Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 11-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
113+164+144 |
ಶ್ರೀ ರಾಮೋಜಿಗೌಡ+ಶ್ರೀ ಮಧು ಜಿ.ಮಾದೇಗೌಡ+ಶ್ರೀ ಕೆ ವಿವೇಕಾನಂದ | ಶಾಲಾ ಕಾಲೇಜುಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ಹೊರಗುತ್ತಿಗೆ ನೀಡಿರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
2
|
21 |
ಶ್ರೀ ಸಿ.ಎನ್. ಮಂಜೇಗೌಡ | ವೈದ್ಯಕೀಯ ಶಿಕ್ಷಣ ಕಾಲೇಜುಗಳ ಹುದ್ದೆಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
3
|
76 |
ಶ್ರೀ ಎನ್.ರವಿಕುಮಾರ್ | ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಮೊಟ್ಟೆ ನೀಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
4
|
85 |
ಶ್ರೀ ಎಂ.ನಾಗರಾಜು | ಮಾಹೆಯಾನ ಪಡಿತರ, ನ್ಯಾಯಬೆಲೆ ಅಂಗಡಿಯಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಬಿಪಿಎಲ್ ಕಾರ್ಡ್ ಗಳ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
5
|
34 |
ಶ್ರೀ ಸಿ.ಟಿ.ರವಿ | ರಾಜ್ಯಾದ್ಯಂತ ಸರ್ಕಾರದ ಸ್ಮಾರ್ಟ್ ಮೀಟರ್ ಅಳವಡಿಕೆ ನಿರ್ಧರಿಸಿರುವ ಬಗ್ಗೆ | ಇಂಧನ ಸಚಿವರು | |
6
|
94 |
ಶ್ರೀ ಎಸ್.ವ್ಹಿ.ಸಂಕನೂರ | ಏಪ್ರಿಲ್, 2025 ಎಸ್ ಎಸ್ ಎಲ್ ಸಿ ಯಲ್ಲಿ ವಿಷಯವಾರು ಶೇ.60% ಕ್ಕಿಂತ ಕಡಿಮೆ ಫಲಿತಾಂಶ ಪಡೆದ ವಿಷಯ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
7
|
149 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
8
|
19 |
ಶ್ರೀ ಶರಣಗೌಡ ಬಯ್ಯಪುರ | ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಮಂಜೂರು ಮಾಡುವ ಕುರಿತು | ಉನ್ನತ ಶಿಕ್ಷಣ ಸಚಿವರು | |
9
|
63+5 |
ಶ್ರೀ ಕಿಶೋರ್ ಕುಮಾರ್ ಪುತ್ತೂರು+ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಕಾಡಾನೆಗಳ ಹಾವಳಿಯ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
10
|
139 |
ಶ್ರೀ ಪುಟ್ಟಣ್ಣ | ಅನುದಾನಿತ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳ ಮಾಹಿತಿ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
11
|
20 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿರುವ ಪದವಿ ಪೂರ್ವ ಕಾಲೇಜುಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
12
|
142 |
ಶ್ರೀ ಶರವಣ ಟಿ.ಎ. | ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು | ಇಂಧನ ಸಚಿವರು | |
13
|
133 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಮೀನುಗಳಿಗೆ ಫಾರ್ಮಲಿನ್ ದ್ರಾವಣ ಸಿಂಪಡಿಸುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
14
|
135 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಫೈರ್ ಸೇಫ್ಟಿ ಪರ್ಮಿಷನ್ ವಿನಾಯಿತಿ ನೀಡುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
15
|
35 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ತಾಲೂಕಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಬ್ ಸ್ಟೇಷನ್ ನಿರ್ಮಿಸುವ ಬಗ್ಗೆ | ಇಂಧನ ಸಚಿವರು |