Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 10-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
812 |
ಶ್ರೀ ಪಿ.ಹೆಚ್. ಪೂಜಾರ್ | ಅವಳಿ ಜಿಲ್ಲೆಗಳಲ್ಲಿ ಪೂರಕ ಕೈಗಾರಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸರ್ಕಾರವು ಕಾರ್ಯಕ್ರಮಗಳನ್ನು ರೂಪಿಸಿರುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
2
|
741 |
ಶ್ರೀ ಡಿ.ಎಸ್. ಅರುಣ್ | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಛೇರಿಗಳಿಗೆ ಅತ್ಯಲ್ಪ ದರದಲ್ಲಿ ಅಂ ಸೈಟ್ಗಳನ್ನು ಮಂಜೂರು ಮಾಡಿರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
3
|
731 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಹಜ್ ಇಲಾಖೆಯಿಂದ ಯಾತ್ರಿಕರ ಆಯ್ಕೆ ಮತ್ತು ಸೌಲಭ್ಯಗಳ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
4
|
806 |
ಶ್ರೀ ಸಿ.ಟಿ. ರವಿ | ರಾಜ್ಯದಲ್ಲಿ ಆಗಿರುವ ಹೂಡಿಕೆ ಒಪ್ಪಂದಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
5
|
755 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಸಣ್ಣ ಪ್ರಮಾಣದ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
6
|
778 |
ಶ್ರೀ ಜಗದೇವ್ ಗುತ್ತೇದಾರ್ | ಇಂದಿರಾ ಕ್ಯಾಂಟೀನ್ಗಳ ಸ್ಥಿತಿ ಅಯೋಮಯವಾಗಿರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
7
|
771 |
ಶ್ರೀ ವೈ.ಎಂ. ಸತೀಶ್ | ಬಳ್ಳಾರಿ ವಿಮಾಣ ನಿಲ್ದಾಣ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
8
|
864 |
ಶ್ರೀ ಕೇಶವ ಪ್ರಸಾದ್ ಎಸ್. | ವಿಜಯಪುರ ಮಹಾನಗರದ ಸಂಚಾರ ದಟ್ಟಣೆಯ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
9
|
813 |
ಶ್ರೀ ಸುನೀಲ್ ವಲ್ಯಾಪುರ್ | ಕಲಬುರಗಿ ಮಹಾನಗರ ಪಾಲಿಕೆಯ ನೀರಿನ ಸರಬರಾಜು ಕಾಮಗಾರಿ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
10
|
842 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ `ಜವಳಿ ಪಾರ್ಕ್' ಅನ್ನು ನಿರ್ಮಿಸುವ/ಸ್ಥಾಪಿಸುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
11
|
835 |
ಡಾ|| ತಳವಾರ್ ಸಾಬಣ್ಣ | ಬೆಳಗಾವಿ ನಗರದ ಬಸವನ ಕುಡಚಿಯ ದೇವರಾಜ ಅರಸ್ KHB ಬಡಾವಣೆಯ ಮಹಾಲಕ್ಷಿ ನಗರದ ಮೂಲಭೂತ ಸೌಕರ್ಯ ಅಭಿವೃದ್ಧಿ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
12
|
747 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ಹಲಸಿನ ಬೆಳೆ ಸಂರಕ್ಷಣೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
13
|
992 |
ಶ್ರೀ ಸೂರಜ್ ರೇವಣ್ಣ | ಕೌಶಿಕ ಗ್ರಾಮದ ಗ್ರಾಮಸ್ಥರಿಗೆ ಕುಡಿಯುವ ನೀರು ಕಲುಷಿತವಾಗಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
14
|
827 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
15
|
829 |
ಶ್ರೀ ರಮೇಶ್ ಬಾಬು | ತೆಂಗು ಬೆಳೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು |