Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 14-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
510 |
ಶ್ರೀ ಎಂ.ನಾಗರಾಜು | ರಾಜ್ಯದಲ್ಲಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
2
|
496 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆ ಕುರಿತು | ಮುಖ್ಯಮಂತ್ರಿಗಳು | |
3
|
608 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಕೈಗೊಂಡ ಕ್ರಮಗಳ ಬಗ್ಗೆ | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
4
|
568 |
ಶ್ರೀ ಟಿ ಎನ್ ಜವರಾಯಿ ಗೌಡ | ಕೆಂಪೇಗೌಡ ಮತ್ತು ಶಿವರಾಮ ಕಾರಂತ ಬಡಾವಣೆಯ ನಿವೇಶನಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
5
|
541 |
ಡಾ|| ಉಮಾಶ್ರೀ | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಿಎ ನಿವೇಶನ ಹಂಚಿಕೆ ಮಾಡಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
6
|
555 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಸ್ಪೆಷಲ್ ಆಕ್ಷನ್ ಫೋರ್ಸ್ ಸ್ಥಾಪನೆಯ ಬಗ್ಗೆ | ಗೃಹ ಸಚಿವರು | |
7
|
525 |
ಶ್ರೀ ಸಿ.ಟಿ.ರವಿ | ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸುರಂಗ ಮಾರ್ಗಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
8
|
596 |
ಶ್ರೀ ಚಿದಾನಂದ್ ಎಂ.ಗೌಡ | ಪಾರ್ಕ್ ಗಳಲ್ಲಿ ವ್ಯಾಯಾಮ, ಆಟದ ಉಪಕರಣಗಳ ನಿರ್ವಹಣೆ ಬಗ್ಗೆ | ಉಪ ಮುಖ್ಯಮಂತ್ರಿಗಳು | |
9
|
558 |
ಡಾ|| ಧನಂಜಯ ಸರ್ಜಿ | ರಾಜ್ಯದ ವಿವಿಧ ಇಲಾಖೆ-ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು | ಮುಖ್ಯಮಂತ್ರಿಗಳು | |
10
|
563 |
ಶ್ರೀ ಮಂಜುನಾಥ ಭಂಡಾರಿ | ಪಿಲಿಕುಳ ನಿಸರ್ಗಧಾಮ ಅಭಿವೃದ್ಧಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
11
|
493 |
ಶ್ರೀ ಅಡಗೂರು ಹೆಚ್ ವಿಶ್ವನಾಥ್ | ಪೊಲೀಸ್ ಇಲಾಖೆ ಅಧಿಕಾರಿಗಳ ಗೃಹ ಸೇವಕ ಭತ್ಯೆ ಕುರಿತು | ಗೃಹ ಸಚಿವರು | |
12
|
547 |
ಶ್ರೀಮತಿ ಬಲ್ಕಿಸ್ ಬಾನು | ಭದ್ರಾ ಜಲಾಶಯ ಆವರಣದಲ್ಲಿ ಉದ್ಯಾನವನ ನಿರ್ಮಾಣ ಮಾಡುವ ಬಗ್ಗೆ | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
13
|
542 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯ ಗುಡ್ಡದ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಮೂಲಸೌಕರ್ಯಗಳನ್ನು ನಿರ್ಮಿಸುವ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
14
|
599 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಮಾಡಿರುವ ಶೇ 56% ಮೀಸಲಾತಿ ಜಾರಿಯ ಕುರಿತು | ಮುಖ್ಯಮಂತ್ರಿಗಳು | |
15
|
522 |
ಶ್ರೀ ಸಿ.ಎನ್.ಮಂಜೇಗೌಡ | ಫೈನಾನ್ಸ್ ಕಂಪನಿಗಳ ಮುಂದುವರೆದ ಕಿರುಕುಳದ ಬಗ್ಗೆ | ಮುಖ್ಯಮಂತ್ರಿಗಳು |