Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 18-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
740 |
ಶ್ರೀ ದಿನೇಶ್ ಗೂಳಿಗೌಡ | ರಾಜ್ಯದಲ್ಲಿ ಹೃದ್ರೋಗ ಸಮಸ್ಯೆಗಳು ಹೆಚ್ಚಾಗಿ, ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಹೆಚ್ಚಿನ ರೋಗಿಗಳು ಭೇಟಿ ನೀಡುತ್ತಿರುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
2
|
776 |
ಡಾ|| ಯತೀಂದ್ರ ಎಸ್ | ನಂಜನಗೂಡು ತಾಲೂಕು ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
3
|
703 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲೂಕಿನ ರೈತರಿಗೆ 10 ಗಂಟೆಗಳ ಕಾಲ ವಿದ್ಯುತ್ ಪೂರೈಸುವ ಬಗ್ಗೆ | ಇಂಧನ ಸಚಿವರು | |
4
|
693 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿ ಉಂಟಾಗುತ್ತಿರುವ ಹಠಾತ್ ಹೃದಯಘಾತ ಪ್ರಕರಣಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
5
|
637+810 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ + ಡಾ|| ಯತೀಂದ್ರ ಎಸ್ | ಹೊಸ ಪಡಿತರ ಚೀಟಿಗಳನ್ನು ವಿತರಿಸುವಲ್ಲಿ ವಿಳಂಬವಾಗಿರುವ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
6
|
723 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿನ ಫಿಜಿಯೋಥೆರಪಿ ಸೇವೆಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
7
|
755 |
ಶ್ರೀ ಹೆಚ್ ಎಸ್ ಗೋಪಿನಾಥ್ | ವಿವಿಧ ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭಿಸಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ಕುರಿತು | ಉನ್ನತ ಶಿಕ್ಷಣ ಸಚಿವರು | |
8
|
760 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಯಲ್ಲಾಪುರದ ಕಾಳಮ್ಮನಗರದ ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಿರುವ ಕುರಿತು | ಇಂಧನ ಸಚಿವರು | |
9
|
645 |
ಶ್ರೀ ಗೋವಿಂದ ರಾಜು | ಖಾಸಗಿ ವಿಶ್ವವಿದ್ಯಾಲಯಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
10
|
45 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಸರ್ಕಾರಿ ಶಾಲೆಗಳಲ್ಲಿ ಉಚಿತ ಪ್ರವೇಶಾತಿ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
11
|
784 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿನ ವನ್ಯಜೀವಿಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
12
|
701 |
ಶ್ರೀ ಎಸ್.ಎಲ್. ಭೋಜೇಗೌಡ | ದೈಹಿಕ ಶಿಕ್ಷಕರ ಹುದ್ದೆಯ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
13
|
785 |
ಡಾ|| ಎಂ ಜಿ ಮುಳೆ | ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಬೋಧಕರ ಕೊರತೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
14
|
812 |
ಶ್ರೀ ಎಸ್.ರವಿ | ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
15
|
655 |
ಶ್ರೀ ಕೆ ವಿವೇಕಾನಂದ | ಪ್ರೌಢಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳ ಖಾಲಿ ಹುದ್ದೆಯನ್ನು ಭರ್ತಿ ಮಾಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು |