Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 05-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
192 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿ ಇ-ಆಸ್ತಿ ನೊಂದಣಿ ಪ್ರಕ್ರಿಯೆ ಕುರಿತು | ಕಂದಾಯ ಸಚಿವರು | |
2
|
193 |
ಶ್ರೀ ಕೆ ಅಬ್ದುಲ್ ಜಬ್ಬರ್ | ಲೋಕೋಪಯೋಗಿ ಇಲಾಖೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತು | ಲೋಕೋಪಯೋಗಿ ಸಚಿವರು | |
3
|
194 |
ಶ್ರೀ ಕೆ ಅಬ್ದುಲ್ ಜಬ್ಬರ್ | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ನಿಲಯಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
4
|
122 |
ಶ್ರೀ ಡಿ.ಎಸ್. ಆರುಣ್ | ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಂಪನ್ಮೂಲ ಸಂಗ್ರಹಣೆ ಬಗ್ಗೆ | ಕಂದಾಯ ಸಚಿವರು | |
5
|
123 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿನ ಅಕ್ರಮ ಬಡಾವಣೆಗಳ ಕುರಿತು | ಕಂದಾಯ ಸಚಿವರು | |
6
|
124 |
ಶ್ರೀ ಡಿ.ಎಸ್. ಆರುಣ್ | ಮುಜರಾಯಿ ಇಲಾಖೆಯಿಂದ ವಿವಿಧ ಯಾತ್ರೆಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
7
|
146 |
ಶ್ರೀ ಚಿದಾನಂದ್ ಎಂ.ಗೌಡ | ತುಮಕೂರು ಜಿಲ್ಲೆಯ ಜಮೀನುಗಳ ಇ-ಕೆವೈಸಿ ಮಾಡುವ ಬಗ್ಗೆ | ಕಂದಾಯ ಸಚಿವರು | |
8
|
172 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಬಿ-ಖಾತಾ ಕುರಿತು | ಕಂದಾಯ ಸಚಿವರು | |
9
|
173 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯಲ್ಲಿ ಹಾಳಾಗಿರುವ ರಸ್ತೆ ಕಾಮಗಾರಿಗಳ ಕುರಿತು | ಲೋಕೋಪಯೋಗಿ ಸಚಿವರು | |
10
|
174 |
ಶ್ರೀ ಹೆಚ್.ಎಸ್. ಗೋಪಿನಾಥ್ | ವಸತಿ ನಿರ್ಮಾಣ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
11
|
175 |
ಶ್ರೀ ಹೆಚ್.ಎಸ್. ಗೋಪಿನಾಥ್ | 8 ಗ್ರಾಮಗಳ ಭೂ ದಾಖಲೆಯ ಬಗ್ಗೆ | ಕಂದಾಯ ಸಚಿವರು | |
12
|
138 |
ಶ್ರೀ ಗೋವಿಂದ ರಾಜು | ಸರ್ಕಾರಿ ನೌಕರರ ವಸತಿ ಗೃಹಗಳು ಪಾಳುಬಿದ್ದಿರುವ ಬಗ್ಗೆ | ಲೋಕೋಪಯೋಗಿ ಸಚಿವರು | |
13
|
139 |
ಶ್ರೀ ಗೋವಿಂದ ರಾಜು | ಇಲಾಖೆಯಲ್ಲಿ ಬಾಕಿ ಇರುವ ಭೂ ವ್ಯಾಜ್ಯ ಪ್ರಕರಣಗಳ ಬಗ್ಗೆ | ಕಂದಾಯ ಸಚಿವರು | |
14
|
140 |
ಶ್ರೀ ಗೋವಿಂದ ರಾಜು | ಸಾಲಕ್ಕಾಗಿ ನಕಲಿ ದಾಖಲೆ ಸೂಚಿಸಿ ಸಾರಿಗೆ ಇಲಾಖೆಗೆ ವಂಚಿಸುತ್ತಿರುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
15
|
17 |
ಶ್ರೀ ಐವನ್ ಡಿʼಸೋಜಾ | ಸ್ವಾತಂತ್ರ್ಯ ನಂತರ ಮಂಗಳೂರು -ಮೂಡಬಿದ್ರೆ -ಕಾರ್ಕಳಕ್ಕೆ ಸರ್ಕಾರಿ ಬಸ್ಸು ಒದಗಿಸದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
16
|
18 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದರುಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
17
|
19 |
ಶ್ರೀ ಐವನ್ ಡಿʼಸೋಜಾ | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದೇಶದಲ್ಲಿ ವ್ಯಾಸಂಗ ಪಡೆಯುತ್ತಿರುವ ವಿದ್ಯಾರ್ಥಿಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
18
|
20 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇಲ್ಗಟ್ಟಿಗೇರಿಸಿದ ತಾಲೂಕು ರಸ್ತೆಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
19
|
21 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹಂಚಿಕೆ ಮಾಡಲಾದ ಮನೆಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
20
|
114 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು | ಲೋಕೋಪಯೋಗಿ ಸಚಿವರು | |
21
|
115 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | 22
|
113+116 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಅಕ್ರಮ ಸಕ್ರಮ ಭೂ ಮಂಜೂರಾತಿ ಬಗ್ಗೆ | ಕಂದಾಯ ಸಚಿವರು |
23
|
200 |
ಶ್ರೀ ಮಧು ಜಿ.ಮಾದೇಗೌಡ | ವಾಹನಗಳಿಗೆ ಎಚ್ಎಸ್ಆರ್ ಪಿ ನಂಬರ್ ಲೇಟ್ ಅಳವಡಿಸುವ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
24
|
201 |
ಶ್ರೀ ಮಧು ಜಿ.ಮಾದೇಗೌಡ | ಮಂಡ್ಯದಲ್ಲಿ "ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅಮೃತ ಭವನ" ನಿರ್ಮಾಣ ಕುರಿತು | ಕಂದಾಯ ಸಚಿವರು | |
25
|
202 |
ಶ್ರೀ ಮಧು ಜಿ.ಮಾದೇಗೌಡ | ಮಂಡ್ಯ ಜಿಲ್ಲೆ, ಮದ್ದೂರು ಪಟ್ಟಣದಲ್ಲಿ ರೇಷ್ಮೆಗೂಡು ಮಾರುಕಟ್ಟೆ ಆರಂಭಿಸುವ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
26
|
203 |
ಶ್ರೀ ಮಧು ಜಿ.ಮಾದೇಗೌಡ | ರಾಜ್ಯದಲ್ಲಿ PMAY[G] ಅಡಿಯಲ್ಲಿ ನಡೆಯುತ್ತಿರುವ ವಸತಿ ರಹಿತರ ಸಮೀಕ್ಷೆ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
27
|
204 |
ಶ್ರೀ ಮಧು ಜಿ.ಮಾದೇಗೌಡ | ರಾಜ್ಯದಲ್ಲಿ PMAY[G] ಮನೆ ನಿರ್ಮಿಸಿಕೊಳ್ಳದವರ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
28
|
195 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಸಾರಿಗೆ ವಾಹನಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
29
|
196 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ಕುರಿತು | ಕಂದಾಯ ಸಚಿವರು | |
30
|
197 |
ಶ್ರೀ ಮಂಜುನಾಥ ಭಂಡಾರಿ | ಬಗರ್ ಹುಕುಂ ಅಕ್ರಮ ಸಕ್ರಮ ಯೋಜನೆ ಕುರಿತು | ಕಂದಾಯ ಸಚಿವರು | |
31
|
198 |
ಶ್ರೀ ಮಂಜುನಾಥ ಭಂಡಾರಿ | ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳ ನಿರ್ವಹಣೆ ಕುರಿತು | ಲೋಕೋಪಯೋಗಿ ಸಚಿವರು | |
32
|
199 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ರೋರೋಜಲ ಸಾರಿಗೆ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
33
|
176 |
ಶ್ರೀ ಸಿ.ಎನ್. ಮಂಜೇಗೌಡ | ವಕ್ಫ್ ಆಸ್ತಿಗಳ ರಕ್ಷಣೆ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
34
|
177 |
ಶ್ರೀ ಸಿ.ಎನ್. ಮಂಜೇಗೌಡ | ಅಲ್ಪಸಂಖ್ಯಾತ ಸಮುದಾಯದವರ ಶಿಕ್ಷಣಾಭಿವೃದ್ಧಿ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
35
|
178 |
ಶ್ರೀ ಸಿ.ಎನ್. ಮಂಜೇಗೌಡ | ಮಹಿಳೆಯರಿಗೆ ಹೈನುಗಾರಿಕೆಗಾಗಿ ಪ್ರೋತ್ಸಾಹ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
36
|
179 |
ಶ್ರೀ ಸಿ.ಎನ್. ಮಂಜೇಗೌಡ | ಅಮೃತ್ ಮಹಲ್ ಹಳ್ಳಿಕಾರ್ ತಳಿಗಳ ಅಭಿವೃದ್ಧಿ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
37
|
159 |
ಡಾ|| ಎಂ ಜಿ ಮುಳೆ | ತಿರುಪತಿಯ ಕರ್ನಾಟಕ ಭವನದಲ್ಲಿ ವಸತಿ ಸೌಕರ್ಯ ಹೆಚ್ಚಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
38
|
158 |
ಡಾ|| ಎಂ ಜಿ ಮುಳೆ | ರಾಜ್ಯದಲ್ಲಿ ಬಸ್ ದರ ಹೆಚ್ಚು ಮಾಡಿರುವುದರಿಂದ ಜನರಿಗೆ ಉಂಟಾಗಿರುವ ತೊಂದರೆ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
39
|
186 |
ಶ್ರೀ ಎಂ.ನಾಗರಾಜು | ಇಲಾಖಾ ವತಿಯಿಂದ ನಿವೇಶನ ಹಂಚಿಕೆ ಮಾಡುವ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
40
|
185 |
ಶ್ರೀ ಎಂ.ನಾಗರಾಜು | ಬೆಳಗಾವಿ ಜಿಲ್ಲೆಯನ್ನು ವಿಭಜಿಸುವ ಕುರಿತು | ಕಂದಾಯ ಸಚಿವರು | |
41
|
184 |
ಶ್ರೀ ಎಂ.ನಾಗರಾಜು | ಬೆಳಗಾವಿ ನಗರದಲ್ಲಿ ಫ್ಲೈ ಓವರ್ ನಿರ್ಮಿಸುವ ಕುರಿತು | ಲೋಕೋಪಯೋಗಿ ಸಚಿವರು | |
42
|
183 |
ಶ್ರೀ ಎಂ.ನಾಗರಾಜು | ಬಿಎಂಟಿಸಿ ಸಂಸ್ಥೆಯ ಡೀಸೆಲ್ ಬಸ್ಸುಗಳನ್ನು ವಿದ್ಯುತ್ ಚಾಲಿತ ಬಸ್ಸುಗಳಾಗಿ ಪರಿವರ್ತಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
43
|
141 |
ಶ್ರೀ ಕೆ ಎಸ್ ನವೀನ್ | ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಪ್ರಕರಣಗಳ ಬಗ್ಗೆ | ಕಂದಾಯ ಸಚಿವರು | |
44
|
121 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಚಾಕಿ ಸಾಕಾಣಿಕ ಕೇಂದ್ರಗಳಲ್ಲಿ ನೀಡುವ ಸಹಾಯಧನದ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
45
|
120 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಕುರಿತು | ಕಂದಾಯ ಸಚಿವರು | |
46
|
119 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಹಾಲಿನ ಪ್ರೋತ್ಸಾಹ ಧನ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
47
|
118 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಭೂ ಪರಿವರ್ತನೆಗೊಂಡ ಒಂದು ಎಕರೆ ಒಳಗಿನ ಜಮೀನುಗಳಿಗೆ ಏಕ ನಿವೇಶನದ ತಾಂತ್ರಿಕ ಅನುಮೋದನೆ ಪಡೆಯಲು ಆಗುತ್ತಿರುವ ತೊಂದರೆ ಬಗ್ಗೆ | ಕಂದಾಯ ಸಚಿವರು | |
48
|
127 |
ಶ್ರೀ ಸಿ.ಟಿ.ರವಿ | ಚಿಕ್ಕಮಗಳೂರು ಜಿಲ್ಲೆಯಲ್ಲಿ ನಮೂನೆ 50, 52 ಹಾಗೂ 57 ರಲ್ಲಿ ಸಲ್ಲಿಕೆಯದ ಅರ್ಜಿಗಳ ಬಗ್ಗೆ | ಕಂದಾಯ ಸಚಿವರು | |
49
|
128 |
ಶ್ರೀ ಸಿ.ಟಿ.ರವಿ | ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸಿರುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
50
|
27 |
ಶ್ರೀ ಎನ್.ರವಿಕುಮಾರ್ | Halal ಮಾಂಸ ಮಾರಾಟ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
51
|
28 |
ಶ್ರೀ ಎನ್.ರವಿಕುಮಾರ್ | ಸಮರ್ಥ ರಾಮದಾಸರ ಸಮಾಧಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
52
|
29 |
ಶ್ರೀ ಎನ್.ರವಿಕುಮಾರ್ | ದೇವಸ್ಥಾನ ಹೊಂದಿರುವ ಜಮೀನುಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
53
|
30 |
ಶ್ರೀ ಎನ್.ರವಿಕುಮಾರ್ | RTO ಕಛೇರಿಯಲ್ಲಿ ದಲ್ಲಾಳಿಗಳ ಹಾವಳಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
54
|
31 |
ಶ್ರೀ ಎನ್.ರವಿಕುಮಾರ್ | ದೇವಸ್ಥಾನಗಳ ಭೂಮಿಯ ಅಕ್ರಮ ಒತ್ತುವರಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
55
|
22 |
ಶ್ರೀ ರಾಮೋಜಿಗೌಡ | ಮೋಜಿಣಿ ಇಲಾಖೆಯಲ್ಲಿ ಪೋಡಿ ಹದ್ದುಬಸ್ತು ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ | ಕಂದಾಯ ಸಚಿವರು | |
56
|
23 |
ಶ್ರೀ ರಾಮೋಜಿಗೌಡ | ಮೀನುಗಾರರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
57
|
125 |
ಶ್ರೀ ವೈ.ಎಂ.ಸತೀಶ್ | ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿರುವ ಬಗ್ಗೆ | ಕಂದಾಯ ಸಚಿವರು | |
58
|
171 |
ಶ್ರೀ ಶರವಣ ಟಿ.ಎ. | ಹೊರ ರಾಜ್ಯಗಳಲ್ಲಿರುವ ಮುಜರಾಯಿ ಇಲಾಖೆಯ ಆಸ್ತಿಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
59
|
182 |
ಶ್ರೀ ಶಶೀಲ್ ಜಿ. ನಮೋಶಿ | ಶ್ರೀ ಕ್ಷೇತ್ರ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
60
|
155 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯ ಕಾಡು ಪ್ರಾಣಿಗಳ ಅತಿಕ್ರಮಣ ಮತ್ತು ಬೆಳೆ ಹಾನಿಗೆ ಪರಿಹಾರ ನೀಡುವ ಕುರಿತು | ಕಂದಾಯ ಸಚಿವರು | |
61
|
148 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ತಾಳಗುಪ್ಪ-ಅಳ್ನಾವರ ರಾಜ್ಯ ಹೆದ್ದಾರಿ ಅಗಲೀಕರಣ ಕುರಿತು | ಲೋಕೋಪಯೋಗಿ ಸಚಿವರು | |
62
|
25 |
ಡಾ|| ತಳವಾರ್ ಸಾಬಣ್ಣ | ಬೀದರ್ ನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯ ಮೂಲಭೂತ ಸೌಕರ್ಯಗಳ ಕೊರತೆ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
63
|
26 |
ಡಾ|| ತಳವಾರ್ ಸಾಬಣ್ಣ | ಡಾ: ಗಂಗೂಬಾಯಿ ಹಾನಗಲ್ ಗುರುಕುಲ ಡೋಲಾಯವಾನ ಸ್ಥಿತಿ ಮತ್ತು ಸಮಸ್ಯೆಗಳ ಕುರಿತು | ಕಂದಾಯ ಸಚಿವರು | |
64
|
137 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕರಾವಳಿ ವಲಯ ನಿರ್ವಹಣೆ ವ್ಯಾಪ್ತಿ ಕುರಿತು | ಕಂದಾಯ ಸಚಿವರು | |
65
|
143 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಹೊನ್ನಾವರ, ಪಾವಿನರ್ಕೂವ ಮತ್ತು ಮಂಕಿ ಬಂದರುಗಳ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
66
|
167 |
ಡಾ|| ಯತೀಂದ್ರ ಎಸ್ | ಪಶು ಆಸ್ಪತ್ರೆಗಳನ್ನು ಸ್ಥಳಾಂತರಿಸುವ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
67
|
168 |
ಡಾ|| ಯತೀಂದ್ರ ಎಸ್ | ರಾಜ್ಯಾದ್ಯಂತ ಹೆಚ್ಚಿನ ನಾಡ ಕಛೇರಿಗಳು ಮತ್ತು ಕಿಯೋನಿಕ್ಸ್ ಗಳನ್ನು ಸ್ಥಾಪಿಸುವ ಕುರಿತು | ಕಂದಾಯ ಸಚಿವರು | |
68
|
169 |
ಡಾ|| ಯತೀಂದ್ರ ಎಸ್ | ಮಹಿಳೆಯರ ಉಪಯೋಗಕ್ಕಾಗಿ ಪ್ರತ್ಯೇಕ ಹೆಚ್ಚು ಪಿಂಕ್ ಬಸ್ಗಳ ಒದಗಿಸುವ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
69
|
132 |
ಡಾ|| ಉಮಾಶ್ರೀ | ಕಂದಾಯ ಇಲಾಖೆಯಲ್ಲಿ ಜನ ಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ | ಕಂದಾಯ ಸಚಿವರು | |
70
|
134 |
ಡಾ|| ಉಮಾಶ್ರೀ | ರಾಜ್ಯದ ಮೀನುಗಾರರಿಗೆ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
71
|
135 |
ಡಾ|| ಉಮಾಶ್ರೀ | ಜಮೀನುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ | ಕಂದಾಯ ಸಚಿವರು | |
72
|
136 |
ಡಾ|| ಉಮಾಶ್ರೀ | ಮುಜರಾಯಿ ಇಲಾಖೆಯಲ್ಲಿ ಬರುವ ದೇವಸ್ಥಾನಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
73
|
160 |
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ | ಗ್ರೂಪ್ ಡಿ ಹುದ್ದೆಗಳ ಭರ್ತಿ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
74
|
161 |
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ | ಬೀದರ್ ಜಿಲ್ಲೆಯಲ್ಲಿ ಮನೆಗಳ ಹಂಚಿಕೆ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
75
|
162 |
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ | ಬೀದರ್ ಜಿಲ್ಲೆ ಔರಾದ್ ತಾಲೂಕಿನ ಕುಂದಗೋಳ ಗ್ರಾಮದ ಸೇತುವೆ ನಿರ್ಮಾಣ ಕುರಿತು | ಲೋಕೋಪಯೋಗಿ ಸಚಿವರು | |
76
|
163 |
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ | ಮತ್ಸ್ಯ ಸಂಪದ ಯೋಜನೆ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
77
|
188 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿರುವ ಪಶು ಆಸ್ಪತ್ರೆಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
78
|
189 |
ಶ್ರೀಮತಿ ಹೇಮಲತಾ ನಾಯಕ್ | ನಿಗಮ ಮಂಡಳಿಗಳಿಂದ ಕೈಗೊಳ್ಳಲಾಗಿರುವ ಕಾಮಗಾರಿ ಕುರಿತು | ಲೋಕೋಪಯೋಗಿ ಸಚಿವರು | |
79
|
190 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿರುವ ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ಬರುವ ರಸ್ತೆಗಳ ಕುರಿತು | ಲೋಕೋಪಯೋಗಿ ಸಚಿವರು | |
80
|
130 |
ಶ್ರೀ ಸುನೀಲ್ ವಲ್ಯಾಪುರ್ | ಗ್ರಾಮ ಲೆಕ್ಕಾಧಿಕಾರಿಗಳು ಮೂಲ ಸೌಲಭ್ಯ ಕುರಿತು | ಕಂದಾಯ ಸಚಿವರು | |
81
|
131 |
ಶ್ರೀ ಸುನೀಲ್ ವಲ್ಯಾಪುರ್ | ಕರ್ನಾಟಕ ಭವನ ಅಭಿವೃದ್ಧಿ ಕುರಿತು | ಲೋಕೋಪಯೋಗಿ ಸಚಿವರು | |
82
|
181 |
ಶ್ರೀ ಸೂರಜ್ ರೇವಣ್ಣ | ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ರೇಷ್ಮೆ ಹುಳು ಸಾಕಾಣಿಕ ಮನೆಗಳಿಗೆ ಬಿಡುಗಡೆಯಾದ ಅನುದಾನಿತ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು |