Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 09-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
575 |
ಶ್ರೀ ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) | ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಯಿಂದ ಪ್ರಾಚಾರ್ಯರ ಹುದ್ದೆಗೆ ಬಡ್ತಿ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
2
|
557 |
ಶ್ರೀ ಎನ್. ರವಿಕುಮಾರ್ | ವಿದ್ಯುತ್ ಪರಿವರ್ತಕಗಳ ಕುರಿತು | ಇಂಧನ ಸಚಿವರು | |
3
|
624 |
ಶ್ರೀ ಕೆ. ವಿವೇಕಾನಂದ | ಪದವಿ ಪೂರ್ವ ಕಾಲೇಜುಗಳ ಹೆಚ್ಚುವರಿ ಉಪನ್ಯಾಸಕರ ವರ್ಗಾವಣೆ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
4
|
605 |
ಶ್ರೀ ರಾಮೋಜಿ ಗೌಡ | ಗ್ರಂಥಾಲಯ ಇಲಾಖೆಯಲ್ಲಿ ಕೈ ರಸೀದಿ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
5
|
648 |
ಶ್ರೀ ರಮೇಶ್ ಬಾಬು | ಜಾಗತಿಕ ಬೆಳವಣಿಗೆಯ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕ್ರಮಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
6
|
581 |
ಶ್ರೀ ಶಿವಕುಮಾರ್ ಕೆ. | ಮೈಸೂರಿನ ಕೆ.ಆರ್. ಆಸ್ಪತ್ರೆಯ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
7
|
687 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆಯಿಂದಮುಚ್ಚುವಪರಿಸ್ಥಿತಿ ತಲುಪಿರುವಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
8
|
598 |
ಶ್ರೀ ಗೋವಿಂದ ರಾಜು | ವಿಶ್ವವಿದ್ಯಾಲಯಗಳಲ್ಲಿ ಬೋಧಕರು ಹಾಗೂ ಬೋಧಕೇತರ ಸಾವಿರಾರು ಹುದ್ದೆಗಳು ಖಾಲಿ ಇರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
9
|
710 |
ಶ್ರೀಮತಿ ಬಲ್ಕೀಸ್ ಬಾನು | ಕರ್ನಾಟಕ ಪಬ್ಲಿಕ್ ಶಾಲೆಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
10
|
639 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸುತ್ತಿರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
11
|
562 |
ಶ್ರೀ ಟಿ.ಎನ್. ಜವರಾಯಿಗೌಡ | ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಕುರಿತು | ಇಂಧನ ಸಚಿವರು | |
12
|
567 |
ಶ್ರೀ ಐವನ್ ಡಿ'ಸೋಜಾ | ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಕುಡುಪು ಪ್ರದೇಶದಲ್ಲಿ ಸಬ್ಸ್ಟೇಷನ್ ಸ್ಥಾಪನೆ ಬಗ್ಗೆ | ಇಂಧನ ಸಚಿವರು | |
13
|
591 |
ಡಾ: ಉಮಾಶ್ರೀ | ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ದಾಖಲಾಗಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
14
|
578+629 |
ಡಾ: ಧನಂಜಯ ಸರ್ಜಿ ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ರಾಜ್ಯದ ಔಷಧ ಉಗ್ರಾಣಗಳಲ್ಲಿ ಔಷಧಗಳ ಕೊರತೆಯಿಂದ ಆಗುತ್ತಿರುವ ತೊಂದರೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
15
|
579 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಅರಣ್ಯ ವಾಸಿಗಳ ಪುನರ್ವಸತಿ ಕೇಂದ್ರಗಳ ಕುರಿತು | ಅರಣ್ಯ, ಜೀವಿಶಾಸ್ತ ಮತ್ತು ಪರಿಸರ ಸಚಿವರು |