ದಿನಾಂಕ 25-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
01
2134
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಂಕನವಾಡಿ ನಡುಗಡ್ಡೆ ಕುರಿತು
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
02
2049
ಡಾ: ಯತೀಂದ್ರ ಎಸ್
ಕುಟುಂಬ ಆದಾಯ ಮಿತಿಯಿಂದ ಸಾಮಾಜಿಕ ಭದ್ರತಾ ಮಾಸಿಕ ಪಿಂಚಣಿಗಳು ನಿಲ್ಲುತ್ತಿರುವ ಕುರಿತು
ಕಂದಾಯ ಸಚಿವರು
03
2007
ಶ್ರೀ ಮಧು ಜಿ. ಮಾದೇಗೌಡ
ಮುಜರಾಯಿ ದೇವಾಲಯಗಳಲ್ಲಿ ಚಿತ್ರೀಕರಣಕ್ಕೆ ಶುಲ್ಕ ನಿಗದಿ ಕುರಿತು
ಸಾರಿಗೆ ಮತ್ತು ಮುಜರಾಯಿ ಸಚಿವರು
04
2116
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ
ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳ ಕುರಿತು
ಲೋಕೋಪಯೋಗಿ ಸಚಿವರು
05
2003
ಶ್ರೀ ರಮೇಶ್ ಬಾಬು
ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಕುರಿತು
ಲೋಕೋಪಯೋಗಿ ಸಚಿವರು
06
2109
ಶ್ರೀ ಚಿದಾನಂದ್ ಎಂ. ಗೌಡ
ಪೋಡಿ ತಿದ್ದುಪಡಿಯು ವಿಳಂಬವಾಗುತ್ತಿರುವ ಕುರಿತು
ಕಂದಾಯ ಸಚಿವರು
07
2022
ಶ್ರೀ ಐವನ್ ಡಿ'ಸೋಜಾ
ಕ್ರೆöÊಸ್ತ ಅಭಿವೃದ್ಧಿ ನಿಗಮಕ್ಕೆ ಸ್ವಂತ ಕಟ್ಟಡ ಒದಗಿಸುವ ಬಗ್ಗೆ
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
08
2075+2071
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ, ಡಾ: ಉಮಾಶ್ರೀ
ತಸ್ತೀಕ್ ಮೊತ್ತ ಏರಿಕೆ ಮಾಡುವ ಕುರಿತು
ಸಾರಿಗೆ ಮತ್ತು ಮುಜರಾಯಿ ಸಚಿವರು
09
2087
ಶ್ರೀ ಗೋವಿಂದ ರಾಜು
ವಸತಿ ಇಲಾಖೆಯಿಂದ ನಿರ್ಮಾಣ ಮಾಡಲಾಗಿರುವ ಬಡಾವಣೆ ಹಾಗೂ ಭೂ ಮಾಲೀಕರಿಗೆ ಪರಿಹಾರ ನೀಡುವ ಬಗ್ಗೆ
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
10
2137
ಶ್ರೀ ಎಸ್. ರವಿ
ಹಾರೋಹಳ್ಳಿ ನೂತನ ತಾಲ್ಲೂಕಿನ ಆಡಳಿತ ಸೌಧ ನಿರ್ಮಾಣದ ಬಗ್ಗೆ
ಕಂದಾಯ ಸಚಿವರು
11
2090
ಶ್ರೀ ರಾಜೇಂದ್ರ ರಾಜಣ್ಣ
ತುಮಕೂರು-ನೆಲಮಂಗಲ ರಾಷ್ಟಿçÃಯ ಹೆದ್ದಾರಿ ಕಾಮಗಾರಿ ಬಗ್ಗೆ
ಲೋಕೋಪಯೋಗಿ ಸಚಿವರು
12
2122
ಶ್ರೀಮತಿ ಹೇಮಲತಾ ನಾಯಕ್
ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕುರಿತು
ಸಾರಿಗೆ ಮತ್ತು ಮುಜರಾಯಿ ಸಚಿವರು
13
2114
ಶ್ರೀ ಮಂಜುನಾಥ್ ಭಂಡಾರಿ
ರಾಜ್ಯದ ಮುಜರಾಯಿ ದೇವಸ್ಥಾನಗಳ ಸಂಪನ್ಮೂಲ ಬಳಕೆ ಕುರಿತು
ಸಾರಿಗೆ ಮತ್ತು ಮುಜರಾಯಿ ಸಚಿವರು
14
2039
ಶ್ರೀ ಕಿಶೋರ್ ಕುಮಾರ್ ಪುತ್ತೂರ್
ಬಸ್ ನಿಲ್ದಾಣಗಳಲ್ಲಿ ಮೂಲ ಸೌಕರ್ಯಗಳ ಕುರಿತು
ಸಾರಿಗೆ ಮತ್ತು ಮುಜರಾಯಿ ಸಚಿವರು
15
2059
ಶ್ರೀ ಎಂ. ನಾಗರಾಜು
ಉತ್ತರ ಕರ್ನಾಟಕದಲ್ಲಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ
ಲೋಕೋಪಯೋಗಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru