Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 13-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1208 |
ಡಾ: ಧನಂಜಯ ಸರ್ಜಿ | ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳ ಆಹಾರ ಗುಣಮಟ್ಟ ಹೆಚ್ಚಿಸುವ MSPC ಕೇಂದ್ರಗಳನ್ನು ಹೆಚ್ಚಿಸುವ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
2
|
1300 |
ಡಾ|| ಯತೀಂದ್ರ ಎಸ್. | ಹೊಲಿಗೆಯಂತ್ರ ವಿತರಣೆ ಯೋಜನೆ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
3
|
1290 |
ಶ್ರೀ ಟಿ.ಎನ್. ಜವರಾಯಿ ಗೌಡ | ಸಮಾಜ ಕಲ್ಯಾಣ ಇಲಾಖೆ ಮತ್ತು ಭೋವಿ ಅಭಿವೃದ್ಧಿ ನಿಗಮದ ಅನುದಾನದ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
4
|
1302 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ ಜಿಲ್ಲೆಯಲ್ಲಿನ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರ ಮನೆಗಳ ಯೋಜನೆಗಳ ಹಾಗೂ ಪ್ರಗತಿಯ ವಿವರವನ್ನು ನೀಡುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
5
|
1145 |
ಡಾ: ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿ ಹಾಗೂ ಮೂಲಸೌಕರ್ಯಗಳ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
6
|
1253 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದಿಂದ ಪ್ರತಿಭಟನೆ ನಡೆಸುತ್ತಿರುವ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
7
|
1137 |
ಶ್ರೀ ಕೇಶವ ಪ್ರಸಾದ್ ಎಸ್. | ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
8
|
1289 |
ಶ್ರೀ ಕೆ.ಎಸ್. ನವೀನ್ | ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಐಟಿ ಬಿಟಿ ಕಂಪನಿಗಳ ಸ್ಥಾಪನೆ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
9
|
1210 |
ಶ್ರೀ ಸಿ.ಟಿ. ರವಿ | ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಮತ್ತು ರೈತರ ಮಕ್ಕಳಿಗೆ ಶಾಲಾ ಶುಲ್ಕ ಪಾವತಿಸದ ಬಗ್ಗೆ | ಕೃಷಿ ಸಚಿವರು | |
10
|
1238 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಸರ್ಕಾರಿ ಹಾಗೂ ಅನುದಾನಿತ ನೌಕರರ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಮೀಸಲಾತಿ ನೀಡುವಾಗ ಆಗುತ್ತಿರುವ ಅನ್ಯಾಯದ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
11
|
1286 |
ಡಾ: ತಳವಾರ್ ಸಾಬಣ್ಣ | ಅಲೆಮಾರಿಗಳು ಕನಿಷ್ಟ ಸೌಕರ್ಯಗಳಿಲ್ಲದೇ ಬದುಕು ನಡೆಸುತ್ತಿರುವ ಕುರಿತು | ಸಮಾಜ ಕಲ್ಯಾಣ ಸಚಿವರು | |
12
|
1201 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ವಿದ್ಯಾರ್ಥಿ ನಿಲಯಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಕುರಿತು | ಸಮಾಜ ಕಲ್ಯಾಣ ಸಚಿವರು | |
13
|
1252 |
ಡಾ: ಕೆ. ಗೋವಿಂದರಾಜ್ | ಭಿಕ್ಷಾಟನೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
14
|
1194 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಹೆಚ್ಚುವರಿ ವಿದ್ಯಾರ್ಥಿನಿಲಯಗಳನ್ನು ಮಂಜೂರು ಮಾಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
15
|
1220 |
ಶ್ರೀಮತಿ ಹೇಮಲತಾ ನಾಯಕ್ | ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಕಳೆದ ೩ ವರ್ಷಗಳಲ್ಲಿ ಪಾವತಿ ಮಾಡಲಾದ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನದ ಕುರಿತು | ಸಮಾಜ ಕಲ್ಯಾಣ ಸಚಿವರು |