Karnataka Legislative Council  | 
                  ಕರ್ನಾಟಕ ವಿಧಾನ ಪರಿಷತ್ತು  | 
                
ದಿನಾಂಕ 05-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು   
     
     | |
|---|---|
ಮಾನ್ಯ ಶಾಸಕರ ಹೆಸರು  
     | |
 ಕ್ರಸಂ  | 
          ಪ್ರಶ್ನೆ ಸಂಖ್ಯೆ  | 
          ಮಾನ್ಯ ಶಾಸಕರ ಹೆಸರು | ವಿಷಯ  | 
          ಇಲಾಖೆ  | 
          ಉತ್ತರ | 
|---|---|---|---|---|---|
1 
           | 
          119  | 
          ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿ ಸಹಕಾರಿ ಸಂಘಗಳ ಸುಧಾರಣೆ ಬಗ್ಗೆ | ಸಹಕಾರ ಸಚಿವರು | |
2 
           | 
          115  | 
          ಶ್ರೀ ವೈ. ಎಂ. ಸತೀಶ್ | ಬಳ್ಳಾರಿ ಜಿಲ್ಲೆಯಲ್ಲಿ ಕೆಐಎಡಿಬಿ ಇಂದ ವಶಪಡಿಸಿಕೊಂಡಿರುವ ಭೂಮಿಯಲ್ಲಿ ಕಂಪನಿಗಳು ಕೈಗಾರಿಕೆ ಸ್ಥಾಪಿಸದಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
3 
           | 
           161  | 
          ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾ ಯೋಜನೆಯ ನಿಯಮಗಳ ಜಾರಿಯಿಂದ ಆಗಿರುವ ತೊಂದರೆ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
4 
           | 
           174  | 
          ಶ್ರೀ ಮರಿತಿಬ್ಬೆಗೌಡ | ಕೆ ಐ ಎ ಡಿ ಬಿ ಅಧಿಕಾರಿಗಳು ಕಾನೂನು ಬಾಹಿರವಾಗಿ ಪರಿಹಾರ ಧನ ಮಂಜೂರು ಮಾಡಿದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
5 
           | 
           180  | 
          ಶ್ರೀ ಎಸ್. ರುದ್ರೇಗೌಡ | ಅಡಿಕೆ ತೋಟದಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆ ಚುಕ್ಕಿ ಮತ್ತು ಕೊಳೆರೋಗದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
6 
           | 
           152  | 
          ಡಾ|| ವೈ. ಎ. ನಾರಾಯಣಸ್ವಾಮಿ | ಗಣಿಗಾರಿಕೆ, ಜಲ್ಲಿ ಕ್ರಷರ್ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
7 
           | 
          132  | 
          ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಬಾಗಲಕೋಟೆ, ವಿಜಯಪುರ, ಬೆಳಗಾವಿಯಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗಳ ಕುರಿತು | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
8 
           | 
           158  | 
          ಶ್ರೀ ಡಿ.ಎಸ್. ಅರುಣ್ | ಶಿವಮೊಗ್ಗ ನಗರದ ಯು.ಜಿ.ಡಿ ಕಾಮಗಾರಿಯ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
9 
           | 
           122  | 
          ಶ್ರೀ ಗೋವಿಂದ ರಾಜು | ಕೋಲಾರದಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ಇರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
10 
           | 
           185  | 
          ಶ್ರೀ ಮುನಿರಾಜು ಗೌಡ ಪಿ.ಎಂ | ನೈಸ್ ಸಂಸ್ಥೆಗೆ ಹೆಚ್ಚುವರಿಯಾಗಿ ನೀಡಿರುವ 554 ಎಕರೆ ಜಮೀನನ್ನು ಹಿಂಪಡೆಯುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
11 
           | 
          116  | 
          ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಯಶಸ್ವಿನಿ ಸೌಲಭ್ಯಗಳನ್ನು ಪಡೆಯುತ್ತಿರುವ ಬಗ್ಗೆ | ಸಹಕಾರ ಸಚಿವರು | |
12 
           | 
           169  | 
          ಶ್ರೀ ಸೂರಜ್ ರೇವಣ್ಣ | ಬಳದರೆ ಗ್ರಾಮದ 260 ಸರ್ವೆ ನಂ. 2.20 ಎಕರೆ ಪ್ರದೇಶದಲ್ಲಿ ಅಕ್ರಮ ಕಟ್ಟಡಕ್ಕೆ ಅನುಮೋದನೆ ನೀಡಿರುವ ಬಗ್ಗೆ | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
13 
           | 
           109  | 
          ಶ್ರೀ ಟಿ.ಎ.ಶರವಣ | ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಆಗಿರುವ ನಷ್ಟದ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
14 
           | 
          124  | 
          ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೋಂದಾಯಿತ ನೇಕಾರರ ಮಾಹಿತಿ ಬಗ್ಗೆ | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
15 
           | 
           134  | 
          ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು |