ದಿನಾಂಕ 01-02-2021ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
51 (152)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
2
52 (153)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ಅವ್ಯವಹಾರದ ಕುರಿತು

ವೈದ್ಯಕೀಯ ಶಿಕ್ಷಣ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ  
3
53 (154)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣದ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ
4
54 (151)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಬಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆಯನ್ನು ಪ್ರಾರಂಭಿಸುವ ಕುರಿತು

ಕಾರ್ಮಿಕ ಇಲಾಖೆ
5
55 (150)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಎನ್.ಹೆಚ್.ಎಮ್. ಯೋಜನೆಯಡಿಯಲ್ಲಿ ನೇಮಕಾತಿ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
6
56 (166)
ಶ್ರೀ ಅರುಣ ಶಹಾಪುರ

ಭಾಷಾ ಅಲ್ಪಸಂಖ್ಯಾತ ಶಾಲೆಗಳಲ್ಲಿ ರೋಷ್ಟರ್ ವಿನಾಯಿತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
7
57 (167)
ಶ್ರೀ ಅರುಣ ಶಹಾಪುರ

ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಹುದ್ದೆ ಭರ್ತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
8
58 (168)
ಶ್ರೀ ಅರುಣ ಶಹಾಪುರ

ಆರ್ಥಿಕ ಮಿತವ್ಯಯ ಸಡಿಲಿಕೆ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
9
59 (169)
ಶ್ರೀ ಅರುಣ ಶಹಾಪುರ

ಪ್ರಾಚಾರ್ಯರ ಹುದ್ದೆಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
10
60 (99)
ಶ್ರೀ ಎನ್. ಅಪ್ಪಾಜಿಗೌಡ

ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ವಿವಿಧ ನಿಗಮಗಳಿಂದ ಕೊರೆದ ಕೊಳವೆ ಬಾವಿಗಳ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ
11
61 (68)
ಶ್ರೀ ಎನ್. ಅಪ್ಪಾಜಿಗೌಡ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ವಸತಿ ಶಾಲೆಗಳಿಗೆ ಹೊಸದಾಗಿ 6ನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿರುವ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ
12
62 (70)
ಶ್ರೀ ಎನ್. ಅಪ್ಪಾಜಿಗೌಡ

ರಾಜ್ಯದಲ್ಲಿ ಉನ್ನತ ಶಿಕ್ಷಣ ಕಾಲೇಜುಗಳು ಮರು ಆರಂಭ ಮಾಡುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
13
63 (69)
ಶ್ರೀ ಎನ್. ಅಪ್ಪಾಜಿಗೌಡ

ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಅಗತ್ಯ ಸಿಬ್ಬಂದಿಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
14
64 (67)
ಶ್ರೀ ಎನ್. ಅಪ್ಪಾಜಿಗೌಡ

ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
15
65 (76)
ಶ್ರೀ ಬಸವರಾಜ ಪಾಟೀಲ್ ಇಟಗಿ

ವೈದ್ಯಾಧಿಕಾ ರಿಗಳ ಕೊರತೆ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
16
66 (183)
ಶ್ರೀಮತಿ ಭಾರತಿ ಶೆಟ್ಟಿ

ಶಾಲಾ ಮಕ್ಕಳ ಸಮವಸ್ತ್ರಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
17
67 (142)
ಶ್ರೀ ಚಿದಾನಂದ್ ಎಂ. ಗೌಡ

ಖಾಲಿ ಶಿಕ್ಷಕರ ಹುದ್ದೆಗಳ ಮಾಹಿತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
18
68 (143)
ಶ್ರೀ ಚಿದಾನಂದ್ ಎಂ. ಗೌಡ

ಪ್ರಾಥಮಿಕ ಶಾಲೆಗಳ ಶಿಕ್ಷಕರ ಮಾಹಿತಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
19
69 (144)
ಶ್ರೀ ಚಿದಾನಂದ್ ಎಂ. ಗೌಡ

ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಉಪನ್ಯಾಸಕರ ಹುದ್ದೆಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
20
70 (141)
ಶ್ರೀ ಚಿದಾನಂದ್ ಎಂ. ಗೌಡ

ಕರ್ನಾಟಕ ರಾಜ್ಯದಲ್ಲಿ ಅನುದಾನ ರಹಿತ ಶಿಕ್ಷಕರ ಮಾಹಿತಿ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
21
71 (195)
ಶ್ರೀ ಆರ್. ಧರ್ಮಸೇನ

"ಸಕಾಲ" ಇಲಾಖೆಯ ಕಾರ್ಯವ್ಯಾಪ್ತಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
22
72 (196)
ಶ್ರೀ ಆರ್. ಧರ್ಮಸೇನ

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ SC / ST
ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
23
73 (197)
ಶ್ರೀ ಆರ್. ಧರ್ಮಸೇನ

ಕೋವಿಡ್ ಲಸಿಕೆ ಸುರಕ್ಷತೆ ಬಗ್ಗೆ ಕ್ರಮ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
24
74 (146)
ಶ್ರೀ ಅ. ದೇವೇಗೌಡ

ನರರೋಗ ಚಿಕಿತ್ಸಾ ಘಟಕಗಳನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
25
75 (147)
ಶ್ರೀ ಅ. ದೇವೇಗೌಡ

ಹೃದ್ರೋಗ ಆಸ್ಪತ್ರೆಗಳನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸುವ ಬಗ್ಗೆ

ವೈದ್ಯಕೀಯ ಶಿಕ್ಷಣ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
26
76 (198)
ಶ್ರೀ ಕೆ. ಗೋವಿಂದರಾಜ್

ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೇಲಿನ ಅಂಕಗಳನ್ನು ತಿದ್ದಿರುವ ಹಗರಣದ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
27
77 (199)
ಶ್ರೀ ಕೆ. ಗೋವಿಂದರಾಜ್

ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ಕೊರತೆ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
28
78 (78)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ತೊಂದರೆಯಾಗುತ್ತಿರುವ ಬಗ್ಗೆ

ಅರಣ್ಯ ಇಲಾಖೆ
29
79 (77)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ

ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿಯ ದುರ್ನಡತೆ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
30
80 (79)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ

800 ಎಕರೆ ಅರಣ್ಯ ಪ್ರದೇಶ ಅರಣ್ಯಾಧಿಕಾರಿಗಳ ಕುಮ್ಮಕ್ಕಿನಿಂದ ಅತಿಕ್ರಮಣ ಮಾಡಿರುವ ಕುರಿತು

ಅರಣ್ಯ ಇಲಾಖೆ
31
81 (86)
ಶ್ರೀ ಎಂ.ಎ. ಗೋಪಾಲಸ್ವಾಮಿ

ಸಾಮಾಜಿಕ ಅರಣ್ಯ ಪ್ರದೇಶದ ಬಗ್ಗೆ

ಅರಣ್ಯ ಇಲಾಖೆ
32
82 (87)
ಶ್ರೀ ಎಂ.ಎ. ಗೋಪಾಲಸ್ವಾಮಿ

ಕೋವಿಡ್ -19 ಕಾಯಿಲೆಗೆ ತುತ್ತಾದವರಿಗೆ ಪರಿಹಾರ ನೀಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
33
83 (85)
ಶ್ರೀ ಎಂ.ಎ. ಗೋಪಾಲಸ್ವಾಮಿ

ಜ್ಞಾನಭಾರತಿ ಆವರಣದಲ್ಲಿನ ಜಾಗವನ್ನು ಒತ್ತುವರಿ ಮಾಡಿರುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
34
84 (84)
ಶ್ರೀ ಎಂ.ಎ. ಗೋಪಾಲಸ್ವಾಮಿ

ಕಾರ್ಮಿಕರಿಂದ ಸಂಗ್ರಹಿಸುತ್ತಿರುವ ವಂತಿಗೆ ಬಗ್ಗೆ

ಕಾರ್ಮಿಕ ಇಲಾಖೆ
35
85 (83)
ಶ್ರೀ ಎಂ.ಎ. ಗೋಪಾಲಸ್ವಾಮಿ

ಭೂರಹಿತ ಮಹಿಳೆಯರಿಗೆ ಭೂ ಒಡೆತನ ನೀಡುವ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ
36
86 (117)
ಶ್ರೀ ಕೆ.ಹರೀಶ್ ಕುಮಾರ್

ಬೀಡಿ ಕಾರ್ಮಿಕರ ಕನಿಷ್ಠ ವೇತನದ ಕುರಿತು ಮಾಹಿತಿ

ಕಾರ್ಮಿಕ ಇಲಾಖೆ
37
87 (118)
ಶ್ರೀ ಕೆ.ಹರೀಶ್ ಕುಮಾರ್

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇಮಕಾತಿ ಕುರಿತು ಮಾಹಿತಿ

ಅರಣ್ಯ ಇಲಾಖೆ
38
88 (189)
ಶ್ರೀ ಕೆ.ಹರೀಶ್ ಕುಮಾರ್

ಕನ್ನಡ ಶೀಘ್ರಲಿಪಿ ಪುಸ್ತಕಗಳ ಕೊರತೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
39
89 (190)
ಶ್ರೀ ಕೆ.ಹರೀಶ್ ಕುಮಾರ್

ಕೊರೋನಾ ಲಸಿಕೆಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
40
90 (188)
ಶ್ರೀ ಕೆ.ಹರೀಶ್ ಕುಮಾರ್

ರಾಜ್ಯದಲ್ಲಿ ವೈದ್ಯರ ಕೊರತೆ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
41
91 (184)
ಶ್ರೀ ಸಿ.ಎಂ. ಇಬ್ರಾಹಿಂ

ಕೋವಿಡ್-19 ನಿಯಂತ್ರಣ ಸಂಬಂಧದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
42
92 (201)
ಶ್ರೀ ಕಾಂತರಾಜ್ (ಬಿ.ಎಂ.ಎಲ್)

ಉದ್ಯಮಗಳು ಪಡೆದಿರುವ ಅನುದಾನದ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  
43
93 (203)
ಶ್ರೀ ಕಾಂತರಾಜ್ (ಬಿ.ಎಂ.ಎಲ್)

ಅನುದಾನಿತ ಪದವಿಪೂರ್ವ ಕಾಲೇಜುಗಳ ಕಾರ್ಯಭಾರದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
44
94 (185)
ಶ್ರೀ ಕವಟಗಿಮಠಮಹಾಂತೇಶ್‍ಮಲ್ಲಿಕಾರ್ಜುನ

ರಾಜ್ಯದಲ್ಲಿನ ಸ್ಟಾರ್ಟಪ್ ಸಂಸ್ಥೆಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
45
95 (174)
ಶ್ರೀ ಕವಟಗಿಮಠಮಹಾಂತೇಶ್‍ಮಲ್ಲಿಕಾರ್ಜುನ

ಕೇಂದ್ರ ಸರ್ಕಾರದಿಂದ ಘೋಷಿತವಾದ "ರಾಷ್ಟ್ರೀಯ ಶಿಕ್ಷಣ ನೀತಿ" ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
46
96 (108)
ಶ್ರೀ ಕವಟಗಿಮಠಮಹಾಂತೇಶ್‍ಮಲ್ಲಿಕಾರ್ಜುನ

ರಾಜ್ಯದಲ್ಲಿನ ಕೋವಿಡ್-19 ರೋಗಿಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
47
97 (109)
ಶ್ರೀ ಕವಟಗಿಮಠಮಹಾಂತೇಶ್‍ಮಲ್ಲಿಕಾರ್ಜುನ

ಶಾಲಾ ಮಕ್ಕಳಿಗೆ ಬೆಳಗಿನ ಉಪಹಾರ ನೀಡುವ ಯೋಜನೆ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
48
98 (301)
ಶ್ರೀ ಮರಿತಿಬ್ಬೇಗೌಡ

ಅನುದಾನಿತ ಶಾಲಾ ಕಾಲೇಜುಗಳಲ್ಲಿ 2015ನೇ ಸಾಲಿನವರೆಗೆ ಖಾಲಿ ಇರುವ ಹುದ್ದೆ ಭರ್ತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
49
99 (303)
ಶ್ರೀ ಮರಿತಿಬ್ಬೇಗೌಡ

ಮುಖ್ಯ ಶಿಕ್ಷಕರಿಗೆ 20 ವರ್ಷಗಳ ಕಾಲಮಿತಿ ವೇತನ ಬಡ್ತಿ ನೀಡಿಕೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
50
100 (113)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕ್ರೈಸ್ ಅಧೀನದ ವಸತಿ ಶಾಲೆಗಳ ಸಹ ಶಿಕ್ಷಕರುಗಳ ಜ್ಯೇಷ್ಠತಾ ಪಟ್ಟಿ ಕುರಿತು

ಸಮಾಜ ಕಲ್ಯಾಣ ಇಲಾಖೆ
51
101 (112)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕ್ರೈಸ್ ಅಧೀನದ ವಸತಿ ಶಾಲೆಗಳಲ್ಲಿ ಖಾಲಿಯಿರುವ ಪ್ರಾಂಶುಪಾಲರ ಹುದ್ದೆಗಳನ್ನು ಬಡ್ತಿ ಮೂಲಕ ನೇಮಕ ಮಾಡುವ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ
52
102 (100)
ಶ್ರೀ ಎಂ. ನಾರಾಯಣಸ್ವಾಮಿ

ರಾಜ್ಯದಲ್ಲಿರುವ ಇಂಜಿನಿಯರಿಂಗ್ ಕಾಲೇಜುಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
53
103 (102)
ಶ್ರೀ ಎಂ. ನಾರಾಯಣಸ್ವಾಮಿ

ಚಿಕೂನ್ ಗುನ್ಯ, ಡೆಂಗ್ಯು ಹಾಗೂ ಇತರೆ ಸಾಂಕ್ರಾಮಿಕ ಖಾಯಿಲೆ ಹೆಚ್ಚುತ್ತಿರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
54
104 (186)
ಶ್ರೀ ಎಂ. ನಾರಾಯಣಸ್ವಾಮಿ

ಅನಧಿಕೃತ ಹೋಂ ಸ್ಟೇಗಳು ನಿರ್ಮಾಣವಾಗುತ್ತಿರುವ ಬಗ್ಗೆ

ಅರಣ್ಯ ಇಲಾಖೆ
55
105 (161)
ಶ್ರೀ ಎಂ. ನಾರಾಯಣಸ್ವಾಮಿ

ಕರ್ನಾಟಕ ಶಿಕ್ಷಣ ಆಯೋಗ ರಚನೆಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
56
106 (101)
ಶ್ರೀ ಎಂ. ನಾರಾಯಣಸ್ವಾಮಿ

ಎಸ್.ಸಿ.ಪಿ/ಟಿ.ಎಸ್.ಪಿ., ಯ ಕಾಮಗಾರಿಗಳ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ
57
107 (187)
ಶ್ರೀ ಪುಟ್ಟಣ್ಣ

ಅನುದಾನಿತ ಶಾಲೆಗಳ ನೌಕರರಿಗೆ ಕಾಲ್ಪನಿಕ ವೇತನ ಬಡ್ತಿ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
58
108 (107)
ಶ್ರೀ ಪ್ರಕಾಶ್ ಕೆ.ರಾಥೋಡ್

ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ. ಮೂಲಕ ವಿದ್ಯಾರ್ಥಿಗಳ ಪ್ರವೇಶದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
59
109 (103)
ಶ್ರೀ ಪ್ರಕಾಶ್ ಕೆ.ರಾಥೋಡ್

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಕ್ಕರೆ ಕಾರ್ಖಾನೆಗಳ ಬಗ್ಗೆ

ಕಾರ್ಮಿಕ ಇಲಾಖೆ
60
110 (105)
ಶ್ರೀ ಪ್ರಕಾಶ್ ಕೆ.ರಾಥೋಡ್

ಖಾಸಗಿ ವಿದ್ಯಾಸಂಸ್ಥೆಗಳು ಅಗ್ನಿ ಶಾಮಕ ಹಾಗೂ ಕಟ್ಟಡ ಸುಸ್ಥಿತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
61
111 (104)
ಶ್ರೀ ಪ್ರಕಾಶ್ ಕೆ.ರಾಥೋಡ್

ಸಾಮಾಜಿಕ ಅರಣ್ಯ ವತಿಯಿಂದ ಸಸಿ ನೆಡುವ ಬಗ್ಗೆ

ಅರಣ್ಯ ಇಲಾಖೆ
62
112 (89)
ಶ್ರೀ ಆರ್. ಪ್ರಸನ್ನಕುಮಾರ್

ಸಾರ್ವಜನಿಕ ಗ್ರಂಥಾಲಯಗಳಿಗೆ ಪ್ರತಿ ವರ್ಷ ಪುಸ್ತಕ ಖರೀದಿಗೆ ಸರ್ಕಾರ ನೀಡುತ್ತಿರುವ ಅನುದಾನ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
63
113 (125)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಬಗ್ಗೆ

ಅರಣ್ಯ ಇಲಾಖೆ
64
114 (123)
ಶ್ರೀ ಹೆಚ್.ಎಂ.ರಮೇಶ್‍ಗೌಡ

ಅರಣ್ಯ ಇಲಾಖೆಯ ಜೇಷ್ಠತಾ ಪಟ್ಟಿ ಕುರಿತು

ಅರಣ್ಯ ಇಲಾಖೆ
65
115 (122)
ಶ್ರೀ ಹೆಚ್.ಎಂ.ರಮೇಶ್‍ಗೌಡ

ರಾಜ್ಯದಲ್ಲಿನ ಕಳೆದ 3 ವರ್ಷಗಳ ಗಂಗಾ ಕಲ್ಯಾಣ ಯೋಜನೆ ಕುರಿತು

ಸಮಾಜ ಕಲ್ಯಾಣ ಇಲಾಖೆ
66
116 (121)
ಶ್ರೀ ಹೆಚ್.ಎಂ.ರಮೇಶ್‍ಗೌಡ

ಪದವಿ ವ್ಯಾಸಂಗಕ್ಕೆ ದಾಖಲಾತಿ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
67
117 (119)
ಶ್ರೀ ಹೆಚ್.ಎಂ.ರಮೇಶ್‍ಗೌಡ

ರಾಜ್ಯದ ತಾಲ್ಲೂಕು ಆಸ್ಪತ್ರೆಗಳಲ್ಲಿನ ವೆಂಟಿಲೇಟರ್ ತೀವ್ರ ನಿಗಾ ಘಟಕ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
68
118 (120)
ಶ್ರೀ ಹೆಚ್.ಎಂ.ರಮೇಶ್‍ಗೌಡ

ಬೋಧಕೇತರ ಸಿಬ್ಬಂದಿ/ಅಧಿಕಾರಿಗಳ ವೃಂದ ಮತ್ತು ನೇಮಕಾತಿ ಹಾಗೂ ಬಡ್ತಿ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
69
119 (179)
ಶ್ರೀ ಪಿ.ಆರ್. ರಮೇಶ್

ರಾಜ್ಯದ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿನ ಹಾಸ್ಟೆಲ್‍ಗಳ ಸ್ಥಿತಿಗತಿ ಕುರಿತು

ಸಮಾಜ ಕಲ್ಯಾಣ ಇಲಾಖೆ
70
120 (180)
ಶ್ರೀ ಪಿ.ಆರ್. ರಮೇಶ್

ರಾಜ್ಯದಲ್ಲಿರುವ ಅರಣ್ಯ ಪ್ರದೇಶದ ಸಮೀಕ್ಷೆ ಮತ್ತು ಗಡಿ ಗುರುತಿಸುವ ಕುರಿತು

ಅರಣ್ಯ ಇಲಾಖೆ
71
121 (162)
ಶ್ರೀ ಶಶೀಲ್ ಜಿ ನಮೋಶಿ

ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ಸಹ ಶಿಕ್ಷಕರ ಗ್ರೇಡ್-2 ಹುದ್ದೆಗೆ ಮುಂಬಡ್ತಿ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
72
122 (164)
ಶ್ರೀ ಶಶೀಲ್ ಜಿ ನಮೋಶಿ

ಕಲಬುರಗಿ ವಿಶ್ವವಿದ್ಯಾಲಯದ ಮಾಹಿತಿ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
73
123 (163)
ಶ್ರೀ ಶಶೀಲ್ ಜಿ ನಮೋಶಿ

GPT (6ರಿಂದ 8ನೇ ತರಗತಿ) ಶಿಕ್ಷಕರಾಗಿ ಮುಂಬಡ್ತಿ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
74
124 (171)
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ

ಅರಣ್ಯ ಹಕ್ಕು ಕಾಯ್ದೆಯಡಿ ಬುಡಕಟ್ಟು ಸಮೂದಾಯದವರ ಜಮೀನು ಮಂಜೂರಾತಿ ವಿವರ ಬಗ್ಗೆ

ಅರಣ್ಯ ಇಲಾಖೆ
75
125 (172)
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ

ವಿವಿಧ ಯೋಜನೆಗಳಿಗಾಗಿ ಬುಡಕಟ್ಟು ಕುಟುಂಬಗಳನ್ನು ಅರಣ್ಯ ಪ್ರದೇಶಗಳಿಂದ ಸ್ಥಳಾಂತಸಿದ ಬಗ್ಗೆ

ಅರಣ್ಯ ಇಲಾಖೆ
76
126 (131)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ವಿಶ್ವವಿದ್ಯಾಲಯಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
77
127 (132)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಅತಿಥಿ ಉಪನ್ಯಾಸಕರುಗಳಿಗೆ ನೇಮಕಾತಿ ಆದೇಶವನ್ನು ನೀಡುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
78
128 (133)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಬಸವರಾಜ ಹೊರಟ್ಟಿ ರವರ ಸಮಿತಿ ವರದಿ ಜಾರಿ ಮಾಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
79
129 (130)
ಶ್ರೀ ಕೆ.ಟಿ. ಶ್ರೀಕಂಠೇಗೌಡ

1995ರ ನಂತರದ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
80
130 (134)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ 2013-14ರಲ್ಲಿನ ಅಧ್ಯಾಪಕರ ನೇಮಕಾತಿ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  
81
131 (116)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ.

ರಾಜ್ಯದ ಬುಡಕಟ್ಟು ಜನರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ
82
132 (149)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ.

ರಾಜ್ಯದ ಅರಣ್ಯದಂಚಿನ ಖಾಸಗಿ ಭೂಮಿಗಳನ್ನು ಮಾರುಕಟ್ಟೆ ದರದಲ್ಲಿ ಖರೀದಿಸುವ ಬಗ್ಗೆ

ಅರಣ್ಯ ಇಲಾಖೆ
83
133 (148)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ.

ಜನಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
84
134 (110)
ಶ್ರೀ ಸುನೀಲ್ ವಲ್ಯಾಪುರ್

ಖಾಸಗಿ ಶಾಲೆ ನಡೆಸಲು ಅನುಮತಿ ಕೋರಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
85
135 (111)
ಶ್ರೀ ಸುನೀಲ್ ವಲ್ಯಾಪುರ್

ಭೂ ಒಡೆತನ ಯೋಜನೆಯಡಿ ಡಾ: ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ಕುರಿತು

ಸಮಾಜ ಕಲ್ಯಾಣ ಇಲಾಖೆ
86
136 (98)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಗ್ರಾಮ ಪಂಚಾಯತಿ ಮತ್ತು ಪ್ರಮುಖ ಪಟ್ಟಣ ಕೇಂದ್ರಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
87
137 (92)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಸಮಾಜದ ಕೆಳವರ್ಗದ ಸಮುದಾಯಗಳಿಗೆ ಉನ್ನತ ಶಿಕ್ಷಣದ ಲಭ್ಯತೆ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ  
88
138 (91)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಅರಣ್ಯ ನಿಧಿ ಬಳಕೆ ಮತ್ತು ಯೋಜನಾ ಪ್ರಾಧಿಕಾರದಿಂದ ಪಡೆದ ಅನುದಾನದ ಸದ್ಭಳಕೆ ಬಗ್ಗೆ

ಅರಣ್ಯ ಇಲಾಖೆ
89
139 (97)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ತ್ಯಾಜ್ಯ ಮತ್ತು ಬ್ಯಾಟರಿಗಳನ್ನು ಸುಡುವಿಕೆಯಿಂದ ಆಗುತ್ತಿರುವ ಪರಿಸರ ಮಾಲಿನ್ಯ ಕುರಿತು

ಅರಣ್ಯ ಇಲಾಖೆ
90
140 (129)
ಶ್ರೀಮತಿ ಎಸ್.ವೀಣಾಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಗಿರಿಜನ ಹಾಡಿಗಳಿಗೆ ಸೌಲಭ್ಯ ಕಲ್ಪಿಸುವ ಕುರಿತು

ಸಮಾಜ ಕಲ್ಯಾಣ ಇಲಾಖೆ
91
141 (128)
ಶ್ರೀಮತಿ ಎಸ್.ವೀಣಾಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಕುರಿತು

ಅರಣ್ಯ ಇಲಾಖೆ
92
142 (127)
ಶ್ರೀಮತಿ ಎಸ್.ವೀಣಾಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಕುರಿತು

ಅರಣ್ಯ ಇಲಾಖೆ
93
143 (126)
ಶ್ರೀಮತಿ ಎಸ್.ವೀಣಾಅಚ್ಚಯ್ಯ

ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲೂ ಸಂಪೂರ್ಣ ಫೀ ಪಾವತಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಒತ್ತಾಯಿಸುತ್ತಿರುವ ಕುರಿತು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
94
144 (156)
ಶ್ರೀ ಯು.ಬಿ. ವೆಂಕಟೇಶ್

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿನಿಲಯಗಳನ್ನು ತೆರೆಯದಿರುವ ಕುರಿತು

ಸಮಾಜ ಕಲ್ಯಾಣ ಇಲಾಖೆ
95
145 (157)
ಶ್ರೀ ಯು.ಬಿ. ವೆಂಕಟೇಶ್

ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ತೊರೆದಿರುವ ಮಕ್ಕಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
96
146 (158)
ಶ್ರೀ ಯು.ಬಿ. ವೆಂಕಟೇಶ್

ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಕೃತಿಚೌರ್ಯವನ್ನು ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
97
147 (177)
ಡಾ|| ವೈ.ಎ. ನಾರಾಯಣಸ್ವಾಮಿ

ಕಾರ್ಮಿಕ ಕಲ್ಯಾಣದ ಯೋಜನೆ ಬಗ್ಗೆ

ಕಾರ್ಮಿಕ ಇಲಾಖೆ
98
148 (175)
ಡಾ|| ವೈ.ಎ. ನಾರಾಯಣಸ್ವಾಮಿ

ವಾಣಿಜ್ಯ ಶಾಸ್ತ್ರ ಬೋಧನೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
99
149 (160)
ಡಾ|| ವೈ.ಎ. ನಾರಾಯಣಸ್ವಾಮಿ

ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
100
150 (176)
ಡಾ|| ವೈ.ಎ. ನಾರಾಯಣಸ್ವಾಮಿ

ಕೌಶಲ್ಯಾಭಿವೃದ್ದಿ ಯೋಜನೆಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
101
151 (137)
ಶ್ರೀ ಎನ್. ರವಿಕುಮಾರ್

ವಿದ್ಯಾರ್ಥಿನಿಯರಲ್ಲಿ ಉನ್ನತ ಶಿಕ್ಷಣ ಉತ್ತೇಜಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  
102
152 (135)
ಶ್ರೀ ಎನ್. ರವಿಕುಮಾರ್

ವೈದ್ಯಕೀಯ ಶಿಕ್ಷಣ ಪ್ರವೇಶಾತಿ ಕುರಿತು

ವೈದ್ಯಕೀಯ ಶಿಕ್ಷಣ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
103
153 (136)
ಶ್ರೀ ಎನ್. ರವಿಕುಮಾರ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೋಗಿಗಳ ಚಿಕಿತ್ಸೆ ಕುರಿತು

ಸಮಾಜ ಕಲ್ಯಾಣ ಇಲಾಖೆ
104
154 (138)
ಶ್ರೀ ಎನ್. ರವಿಕುಮಾರ್

ತಳಿ ಸಂವರ್ಧನೆ ಯೋಜನೆಯ ಕುರಿತು

ಅರಣ್ಯ ಇಲಾಖೆ
105
155 (139)
ಶ್ರೀ ಎನ್. ರವಿಕುಮಾರ್

ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ ಕುರಿತು

ಕಾರ್ಮಿಕ ಇಲಾಖೆ
106
156 (88)
ಶ್ರೀ ಎಸ್. ನಾಗರಾಜ್

ಹುಣಸೂರು ಪಟ್ಟಣದ ಲಕ್ಷ್ಮಣತೀರ್ಥ ನದಿಯನ್ನು ಸ್ವಚ್ಚತೆಗೊಳಿಸುವ ಬಗ್ಗೆ.

ಅರಣ್ಯ ಇಲಾಖೆ
107
157 (66)
ಶ್ರೀ ಎಸ್. ನಾಗರಾಜ್

ಹೆಗ್ಗಡದೇವನ ಕೋಟೆ ಮತ್ತು ನಂಜನಗೂಡು ತಾಲ್ಲೂಕಿನಲ್ಲಿ ಆನೆಗಳ ಕಾಟದಿಂದ ಬೆಳೆನಾಶವಾಗಿರುವ ಬಗ್ಗೆ

ಅರಣ್ಯ ಇಲಾಖೆ
108
158 (159)
ಶ್ರೀ ವಿಜಯ ಸಿಂಗ್

ಮಂಡ್ಯ ಜಿಲ್ಲೆಯಲ್ಲಿ ಗ್ರಂಥಾಲಯಗಳ ಸಂಖ್ಯೆಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru