Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 06-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
244 |
ಶ್ರೀ ಕೆ ಅಬ್ದುಲ್ ಜಬ್ಬರ್ | ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ ಪರೀಕ್ಷೆಗಳ ಅವಾಂತರದ ಕುರಿತು | ಮುಖ್ಯಮಂತ್ರಿಗಳು | |
2
|
245 |
ಶ್ರೀ ಕೆ ಅಬ್ದುಲ್ ಜಬ್ಬರ್ | ದಾವಣಗೆರೆ ಜಿಲ್ಲೆಗೆ ಸಣ್ಣ ನೀರಾವರಿ ಇಲಾಖೆಯಿಂದ ಬಂದಿರುವ ಅನುದಾನ/ ಕಾಮಗಾರಿಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
3
|
246 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಧ್ಯ ಮಾರಾಟ ಮಳಿಗೆಗಳ ಕುರಿತು | ಅಬಕಾರಿ ಸಚಿವರು | |
4
|
247 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಯ ಕುರಿತು | ಗೃಹ ಸಚಿವರು | |
5
|
220 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಬಿಬಿಎಂಪಿ ವ್ಯಾಪ್ತಿಯಲ್ಲಿನ ಎಲ್ಲಾ ಮಲ್ಟಿಪ್ಲೆಕ್ಸ್ ಮತ್ತು ಸಿಂಗಲ್ಸ್ ಸ್ಕ್ರೀನ್ ಗಳನ್ನು ಏಕರೂಪದ ದರವನ್ನು ನಿಗದಿಪಡಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
6
|
235 |
ಶ್ರೀ ಡಿ.ಎಸ್. ಆರುಣ್ | ಬೆಂಗಳೂರು ಕೇಂದ್ರ ಕಾರಾಗೃಹದ ಕುರಿತು | ಗೃಹ ಸಚಿವರು | |
7
|
236 |
ಶ್ರೀ ಡಿ.ಎಸ್. ಆರುಣ್ | ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಸಹಾಯಕ ವೃಂದದಿಂದ ಹಿರಿಯ ಸಹಾಯಕ ವೃಂದಕ್ಕೆ ಮುಂಬಡ್ತಿ ನೀಡುವಲ್ಲಿ ಅನ್ಯಾಯ ಆಗಿರುವ ಬಗ್ಗೆ | ಮುಖ್ಯಮಂತ್ರಿಗಳು | |
8
|
237 |
ಶ್ರೀ ಡಿ.ಎಸ್. ಆರುಣ್ | ಬಿಬಿಎಂಪಿ ವಾರ್ಡ್ ಸಂಖ್ಯೆ:100ರಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಪಾರ್ಕ್ ನಲ್ಲಿನ ಅವ್ಯವಸ್ಥೆ ಬಗ್ಗೆ | ಉಪ ಮುಖ್ಯಮಂತ್ರಿಗಳು | |
9
|
238 |
ಶ್ರೀ ಡಿ.ಎಸ್. ಆರುಣ್ | ಬೆಂಗಳೂರು ವ್ಯಾಪ್ತಿಯಲ್ಲಿನ ಅನಧಿಕೃತ ಆಸ್ತಿಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
10
|
295 |
ಶ್ರೀಮತಿ ಭಾರತಿ ಶೆಟ್ಟಿ | ಅಗ್ನಿಶಾಮಕ ಇಲಾಖೆಯಿಂದ MOCK DRILL ಬಗ್ಗೆ | ಗೃಹ ಸಚಿವರು | |
11
|
296 |
ಶ್ರೀಮತಿ ಭಾರತಿ ಶೆಟ್ಟಿ | BBMP ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
12
|
298 |
ಶ್ರೀಮತಿ ಭಾರತಿ ಶೆಟ್ಟಿ | ವಾಲ್ಮೀಕಿ ನಿಗಮದ ಹಗರಣದ ಕುರಿತು | ಮುಖ್ಯಮಂತ್ರಿಗಳು | |
13
|
265 |
ಶ್ರೀ ಎಸ್.ಎಲ್. ಭೋಜೇಗೌಡ | ರಸ್ತೆ ಗುಂಡಿ ಮುಚ್ಚುವ ಮತ್ತು ದುರಸ್ತಿ ಪಡಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
14
|
311 |
ಶ್ರೀ ಚಿದಾನಂದ್ ಎಂ ಗೌಡ | ತುಮಕೂರು ನಗರದಲ್ಲಿ ಮಾತ್ರೆಗಳನ್ನು ಮಾದಕ ವಸ್ತುಗಳನ್ನಾಗಿ ಮಾರಾಟ ಮಾಡುತ್ತಿರುವ ಬಗ್ಗೆ | ಗೃಹ ಸಚಿವರು | |
