ದಿನಾಂಕ 09-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
172 ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿನಲ್ಲಿ ಕೇಂದ್ರ ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
2
299 ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
3
196 ಶ್ರೀ ಎಸ್.ಎಲ್. ಭೋಜೇಗೌಡ ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಮಂಡಳಿಗೆ ಬಂದಿರುವ ಬೇಡಿಕೆಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿಸಚಿವರು
4
205 ಶ್ರೀ ಮಂಜುನಾಥ್ ಭಂಡಾರಿ ಏಕ/ಬಹು ಬಡಾವಣೆವಿನ್ಯಾಸ ಅನುಮೋದನೆ ನಿಯಮಗಳಲ್ಲಿ ಅಗತ್ಯ ಮಾರ್ಪಾಡು ಮಾಡುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
5
262 ಶ್ರೀ ಸುನೀಲ್ ವಲ್ಯಾಪುರ್ ಅಮೃತ್ ಯೋಜನೆಯ ಕಾಮಗಾರಿಯ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
6
198 ಶ್ರೀ ವೈ.ಎಂ. ಸತೀಶ್ ಕೆ.ಐ.ಎ.ಡಿ.ಬಿ ಬಳ್ಳಾರಿ ಜಿಲ್ಲೆ ಕುಡಿತಿನಿ ಗ್ರಾಮ ಸುತ್ತಲಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವ ಭೂ ರೈತರ ಬೇಡಿಕೆಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
7
180 ಶ್ರೀ ರಮೇಶ್ ಬಾಬು ಚಿಕ್ಕನಾಯಕನಹಳ್ಳಿ ಪುರಸಭೆ ಕಾರ್ಯವೈಖರಿಯ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
8
194 ಶ್ರೀ ಕೆ. ವಿವೇಕಾನಂದ ಮಂಡ್ಯ-ಹಾಸನ ಮತ್ತು ಚಾಮರಾಜನಗರಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
9
246 ಶ್ರೀ ಶಿವಕುಮಾರ್ ಕೆ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ರೈತರ ಜಮೀನು ಭೂ ಸ್ವಾಧೀನದ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
10
170 ಶ್ರೀ ಎಸ್. ರವಿ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಬ್ಬಂದಿ ಕೊರತೆ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
11
201 ಶ್ರೀ ಕೇಶವ ಪ್ರಸಾದ್ ಎಸ್. ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ನಿರ್ಮಾಣ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
12
308 ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ ಈವರೆಗೂ\nಅಂತಿಮ ಅಧಿಸೂಚನೆ ಹೊರಡಿಸಿ ಕೆ.ಐ.ಡಿ.ಬಿ.ಯಿಂದ\nಭೂಸ್ವಾಧೀನಗೊಂಡಿರುವ ಭೂಮಿಯ ಬಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
13
255 ಶ್ರೀ ಸುನೀಲ್‌ಗೌಡ ಪಾಟೀಲ್ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳ ಗೌರವಧನ ಮತ್ತು ಪಿಂಚಣಿ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
14
239 ಶ್ರೀ ರಾಮೋಜಿಗೌಡ ರಾಜ್ಯದಲ್ಲಿ ಪಟ್ಟಣ ಪಂಚಾಯಿತಿಗಳಲ್ಲಿ ನಕ್ಷೆ ಮತ್ತು ಫಾರಂ ನಂ.-೩ ಸಮಸ್ಯೆಗಳ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
15
235 ಶ್ರೀ ಮಧು ಜಿ. ಮಾದೇಗೌಡ ರೋಗಬಾಧಿತ ತೆಂಗು ಬೆಳೆಯ ಸಮೀಕ್ಷೆ ಅಪೂರ್ಣವಾಗಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
Hosted by: National Informatics Centre, Bengaluru
KLCS, Vidhana Soudha, Bengaluru