Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 17-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
1071 |
ಶ್ರೀ ಪುಟ್ಟಣ್ಣ | 1995 ರಿಂದ 2005ರ ಅವಧಿಯಲ್ಲಿ ಪ್ರಾರಂಭವಾಗಿರುವ ಕನ್ನಡ ಮಾಧ್ಯಮ ಶಾಲೆಗಳನ್ನು ವೇತನ ಅನುದಾನಕ್ಕೆ ಒಳಪಡಿಸುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
2
|
1070 |
ಶ್ರೀ ಅಡಗೂರ್ ಹೆಚ್ ವಿಶ್ವನಾಥ್ | ಸರ್ಕಾರಿ ಅನುದಾನಿತ ಡಿಪ್ಲೋಮಾ ಕಾಲೇಜುಗಳಲ್ಲಿ ಮಂಜೂರಾದ ಹುದ್ದೆಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
3
|
1052 |
ಶ್ರೀ ಬಸನಗೌಡ ಬಾದರ್ಲಿ | ಸೌರಶಕ್ತಿ ಮತ್ತು ಪವನ ಶಕ್ತಿ ಘಟಕಗಳ ಸ್ಥಾಪನೆ | ಇಂಧನ ಸಚಿವರು | |
4
|
1135 |
ಶ್ರೀ ರಾಮೋಜಿಗೌಡ | ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಿ ಮುಖ್ಯ ಶಿಕ್ಷಕರಾಗಿ ಮುಂಬಡ್ತಿ ನೀಡುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
5
|
1098 |
ಶ್ರೀ ಎಸ್.ವ್ಹಿ.ಸಂಕನೂರ | ವಿಶ್ವವಿದ್ಯಾಲಯಗಳು ನಿವೃತ್ತಿ ರಾಜೀನಾಮೆಗಳು ಇತ್ಯಾದಿಗಳಿಂದ ತೆರವಾದ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ತುಂಬುವ ಕುರಿತು | ಉನ್ನತ ಶಿಕ್ಷಣ ಸಚಿವರು | |
6
|
1083 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿನ ಯುವನಿಧಿ ಯೋಜನೆ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
7
|
1085 |
ಶ್ರೀ ಶರವಣ ಟಿ.ಎ. | ಆಹಾರ ಸುರಕ್ಷತಾ ಪ್ರಾಧಿಕಾರದಲ್ಲಿನ ಅಧಿಕಾರಿಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
8
|
1114 |
ಡಾ: ಯತೀಂದ್ರ ಎಸ್ | ಖಾಸಗಿ ಕನ್ನಡ ಶಾಲೆಗಳಿಗೆ ನಿಯಮಿತ ಅನುದಾನ ನೀಡುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
9
|
1069 |
ಡಾ|| ತಳವಾರ್ ಸಾಬಣ್ಣ | ಸರ್ಕಾರಿ ಪ್ರಾಥಮಿಕ /ಪ್ರೌಢಶಾಲೆಗಳ /ಜಾಗ ಆಸ್ತಿಯ ಸಮಸ್ಯೆ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
10
|
1143 |
ಶ್ರೀ ಎನ್ ನಾಗರಾಜು | ಹೊಸಕೋಟೆ ತಾಲೂಕಿನಲ್ಲಿ ಬಿಪಿಎಲ್ ಕಾರ್ಡ್ ಗಳ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
11
|
1096 |
ಶ್ರೀ ಸೂರಜ್ ರೇವಣ್ಣ | ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಆನೆ ಹಾವಳಿಯಿಂದ ಉಂಟಾಗಿರುವ ನಷ್ಟದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
12
|
1043 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ನಿಮಾನ್ಸ್ ಶಾಖೆಯನ್ನು ಕಲಬುರ್ಗಿ ಜಿಲ್ಲೆಯಲ್ಲಿ ಪ್ರಾರಂಭಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
13
|
1255 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯ ಅನುದಾನಿತ ಐಟಿಐ ತರಬೇತಿ ಕೇಂದ್ರಗಳ ನೌಕರರಿಗೆ ಶ್ರೀ ಥಾಮಸ್ ನೇತೃತ್ವದ ವರದಿ ಅನ್ವಯ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
14
|
1054 |
ಶ್ರೀ ಎಸ್.ರವಿ | ನಕಲಿ ಔಷದ ಪೂರೈಕೆ ಮತ್ತು ಮಾರಾಟವನ್ನು ತಡೆಗಟ್ಟುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
15
|
1089 |
ಡಾ: ಡಿ ತಿಮ್ಮಯ್ಯ | ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಶುಶ್ರೂಷಾಧಿಕಾರಿಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು |