ದಿನಾಂಕ 17-12-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
697
ಶ್ರೀ ಪ್ರತಾಪ್‌ ಸಿಂಹ ನಾಯಕ್‌. ಕೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಿಬ್ಬಂದಿಗಳಿಗೆ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
2
659
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ

ಅರಣ್ಯ ಹಕ್ಕು ಕಾಯ್ದೆ ೨೦೦೬ರ ಅಡಿ ಈವರೆಗೆ ನೀಡಿರುವ ಹಕ್ಕು ಪತ್ರಗಳ ಬಗ್ಗೆ

ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು.
3
600
ಶ್ರೀ ಬಿ.ಕೆ. ಹರಿಪ್ರಸಾದ್‌

ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುತ್ತಿರುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
4
691
‌ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮ

ಜಾತಿವಾರು ಜನಗಣತಿ ವಿವರ ನೀಡುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
5
700
‌ಡಾ|| ತಳವಾರ್‌ ಸಾಬಣ್ಣ

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪಿ.ಡಿ.ಓ.ಮತ್ತು ಗ್ರಾಮ ಲೆಕ್ಕಿಗರ ಕುರಿತು

ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಚಿವರು
6
590
ಶ್ರೀ ಎನ್.‌ ರವಿಕುಮಾರ್‌

ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕುರಿತು

ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಚಿವರು
7
565
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು

ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
8
671
ಶ್ರೀ ಕೆ. ಹರೀಶ್‌ಕುಮಾರ್‌

ಪಂಚಾಯತ್‌ ಅಭಿವೃದ್ಧಿ ಅಧಿಕಾರಿ/ ಪಂಚಾಯತಿ ಕಾರ್ಯಾದರ್ಶಿಗಳ ಹುದ್ದೆಗಳ ಬಗ್ಗೆ

ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಚಿವರು
9
655
ಡಾ|| ವೈ. ಎ. ನಾರಾಯಣಸ್ವಾಮಿ

ಭೂ ಒಡೆತನ ಯೋಜನೆ ಅನುಷ್ಠಾನದ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
10
683
ಶ್ರೀ ವಿಜಯ ಸಿಂಗ್‌

ಬೀದರ್‌ ಜಿಲ್ಲೆಯ ಹುಲಸೂರು ತಾಲ್ಲೂಕಿನ ಕೆಲವು ಹಳ್ಳಿಗಳಿಗೆ ಬಸ್‌ ಸೌಲಭ್ಯದ ಬಗ್ಗೆ

ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
11
696
ಶ್ರೀ ಎಸ್.‌ ವ್ಹಿ. ಸಂಕನೂರ

ಇತ್ತೀಚಿಗೆ ಆದ ಅಕಾಲಿಕ ಮಳೆಯಿಂದರ ರಾಜ್ಯದ ರೈತರಿಗೆ ಆದ ಬೆಳೆಹಾನಿ ಹಾಗೂ ಪರಿಹಾರ ಕುರಿತು

ಕೃಷಿ ಸಚಿವರು
12
694
ಶ್ರೀಮತಿ ಭಾರತಿ ಶೆಟ್ಟಿ

ರಾಜ್ಯದಲ್ಲಿರುವ ಹಾಸ್ಟೆಲ್‌ ಗಳು, ವಸತಿ ಶಾಲೆಗಳು, ಆಶ್ರಮ ಶಾಲೆಗಳ ವಿವರ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
13
685
ಶ್ರೀ ಸುನೀಲ್‌ ವಲ್ಯಾಪುರ್ ಕೆ.ಕೆ.ಆರ್.‌ಡಿ.ಬಿ. ಯೋಜನೆ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
14
616
ಶ್ರೀ ಗೋಂವಿದ ರಾಜು ಭಿಕ್ಷಾಟನೆಯ ಹೆಸರಿನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
15
705
ಶ್ರೀ ಯು ಬಿ ವೆಂಕಟೇಶ್ ಗ್ರಾಮೀಣ ಜನರ ಆದಾಯದ ಮೇಲೆ ಕೋವಿಡ್-‌೧೯ರ ಪರಿಣಾಮದ ಕುರಿತು ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru