Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 15-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
884 |
ಶ್ರೀ ಎಸ್.ಎಲ್. ಭೋಜೇಗೌಡ | ಸರ್ಕಾರಿ/ಅನುದಾನಿತ/ಅನುದಾನ ರಹಿತ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಕಾರ್ಯಭಾರದ ಬಗ್ಗೆ |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
2
|
895 |
ಡಾ: ಧನಂಜಯ ಸರ್ಜಿ | ರಾಜ್ಯದ ಖಾಸಗಿ ವಿಶ್ವವಿದ್ಯಾಲಯಗಳಲ್ಲಿನ ಇಂಜಿನಿಯರಿAಗ್ ಕೋರ್ಸುಗಳ ಕುರಿತು |
ಉನ್ನತ ಶಿಕ್ಷಣ ಸಚಿವರು | |
3
|
810 |
ಶ್ರೀ ರಮೇಶ್ ಬಾಬು | ಕಾನೂನು ಮಾಪನ ಶಾಸ್ತç ಇಲಾಖೆಯ ವತಿಯಿಂದ ಗ್ರಾಹಕರ ಹಿತರಕ್ಷಣೆ ಕುರಿತು |
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು |
|
4
|
943 |
ಡಾ: ಆರತಿ ಕೃಷ್ಣ | ಅರಣ್ಯ ಪ್ರದೇಶ ಒತ್ತುವರಿಯಾಗಿರುವ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
5
|
986 |
ಶ್ರೀ ಪ್ರತಾಪ ಸಿಂಹ ನಾಯಕ್ ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಲಿ ಜ್ವರ ಪ್ರಕರಣಗಳು ವರದಿಯಾಗಿರುವ ಬಗ್ಗೆ |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
6
|
835 |
ಶ್ರೀ ಸಿ.ಟಿ. ರವಿ | ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಯುವ ಬಗ್ಗೆ |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
7
|
1013 |
ಶ್ರೀ ಟಿ.ಎನ್. ಜವರಾಯಿ ಗೌಡ | ಪಿ.ಎಂ. ಕುಸುಮ್-ಸಿ ಯೋಜನೆಯಡಿ ಸೋಲಾರ್ ಪಾರ್ಕ್ಗಳ ನಿರ್ಮಾಣ ಕುರಿತು |
ಇಂಧನ ಸಚಿವರು | |
8
|
841 |
ಶ್ರೀ ಸೂರಜ್ ರೇವಣ್ಣ | ವಿದ್ಯುತ್ ಕಳವು ಪ್ರಕರಣಗಳ ಬಗ್ಗೆ ಮಾಹಿತಿ ನೀಡುವ ಕುರಿತು | ಇಂಧನ ಸಚಿವರು | |
9
|
851 |
ಡಾ. ಡಿ. ತಿಮ್ಮಯ್ಯ | ರಾಜ್ಯದಲ್ಲಿರುವ ವನ್ಯಜೀವಿ ಧಾಮಗಳ ಸಂಖ್ಯೆ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
10
|
881 |
ಶ್ರೀ ಕುಶಾಲಪ್ಪ ಎಂ.ಪಿ. | ಕಿದ್ವಾಯಿ ಆಸ್ಪತ್ರೆಯಲ್ಲಿ ವೈದ್ಯರ ಮತ್ತು ಸಿಬ್ಬಂದಿಗಳ ಕೊರತೆಯ ಕುರಿತು |
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
11
|
855 |
ಶ್ರೀ ಸಿ.ಎನ್. ಮಂಜೇಗೌಡ | ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳಿಗೆ ಪುಸ್ತಕ ಖರೀದಿಸಿ ಒದಗಿಸುವ ಬಗ್ಗೆ |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
12
|
870 |
ಶ್ರೀ ಕೇಶವ ಪ್ರಸಾದ್ ಎಸ್ | ಆರೋಗ್ಯ ಸಂಸ್ಥೆಗಳಿಗೆ ನಿರ್ದೇಶಕರ ಮತ್ತು ಅಧೀಕ್ಷಕರ ನೇಮಕದ ಕುರಿತು |
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
13
|
890 |
ಶ್ರೀ ಎನ್. ರವಿಕುಮಾರ್ | ಕಡ್ಡಾಯ ಭಾಷಾ ಕಲಿಕಾ ಆಧಿನಿಯಮ ಹಾಗೂ RTE ಪ್ರವೇಶಾತಿ ಕುರಿತು |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
14
|
954 |
ಶ್ರೀ ಗೋವಿಂದ ರಾಜು | ಅನರ್ಹ ವ್ಯಕ್ತಿಗಳಿಗೆ ತರಬೇತಿಗಾಗಿ ೩.೯೦ ಕೋಟಿ ರೂ. ವೆಚ್ಚ ಮಾಡಿರುವ ಬಗ್ಗೆ |
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
15
|
865 |
ಶ್ರೀ ಐವನ್ ಡಿ'ಸೋಜಾ | ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು |