Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 21-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
1530 |
ಶ್ರೀ ಗೋವಿಂದ ರಾಜು | ಬಾಲಭವನದ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
2
|
1541 |
ಶ್ರೀ ಎಂ ಎಲ್ ಅನೀಲ್ ಕುಮಾರ್ | ಸಿಬ್ಬಂದಿ ಕೊರತೆಯ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
3
|
1527 |
ಶ್ರೀ ಬಸನಗೌಡ ಬಾದರ್ಲಿ | ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಂಡಿರುವ ಯೋಜನೆಗಳ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ ಸಚಿವರು | |
4
|
1537 |
ಶ್ರೀ ಕೆ ಎಸ್ ನವೀನ್ | ಚಿತ್ರದುರ್ಗ ಜಿಲ್ಲೆಯಲ್ಲಿರುವ ಆಹಾರ ಉತ್ಪಾದನಾ ಘಟಕದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
5
|
1610 |
ಶ್ರೀ ಚಿದಾನಂದ್ ಎಂ.ಗೌಡ | ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಖಾತ ವಿತರಿಸುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
6
|
1596 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ವಸತಿ ನಿಲಯಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
7
|
1512 |
ಶ್ರೀ ಶರವಣ ಟಿ.ಎ. | ಅಪೌಷ್ಟಿಕ ಮಕ್ಕಳ ದತ್ತು ಯೋಜನೆ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
8
|
1519 |
ಶ್ರೀ ಎನ್.ರವಿಕುಮಾರ್ | ಮೊಬೈಲ್ ಮೆಡಿಕಲ್ ಯೂನಿಟ್ ಕುರಿತು | ಕಾರ್ಮಿಕ ಸಚಿವರು | |
9
|
1546 |
ಶ್ರೀ ಮಧು ಜಿ.ಮಾದೇಗೌಡ | ಮಹಾತ್ಮ ಗಾಂಧಿ ನರೇಗಾ-ಕೂಲಿ ಮೊತ್ತ ಪಾವತಿ ಆಗದಿರುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
10
|
1584 |
ಶ್ರೀಮತಿ ಹೇಮಲತಾ ನಾಯಕ್ | ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಕುರಿತು | ಸಮಾಜ ಕಲ್ಯಾಣ ಇಲಾಖೆ ಸಚಿವರು | |
11
|
1577 |
ಡಾ: ಯತೀಂದ್ರ ಎಸ್ | ಆದಾಯ ಪ್ರಮಾಣ ಪತ್ರಗಳಲ್ಲಿ ಪೋಷಕರ ಆದಾಯ ಪರಿಗಣಿಸುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
12
|
1514 |
ಶ್ರೀ ವೈ.ಎಂ.ಸತೀಶ್ | ಅಂಗವಿಕಲರ ಅಧಿನಿಯಮ -2016 ಅನ್ನು ಜಾರಿಗೊಳಿಸುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
13
|
1578 |
ಶ್ರೀ ಶಶೀಲ್ ಜಿ. ನಮೋಶಿ | ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
14
|
1513 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಹಾಸ್ಟೆಲ್ ಹಾಗೂ ವಸತಿ ಶಾಲಾ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ ಸಚಿವರು | |
15
|
1534 |
ಡಾ|| ತಳವಾರ್ ಸಾಬಣ್ಣ | ಕಲ್ಬುರ್ಗಿ ಜಿಲ್ಲೆಯ ಶಹಬಾದ ಪಟ್ಟಣದಲ್ಲಿರುವ ಜೆ.ಪಿ. ಸಿಮೆಂಟ್ ಕಂಪನಿ ಉತ್ಪಾದನೆ ಸ್ಥಗಿತಗೊಂಡಿರುವ ಕುರಿತು | ಕಾರ್ಮಿಕ ಸಚಿವರು |