 
| Karnataka Legislative Council | ಕರ್ನಾಟಕ ವಿಧಾನ ಪರಿಷತ್ತು | 
| ದಿನಾಂಕ 13-09-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು   
     | |
|---|---|
| ಮಾನ್ಯ ಶಾಸಕರ ಹೆಸರು  | |
|           ಕ್ರಸಂ | ಪ್ರಶ್ನೆ ಸಂಖ್ಯೆ | ಮಾನ್ಯ ಶಾಸಕರ ಹೆಸರು | ವಿಷಯ | ಇಲಾಖೆ | ಉತ್ತರ | 
|---|---|---|---|---|---|
| 1 | 215 | ಶ್ರೀ ಡಿ.ಎಸ್ ಅರುಣ್ | ಮಹಾನಗರ ಪಾಲಿಕೆಯ ಟ್ರೇಡ್ ಪರವಾನಗಿ ವಸೂಲಾತಿ ಕುರಿತು | ನಗರಾಭಿವೃದ್ಧಿ ಸಚಿವರು | |
| 2 | 206 | ಶ್ರೀ ದಿನೇಶ್ ಗೂಳಿಗೌಡ | ಮಂಡ್ಯ ಜಿಲ್ಲೆ ನಾಗಮಂಗಲ ತಾ|| ಪುರಸಭೆ ವ್ಯಾಪ್ತಿಯ ಅಮೃತ ನಗರೋತ್ಥಾನ (೪) ಕುರಿತು | ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
| 3 | 115 | ಶ್ರೀ ಕೆ. ಹರೀಶ್ ಕುಮಾರ್ | ಪೌರ ಕಾರ್ಮಿಕರಿಗೆ ಮೀಸಲಿರಿಸಿದ ಜಮೀನಿನ ಕುರಿತು | ನಗರಾಭಿವೃದ್ಧಿ ಸಚಿವರು | |
| 4 | 185 | ಶ್ರೀ ಪ್ರಾಣೇಶ್ ಎಂ.ಕೆ | ಹದಿನೆಂಟು ವರ್ಷದ ಒಳಗಿನ H.I.V.+ ಮಕ್ಕಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
| 5 | 148 | ಶ್ರೀ ಎನ್. ರವಿಕುಮಾರ್ | ವಿಶೇಷ ಚೇತನ ಫಲಾನುಭವಿಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
| 6 | 145 | ಶ್ರೀ ಗೋವಿಂದ ರಾಜು | ಅಂಗನವಾಡಿ ಮಕ್ಕಳಿಗೆ NEP ಪಠ್ಯಕ್ರಮ ಜಾರಿ ಮಾಡುತ್ತಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
| 7 | 155 | ಶ್ರೀ ಎಂ.ಎಲ್. ಅನಿಲ್ ಕುಮಾರ್ | ಕೋಲಾರ ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
| 8 | 197 | ಶ್ರೀ ಶರವಣ ಟಿ.ಎ | ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮುಚ್ಚಿರುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು | |
| 9 | 154 | ಶ್ರೀ ಎಸ್. ರುದ್ರೇಗೌಡ | ಕೈಗಾರಿಕಾ ಪ್ರದೇಶಗಳಲ್ಲಿ ಅನುಪಯುಕ್ತ ಭೂಮಿಯ ವಿವರ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು | |
| 10 | 172 | ಶ್ರೀ ಶಶೀಲ್ ಜಿ. ನಮೋಶಿ | ಕಲಬುರಗಿ ಜಿಲ್ಲೆಯಲ್ಲಿ ಹೊಸದಾಗಿ ಘೋಷಿಸಿರುವ ಪಟ್ಟಣ ಪಂಚಾಯಿತಿ ಮತ್ತು ಪುರಸಭೆಗಳ ಕುರಿತು | ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
| 11 | 117 | ಶ್ರೀ ವೈ.ಎಂ. ಸತೀಶ್ | ಹೊಸಪೇಟೆ ತಾಲ್ಲೂಕು ಮರಿಯಮ್ಮನಹಳ್ಳಿ ಪಟ್ಟಣಕ್ಕೆ ಕುಡಿಯುವ ನೀರನ್ನು ಒದಗಿಸುವ ಬಗ್ಗೆ | ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
| 12 | 128 | ಶ್ರೀ ಪ್ರಕಾಶ್ ಕೆ. ರಾಥೋಡ್ | ರಾಜ್ಯದಲ್ಲಿರುವ ಯಶಸ್ವಿನಿ ಯೋಜನೆಯ ಬಗ್ಗೆ | ಸಹಕಾರ ಸಚಿವರು | |
| 13 | 207+208 | ಶ್ರೀ ಸುನೀಲ್ ಗೌಡ ಪಾಟೀಲ್ | ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದ ಭೂಕಂಪನದ ಕುರಿತು ಅಧ್ಯಯನ ನಡೆಸುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
| 14 | 121 | ಶ್ರೀ ಯು.ಬಿ.ವೆಂಕಟೇಶ್ | ರಾಯಚೂರು ನಗರದಲ್ಲಿ ಕಲುಷಿತ ನೀರನ್ನು ಸೇವಿಸಿ ಸಾವು-ನೋವು ಸಂಭವಿಸಿರುವ ಕುರಿತು | ನಗರಾಭಿವೃದ್ಧಿ ಸಚಿವರು | |
| 15 | 139 | ಶ್ರೀ ಮಂಜುನಾಥ ಭಂಡಾರಿ | ಯೋಜನೆಗಳು ಸ್ಥಳ ಕೇಂದ್ರಿತವಾಗದೆ ವಿಫಲವಾಗುತ್ತಿರುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು |