Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 11-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
548 |
ಶ್ರೀ ಕೇಶವ ಪ್ರಸಾದ್ ಎಸ್ | ಜವಳಿ ಪಾರ್ಕ್ಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
2
|
595 |
ಶ್ರೀ ಡಿ.ಎಸ್. ಅರುಣ್ | ಶಿವಮೊಗ್ಗ ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಜಲಮಂಡಳಿಯ ಹೊರಗುತ್ತಿಗೆ ನೀರು ಸರಬರಾಜು ನೌಕರರ ಬಗ್ಗೆ | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
3
|
569 |
ಶ್ರೀ ಎಸ್.ವ್ಹಿ. ಸಂಕನೂರ | ಗದಗ ಬೆಟಗೇರಿ ಒಳಚರಂಡಿ ಯೋಜನೆ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
4
|
592 |
ಶ್ರೀ ಮಧು ಜಿ.ಮಾದೇಗೌಡ | ಸಾರ್ವಜನಿಕ ಸ್ಮಶಾನಗಳ ಚಿತಗಾರಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
5
|
606 |
ಶ್ರೀ ಸಿ.ಎನ್.ಮಂಜೇಗೌಡ | ಕೃಷಿ ಉತ್ಪನ್ನ ಮಾರುಕಟ್ಟೆಗಳ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
6
|
594+495 |
ಶ್ರೀ ಪಿ.ಹೆಚ್. ಪೂಜಾರ್ + ಡಾ|| ತಳವಾರ್ ಸಾಬಣ್ಣ | ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಗಳಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯದ ಕಾಲೇಜಿನ ವಿಸ್ತರಣಾ ಘಟಕ ಹಾಗೂ ಸಂಶೋಧನಾ ಕೇಂದ್ರಗಳನ್ನು ಸೇರ್ಪಡೆ ಮಾಡುತ್ತಿರುವ ಮಾಹಿತಿ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
7
|
509 |
ಶ್ರೀ ಐವನ್ ಡಿʼಸೋಜಾ | ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕವಾದ ಮರಳು ನೀತಿ ತಂದಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
8
|
585 |
ಶ್ರೀ ಹೆಚ್.ಎಸ್. ಗೋಪಿನಾಥ್ | ಸಹಕಾರ ಸಂಘಗಳಲ್ಲಿ ಮಹಿಳೆಯರ ಪಾತ್ರದ ಕುರಿtu | ಸಹಕಾರ ಸಚಿವರು | |
9
|
552 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ತೋಟಗಾರಿಕೆ ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
10
|
505 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರಗಳು ಸಭೆಯನ್ನು ನಡೆಸದಿರುವ ಬಗ್ಗೆ | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
11
|
564 |
ಶ್ರೀ ಶರಣಗೌಡ ಬಯ್ಯಪುರ | ಲಿಂಗಸಗೂರು ಪಟ್ಟಣದ ಪುರಸಭೆಯನ್ನು ಮೇಲ್ದರ್ಜೆಗೇರಿಸುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
12
|
534 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
13
|
514 |
ಶ್ರೀ ದಿನೇಶ್ ಗೂಳಿಗೌಡ | ರಾಜ್ಯದ ಸಹಕಾರ ಕ್ಷೇತ್ರಕ್ಕೆ ಹಣಕಾಸು ನೆರವು ನೀಡುವ ಸಂಸ್ಥೆಗಳ ಬಗ್ಗೆ | ಸಹಕಾರ ಸಚಿವರು | |
14
|
603+604 |
ಶ್ರೀ ಸುನೀಲ್ ಗೌಡ ಪಾಟೀಲ್ | ಆಸ್ತಿ ತೆರಿಗೆ ಸಂಗ್ರಹಣೆಗಾಗಿ OTS ಯೋಜನೆಯನ್ನು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೆ ವಿಸ್ತರಿಸುವ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
15
|
578 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಪುರಸಭೆ, ನಗರಸಭೆ, ಸದಸ್ಯರುಗಳ ಗೌರವ ಧನ ಹೆಚ್ಚಳ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು |