Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 20-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
1474 |
ಶ್ರೀ ಪಿ.ಹೆಚ್. ಪೂಜಾರ್ | ಕೃಷ್ಣ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಬಜೆಟ್ ನಲ್ಲಿ ಘೋಷಣೆ ಮಾಡಿದ ಹಣಕಾಸಿನ ಆದ್ಯತೆಯ ಬಗ್ಗೆ | ಮುಖ್ಯಮಂತ್ರಿಗಳು | |
2
|
1387 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ನಗರದಲ್ಲಿ ಜಿಲ್ಲಾ ಕಾರಾಗೃಹವನ್ನು ಬಾಳೆಪುನೆಗೆ ವರ್ಗಾವಣೆ ಮಾಡುವ ಬಗ್ಗೆ | ಗೃಹ ಸಚಿವರು | |
3
|
1394 |
ಶ್ರೀ ಡಿ.ಎಸ್. ಆರುಣ್ | ಸರ್ಕಾರಿ ರಜಾ ದಿನಗಳಂದು ಕಬ್ಬನ್ ಉದ್ಯಾನವನ ಬಂದು ಮಾಡುವುದರಿಂದ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
4
|
1426 |
ಶ್ರೀ ಎನ್ ನಾಗರಾಜು | ಕನ್ನಡ ಚಲನಚಿತ್ರ ಗಳ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡುವ ಬಗ್ಗೆ | ಗೃಹ ಸಚಿವರು | |
5
|
1489 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಯ ಸಣ್ಣಕೆರೆಗಳ ಅಭಿವೃದ್ಧಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
6
|
1414 |
ಶ್ರೀ ಟಿ ಎನ್ ಜವರಾಯಿ ಗೌಡ | ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಯೋಜನೆ ಕುರಿತು | ಉಪ ಮುಖ್ಯಮಂತ್ರಿಗಳು | |
7
|
1499 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ಶರಣಾಗತರಾದ ನಕ್ಸಲರಿಗೆ ನೀಡಿರುವ ಪ್ಯಾಕೇಜ್ ಬಗ್ಗೆ | ಗೃಹ ಸಚಿವರು | |
8
|
1448 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯ ಸ್ಥಳ ಅಭಿವೃದ್ಧಿ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
9
|
1480 |
ಶ್ರೀ ಮಂಜುನಾಥ್ ಭಂಡಾರಿ | ವಾರಾಹಿ ಯೋಜನೆ ಪೂರ್ಣಗೊಳಿಸುವ ಕುರಿತು | ಉಪ ಮುಖ್ಯಮಂತ್ರಿಗಳು | |
10
|
1494 |
ಶ್ರೀ ಎ ವಸಂತ ಕುಮಾರ್ | ರಾಯಚೂರು ಜಿಲ್ಲೆಯ ಎರಮರಸ್ ಉಷ್ಣ ವಿದ್ಯುತ್ ಸ್ಥಾವರದ ನಿರ್ವಹಣೆ ಕುರಿತು | ಮುಖ್ಯಮಂತ್ರಿಗಳು | |
11
|
1460 |
ಡಾ: ಉಮಾಶ್ರೀ | ಕನ್ನಡ ಚಲನಚಿತ್ರಗಳ ನಿರ್ಮಾಣಕ್ಕೆ ಪ್ರೋತ್ಸಾಹ ಧನ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
12
|
1420 |
ಡಾ: ಡಿ ತಿಮ್ಮಯ್ಯ | ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹಾದು ಹೋಗುವ ಲಕ್ಷ್ಮಣ ಕೀರ್ಥ ನದಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
13
|
1423 |
ಶ್ರೀ ಶರವಣ ಟಿ.ಎ. | ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳ ಒತ್ತುವರಿ ಕುರಿತು | ಉಪ ಮುಖ್ಯಮಂತ್ರಿಗಳು | |
14
|
1427 |
ಶ್ರೀ ಅಡಗೂರು ಹೆಚ್ ವಿಶ್ವನಾಥ್ | ಮೈಸೂರು ಪೊಲೀಸ್ ಸಮುದಾಯ ಭವನ ಕುರಿತು | ಗೃಹ ಸಚಿವರು | |
15
|
1429 |
ಡಾ: ಯತೀಂದ್ರ ಎಸ್ | ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗ ತೆರೆಯುವ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು |