ದಿನಾಂಕ 04-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
85
ಶ್ರೀ ಕೆ ಅಬ್ದುಲ್ ಜಬ್ಬರ್ ವ್ಯವಸಾಯ ಸಹಕಾರ ಸಂಘಗಳಿಂದ ನೀಡುವ ಸಾಲ ಸೌಲಭ್ಯಗಳ ಕುರಿತು ಸಹಕಾರ ಸಚಿವರು
2
86
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ವರ್ಗೀಕರಣ ಮತ್ತು ಸಿ ಎಸ್ ಆರ್ ಫಂಡ್‌ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
3
87
ಶ್ರೀ ಕೆ ಅಬ್ದುಲ್ ಜಬ್ಬರ್ ದಾವಣಗೆರೆ ಜಿಲ್ಲೆಯಲ್ಲಿ ವಿಲೇವಾರಿಯಾಗುವ ತ್ಯಾಜ್ಯದ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
4
65
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೆ ಐ ಎ ಡಿ ಬಿ ಯಿಂದ ಜಮೀನು ವಶಪಡಿಸಿಕೊಂಡಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
5
66
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೋಲಾರ ಜಿಲ್ಲೆಯಲ್ಲಿ ಕೈಗಾರಿಕೆ ಪ್ರದೇಶವೆಂದು ಘೋಷಿಸಲಾಗಿರುವ ಜಮೀನುಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
6
45
ಶ್ರೀ ಡಿ.ಎಸ್. ಆರುಣ್ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ ಆಗಿರುವ ಪ್ರಯೋಜನೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
7
75
ಶ್ರೀ ಚಿದಾನಂದ್‌ ಎಂ.ಗೌಡ ನಗರ ಸ್ಥಳೀಯ ಸಂಸ್ಥೆಯ ಆಸ್ತಿಗಳಿಗೆ ಬಿ-ಖಾತ ವಿತರಣೆಯ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
8
76
ಶ್ರೀ ಚಿದಾನಂದ್‌ ಎಂ.ಗೌಡ ಕೆ ಐ ಎ ಡಿ ಬಿ ವತಿಯಿಂದ ನಿರ್ಮಿಸಿದ ನಿವೇಶನಗಳ ಹಂಚಿಕೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
9
50
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿರುವ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
10
95
ಶ್ರೀ ಹೆಚ್.ಎಸ್. ಗೋಪಿನಾಥ್ ರಾಜ್ಯದಲ್ಲಿ ಸಹಕಾರ ಇಲಾಖೆಯಿಂದ ರೈತರಿಗಿರುವ ಯೋಜನೆಗಳ ಕುರಿತು ಸಹಕಾರ ಸಚಿವರು
11
96
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ ಸಣ್ಣ ಕೈಗಾರಿಕೆ ಉದ್ಯಮಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
12
97
ಶ್ರೀ ಹೆಚ್.ಎಸ್. ಗೋಪಿನಾಥ್ ಇ- ಖಾತೆಗಳನ್ನು ಸಕಾಲಕ್ಕೆ ನೀಡದಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
13
99
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಈವರೆಗೂ ಕೆ ಐ ಎ ಡಿ ಬಿ ಯಿಂದ ಭೂಸ್ವಾಧೀನಗೊಂಡಿರುವ ಭೂಮಿಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
14
55
ಶ್ರೀ ಗೋವಿಂದ ರಾಜು ಹಾಪ್ ಕಾಮ್ಸ್ ಮಳಿಗೆಗಳನ್ನು ಬಂದ್ ಮಾಡಿರುವ ಬಗ್ಗೆ ಸಹಕಾರ ಸಚಿವರು
15
83
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿರುವ ವ್ಯವಸಾಯ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
16
11
ಶ್ರೀ ಐವನ್‌ ಡಿʼಸೋಜಾ ಪೌರಾಡಳಿತ ಇಲಾಖೆಯಿಂದ ಮೇಲ್ದರ್ಜೆಗೇರಿಸುವ ವಿಷಯಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
17
12
ಶ್ರೀ ಐವನ್‌ ಡಿʼಸೋಜಾ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಹಮ್ಮಿಕೊಂಡ ಯೋಜನೆಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
18
13
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಇಲಾಖೆಯಿಂದ ಸ್ಥಾಪಿಸಿದ ಕೈಗಾರಿಕೆಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
19
14+35
ಶ್ರೀ ಐವನ್‌ ಡಿʼಸೋಜಾ + ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ಇನ್ವೆಸ್ಟ್ ಕರ್ನಾಟಕ 2025 ರಲ್ಲಿ ಕರಾವಳಿ ಭಾಗಕ್ಕೆ ಮಂಜೂರುಗೊಂಡಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
20
33
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ಪುತ್ತೂರು ನಗರಸಭೆಯ ಅಭಿವೃದ್ಧಿ ಯೋಜನೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
21
34
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ಅಕ್ರಮ ಮರಳು ಗಣಿಗಾರಿಕೆ ತಡೆಯುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
22
46
ಶ್ರೀ ಕೇಶವ ಪ್ರಸಾದ್ ಎಸ್ ಸಣ್ಣ ಕೈಗಾರಿಕೆ ಇಲಾಖೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
23
47
ಶ್ರೀ ಕೇಶವ ಪ್ರಸಾದ್ ಎಸ್ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಉತ್ತರ ಕರ್ನಾಟಕಕ್ಕೆ ಹೂಡಿರುವ ಬಂಡವಾಳದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
24
48
ಶ್ರೀ ಕೇಶವ ಪ್ರಸಾದ್ ಎಸ್ ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
25
49
ಶ್ರೀ ಕೇಶವ ಪ್ರಸಾದ್ ಎಸ್ ಬಾಗಲಕೋಟೆ ಜಿಲ್ಲೆಯ ಜವಳಿ ಉದ್ಯಮ ಪಾರ್ಕ್ ನಿರ್ಮಾಣ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
26
88
ಶ್ರೀ ಮಧು ಜಿ.ಮಾದೇಗೌಡ ದಿ ಮೈಸೂರು ಷುಗರ್‌ ಕಂಪನಿ ಲಿ., ಮಂಡ್ಯದ ಕಾರ್ಖಾನೆಯಲ್ಲಿ ಎಥೆನಾಲ್ ಘಟಕ ಸ್ಥಾಪನೆ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
27
89
ಶ್ರೀ ಮಧು ಜಿ.ಮಾದೇಗೌಡ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಬೆಳೆ ಪಾವತಿ ಆಗದಿರುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
28
90
ಶ್ರೀ ಮಧು ಜಿ.ಮಾದೇಗೌಡ ಯಶಸ್ವಿನಿ ಚಿಕಿತ್ಸಾಧಾರಗಳ ಪರಿಷ್ಕರಣೆ ಕುರಿತು ಸಹಕಾರ ಸಚಿವರು
29
91
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಭಾರತೀನಗರವನ್ನು ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
30
92
ಶ್ರೀ ಮಧು ಜಿ.ಮಾದೇಗೌಡ ಕಬ್ಬು ಸಂಗ್ರಹಿಸಲಾದ ರಸ್ತೆ ಕರದಿಂದ ಅಭಿವೃದ್ಧಿಪಡಿಸುವ ರಸ್ತೆಗಳ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
31
105
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಹೊಸ ವಿಮಾನ ನಿಲ್ದಾಣಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
32
106
ಶ್ರೀ ಮಂಜುನಾಥ್ ಭಂಡಾರಿ ಏಕ ಹಾಗು ಬಹು ನಿವೇಶನ ಬಡಾವಣೆ ನಕ್ಷೆ ಅನುಮೋದನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
33
107
ಶ್ರೀ ಮಂಜುನಾಥ್ ಭಂಡಾರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗಣಿಗಾರಿಕೆ ನಿಯಮಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
34
108
ಶ್ರೀ ಮಂಜುನಾಥ್ ಭಂಡಾರಿ ಸಹಕಾರಿ ಸಂಘಗಳ ಮೂಲಕ ಸಾಲ ವಿತರಣೆ ಕುರಿತು ಸಹಕಾರ ಸಚಿವರು
35
109
ಶ್ರೀ ಮಂಜುನಾಥ್ ಭಂಡಾರಿ ಪೌರಾಡಳಿತ ಸಂಸ್ಥೆಗಳ ಮೂಲಕ ಸೌಕರ್ಯಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
36
100
ಶ್ರೀ ಸಿ.ಎನ್.ಮಂಜೇಗೌಡ ರಾಜ್ಯದ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
37
101
ಶ್ರೀ ಸಿ.ಎನ್.ಮಂಜೇಗೌಡ ರಾಜ್ಯದಲ್ಲಿ ವಿವಿಧ ಕಂಪನಿಗಳ ಬಂಡವಾಳ ಹೂಡಿಕೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
38
102
ಶ್ರೀ ಸಿ.ಎನ್.ಮಂಜೇಗೌಡ ರಾಜ್ಯ ಹಾಪ್ ಕಾಮ್ಸ್ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
39
103
ಶ್ರೀ ಸಿ.ಎನ್.ಮಂಜೇಗೌಡ ವಿದೇಶಿ ನೇರ ಹೂಡಿಕೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
40
104
ಶ್ರೀ ಸಿ.ಎನ್.ಮಂಜೇಗೌಡ ಕಬ್ಬು ಬೆಳೆಗಾರರ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
41
67
ಡಾ|| ಎಂ ಜಿ ಮುಳೆ ಕೆ ಐ ಎ ಡಿ ಬಿ ಯಲ್ಲಿನ ಭ್ರಷ್ಟಾಚಾರದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
42
68
ಡಾ|| ಎಂ ಜಿ ಮುಳೆ ಸಕ್ಕರೆ ನಿರ್ದೇಶಾಲಯವನ್ನು ಬೆಂಗಳೂರಿನಿಂದ ಬೆಳಗಾವಿಗೆ ಸ್ಥಳಾಂತರ ಮಾಡುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
43
70
ಡಾ|| ಎಂ ಜಿ ಮುಳೆ ಖಾಸಗಿ ಹಣಕಾಸು ಸಂಸ್ಥೆಗಳು ಪಡೆದ ಸಾಲಕ್ಕೆ ಚಕ್ರಬಡ್ಡಿ ವಿಧಿಸಿ ವಸೂಲಾತಿಗೆ ಜನರಿಗೆ ಕಿರುಕುಳ ನೀಡುತ್ತಿರುವ ಕುರಿತು ಸಹಕಾರ ಸಚಿವರು
44
71
ಡಾ|| ಎಂ ಜಿ ಮುಳೆ ಸಹಕಾರಿ ಬ್ಯಾಂಕ್ ಗಳಿಗೆ ಹಣ ದುರುಪಯೋಗ ಪಡೆದು ಗ್ರಾಹಕರಿಗೆ ತೊಂದರೆ ಉಂಟಾಗಿರುವ ಬಗ್ಗೆ ಸಹಕಾರ ಸಚಿವರು
45
51
ಶ್ರೀ ಕೆ.ಎಸ್.ನವೀನ್ ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಭಿವೃದ್ಧಿ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
46
53
ಶ್ರೀ ಕೆ.ಎಸ್.ನವೀನ್ ರಾಜ್ಯದಲ್ಲಿ ಒಳಚರಂಡಿ ಹಾಗೂ ನೀರು ಸರಬರಾಜು ಪೂರೈಕೆಯ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
47
77
ಶ್ರೀ ಎಂ.ನಾಗರಾಜು KHIR City ಯೋಜನೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
48
78
ಶ್ರೀ ಎಂ.ನಾಗರಾಜು ಮೆಗಾ ಟೆಕ್ಸ್ ಟೈಲ್ಸ್ ಪಾರ್ಕನ್ನು ಸ್ಥಾಪಿಸುವ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
49
79
ಶ್ರೀ ಎಂ.ನಾಗರಾಜು ಭಾರತೀಯ ತೋಟಗಾರಿಕಾ ಸಂಶೋಧನೆ ಸಂಸ್ಥೆ ಬೆಂಗಳೂರು ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
50
80
ಶ್ರೀ ಎಂ.ನಾಗರಾಜು Integrated Township ಅಭಿವೃಧ್ಧಿ ಪಡಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
51
37
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಅಡಿಕೆ ಬೆಲೆಗಾರರ ಹಿತರಕ್ಷಣೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
52
38
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ನಗರ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನ ಖೋತಾ ಆಗಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
53
39
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕೆಎಂಎಫ್ ಅಧಿಕಾರಿಗಳು ಹಾಗೂ ನೌಕರರ ವೇತನ ಪರಿಷ್ಕರಣೆ ಕುರಿತು ಸಹಕಾರ ಸಚಿವರು
54
40
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯಿಂದ ತೆಂಗು ಬೆಳೆಗಾರರಿಗೆ ಒದಗಿಸಿರುವ ಸೌಲಭ್ಯಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
55
41
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಕಿರು ವಿಮಾನ ನಿಲ್ದಾಣ ಸ್ಥಾಪಿಸುವ ಯೋಜನೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
56
42
ಶ್ರೀ ಸಿ.ಟಿ.ರವಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ ಉಂಟಾಗಿರುವ ಆರ್ಥಿಕ ನಷ್ಟದ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
57
43
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರಿಗೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸುವ ಬಗ್ಗೆ ಸಹಕಾರ ಸಚಿವರು
58
03
ಶ್ರೀ ಎನ್.ರವಿಕುಮಾರ್ ನಗರೋತ್ಥಾನ ಯೋಜನೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
59
04
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿ ಕೊಳಗೇರಿಗಳಲ್ಲಿ ವಾಸ ಮಾಡುತ್ತಿರುವವರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
60
05
ಶ್ರೀ ಎನ್.ರವಿಕುಮಾರ್ ಸಹಕಾರ ಸಂಸ್ಥೆಗಳಿಗೆ ನೀಡಿರುವ ಮೊತ್ತದ ಕುರಿತು ಸಹಕಾರ ಸಚಿವರು
61
06
ಶ್ರೀ ಎನ್.ರವಿಕುಮಾರ್ ರಾಜ್ಯದ ಪುರಸಭೆ ಹಾಗೂ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶೌಚಾಲಯಗಳ ನಿರ್ಮಾಣ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
62
09
ಶ್ರೀ ರಾಮೋಜಿಗೌಡ ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸುವ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
63
01
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಜಿಲ್ಲೆಯಲ್ಲಿನ ಸ್ಟಾಂಜೆ ಐರನ್‌ ಮತ್ತು ಉಕ್ಕು ಕೈಗಾರಿಕೆಗಳಿಂದ ಭೂ ಸಂತ್ರಸ್ಥಗೊಂಡಿರುವ ರೈತರಿಗೆ ನೆರವು ನೀಡುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
64
144
ಶ್ರೀ ಸೂರಜ್‌ ರೇವಣ್ಣ ಅರಸೀಕೆರೆ ತಾಲ್ಲೂಕು ಚಲುವನಹಳ್ಳಿ ಗ್ರಾಮದ ಸರ್ಕಾರಿ ಕಟ್ಟಡದಲ್ಲಿ ಅನಧಿಕೃತ ಹಾಲಿನ ಡೈರಿ ನಡೆಸುತ್ತಿರುವುದರಿಂದ ರೈತರಿಗೆ ಅನ್ಯಾಯವಾಗುತ್ತಿರುವ ಕುರಿತು ಸಹಕಾರ ಸಚಿವರು
65
149
ಶ್ರೀ ಶರವಣ ಟಿ ವಿ ರಾಜ್ಯದಲ್ಲಿರುವ ಸಣ್ಣ ಕೈಗಾರಿಕೆಗಳ ಸ್ಥಿತಿಗತಿ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
66
110
ಶ್ರೀ ಶಶೀಲ್‌ ಜಿ.ನಮೋಶಿ ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
67
112
ಶ್ರೀ ಶಶೀಲ್‌ ಜಿ.ನಮೋಶಿ ತೊಗರಿ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
68
73
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಸಹಕಾರ ಇಲಾಖೆಯಿಂದ ರೈತರಿಗೆ ಇರುವ ಸಾಲದ ಯೋಜನೆಗಳ ಕುರಿತು ಸಹಕಾರ ಸಚಿವರು
69
74
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಉತ್ತರ ಕನ್ನಡ ಜಿಲ್ಲೆಯ ರೈತರ ತೋಟಗಳಿಗೆ ಕಾಡು ಪ್ರಾಣಿಗಳಿಂದಾದ ಹಾನಿಗೆ ಪರಿಹಾರ ನೀಡುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
70
54
ಶ್ರೀ ತಿಪ್ಪಣ್ಣಪ್ಪ ಕಮಕನೂರ ಜೆಡಿಎಫ್ ಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಸಹಕಾರ ಸಚಿವರು
71
72
ಶ್ರೀ ಎ ವಸಂತ ಕುಮಾರ್ ರಾಯಚೂರು ಜಿಲ್ಲೆಯಲ್ಲಿ ಕೆಐಎಡಿಬಿ ವತಿಯಿಂದ ನಿರ್ಮಾಣ ಮಾಡಲಾದ ಕೈಗಾರಿಕಾ ಪ್ರದೇಶಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
72
150
ಡಾ|| ಯತೀಂದ್ರ ಎಸ್ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
73
151
ಡಾ|| ಯತೀಂದ್ರ ಎಸ್ ಹಾಪ್ ಕಾಮ್ಸ್ ಗಳನ್ನು ಸ್ಥಳಾಂತರಗೊಳಿಸುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
74
152
ಡಾ|| ಯತೀಂದ್ರ ಎಸ್ ವರುಣ ವಿಧಾನಸಭಾ ವ್ಯಾಪ್ತಿಯನ ಹಳ್ಳಿಗಳಲ್ಲಿರುವ ಗುಡಿ ಮತ್ತು ಸಣ್ಣ ಕೈಗಾರಿಕೆಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
75
153
ಡಾ|| ಯತೀಂದ್ರ ಎಸ್ ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ KUWSDB ಅಡಿ ಜಾರಿಕೊಳ್ಳುತ್ತಿರುವ ಯೋಜನೆಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
76
154
ಡಾ|| ಯತೀಂದ್ರ ಎಸ್ ಮೈಸೂರು IT ಮತ್ತು ಕಡಿನ city ಸ್ಥಾಪಿಸಿರುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
77
60
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಬೀದರ್ ಜಿಲ್ಲೆಯ ಕೊಳಚೆ ನಿರ್ಮೂಲನೆ ಮಂಡಳಿ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
78
61
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಯೋಜನೆಗಳ ಮಾಹಿತಿ ನೀಡುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
79
62
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸೌಲಭ್ಯವಿಲ್ಲದಿರುವ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
80
63
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
81
64
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಬೀದರ್ ಜಿಲ್ಲೆಯ ಸ್ಥಳೀಯ ಪೌರಕಾರ್ಮಿಕರ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
82
15
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಮಂಜೂರಾದ ಹುದ್ದೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
83
16
ಶ್ರೀ ಕುಶಾಲಪ್ಪ ಎಂ.ಪಿ ಸಹಕಾರಿ ವಲಯದಲ್ಲಿ ಹಂಚಲಾಗಿರುವ ನಿವೇಶನ ಮತ್ತು ವಸತಿಗಳ ಕುರಿತು ಸಹಕಾರ ಸಚಿವರು
84
57
ಶ್ರೀ ಸುನೀಲ್ ವಲ್ಯಾಪುರ್ ಗಣಿಗಾರಿಕೆಯ ಪರವಾನಿಗೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
85
58
ಶ್ರೀ ಸುನೀಲ್ ವಲ್ಯಾಪುರ್ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
86
59
ಶ್ರೀ ಸುನೀಲ್ ವಲ್ಯಾಪುರ್ ರೈತರು ಕೃಷಿ ಸಾಲ ಪಡೆದಿರುವ ಬಗ್ಗೆ ಸಹಕಾರ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru