 
| Karnataka Legislative Council | ಕರ್ನಾಟಕ ವಿಧಾನ ಪರಿಷತ್ತು | 
| ದಿನಾಂಕ 21-12-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು   
     | |
|---|---|
| ಮಾನ್ಯ ಶಾಸಕರ ಹೆಸರು  | |
|           ಕ್ರಸಂ | ಪ್ರಶ್ನೆ ಸಂಖ್ಯೆ | ಮಾನ್ಯ ಶಾಸಕರ ಹೆಸರು | ವಿಷಯ | ಇಲಾಖೆ | ಉತ್ತರ | |
|---|---|---|---|---|---|---|
| 1 | 870 | ಶ್ರೀ ಹೆಚ್. ಎಂ. ರಮೇಶ ಗೌಡ | ರಾಜ್ಯದ ವಿಧಾನಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಲು ಉತ್ಪಾದಕರ ಕುರಿತು | ಸಹಕಾರ ಸಚಿವರು | ||
| 2 | 875 | ಶ್ರೀ ಎನ್. ರವಿಕುಮಾರ್ | ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಕುರಿತು | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು | ||
| 3 | 890 |  ಶ್ರೀ ಯು.ಬಿ. ವೆಂಕಟೇಶ್ | ಕೇಂದ್ರ ಸರ್ಕಾರ ಮೇಕ್ ಇನ್ ಇಂಡಿಯಾ ಕಾರ್ಯಕ್ರಮದ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು | ||
| 4 | 991 | ಶ್ರೀ ಕೆ. ಹರೀಶ್ ಕುಮಾರ್ | ರಾಜ್ಯದ ಪಟ್ಟಣ ಪಂಚಾಯಿತಿಗಳಲ್ಲಿ ಭೂ ಪರಿವರ್ತಿತ ಜಮೀನಿನಲ್ಲಿರುವ ಕಟ್ಟಡಗಳ ಪರವಾನಗಿ ಬಗ್ಗೆ | ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | ||
| 5 | 977 | ಶ್ರೀ ಆರ್.ಧರ್ಮಸೇನ | ಸ್ಥಳೀಯ ಸಂಸ್ಥೆಗಳನ್ನು ಮೇಲ್ಧರ್ಜೆಗೇರಿಸುವ ಬಗ್ಗೆ | ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | ||
| 6 | 947 | ಶ್ರೀ ಶಶಿಲ್ ಜಿ. ನಮೋಶಿ | ವಿಕಲಚೇತನರ ಇಲಾಖೆಯ ಶಿಕ್ಷಕರುಗಳ ವೇತನ ಶ್ರೇಣಿ ಕುರಿತು | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು | ||
| 7 | 985+891 | ಶ್ರೀಮತಿ ಭಾರತಿ ಶೆಟ್ಟಿ, ಶ್ರೀ ಯು.ಬಿ. ವೆಂಕಟೇಶ್ | ಸಹಕಾರಿ ಸಂಸ್ಥೆಗಳಿಂದ ವಂಚನೆಯಾಗುತ್ತಿರುವ ಬಗ್ಗೆ | ಸಹಕಾರ ಸಚಿವರು | ||
| 8 | 973+918 | ಶ್ರೀ ಎಂ. ನಾರಾಯಣಸ್ವಾಮಿ, ಡಾ|| ತೇಜಸ್ವಿನಿ ಗೌಡ | ರಾಜ್ಯದಲ್ಲಿ ಹೆಚ್ಚುತ್ತಿರುವ ಹಿರಿಯ ನಾಗರಿಕ ಮೇಲಿನ ದೌರ್ಜನ್ಯಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು | ||
| 9 | 963 | ಶ್ರೀ ಕೆ.ಎ. ತಿಪ್ಪೇಸ್ವಾಮಿ | ಸಕ್ಕರೆ ಕಾರ್ಖಾನೆಗಳ ಬಗ್ಗೆ | ಕೈಮಗ್ಗ,ಜವಳಿ ಹಾಗೂ ಸಕ್ಕರೆ ಸಚಿವರು | ||
| 10 | 969 | ಶ್ರೀ ಕಾಂತರಾಜ್ | ಮೈಸೂರು ಕಾಗದ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು | ||
| 11 | 938 | ಶ್ರೀ ಮುನಿರಾಜು ಗೌಡ ಪಿ.ಎಂ. | ಕಲ್ಲು ಗಣಿ ಗುತ್ತಿಗೆ ಮಂಜೂರಾತಿ ಕುರಿತು | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು | ||
| 12 | 901 | ಶ್ರೀ ವಿಜಯ ಸಿಂಗ್ | ಬಸವಕಲ್ಯಾಣ ಹಾಗೂ ಹುಲನೂರು ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು | ||
| 13 | 920 | ಶ್ರೀ ಗೋವಿಂದ ರಾಜು | ಹಿರಿಯ ನಾಗರಿಕರ ವ್ಯಾಜ್ಯಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು | ||
| 14 | 951 | ಶ್ರೀ ಪಿ.ಆರ್. ರಮೇಶ್ | ರಾಜ್ಯದ ಸಣ್ಣ ಕಾರ್ಖಾನೆಗಳ ಸ್ಥಿತಿಗತಿಗಳ ಕುರಿತು | ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | ||
| 15 | 919 | ಡಾ|| ತೇಜಸ್ವಿನಿ ಗೌಡ | ಭೂಗರ್ಭದಲ್ಲಿ ಭೂ ಕಂಪನ ಮಾಪನ-ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು |