Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 18-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1672 |
ಶ್ರೀ ಮಂಜುನಾಥ್ ಭಂಡಾರಿ | ಮೀನುಗಾರಿಕಾ ಬಂದರುಗಳಲ್ಲಿ ಅಳಿವೆಬಾಗಿಲು ಪ್ರದೇಶಗಳಲ್ಲಿ ಹೂಳು ಮತ್ತು ಮರಳಿನ ದಿಬ್ಬ ತೆರವುಗೊಳಿಸುವ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
2
|
1602 |
ಶ್ರೀ ವೈ.ಎಂ. ಸತೀಶ್ | ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿನ ಹಳೆಯ ಬಸ್ಗಳನ್ನು ಬದಲಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
3
|
1575 |
ಶ್ರೀ ರಾಮೋಜಿಗೌಡ | ಬೆಂಗಳೂರು ಜಿಲ್ಲಾ ಜಿಲ್ಲಾಧಿಕಾರಿ ಮತ್ತು ಎಸಿ ಕಚೇರಿಯಲ್ಲಿ ಭೂ ಪರಿವರ್ತನೆ ಬಗ್ಗೆ | ಕಂದಾಯ ಸಚಿವರು | |
4
|
1595 |
ಶ್ರೀ ಪಿ.ಹೆಚ್. ಪೂಜಾರ್ | ಗೆಜೆಟ್ ಆಧಾರದ ಮೇಲೆ ಖಖಿಅಯಲ್ಲಿ ವಕ್ಫ್ ಜಮೀನು ಎಂದು ನಮೂದಿಸಿರುವ ಕುರಿತು | ಕಂದಾಯ ಸಚಿವರು | |
5
|
1701+1601 |
ಶ್ರೀಮತಿ ಭಾರತಿ ಶೆಟ್ಟಿ,ಶ್ರೀ ಗೋವಿಂದ ರಾಜು | ಸಾರಿಗೆ ನೌಕರರಿಗೆ ವೇತನ ಪರಿಷ್ಕರಣೆಯ ಹಣ ಬಾಕಿ ಉಳಿಸಿಕೊಂಡಿರುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
6
|
1691 |
ಡಾ: ಉಮಾಶ್ರೀ | ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ನೀತಿ ನಿಯಮಗಳನ್ನು ರೂಪಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
7
|
1626 |
ಡಾ: ಕೆ. ಗೋವಿಂದರಾಜ್ | ಕರ್ನಾಟಕವನ್ನು ಕೊಳಗೇರಿ ಮುಕ್ತ ರಾಜ್ಯವನ್ನಾಗಿಸುವ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
8
|
1645 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯಲ್ಲಿ ವಸತಿ ಕಾರ್ಯಕ್ರಮಗಳು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
9
|
1623 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ಧಾರವಾಡ ಜಿಲ್ಲೆಯ ಅಳ್ನಾವರ ತಾಲ್ಲೂಕಿನ ದುರ್ಗದ ಕೆರೆಯ ಹತ್ತಿರದ ೪೦೦೦ ಎಕರೆ ಭೂಮಿಯ ಮಾಲೀಕತ್ವ ಹಾಗೂ ಸಾಗುವಳಿ ಚೀಟಿ ಹಂಚಿಕೆಯ ಅಕ್ರಮ ಬಗ್ಗೆ | ಕಂದಾಯ ಸಚಿವರು | |
10
|
1649 |
ಶ್ರೀ ಸಿ.ಎನ್. ಮಂಜೇಗೌಡ | ವೈಷ್ಣೋದೇವಿ ಯಾತ್ರೆಗೆ ಸಹಾಯಧನ ನೀಡುವ ಯೋಜನೆ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
11
|
1699 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಮೀನುಗಾರರಿಗೆ ಇಲಾಖೆಯಿಂದ ನೀಡಲಾದ ಮನೆಗಳ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
12
|
1677 |
ಶ್ರೀ ರಮೇಶ್ ಬಾಬು | ಕಂದಾಯ ಇಲಾಖೆಗೆ ಸಂಬAಧಪಟ್ಟAತೆ ಉಸ್ತುವಾರಿ ಕಾರ್ಯದರ್ಶಿಗಳ ಮಾಹಿತಿ ಕುರಿತು | ಕಂದಾಯ ಸಚಿವರು | |
13
|
1658 |
ಶ್ರೀ ಸುನೀಲ್ ವಲ್ಯಾಪುರ್ | ಬೆಂಗಳೂರು ಯಶವಂತಪುರ ಹೋ|| ಹೇರೋಹಳ್ಳಿಯಲ್ಲಿ ಅಕ್ರಮವಾಗಿ ಗೋಮಾಳ ಮತ್ತು ರೈತರ ಜಾಗ ಕಬಳಿಸಿರುವ ಬಗ್ಗೆ | ಕಂದಾಯ ಸಚಿವರು | |
14
|
1697 |
ಶ್ರೀ ಕೆ. ಅಬ್ದುಲ್ ಜಬ್ಬರ್ | ತಾಲ್ಲೂಕು ಕಚೇರಿಗಳ ಆಡಳಿತ ಮತ್ತು ಸಿಬ್ಬಂದಿಗಳ ಕುರಿತು | ಕಂದಾಯ ಸಚಿವರು | |
15
|
1665 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಪೋಡಿ ಇತ್ಯರ್ಥ ಪ್ರಕರಣಗಳು ಬಾಕಿ ಇರುವ ಬಗ್ಗೆ | ಕಂದಾಯ ಸಚಿವರು |