಬಹಿರಂಗ ಮಾಡದಿರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
5
5 (22+124)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು)
ಡಾ. ತೇಜಸ್ವಿನಿಗೌಡ (ವಿಧಾನಸಭೆಯಿಂದ ಚುನಾಯಿತರಾದವರು)
ಕೃಷಿ ಸಾಲಕ್ಕೆ ಹಣ ಬಿಡುಗಡೆ ಮತ್ತು ಸಾಲ ಮನ್ನಾ ಯೋಜನೆ ಅನುಷ್ಠಾನ ಕುರಿತು ಸಹಕಾರ ಇಲಾಖೆ
6
6 (122)
ಶ್ರೀ ಎಂ. ನಾರಾಯಣ ಸ್ವಾಮಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕಬ್ಬನ್ ಪಾರ್ಕ್‍ನಲ್ಲಿನ ಅವ್ಯವಸ್ಥೆಯ ಬಗ್ಗೆ ತೋಟಗಾರಿಕೆ ಇಲಾಖೆ
7
7 (70)
ಶ್ರೀಮತಿ ಎಸ್ ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) ಸಮಾಜ ಕಲ್ಯಾಣ ಇಲಾಖೆ
8
8 (93)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರಿನ ಪ್ರಾಚೀನ ಕೋಟೆ ಅಭಿವೃದ್ಧಿ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
9
9 (116)
ಡಾ. ತೇಜಸ್ವಿನಿಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಗ್ರಾಮೀಣ ಭಾಗದಲ್ಲಿ ಪ್ರವಾಸೀ ತಾಣಗಳ ಅಭಿವೃದ್ಧಿ ಕುರಿತು ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
10
10 (48)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ಪ್ರವಾಸೋದ್ಯಮ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
11
11 (18)
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಯಾತ್ರಾ ನಿವಾಸಿ ಮಂಜೂರಾತಿ ಕುರಿತು ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
12
12 (80)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೊಡಗು ಜಿಲ್ಲೆಯಲ್ಲಿ ಸಾಲ ಮನ್ನಾ ಯೋಜನೆಯಿಂದ ಆಗಿರುವ ಗೊಂದಲದ ಬಗ್ಗೆ
ಸಹಕಾರ ಇಲಾಖೆ
13
13 (83)
ಡಾ: ವೈ.ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ಟೆಂಡರ್ ನಿಯಮಾವಳಿಗಳನ್ನು ಪಾಲಿಸದಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
14
14 (84)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ವಿವಿಧ ಸಾಲ ಸೌಲಭ್ಯಗಳು ಮತ್ತು ಗಂಗಾಕಲ್ಯಾಣ ಯೋಜನೆಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
15
15 (95)
ಶ್ರೀ ಹೆಚ್.ಎಂ. ರೇವಣ್ಣ (ವಿಧಾನಸಭೆಯಿಂದ ಚುನಾಯಿತರಾದವರು) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ಅಧಿಕಾರಿಗಳ ನೇಮಕದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru