 
| Karnataka Legislative Council | ಕರ್ನಾಟಕ ವಿಧಾನ ಪರಿಷತ್ತು | 
| ದಿನಾಂಕ 24-07-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು   
     | |
|---|---|
| ಮಾನ್ಯ ಶಾಸಕರ ಹೆಸರು  | |
|  ಕ್ರಸಂ | ಪ್ರಶ್ನೆ ಸಂಖ್ಯೆ | ಮಾನ್ಯ ಶಾಸಕರ ಹೆಸರು | ವಿಷಯ | ಇಲಾಖೆ | ಉತ್ತರ | 
|---|---|---|---|---|---|
| 1 | 1006 | ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವ ಕುರಿತು | ಕಂದಾಯ ಸಚಿವರು | |
| 2 | 950 | ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭೂ ಪರಿವರ್ತನೆಯ ಕುರಿತು | ಕಂದಾಯ ಸಚಿವರು | |
| 3 | 927 | ಶ್ರೀ ಯು.ಬಿ.ವೆಂಕಟೇಶ್ | ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಅನ್ನ ಪ್ರಸಾದಕ್ಕೆ ದಿನಸಿ ಖರೀದಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
| 4 | 910 | ಶ್ರೀ ತಿಪ್ಪಣ್ಣಪ್ಪ ಕಮಕನೂರ | ಮೀನುಗಾರಿಕೆ ಇಲಾಖೆಯಲ್ಲಿ ಹಣ ದುರುಪಯೋಗವಾಗಿರುವ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
| 5 | 882 | ಶ್ರೀ ವೈ.ಎಂ.ಸತೀಶ್ | ವಿಕಲಚೇತನರಿಗೆ ನೀಡುತ್ತಿರುವ ಪಿಂಚಣಿಯನ್ನು ಹೆಚ್ಚು ಮಾಡುವ ಬಗ್ಗೆ | ಕಂದಾಯ ಸಚಿವರು | |
| 6 | 919 | ಶ್ರೀ ಗೋವಿಂದ ರಾಜು | ಗೃಹ ಮಂಡಳಿಯಿಂದ ನಿರ್ಮಾಣ ಮಾಡಲಾಗಿರುವ ಟೌನ್ ಶೀಪ್ ಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
| 7 | 858 | ಶ್ರೀ ಚಿದಾನಂದ್ ಎಂ.ಗೌಡ | ಕಾವೇರಿ 2.0 ತಂತ್ರಾಂಶದಲ್ಲಿ ಸಾರ್ವಜನಿಕರಿಗೆ ಉಂಟಾಗಿರುವ ಸಮಸ್ಯೆಯ ಕುರಿತು | ಕಂದಾಯ ಸಚಿವರು | |
| 8 | 958 | ಶ್ರೀ ಎಂ. ಎಲ್. ಅನಿಲ್ ಕುಮಾರ್ | ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿಗಳು ಮಂಜೂರಾಗಿರುವ ಬಗ್ಗೆ | ಲೋಕೋಪಯೋಗಿ ಸಚಿವರು | |
| 9 | 880 | ಶ್ರೀಮತಿ ಭಾರತಿ ಶೆಟ್ಟಿ | ರಸ್ತೆ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ ಮಾಡುವ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
| 10 | 862 | ಶ್ರೀ ಎಂ.ನಾಗರಾಜು | ಬೆಳಗಾವಿ ನಗರಕ್ಕೆ ರಿಂಗ್ ರಸ್ತೆ ನಿರ್ಮಿಸುವ ಕುರಿತು | ಲೋಕೋಪಯೋಗಿ ಸಚಿವರು | |
| 11 | 959 | ಡಾ|| ತಳವಾರ್ ಸಾಬಣ್ಣ | ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕೊಳಗೇರಿ ಪ್ರದೇಶಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
| 12 | 908 | ಶ್ರೀ ಎನ್.ರವಿಕುಮಾರ್ | ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದ ಆಸ್ತಿಯ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
| 13 | 996 | ಶ್ರೀ ಪಿ.ಹೆಚ್. ಪೂಜಾರ್ | ಜಮೀನುಗಳ ಮಾರ್ಗಸೂಚಿ ದರಗಳ ಪರಿಷ್ಕರಣೆ ಕುರಿತು | ಕಂದಾಯ ಸಚಿವರು | |
| 14 | 865 | ಶ್ರೀ ದಿನೇಶ್ ಗೂಳಿಗೌಡ | 2022-23 ಹಾಗೂ 2023-24ನೇ ಸಾಲಿನಲ್ಲಿ ಸರ್ಕಾರ ಅನುಮೋದನೆ ನೀಡಿದ ಕಾಮಗಾರಿಗಳ ಕುರಿತು | ಲೋಕೋಪಯೋಗಿ ಸಚಿವರು | |
| 15 | 984 | ಶ್ರೀ ಹೆಚ್.ಎಸ್. ಗೋಪಿನಾಥ್ | ನೈಸ್ ಸಂಸ್ಥೆಯು ಜಮೀನನ್ನು ವಶಪಡಿಸಿಕೊಂಡಿರುವ ಬಗ್ಗೆ | ಲೋಕೋಪಯೋಗಿ ಸಚಿವರು |