ದಿನಾಂಕ 15-02-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
235
ಶ್ರೀ ಕೆ.ಹರೀಶ್‌ ಕುಮಾರ್‌ ಕರ್ನಾಟಕ ರಾಜ್ಯದಿಂದ ಗೋವಾಕ್ಕೆ ರಫ್ತು ಮಾಡಲಾಗುತ್ತಿರುವ ಮಾಂಸದ ಬಗ್ಗೆ ಪಶುಸಂಗೋಪನೆ ಸಚಿವರು
2
239
ಶ್ರೀ ಕೆ.ಎ.ತಿಪ್ಪೇಸ್ವಾಮಿ ಜಾನುವಾರು ಸಂತೆ ಮತ್ತು ಜಾತ್ರೆಗಳ ಕುರಿತು ಪಶುಸಂಗೋಪನೆ ಸಚಿವರು
3
295
ಶ್ರೀ ಎನ್.ರವಿಕುಮಾರ್ ನೀಲಸಂದ್ರ ಗ್ರಾಮದ ಧರ್ಮರಾಯಸ್ವಾಮಿ ದೇವಸ್ಥಾನದ ಜಾಗದ ಒತ್ತುವರಿ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
4
298
ಶ್ರೀ ಹೆಚ್.ಎಸ್.‌ ಗೋಪಿನಾಥ್ ನೈಸ್ ರಸ್ತೆ ಮಾಡುವ ಮೂಲಕ ಹೆಚ್ಚುವರಿಯಾಗಿ ಭೂ‌ ಸ್ವಾಧೀನ ಮಾಡಿಕೊಂಡಿರುವ ಕುರಿತು ಲೋಕೋಪಯೋಗಿ ಸಚಿವರು
5
271
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿ ಹಾಗೂ ಕಲ್ಯಾಣ-ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ರೈಲ್ವೆ ಯೋಜನೆ ಹಾಗೂ ಕಾಮಗಾರಿಗಳ ಕುರಿತು ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
6
326
ಶ್ರೀ ಡಿ.ಎಸ್.‌ ಅರುಣ್ ಮಳೆಯಿಂದ ಹಾಳಾಗಿರುವ ರಸ್ತೆ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
7
260
ಶ್ರೀ ಸಿ.ಎನ್.‌ ಮಂಜೇಗೌಡ ಕೈಗಾರಿಕೆ ಮತ್ತು ಇನ್ನಿತರ ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆಯಾದ ಜಮೀನುಗಳ ಕುರಿತು ಕಂದಾಯ ಸಚಿವರು
8
263
ಶ್ರೀ ಗೋವಿಂದ ರಾಜು ಕೋಲಾರ ಜಿಲ್ಲೆಯಲ್ಲಿರುವ ಪಶು ಆಸ್ಪತ್ರೆಗಳ ಬಗ್ಗೆ ಪಶುಸಂಗೋಪನೆ ಸಚಿವರು
9
233
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪ್ರದೇಶದ ಉಚ್ಚಿಲ-ಬಟ್ಟಪಾಡಿ ಸಮುದ್ರ ತೀರದಲ್ಲಿ ಸಮುದ್ರ ಕೊರೆತದಿಂದ ಹಾನಿಯಾಗಿರುವ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
10
296
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಜಮೀನುಗಳಲ್ಲಿನ ಆರ್ ಟಿ ಸಿ ಸಮಸ್ಯೆ ಕುರಿತು ಕಂದಾಯ ಸಚಿವರು
11
244
ಶ್ರೀ ಮರಿತಿಬ್ಬೆಗೌಡ ಮೈಸೂರಿನಿಂದ ಬನ್ನೂರು ಮಾರ್ಗವಾಗಿ ಮಳವಳ್ಳಿವರೆಗೆ ರಸ್ತೆ ದುರಸ್ತಿ ಬಗ್ಗೆ ಲೋಕೋಪಯೋಗಿ ಸಚಿವರು
12
312
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ಔರಾದ ತಾಲ್ಲೂಕಿನಲ್ಲಿ ಹಾಲು ಕಲಬೆರಕೆ ಕುರಿತು ಪಶುಸಂಗೋಪನೆ ಸಚಿವರು
13
219
ಶ್ರೀ ಎಂ.ನಾಗರಾಜು ಗೊಲ್ಲರ ಹಟ್ಟಿಗಳ ಸ್ಥಿತಿಗತಿಗಳ ಬಗ್ಗೆ ಕಂದಾಯ ಸಚಿವರು
14
289
ಶ್ರೀ ಎಸ್.ಎಲ್‌ ಭೋಜೇಗೌಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಶು ಆಸ್ಪತ್ರೆಗಳ ಕುರಿತು ಪಶುಸಂಗೋಪನೆ ಸಚಿವರು
15

231

ಶ್ರೀ ಮುನಿರಾಜು ಗೌಡ ಪಿ.ಎಂ ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣಾ ಪತ್ರ ನೀಡಲು ಅನಗತ್ಯ ವಿಳಂಬ ಮಾಡುತ್ತಿರುವ ಬಗ್ಗೆ ಕಂದಾಯ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru