Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 28-01-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
254 |
ಶ್ರೀ ಎಸ್.ವ್ಹಿ. ಸಂಕನೂರ | ಕಾರವಾರ ಜಿಲ್ಲೆಯ ಅಂಕೋಲ ತಾಲ್ಲೂಕಿನ ಖೇಣಿ ಬಂದರು ನಿರ್ಮಾಣ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
2
|
152 |
ಶ್ರೀ ಶರವಣ ಟಿ.ಎ. | ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆಯ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
3
|
127 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ಇ-ಪೌತಿ ಖಾತೆಯು ಸಾಧಿಸಿರುವ ಪ್ರಗತಿಯ ಕುರಿತು | ಕಂದಾಯ ಸಚಿವರು | |
4
|
169 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿಪಡಿಸಿರುವ ಬಗ್ಗೆ | ಲೋಕೋಪಯೋಗಿ ಸಚಿವರು | |
5
|
186 |
ಶ್ರೀ ಡಿ.ಎಸ್. ಅರುಣ್ | ಟೋಲ್ ಪ್ಲಾಜಾದಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ | ಲೋಕೋಪಯೋಗಿ ಸಚಿವರು | |
6
|
175 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ಪ್ರಾದೇಶಿಕ ಸಾರಿಗೆ ಆಯುಕ್ತರ (RTO) ಕಛೇರಿಯನ್ನು ತೆರೆಯುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
7
|
239 |
ಶ್ರೀ ಪ್ರದೀಪ್ ಶೆಟ್ಟರ್ | ಧಾರವಾಡ ನಗರ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
8
|
170 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳಲ್ಲಿ ಸುರಕ್ಷತಾ ಕ್ರಮಗಳ ಕುರಿತು |
ಸಾರಿಗೆ ಮತ್ತು ಮುಜರಾಯಿ ಸಚಿವರು | |
9
|
195 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆ ಬಾಕಿ ಮತ್ತು ಅನುಭವಿಸುತ್ತಿರುವ ನಷ್ಟದ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
10
|
257 |
ಶ್ರೀ ಸೂರಜ್ ರೇವಣ್ಣ | ಹಾಸನ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಪ್ರಕರಣಗಳ ಕುರಿತು | ಕಂದಾಯ ಸಚಿವರು | |
11
|
207 |
ಶ್ರೀ ಎಂ. ನಾಗರಾಜು | ಬಿ.ಎಂ.ಟಿ.ಸಿ. ಸಂಸ್ಥೆಯ ವ್ಯಾಪ್ತಿಯ ಜಮೀನುಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
12
|
218 |
ಶ್ರೀ ಡಿ.ಟಿ. ಶ್ರೀನಿವಾಸ್ | ಹಿಂದುಳಿದ ವರ್ಗದ ಅಲೆಮಾರಿ/ಅರೆ ಅಲೆಮಾರಿ ಜನಾಂಗಕ್ಕೆ ವಸತಿ ನೀಡುವ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
13
|
224 |
ಡಾ: ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿ ಪಶುವೈದ್ಯಕೀಯ ಸೇವೆಗಳ ಕೊರತೆ ಮತ್ತು ಜಾನುವಾರುಗಳ ಹಿತರಕ್ಷಣೆಯ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
14
|
204 |
ಶ್ರೀ ಕೆ. ಅಬ್ದುಲ್ ಜಬ್ಬರ್ | ರಾಜ್ಯದ ಕಂದಾಯ ಇಲಾಖೆಯಡಿ ಬರುವ ಉಪನೋಂದಣಾಧಿಕಾರಿ ಕಛೇರಿಗಳ ಕುರಿತು | ಕಂದಾಯ ಸಚಿವರು | |
15
|
226 |
ಶ್ರೀ ಚಿದಾನಂದ್ ಎಂ. ಗೌಡ | ಭೂ ಸುರಕ್ಷಾ ಯೋಜನೆಯ ಬಗ್ಗೆ | ಕಂದಾಯ ಸಚಿವರು |