Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 08-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1 |
14 |
ಶ್ರೀ ಸಿ.ಟಿ. ರವಿ |
ಬಿ.ಪಿ.ಎಲ್. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಮತ್ತು ಮಾರಾಟ ಮಾಡಿರುವ ಪ್ರಕರಣಗಳ ಬಗ್ಗೆ |
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು |
|
2 |
157+53 |
ಶ್ರೀ ಶಶೀಲ್ ಜಿ. ನಮೋಶಿ, ಶ್ರೀ ಎಸ್.ವ್ಹಿ. ಸಂಕನೂರ |
ರಾಜ್ಯದಲ್ಲಿರುವ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ತೆರೆವಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು |
|
3 |
105 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ |
ಕೆ.ಇ.ಎ ನಡೆಸುವ ಪರೀಕ್ಷೆಗಳ ಶುಲ್ಕದ ಕುರಿತು |
ಉನ್ನತ ಶಿಕ್ಷಣ ಸಚಿವರು |
|
4 |
159 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ |
110 ಕೆ.ವಿ. ಕೇಂದ್ರ ಸ್ಥಾಪನೆ ಕುರಿತು |
ಇಂಧನ ಸಚಿವರು |
|
5 |
60 |
ಶ್ರೀ ಗೋವಿಂದರಾಜು |
ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯೆನ್ (ಸಿ-ಸೆಕ್ಷನ್) ಹೆರಿಗೆ ಪ್ರಮಾಣ ಹೆಚ್ಚುತ್ತಿರುವ ಕುರಿತು |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು |
|
6 |
01+101 |
ಶ್ರೀ ಜಗದೇವ್ ಗುತ್ತೇದಾರ್, ಶ್ರೀ ಕೇಶವ ಪ್ರಸಾದ್ ಎಸ್ |
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸುವ ಬಗ್ಗೆ |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು |
|
7 |
148 |
ಶ್ರೀ ಡಿ.ಎಸ್. ಅರುಣ್ |
ಶಿವಮೊಗ್ಗ ಹಾಗೂ ರಾಜ್ಯಾದ್ಯಂತ ಅಝಾನ್ ಸಮಯದಲ್ಲಿ ಲೌಡ್ ಸ್ಪೀಕರ್ಗಳ ಡೆಸಿಬಲ್ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದ ಬಗ್ಗೆ |
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು |
|
8 |
52 |
ಡಾ: ತಳವಾರ್ ಸಾಬಣ್ಣ |
ಬೆಳಗಾವಿಯ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಟ್ಟಿರುವ ಕುರಿತು |
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು |
|
9 |
81 |
ಶ್ರೀ ಕೆ. ವಿವೇಕಾನಂದ |
ಶಿಕ್ಷಕರು ಮತ್ತು ಉಪನ್ಯಾಸಕರು ಕರ್ತವ್ಯ ನಿರ್ವಹಿಸುವ ವೇಳೆ ಹಲ್ಲೆ ನಡೆಯುತ್ತಿರುವ ಬಗ್ಗೆ |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು |
|
10 |
75 |
ಶ್ರೀಮತಿ ಬಲ್ಕೀಸ್ ಬಾನು |
ಇಂಧನ ಇಲಾಖೆಯಿಂದ ಕೇಬಲ್ ಟಿ.ವಿ. ಆಪರೇಟರ್ಗಳಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ |
ಇಂಧನ ಸಚಿವರು |
|
11 |
107 |
ಡಾ: ಧನಂಜಯ ಸರ್ಜಿ |
ರಾಜ್ಯದ ಆರೋಗ್ಯ ಇಲಾಖೆಯ ವಿವಿಧ ಯೋಜನೆಯಡಿ ಸಿ.ಜಿ.ಎಚ್.ಎಸ್ ದರ ಪರಿಷ್ಕರಿಸುವ ಕುರಿತು |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು |
|
12 |
129+140 |
ಶ್ರೀ ಚಿದಾನಂದ್ ಎಂ. ಗೌಡ, ಡಾ: ಉಮಾಶ್ರೀ |
ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸುವ ಬಗ್ಗೆ |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು |
|
13 |
139 |
ಶ್ರೀ ಎಂ. ನಾಗರಾಜು |
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ತೋರುತ್ತಿರುವ ನಿರ್ಲಕ್ಷ್ಯ ದ ಬಗ್ಗೆ |
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು |
|
14 |
147 |
ಶ್ರೀ ಹೆಚ್.ಎಸ್. ಗೋಪಿನಾಥ್ |
ಬೆಂಗಳೂರಿನ ವಿಕ್ಟೋರಿಯಾ, ಬೌರಿಂಗ್, ಕೆ.ಸಿ.ಜನರಲ್ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಗುತ್ತಿರುವ ತೊಂದರೆಯ ಬಗ್ಗೆ |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು |
|
15 |
127 |
ಡಾ: ಚಂದ್ರಶೇಖರ ಬಸವರಾಜ ಪಾಟೀಲ |
ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳು 9ನೇ ಮತ್ತು 10ನೇ ತರಗತಿಗೆ ಪಾಠ ಮಾಡಲು ವಿರೋಧ ವ್ಯಕ್ತಪಡಿಸುತ್ತಿರುವ ಕುರಿತು |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು |