Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 27-01-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
47 |
ಶ್ರೀ ರಮೇಶ್ ಬಾಬು | ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿನ ಒಳಚರಂಡಿ ಯೋಜನೆ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
2
|
28 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಜಿಲ್ಲೆಯಲ್ಲಿ ನಗರೋತ್ಥಾನ ಯೋಜನೆ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
3
|
26 |
ಶ್ರೀ ವೈ.ಎಂ. ಸತೀಶ್ | ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ನೌಕರರುಗಳು ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಬಗ್ಗೆ |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
4 |
64 |
ಶ್ರೀ ಶಿವಕುಮಾರ್ ಕೆ. | ರಾಜ್ಯದ ಮಹಾನಗರ ಪಾಲಿಕೆ ಹಾಗೂ ಇತರೆ ನಗರಸಭಾ ಪೌರಕಾರ್ಮಿಕರ ಬಗ್ಗೆ |
ಪೌರಾಡಳಿತ ಮತ್ತು ಹಜ್ ಸಚಿವರು | |
5
|
53 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ನಗರಕ್ಕೆ 24*7 ಕುಡಿಯುವ ನೀರು ಸರಬರಾಜು ಕಾಮಗಾರಿಯ ಗುಣಮಟ್ಟ ಪರಿಶೀಲಿಸಲು ಸಮಿತಿಯನ್ನು ರಚಿಸುವ ಬಗ್ಗೆ |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
6
|
96 |
ಶ್ರೀ ಚಿದಾನಂದ್ ಎಂ. ಗೌಡ | ತೆಂಗಿನ ಮರ ಕೆಂಪುಮೂತಿಹುಳ ಮತ್ತು ಅಣಬೆ ರೋಗಕ್ಕೆ ತುತ್ತಾಗುತ್ತಿರುವ ಬಗ್ಗೆ |
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
7
|
33 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ತೋಟಗಾರಿಕೆ ಬೆಳೆಗಳಿಗೆ ನಷ್ಟ ಪರಿಹಾರ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
8
|
27 |
ಶ್ರೀಮತಿ ಭಾರತಿ ಶೆಟ್ಟಿ | ಇಲಾಖೆಯಿಂದ ರಸ್ತೆಗಳಲ್ಲಿ ಬ್ಯಾನರ್ ಅಳವಡಿಸುವ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
9 |
59 |
ಶ್ರೀ ಮಂಜುನಾಥ್ ಭಂಡಾರಿ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯಿಂದ ನಿವೇಶನಗಳ ಹಂಚಿಕೆ ಕುರಿತು |
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
10
|
11 |
ಶ್ರೀ ಪುಟ್ಟಣ್ಣ | ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಯೋಜನೆಗಳ ವಿವರ |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
11
|
7 |
ಡಾ: ತಳವಾರ್ ಸಾಬಣ್ಣ | ಯಾದಗಿರಿ ಜಿಲ್ಲೆಯ ಕಡೆಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ತ್ಯಾಜ್ಯ ಕಂಪನಿಗಳಿAದ ಉಂಟಾಗಿರುವ ಪರಿಸರ ಮಾಲಿನ್ಯ ಮತ್ತು ಅದರ ಪರಿಣಾಮಗಳ ಕುರಿತು |
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು |
|
12
|
91+86 |
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ |
ಅಡಿಕೆ ತೋಟಗಳಿಗೆ ಎಲೆಚುಕ್ಕೆ ರೋಗ ವ್ಯಾಪಕವಾಗಿ ಹರಡಿರುವ ಬಗ್ಗೆ |
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
13
|
70 |
ಶ್ರೀ ಎಂ. ನಾಗರಾಜು | ಜವಳಿ ಕ್ಷೇತ್ರದ ಸಮಸ್ಯೆಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
14 |
77 |
ಡಾ: ಉಮಾಶ್ರೀ | `ಇನ್ವೆಸ್ಟ್ ಕರ್ನಾಟಕ ೨೦೨೫' ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಬಗ್ಗೆ |
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು |
|
15
|
118 |
ಶ್ರೀ ಕೇಶವ ಪ್ರಸಾದ್ ಎಸ್. | ಕೈಗಾರಿಕೆಗಳ ಸ್ಥಾಪನೆಯ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು |