ದಿನಾಂಕ 19-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1550
ಶ್ರೀ ಶಿವಕುಮಾರ್ ಕೆ. ನಿರಾಶ್ರಿತ ಕೇಂದ್ರಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
2
1562
ಶ್ರೀ ಬಸನಗೌಡ ಬಾದರ್ಲಿ ರಾಯಚೂರು ಜಿಲ್ಲೆಯ ಜವಳಗೇರೆ ಗ್ರಾಮದಲ್ಲಿ ಕೇಂದ್ರ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪಿಸುವ ಬಗ್ಗೆ ಕೃಷಿ ಸಚಿವರು
3
1557
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ ಮಕ್ಕಳು ಆನ್‌ಲೈನ್ ಶೋಷಣೆಗೆ ಒಳಗಾಗುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
4
1522
ಶ್ರೀ ಎಂ.ಎಲ್. ಅನಿಲ್ ಕುಮಾರ್ ಮಾರ್ಕಂಡಯ್ಯ ಜಲಾಶಯ ಯೋಜನೆಯ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
5
1613
ಶ್ರೀ ಎಂ.ನಾಗರಾಜು ಇನ್ಫರ್ಮೇಶನ್ ಸೆಕ್ಯೂರಿಟಿ ಮತ್ತು ಡೇಟಾ ಸಂರಕ್ಷಣೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
6
1555
ಡಾ: ಡಿ. ತಿಮ್ಮಯ್ಯ ರಾಜ್ಯದಲ್ಲಿನ ಅಪ್ರಾಪ್ತೆಯರ ಗರ್ಭಧಾರಣೆ ಮತ್ತು ಬಾಲ್ಯ ವಿವಾಹ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
7
1591
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಜಲಜೀವನ್ ಮಿಷನ್ ಯೋಜನೆಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
8
1631
ಶ್ರೀ ಶಶೀಲ್ ಜಿ. ನಮೋಶಿ ನವೆಂಬರ್ ೨೭, ೨೦೨೫ ರಂದು ಮಾನ್ಯ ಉಚ್ಛ ನ್ಯಾಯಾಲಯವು ನೀಡಿದ ಆದೇಶದಂತೆ ೫೬% ಮೀಸಲಾತಿ ಪ್ರಕರಣವು ಇತ್ಯರ್ಥವಾಗುವವರೆಗೆ ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಮಾಡುವಂತಿಲ್ಲ ಎಂಬುದರ ಕುರಿತು ಸಮಾಜ ಕಲ್ಯಾಣ ಸಚಿವರು
9
1541
ಶ್ರೀ ಎಸ್.ವ್ಹಿ. ಸಂಕನೂರ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ಗದಗ ಇದರ ಕುಲಪತಿಗಳ ನೇಮಕಾತಿ ಹಾಗೂ ಸಿಬ್ಬಂದಿಗಳ ನೇಮಕಾತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
10
1590
ಶ್ರೀ ಶರಣಗೌಡ ಬಯ್ಯಪುರ ಲಿಂಗಸಗೂರಿನ ಕೃಷಿ ಉಪ ನಿರ್ದೇಶಕರ ಕಛೇರಿಯನ್ನು ಮರು ಸ್ಥಳಾಂತರಿಸುವ ಬಗ್ಗೆ ಕೃಷಿ ಸಚಿವರು
11
1512
ಶ್ರೀ ರಮೇಶ್ ಬಾಬು ರಾಜ್ಯದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಂಬಂಧ ಮಾಹಿತಿ ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
12
1628
ಶ್ರೀ ಕೆ.ಎಸ್. ನವೀನ್ ಗ್ರಾಮ ಸಭೆಗಳು ಮತ್ತು ಸಭೆಗಳಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
13
1527
ಡಾ. ತಳವಾರ್ ಸಾಬಣ್ಣ KKRDB ಯಿಂದ ಐದು ಸಾವಿರ ಕೋಟಿ ಅಕ್ರಮ ಅವ್ಯವಹಾರ ಮತ್ತು ಭ್ರಷ್ಟಾಚಾರ ನಡೆದಿರುವ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
14
1536
ಶ್ರೀ ಸುನೀಲ್ ವಲ್ಯಾಪುರ್ ಹಿಂದುಳಿದ ವರ್ಗಗಳಿಗೆ ನೀಡಿರುವ ಅನುದಾನಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
15
1521
ಶ್ರೀ ಕುಶಾಲಪ್ಪ ಎಂ.ಪಿ. (ಸುಜಾ) ಕಾಫಿ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಹಾರದ ಕುರಿತು ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru