Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 12-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
252 |
ಶ್ರೀಮತಿ ಬಲ್ಕೀಸ್ ಬಾನು | ಸಹಕಾರ ಸಂಘಗಳು ಉತ್ಪಾದಿಸುವ ವಸ್ತುಗಳ ಮಾರಾಟ ಮತ್ತು ಸರಬರಾಜು ಕುರಿತು | ಸಹಕಾರ ಸಚಿವರು | |
2
|
367 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿಯ ಬುಡಾದಿಂದ ಸೈಟು ಖರೀದಿಸಿದವರಿಗೆ ಮೂಲ ಸೌಲಭ್ಯ ನೀಡದಿರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
3
|
282 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
4
|
239 |
ಶ್ರೀ ಬಸನಗೌಡ ಬಾದರ್ಲಿ | ಸಿಂದನೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
5
|
255 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ ಜಿಲ್ಲೆಯ ರೈತರಿಗೆ ವಿಶೇಷ ಪ್ಯಾಕೇಜ್ ಮತ್ತು ಬೆಳೆಗಳ ಶೇಖರಣೇಗೆ ಶೈತ್ಯಾಗಾರ ನಿರ್ಮಿಸುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
6
|
261 |
ಡಾ|| ತಳವಾರ್ ಸಾಬಣ್ಣ | ಮೆ: ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯು ರೈತರಿಂದ ಕೃಷಿ ಜಮೀನು ಖರೀದಿಸಿ ಯೋಗ್ಯ ಬೆಲೆ ನೀಡದೆ ವ/ಮಚನೆ ಮಾಡಿರುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
7
|
253 |
ಶ್ರೀ ಸುನೀಲ್ ಗೌಡ ಪಾಟೀಲ್ | ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳ ಗೌರವ ಧನ ಹೆಚ್ಚಳ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
8
|
297 |
ಡಾ: ಉಮಾಶ್ರೀ | ಭೂ-ಸ್ವಾಧೀನ ಪ್ರಮಾಣ ಪತ್ರ ನೀಡುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
9
|
267 |
ಶ್ರೀ ಗೋವಿಂದ ರಾಜು | ಹಾಪ್ಕಾಮ್ಸ್ ಮಳಿಗೆಗಳು ಮುಚ್ಚಿರುವ ಬಗ್ಗೆ | ಸಹಕಾರ ಸಚಿವರು | |
10
|
272 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದ ನೇಕಾರರಿಗೆ ರೂಪಿಸಿರುವ ಯೋಜನೆಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
11
|
217 |
ಶ್ರೀ ಎಸ್.ಎಲ್. ಭೋಜೇಗೌಡ | ಚಿಕ್ಕಮಗಳೂರು ನಗರಸಭೆಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
12
|
284 |
ಶ್ರೀ ಕೆ ಎಸ್ ನವೀನ್ | ರಾಜ್ಯದಲ್ಲಿರುವ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಬದಲಾವಣೆ ಮಾಡುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
13
|
169 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ಲೈಸನ್ಸ್ ನೀತಿಯ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
14
|
172 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | SCSP/TSP ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನಗಳ ವಿವರಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
15
|
233 |
ಶ್ರೀ ಮಂಜುನಾಥ ಭಂಡಾರಿ | ತೋಟಗಾರಿಕಾ ವಿಶ್ವವಿದ್ಯಾಲಯ ಮತ್ತು ತೋಟಗಾರಿಕಾ ಕಾಲೇಜುಗಳು / ರಿಸರ್ಚ್ ಸೆಂಟರ್ಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು |