Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 19-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
907 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿ 2023-24ನೇ ಸಾಲಿನಿಂದ ಇಲ್ಲಿಯವರೆಗಿನ ಅಕ್ರಮ ಮರಳು ಸಾಗಾಣಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
2
|
901 |
ಶ್ರೀ ರಾಮೋಜಿಗೌಡ | ಗೃಹ ನಿರ್ಮಾಣ ಸಂಘಗಳ ಅವ್ಯವಹಾರಗಳ ಬಗ್ಗೆ | ಸಹಕಾರ ಸಚಿವರು | |
3
|
895 |
ಶ್ರೀ ಚಿದಾನಂದ್ ಎಂ.ಗೌಡ | ಕೋಲಾರ ಜಿಲ್ಲೆಯ ಭಾವನಹಳ್ಳಿ ಕೈಗಾರಿಕಾ ಪ್ರದೇಶದ ಅವ್ಯವಹಾರದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
4
|
923 |
ಶ್ರೀ ಎನ್.ರವಿಕುಮಾರ್ | ಹೊಸ ಸಕ್ಕರೆ ಕಾರ್ಖಾನೆ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
5
|
872 |
ಶ್ರೀ ಶರಣಗೌಡ ಬಯ್ಯಪುರ | ಮುದಗಲ್ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
6
|
808 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ನಗರಸಭೆಯಾಗಿ ಮತ್ತು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
7
|
1207 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಕೃಷಿ ವಿವಿಗಳ ಮರು ಸಂಘಟಿಸುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
8
|
800 |
ಶ್ರೀ ಜಗದೇವ್ ಗುತ್ತೇದಾರ್ | ಕಲಬುರ್ಗಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
9
|
916 |
ಶ್ರೀ ಶರವಣ ಟಿ ಎ | ನಗರ ಯೋಜನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರ ಸ್ಥಳ ನಿಯೋಜನೆ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
10
|
816 |
ಶ್ರೀ ಸಿ ಟಿ ರವಿ | ಮಳೆಯಿಂದ ಹಾನಿಯಾಗಿರುವ ತೋಟಗಾರಿಕೆ ಬೆಳೆಗಳಿಗೆ ಪರಿಹಾರ ನೀಡಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
11
|
868 |
ಶ್ರೀ ಸುನೀಲ್ ವಲ್ಯಾಪುರ್ | ಅಮೃತ್-1 ಕಾಮಗಾರಿಯ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
12
|
798 |
ಶ್ರೀ ವೈ.ಎಂ.ಸತೀಶ್ | ಬೆಳಗಾವಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿರುವ ಲ್ಯಾಟರೈಟ್ ಗಣಿ ಗುತ್ತಿಗೆಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
13
|
846 |
ಶ್ರೀ ಮಧು ಜಿ.ಮಾದೇಗೌಡ | ಮೈಷುಗರ್ ಕಾರ್ಖಾನೆಯಲ್ಲಿ ಎಥನಾಲ್ ಘಟಕ ಸ್ಥಾಪನೆ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
14
|
1237 |
ಶ್ರೀ ಸೂರಜ್ ರೇವಣ್ಣ | ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಕುರಿತು | ಸಹಕಾರ ಸಚಿವರು | |
15
|
826 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು |