Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 18-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
1227 |
ಶ್ರೀ ಮಧು ಜಿ.ಮಾದೇಗೌಡ | ಮಂಡ್ಯ ಕೆ ಹೆಚ್ ಬಿ ಬಡಾವಣೆಗೆ ಕುಡಿಯುವ ನೀರು ಪೂರೈಸುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
2
|
1232 |
ಶ್ರೀ ಸಿ.ಟಿ.ರವಿ | ಸರ್ಕಾರಿ ಉದ್ದಿಮಿಗಳನ್ನು ಮುಚ್ಚಲು ನಿರ್ಧರಿಸಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
3
|
1166 |
ಶ್ರೀ ಎಸ್ ರವಿ | ವಿ ಎಸ್ ಎಸ್ ಎನ್ ಗಳಿಗೆ ನಡೆಯುತ್ತಿರುವ ಚುನಾವಣಾ ವಂಚನೆಗಳ ಬಗ್ಗೆ | ಸಹಕಾರ ಸಚಿವರು | |
4
|
1168 |
ಶ್ರೀ ಎಸ್.ಎಲ್. ಭೋಜೇಗೌಡ | ಕೆ ಎಸ್ ಎಂ ಸಿ ಎ ಇಂದ ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
5
|
1214 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ 5 ಲಕ್ಷ ಬೆಳೆ ಸಾಲದ ಬಗ್ಗೆ | ಸಹಕಾರ ಸಚಿವರು | |
6
|
1185 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನೆ ಮಂಡಳಿ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
7
|
1184 |
ಶ್ರೀ ಕೆ ಎಸ್ ನವೀನ್ | ತೋಟಗಾರಿಕೆ ಇಲಾಖೆಯಿಂದ ರೈತರಿಗೆ ನೀಡುತ್ತಿರುವ ಔಷಧಿಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
8
|
1240 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿರುವ ಮಹಾನಗರ ಪಾಲಿಕೆಗಳ ಮಾಹಿತಿ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
9
|
1197 |
ಡಾ|| ಉಮಾಶ್ರೀ | ಆತ್ಮಹತ್ಯೆ ಮಾಡಿಕೊಂಡ ನೇಕಾರ ಕುಟುಂಬದವರಿಗೆ ಪರಿಹಾರ ನೀಡುವ ಬಗ್ಗೆ | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
10
|
1156 |
ಶ್ರೀಮತಿ ಬಲ್ಕಿಸ್ ಬಾನು | ಉರಗೂಡು ಗ್ರಾಮದ ವಸತಿ ಬಡಾವಣೆ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
11
|
1152 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ನಗರಸಭೆ ಮತ್ತು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
12
|
1177 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | BGML ಮತ್ತು BEML ವ್ಯಾಪ್ತಿಗೆ ಒಳಪಡುವ ಜಮೀನಿನ ವಿಸ್ತೀರ್ಣದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
13
|
1245 |
ಶ್ರೀ ಕೇಶವ ಪ್ರಸಾದ್ ಎಸ್ | ಸಮಗ್ರ ತೋಟಗಾರಿಕಾ ಯೋಜನೆಯ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
14
|
1251 |
ಶ್ರೀ ಎಂ.ನಾಗರಾಜು | ಎಪಿಎಂಸಿ ನಿಯಂತ್ರಿತ ಮಂಡಿಗಳ ಕುರಿತು | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
15
|
1262 |
ಶ್ರೀ ಕುಶಾಲಪ್ಪ ಎಂ ಪಿ | ಮಡಿಕೇರಿಯಲ್ಲಿ ರಾಜಾಸೀಟ್ ಬಳಿ ಇರುವ ಟಾಯ್ ಟ್ರೈನ್ ಅನ್ನು ಪುನರಾರಂಭಿಸುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು |