Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 11-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
606 |
ಶ್ರೀ ಡಿ.ಟಿ. ಶ್ರೀನಿವಾಸ್ | ಪೊಲೀಸ್ ಇಲಾಖೆಯಲ್ಲಿ ಮುಂಬಡ್ತಿ ವಿಚಾರದ ಬಗ್ಗೆ | ಗೃಹ ಸಚಿವರು | |
2
|
585 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು | ಮುಖ್ಯಮಂತ್ರಿಗಳು | |
3
|
499 |
ಶ್ರೀ ಐವನ್ ಡಿ'ಸೋಜಾ | ರಾಜ್ಯದಲ್ಲಿ ಕ್ರೀಡೆಯನ್ನು ಪ್ರೋತ್ಸಾಹಿಸುವ ಬಗ್ಗೆ | ಮುಖ್ಯಮಂತ್ರಿಗಳು | |
4
|
524 |
ಡಾ. ಧನಂಜಯ ಸರ್ಜಿ | ಹೊಸದಾಗಿ ಹುದ್ದೆಗಳನ್ನು ಸೃಜಿಸುವ ಕುರಿತು | ಮುಖ್ಯಮಂತ್ರಿಗಳು | |
5
|
621 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಬುಡಕಟ್ಟು ವಿದ್ಯಾರ್ಥಿಗಳಿಗೆ ಕಾಲೇಜು ಹಾಸ್ಟೆಲ್ಗಳ ಕುರಿತು | ಮುಖ್ಯಮಂತ್ರಿಗಳು | |
6
|
489 |
ಶ್ರೀ ರಮೇಶ್ ಬಾಬು | ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಭಾರಿ ಮತ್ತು ಮಧ್ಯಮ ನೀರಾವರಿ ಕಾಮಗಾರಿ ಮಾಹಿತಿ ಕುರಿತು | ಉಪ ಮುಖ್ಯಮಂತ್ರಿಗಳು | |
7
|
620 |
ಶ್ರೀಮತಿ ಬಲ್ಕೀಸ್ ಬಾನು | ಅಂಗವಿಕಲರ ಸಹಾಯಧನ ಹೆಚ್ಚಿಸುವ ಬಗ್ಗೆ | ಮುಖ್ಯಮಂತ್ರಿಗಳು | |
8
|
470 |
ಶ್ರೀ ವೈ.ಎಂ. ಸತೀಶ್ | ತಂಬ್ರಳ್ಳಿ ೨ನೇ ಹಂತದ ಯೋಜನೆ ಅನುಷ್ಠಾನದ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
9
|
538 |
ಶ್ರೀ ಎಸ್.ಎಲ್. ಭೋಜೇಗೌಡ | ಆರ್ಥಿಕ ಇಲಾಖೆಯಿಂದ ನಿರ್ವಹಿಸುತ್ತಿರುವ ಬ್ಯಾಂಕ್ ಖಾತೆಗಳ ಬಗ್ಗೆ | ಮುಖ್ಯಮಂತ್ರಿಗಳು | |
10
|
601 |
ಡಾ. ಯತೀಂದ್ರ ಎಸ್ | ಹೊರಗುತ್ತಿಗೆ ನೌಕರರಲ್ಲಿ ಮೀಸಲಾತಿ ಅಳವಡಿಸುವ ಕುರಿತು | ಮುಖ್ಯಮಂತ್ರಿಗಳು | |
11
|
523 |
ಶ್ರೀ ಕೆ. ಅಬ್ದುಲ್ ಜಬ್ಬರ್ | ರಾಜ್ಯದಲ್ಲಿ ಹೆಚ್ಚಾಗಿರುವ ಮಾದಕ ವಸ್ತುಗಳ ಉತ್ಪಾದನೆ ಮತ್ತು ಮಾರಾಟದ ಕುರಿತು | ಗೃಹ ಸಚಿವರು | |
12
|
579 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದಲ್ಲಿ ನಡೆದ ದರೋಡೆ, ಕಳ್ಳತನ, ಸುಲಿಗೆ ಪ್ರಕರಣಗಳ ಕುರಿತು | ಗೃಹ ಸಚಿವರು | |
13
|
478 |
ಶ್ರೀ ಸುನೀಲ್ ಗೌಡ ಪಾಟೀಲ್ | ಅಂಗವಿಕಲರಿಗೆ ಲಿಫ್ಟ್ಗಳಲ್ಲಿ ಉದ್ಯೋಗ ನೀಡುವ ಕುರಿತು | ಮುಖ್ಯಮಂತ್ರಿಗಳು | |
14
|
570 |
ಡಾ. ಎಂ.ಜಿ. ಮುಳೆ | ಬೀದರ್ ಮತ್ತು ಬಸವಕಲ್ಯಾಣವನ್ನು ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತಿಸುವ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
15
|
481 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ ಜಿಲ್ಲೆಯ ಶಿರೂರು ಏತ ನೀರಾವರಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು |