Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 11-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
882 |
ಶ್ರೀ ರಾಮೋಜಿಗೌಡ | ಬೆಂಗಳೂರು ನೈಸ್ ರಸ್ತೆ ಟೋಲ್ಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
2
|
957 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು & ಸಿರಗುಪ್ಪ ತಾಲ್ಲೂಕುಗಳನ್ನು ಸಂಪರ್ಕಿಸುವ ನಿಟ್ಟೂರು-ಸಿಂಗಾಪುರ ಸೇತುವೆ ನಿರ್ಮಾಣ ಮಾಡುವ ಬಗ್ಗೆ | ಲೋಕೋಪಯೋಗಿ ಸಚಿವರು | |
3
|
888 |
ಶ್ರೀ ಟಿ.ಎ. ಶರವಣ | ಸಾರಿಗೆ ಇಲಾಖೆಯ ಲಿಪಿಕ ನೌಕರರು ನಕಲಿ NOC ಪಡೆದಿರುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
4
|
849 |
ಶ್ರೀ ಎನ್. ರವಿಕುಮಾರ್ | ಭಾರತ್ ವಾಣಿಜ್ಯ ಈಸ್ಟರ್ನ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಟೆಂಡರ್ ನೀಡಿರುವ ಕುರಿತು | ಲೋಕೋಪಯೋಗಿ ಸಚಿವರು | |
5
|
892 |
ಶ್ರೀ ಡಿ.ಟಿ. ಶ್ರೀನಿವಾಸ್ | ಮಾಜಿ ಸೈನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡದಿರುವ ಬಗ್ಗೆ | ಕಂದಾಯ ಸಚಿವರು | |
6
|
889 |
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ | ಖಾಲಿ ಇರುವ ಬಂದರು ಅಧಿಕಾರಿ ಹುದ್ದೆಗಳ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
7
|
955 |
ಶ್ರೀ ಕೆ.ಎಸ್. ನವೀನ್ | ಜಮೀನುಗಳನ್ನು ಭೂಸ್ವಾಧೀನ ಮಾಡಿಕೊಳ್ಳುವ ಮಾರ್ಗಸೂಚಿ ಮೌಲ್ಯಗಳ ಬಗ್ಗೆ | ಕಂದಾಯ ಸಚಿವರು | |
8
|
956 |
ಶ್ರೀ ಪ್ರದೀಪ್ ಶೆಟ್ಟರ್ | ಧಾರವಾಡದಲ್ಲಿ ಮುಜರಾಯಿ ಇಲಾಖೆಯಡಿ ಬರುವ ದೇವಸ್ಥಾನಗಳ ಅಭಿವೃದ್ಧಿ ಕಾರ್ಯದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
9
|
937+951+972 |
ಶ್ರೀ ಡಿ.ಎಸ್. ಅರುಣ್,ಶ್ರೀಮತಿ ಹೇಮಲತಾ ನಾಯಕ್,ಶ್ರೀ ಎಸ್.ವ್ಹಿ. ಸಂಕನೂರ | ಸರ್ಕಾರಿ ಪಶು ಆಸ್ಪತ್ರೆಗಳು ಹಾಗೂ ಸಿಬ್ಬಂದಿಗಳ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
10
|
962 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಭೂ ಮಂಜೂರಾತಿ ಕುರಿತು | ಕಂದಾಯ ಸಚಿವರು | |
11
|
930 |
ಶ್ರೀ ಐವನ್ ಡಿ'ಸೋಜಾ | ಕರಾವಳಿ ಭಾಗದ ಪ್ರಮುಖ ಸೇತುವೆಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
12
|
860 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿಪಡಿಸಿರುವ ಬಗ್ಗೆ | ಲೋಕೋಪಯೋಗಿ ಸಚಿವರು | |
13
|
984 |
ಶ್ರೀಮತಿ ಬಲ್ಕೀಸ್ ಬಾನು | ತುಮಕೂರು-ಶಿವಮೊಗ್ಗ ಹೆದ್ದಾರಿ ಕುರಿತು | ಲೋಕೋಪಯೋಗಿ ಸಚಿವರು | |
14
|
878 |
ಶ್ರೀ ಶಿವಕುಮಾರ್ ಕೆ. | ರಾಜ್ಯದಲ್ಲಿನ ಮುಸಲ್ಮಾನ ಅಲ್ಪಸಂಖ್ಯಾತರ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
15
|
980 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯ ಕಂದಾಯ ಭೂಮಿಗಳಲ್ಲಿ ನಿರ್ಮಿಸಲಾಗಿರುವ ಲೇಔಟ್ಗಳ ಕುರಿತು | ಕಂದಾಯ ಸಚಿವರು |