ದಿನಾಂಕ 13-02-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
46+96
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ + ಶ್ರೀ ಎಸ್.ವ್ಹಿ.ಸಂಕನೂರ ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಉಪನ್ಯಾಸಕರಾಗಿ ಮುಂಬಡ್ತಿ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
2
08
ಶ್ರೀ ಗೋವಿಂದರಾಜು ಕೋಲಾರ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
3
28
ಶ್ರೀ ಸಿ.ಎನ್.‌ ಮಂಜೇಗೌಡ ಪಿ ಎಂ ಕುಸುಮ್ ಯೋಜನೆಯಡಿ ರೈತರ ಪಂಪ್ಸೆಟ್ ಗಳನ್ನು ಸೌರ ಶಕ್ತಿಗೆ ಪರಿವರ್ತಿಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
4
109
ಶ್ರೀ ಡಿ.ಎಸ್.‌ ಅರುಣ್ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಮಾಹಿತಿ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
5
45
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಕೋಳಿ ಮೊಟ್ಟೆ ಪೂರೈಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
6
56
ಶ್ರೀ ಮಧು ಜಿ. ಮಾದೇಗೌಡ ಕೆ-ಸೆಟ್ ಪರೀಕ್ಷೆ ನಡೆಸದಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
7
30
ಡಾ|| ತಳವಾರ್‌ ಸಾಬಣ್ಣ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪಠ್ಯ ಪುಸ್ತಕಗಳ ಕೊರತೆ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
8
10
ಶ್ರೀ ಎಸ್.‌ ರುದ್ರೇಗೌಡ ಕೈಗಾರಿಕೆಗಳ ಮೇಲ್ಚಾವಣಿಯ ಮೇಲೆ ಸೌರ ವಿದ್ಯುತ್ ಘಟಕ ಅಳವಡಿಸಿರುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
9
86
ಶ್ರೀ ಪಿ.ಆರ್. ರಮೇಶ್ ಘನತ್ಯಾಜ್ಯ ಹಾಗೂ ದ್ರವರೂಪದ ತ್ಯಾಜ್ಯದಿಂದ ಪರಿಸರದ ಮೇಲೆ ಉಂಟಾಗುತ್ತಿರುವ ಹಾನಿಗಳ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥತಿ ಸಚಿವರು
10
98
ಶ್ರೀ ಕೆ. ಹರೀಶ್‌ ಕುಮಾರ್ ವಸತಿ‌ ಗೃಹ ನಿರ್ಮಾಣ ಕಾಮಗಾರಿಗಳ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥತಿ ಸಚಿವರು
11
26
ಡಾ|| ಕೆ. ಗೋವಿಂದರಾಜ್ ವಿಧಾನ ಸೌಧದ ಭದ್ರತಾ ಸಲಕರಣೆಗಳು ಸ್ಥಗಿತಗೊಂಡಿರುವ ಬಗ್ಗೆ ಗೃಹ ಸಚಿವರು
12
80
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ಬ್ರಿಮ್ಸ್ ಮಹಾವಿದ್ಯಾಲಯಗಳ ಕಟ್ಟಡದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
13
121
ಶ್ರೀ ಬಿ.ಎಂ. ಫಾರೂಖ್ ಮಂಗಳೂರಿನ ಉಲ್ಲಾಳ ಬೀಚ್‌ ಅಭಿವೃದ್ದಿ ಪಡಿಸುವ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥತಿ ಸಚಿವರು
14
106
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯ ಮಕ್ಕಳ ಮತ್ತು ತಾಯಿಯ ಆಸ್ಪತ್ರೆಗಳಲ್ಲಿ ಬೆಡ್ ಮತ್ತು ವೈದ್ಯರುಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
15
02
ಶ್ರೀ ಯು.ಬಿ.ವೆಂಕಟೇಶ್ ಕಳೆದ ಮೂರು ವರ್ಷಗಳಿಂದ ಆಯುಷ್ಮಾನ್ ಭಾರತ ಯೋಜನೆಯಲ್ಲಿ ನೋಂದಾವಣೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru