Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 14-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
1001 |
ಶ್ರೀ ಮಧು ಜಿ.ಮಾದೇಗೌಡ | ಶಾಸ್ರ್ತೀಕ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಂತ ನಿವೇಶನ ಕಟ್ಟಡ ಇಲ್ಲದಿರುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
2
|
951 |
ಶ್ರೀ ಚಿದಾನಂದ್ ಎಂ.ಗೌಡ | ಜೇಷ್ಠತೆಯಲ್ಲಿ ಕಿರಿಯರಾದವರಿಗೆ ಸಹಾಯಕ ನಿರ್ದೇಶಕರ ಹುದ್ದೆಗೆ ನೇಮಿಸಿರುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
3
|
881 |
ಶ್ರೀ ವೈ.ಎಂ.ಸತೀಶ್ | ರಾಜ್ಯದಲ್ಲಿ ವಿಕಲಚೇತನರಿಗೆ ವಿಮಾ ಸೌಲಭ್ಯವನ್ನು ಒದಗಿಸುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
4
|
966+968 |
ಶ್ರೀಮತಿ ಹೇಮಲತಾ ನಾಯಕ್ + ಶ್ರೀ ಶರವಣ ಟಿ.ಎ. | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣಕ್ಕಾಗಿ ಮೀಸಲಿಟ್ಟ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಅನುದಾನದ ಕುರಿತು | ಸಮಾಜ ಕಲ್ಯಾಣ ಇಲಾಖೆ ಸಚಿವರು | |
5
|
906 |
ಶ್ರೀ ಗೋವಿಂದ ರಾಜು | ಮನರೇಗಾ ಯೋಜನೆ ಅಡಿ ಸುಮಾರು 669.92 ಕೋಟಿ ರೂಪಾಯಿ ದುರ್ಬಳಕೆಯಾಗಿರುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
6
|
945 |
ಶ್ರೀ ಐವನ್ ಡಿʼಸೋಜಾ | ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಟ್ಟಡದ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
7
|
875 |
ಶ್ರೀ ಎನ್.ರವಿಕುಮಾರ್ | ರಕ್ತ ಹೀನತೆ ಇರುವ ಕಾರ್ಮಿಕರಿಗೆ ಕಿಟ್ ನೀಡುವ ಕುರಿತು | ಕಾರ್ಮಿಕ ಸಚಿವರು | |
8
|
1002 |
ಡಾ: ಎಂ ಜಿ ಮುಳೆ | ಬಸವಕಲ್ಯಾಣದಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
9
|
901 |
ಶ್ರೀ ಟಿ ಎನ್ ಜವರಾಯಿ ಗೌಡ | ಗ್ರಾಮಠಾಣ, ಊರುಗುಪ್ಪೆ ಸರ್ವೇ ನಂಬರ್ ನಲ್ಲಿ ಮನೆ ಇದ್ದವರಿಗೆ ಇ-ಖಾತೆ ನೀಡುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
10
|
984 |
ಸಮಾಜ ಕಲ್ಯಾಣ ಇಲಾಖೆ ಸಚಿವರು | ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಗಮಗಳ ಕಾರ್ಯಕ್ರಮಗಳ ಕುರಿತು | ಸಮಾಜ ಕಲ್ಯಾಣ ಇಲಾಖೆ ಸಚಿವರು | |
11
|
926 |
ಶ್ರೀ ಸಿ.ಟಿ.ರವಿ | ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿನ ಲೋಪದೋಷಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
12
|
896 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಅಂಗನವಾಡಿ ಸಿಬ್ಬಂದಿಗಳ ವೇತನ ಹೆಚ್ಚಳದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
13
|
961 |
ಶ್ರೀ ಸುನೀಲ್ ಗೌಡ ಪಾಟೀಲ್ | ವಸತಿ ನಿಲಯಗಳ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
14
|
981 |
ಶ್ರೀ ಸಿ.ಎನ್. ಮಂಜೇಗೌಡ | ಎಸ್ ಸಿ/ ಎಸ್ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ತರಬೇತಿ ನೀಡುವ ಕುರಿತು | ಸಮಾಜ ಕಲ್ಯಾಣ ಇಲಾಖೆ ಸಚಿವರು | |
15
|
914 |
ಡಾ: ತಳವಾರ್ ಸಾಬಣ್ಣ | ಕಲಬುರಗಿ ಜಿಲ್ಲೆಯ ಶಹಬಾದ ಪಟ್ಟಣದ ಇಎಸ್ಐ ಆಸ್ಪತ್ರೆ ಬಳಕೆಯಾಗದೆ ದುರಸ್ತಿಗೆ ತಲುಪಿರುವ ಕುರಿತು | ಕಾರ್ಮಿಕ ಸಚಿವರು |