Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 12-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
751 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯಲ್ಲಿ ಬೆಳೆ ಹಾನಿ ಬಗ್ಗೆ | ಕೃಷಿ ಸಚಿವರು | |
2
|
773 |
ಡಾ: ಉಮಾಶ್ರೀ | ಕನ್ನಡ ಕಡ್ಡಾಯ ನಾಮಫಲಕ ಅಭಿಯಾನ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರುು | |
3
|
638 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವರ್ಗಗಳಿಗೆ ಮೀಸಲಿರಿಸಲಾದ ಅನುದಾನ ಬಳಕೆಯ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
4
|
738 |
ಶ್ರೀ ಡಿ.ಎಸ್. ಅರುಣ್ | ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನವನ್ನು ಪೂರ್ಣವಾಗಿ ನೀಡದಿರುವ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಈ | |
5
|
746 |
ಶ್ರೀ ಮಂಜುನಾಥ್ ಭಂಡಾರಿ | ತ್ರಿಸ್ಥರ ಪಂಚಾಯತ್ ರಾಜ್ ಸಂಸ್ಥೆಗಳ ಚುನಾವಣೆ ಹಾಗೂ ಸುಧಾರಣೆ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
6
|
792 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಉತ್ತರ ಕನ್ನಡ ಜಿಲ್ಲೆಯ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
7
|
796 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ಸ್ನಾತಕೋತ್ತರ ಪದವಿಯನ್ನು ವ್ಯಾಸಂಗ ಮಾಡುತ್ತಿರುವ ಎಸ್.ಸಿ/ಎಸ್.ಟಿ. ವಿದ್ಯಾರ್ಥಿಗಳಿಗೆ ವಸತಿ ನಿಲಯ ನಿರ್ಮಾಣ ಮಾಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
8
|
676 |
ಶ್ರೀ ಹೆಚ್.ಪಿ. ಸುಧಾಮ್ ದಾಸ್ | ನಿಗಮ/ಮಂಡಳಿಗಳಿಗೆ ಆಯವ್ಯಯದಲ್ಲಿ ನಿಗದಿಪಡಿಸಿರುವ ಅನುದಾನಗಳ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
9
|
666 |
ಶ್ರೀಮತಿ ಹೇಮಲತಾ ನಾಯಕ್ | ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ಮೀಸಲಿಟ್ಟ ಅನುದಾನದ ಕುರಿತು | ಸಮಾಜ ಕಲ್ಯಾಣ ಸಚಿವರು | |
10
|
672 |
ಡಾ: ಯತೀಂದ್ರ ಎಸ್. | ಸಮುದಾಯ ಭವನ ಕಾಮಗಾರಿಗಳು ವಿಳಂಬವಾಗಿರುತ್ತಿರುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
11
|
708 |
ಶ್ರೀ ಎಂ. ನಾಗರಾಜು | ಕೃಷಿ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ | ಕೃಷಿ ಸಚಿವರು | |
12
|
692 |
ಶ್ರೀ ಎನ್. ರವಿಕುಮಾರ್ | ಶೌಚಾಲಯಗಳ ನಿರ್ಮಾಣ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
13
|
658 |
ಶ್ರೀ ಕೆ. ವಿವೇಕಾನಂದ | ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ರಸ್ತೆ ಅಭಿವೃದ್ಧಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
14
|
716 |
ಶ್ರೀ ಕೆ.ಎಸ್. ನವೀನ್ | ನರೇಗಾ ಯೋಜನೆಯಡಿ ಬಿಡುಗಡೆಯಾದ ಅನುದಾನದ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
15
|
656 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಮೈಸೂರು ಅರಮನೆಗೆ ಸಂಬAಧಿಸಿದ ಪ್ರಶ್ನೆಗಳು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು |