Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 18-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1358 |
ಶ್ರೀ ಸಿ.ಟಿ. ರವಿ | ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಕೈಗೊಂಡಿರುವ ಕ್ರಮಗಳು |
ಗೃಹ ಸಚಿವರು | |
2
|
1394 |
ಶ್ರೀ ಮಂಜುನಾಥ್ ಭಂಡಾರಿ | ಸಣ್ಣ ನಿರಾವರಿ ಇಲಾಖೆಯಲ್ಲಿ ಅನುದಾನ ಹಂಚಿಕೆ ಹಾಗೂ ಇಲಾಖಾ ಕಾಮಗಾರಿಗಳ ಬಿಲ್ಲು ಪಾವತಿ ಕುರಿತಂತೆ |
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
3
|
1374 |
ಶ್ರೀ ಮಧು ಜಿ. ಮಾದೇಗೌಡ | BMICAPA-ರೈತರಿಗೆ ತೊಂದರೆ ಆಗುತ್ತಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
4
|
1429 |
ಶ್ರೀ ಎಸ್.ವ್ಹಿ. ಸಂಕನೂರ | ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ನವನಗರ, ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಕುರಿತು |
ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು |
|
5
|
1445 |
ಶ್ರೀ ಎನ್. ರವಿಕುಮಾರ್ | ಗ್ಯಾರಂಟಿ ಯೋಜನೆ ಕುರಿತು | ಮುಖ್ಯಮಂತ್ರಿಗಳು | |
6
|
1479 |
ಶ್ರೀ ಶರಣಗೌಡ ಬಯ್ಯಪುರ | ರಾಯಚೂರು-ಕೊಪ್ಪಳ ಜಿಲ್ಲೆಗಳ ಅಗ್ನಿ ಶಾಮಕ ವಾಹನಗಳ ದುಸ್ಥಿತಿಯ ಕುರಿತು |
ಗೃಹ ಸಚಿವರು | |
7
|
1463 |
ಶ್ರೀ ಎಸ್. ರವಿ | ಮೂಲ ಆದಿವಾಸಿಗಳ ಅಭಿವೃದ್ದಿಗಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ |
ಮುಖ್ಯಮಂತ್ರಿಗಳು | |
8
|
1507 |
ಶ್ರೀ ಜಗದೇವ್ ಗುತ್ತೇದಾರ್ | ಕಲಬುರಗಿ ನಗರದ ಪೊಲೀಸ್ ಸಿಬ್ಬಂದಿಗಳ ಬಗ್ಗೆ | ಗೃಹ ಸಚಿವರು | |
9
|
1482 |
ಶ್ರೀ ಶರವಣ ಟಿ.ಎ | ರಾಜ್ಯದಲ್ಲಿ ಕಳ್ಳತನ/ದರೋಡೆ ಪ್ರಕರಣಗಳ ಕುರಿತು | ಗೃಹ ಸಚಿವರು | |
10
|
1412 |
ಶ್ರೀ ಪಿ.ಹೆಚ್.ಪೂಜಾರ್ | ಬಾಗಲಕೋಟೆಯಲ್ಲಿ ಮುಳುಗಡೆಯಾಗಿರುವ ನವನಗರದ ಕುರಿತು | ಉಪ ಮುಖ್ಯಮಂತ್ರಿಗಳು | |
11
|
1494 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಕೆ.ಎ.ಎಸ್. ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಯ ಕುರಿತು |
ಮುಖ್ಯಮಂತ್ರಿಗಳು | |
12
|
1368 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ವಹಿವಾಟು ಕುರಿತು |
ಗೃಹ ಸಚಿವರು | |
13
|
1385 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಕಾರಾಗೃಹಗಳಲ್ಲಿನ ಅನೈತಿಕ ಚಟುವಟಿಕೆಗಳ ಕುರಿತು | ಗೃಹ ಸಚಿವರು | |
14
|
1363 |
ಶ್ರೀ ಬಸನಗೌಡ ಬಾದರ್ಲಿ | ತುಂಗಾಭದ್ರ ಜಲಾಶಯದ ಕ್ರಸ್ಟ್ ಗೇಟ್ಗಳನ್ನು ಬದಲಾಯಿಸುವ ಬಗ್ಗೆ |
ಉಪ ಮುಖ್ಯಮಂತ್ರಿಗಳು | |
15
|
1444 |
ಶ್ರೀ ಶಿವಕುಮಾರ್ ಕೆ. | ರಾಜ್ಯದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಪರೀಕ್ಷೆಯ ಬಗ್ಗೆ | ಅಬಕಾರಿ ಸಚಿವರು |