15
|
312 |
ಶ್ರೀ ಚಿದಾನಂದ್ ಎಂ ಗೌಡ | ಬಿಬಿಎಂಪಿ ವ್ಯಾಪ್ತಿಯ ಕೆರೆಗಳ ಒತ್ತುವರಿಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
16
|
313 |
ಶ್ರೀ ಚಿದಾನಂದ್ ಎಂ ಗೌಡ | ಬೆಂಗಳೂರು ಮೆಟ್ರೋ ಸಹಜ ಪ್ರಯಾಣದರ ಏರಿಕೆಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
17
|
316 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರಿನಲ್ಲಿನ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣದ ಕುರಿತು | ಉಪ ಮುಖ್ಯಮಂತ್ರಿಗಳು | |
18
|
317 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕೆರೆಗಳ ಕುರಿತು | ಉಪ ಮುಖ್ಯಮಂತ್ರಿಗಳು | |
19
|
318 |
ಶ್ರೀ ಹೆಚ್.ಎಸ್. ಗೋಪಿನಾಥ್ | ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಯರ ಬಗ್ಗೆ | ಗೃಹ ಸಚಿವರು | |
20
|
319 |
ಶ್ರೀ ಹೆಚ್.ಎಸ್. ಗೋಪಿನಾಥ್ | ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹಾಗೂ ವರ್ಗಾವಣೆಯ ಬಗ್ಗೆ | ಮುಖ್ಯಮಂತ್ರಿಗಳು | |
21
|
320 |
ಶ್ರೀ ಹೆಚ್.ಎಸ್. ಗೋಪಿನಾಥ್ | ಸರ್ಕಾರ ಆರ್ಥಿಕ ಇಲಾಖೆಯಿಂದ ಇಲಾಖೆಗಳಿಗೆ ನೀಡಿರುವ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | 22
|
262 |
ಶ್ರೀ ಗೋವಿಂದ ರಾಜು | ಅಬಕಾರಿ ಇಲಾಖೆಯಲ್ಲಿ ಸಿಎಲ್ 7 ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ | ಅಬಕಾರಿ ಸಚಿವರು |
23
|
264 |
ಶ್ರೀ ಗೋವಿಂದ ರಾಜು | TDR ಮೂಲಕ ಭೂ ಪರಿಹಾರ ನೀಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
24
|
248 |
ಶ್ರೀಮತಿ ಹೇಮಲತಾ ನಾಯಕ್ | ಲೋಕಸೇವಾ ಆಯೋಗದಿಂದ ಹುದ್ದೆಗಳ ಭರ್ತಿ ಕುರಿತು | ಮುಖ್ಯಮಂತ್ರಿಗಳು | |
25
|
249 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯ ಕ್ರೀಡಾಂಗಣಗಳ ಕುರಿತು | ಮುಖ್ಯಮಂತ್ರಿಗಳು | |
26
|
250 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯ ಕೆರೆಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
27
|
205 |
ಶ್ರೀ ಐವನ್ ಡಿʼಸೋಜಾ | ಕೆಪಿಎಸ್ ಸಿ ಸದಸ್ಯರ ಸಂಖ್ಯೆ ನಿಗದಿಪಡಿಸಲು ಇರುವ ಮಾನದಂಡಗಳ ಬಗ್ಗೆ | ಮುಖ್ಯಮಂತ್ರಿಗಳು | |
28
|
206 |
ಶ್ರೀ ಐವನ್ ಡಿʼಸೋಜಾ | ಅಬಕಾರಿ ಇಲಾಖೆಯಿಂದ ಒಂದು ದಿನದ ಮದ್ಯ ಮಾರಾಟಕ್ಕೆ ನೀಡಿದ ಪರವಾನಗಿ ಬಗ್ಗೆ | ಅಬಕಾರಿ ಸಚಿವರು | |
29
|
207 |
ಶ್ರೀ ಐವನ್ ಡಿʼಸೋಜಾ | ಕರಾವಳಿ ಜಿಲ್ಲೆಗಳಲ್ಲಿ ಕೋಮು ಸೌಹಾರ್ದತೆ ಕಾಪಾಡುವ ಬಗ್ಗೆ | ಗೃಹ ಸಚಿವರು | |
30
|
208 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇರುವ ಕಿಂಡಿ ಅಣೆಕಟ್ಟುಗಳ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
31
|
209 |
ಶ್ರೀ ಐವನ್ ಡಿʼಸೋಜಾ | ಕರಾವಳಿ ಭಾಗದಲ್ಲಿ ಉಚ್ಚ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪಿಸುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
32
|
260 |
ಶ್ರೀ ಟಿ ಎನ್ ಜವರಾಯಿ ಗೌಡ | ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣದ ಬಗ್ಗೆ | ಉಪ ಮುಖ್ಯಮಂತ್ರಿಗಳು | |
33
|
261 |
ಶ್ರೀ ಟಿ ಎನ್ ಜವರಾಯಿ ಗೌಡ | ಹೊಸದಾಗಿ ನಿರ್ಮಾಣ ಮಾಡುವ ಮೆಟ್ರೋ ಮಾರ್ಗದಲ್ಲಿ ಡಬಲ್ ಡೆಕ್ಕರ್ ಫ್ಲೈ ಓವರ್ ಕುರಿತು | ಉಪ ಮುಖ್ಯಮಂತ್ರಿಗಳು | |
34
|
286 |
ಶ್ರೀ ಕುಶಾಲಪ್ಪ ಎಂ ಪಿ | ರಾಜ್ಯದ ನಕ್ಸಲ್ ನಿಗ್ರಹ ಪಡೆಯ ಕುರಿತು | ಗೃಹ ಸಚಿವರು | |
35
|
287 |
ಶ್ರೀ ಕುಶಾಲಪ್ಪ ಎಂ ಪಿ | ಶಿಷ್ಟಾಚಾರ ನಿಯಮಗಳ ಕುರಿತು | ಮುಖ್ಯಮಂತ್ರಿಗಳು | |
36
|
276 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಪೊಲೀಸ್ ಸಿಬ್ಬಂದಿಗಳ ನೇಮಕಾತಿ ಬಗ್ಗೆ | ಗೃಹ ಸಚಿವರು | |
37
|
277 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಕೆಪಿಎಸ್ ಸಿ ಯ ಅವಾಂತರದ ಕುರಿತು | ಮುಖ್ಯಮಂತ್ರಿಗಳು | |
38
|
278 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯ ಸರ್ಕಾರಿ ನೌಕರರ ವೇತನ/ ಭತ್ಯಯಾಗಳ ಪಾವತಿ ಬಗ್ಗೆ | ಮುಖ್ಯಮಂತ್ರಿಗಳು | |
39
|
216 |
ಶ್ರೀ ಮಧು ಜಿ ಮಾದೇಗೌಡ | ಮಂಡ್ಯದಲ್ಲಿರುವ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ ವಸತಿ ಗೃಹಗಳು ಶಿಥಿಲವಾಗಿರುವ ಕುರಿತು | ಉಪ ಮುಖ್ಯಮಂತ್ರಿಗಳು | |
40
|
217 |
ಶ್ರೀ ಮಧು ಜಿ ಮಾದೇಗೌಡ | ಸುಳ್ಳು ಸುದ್ದಿ ಪ್ರಸಾರ ತಡೆ ಕುರಿತು | ಗೃಹ ಸಚಿವರು | |
41
|
218 |
ಶ್ರೀ ಮಧು ಜಿ ಮಾದೇಗೌಡ | ಕರ್ನಾಟಕ ಕೇಡರ್ ನ IAS, IPS & IFS ಹುದ್ದೆಗಳ ಕುರಿತು | ಮುಖ್ಯಮಂತ್ರಿಗಳು | |
42
|
219 |
ಶ್ರೀ ಮಧು ಜಿ ಮಾದೇಗೌಡ | ರಾಜ್ಯದ ನೀರಾವರಿ ಜಲಾಶಯ / ಅಣೆಕಟ್ಟು ಸ್ಥಳಗಳಲ್ಲಿ ಉದ್ಯಾನ ಅಭಿವೃದ್ಧಿಪಡಿಸುವ ಕುರಿತು | ಉಪ ಮುಖ್ಯಮಂತ್ರಿಗಳು | |
43
|
240 |
ಶ್ರೀ ಮಂಜುನಾಥ್ ಭಂಡಾರಿ | ಮಂಗಳೂರು ಪಿಲಿಕುಳ ಪ್ರಾಧಿಕಾರಗಳನ್ನು ಪಿಲಿಕುಳ ಮಂಡಳಿಯನ್ನಾಗಿ ರಚಿಸುವ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
44
|
241 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಇಲಾಖೆಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಕುರಿತು | ಮುಖ್ಯಮಂತ್ರಿಗಳು | |
45
|
242 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡಗಳ ಪಟ್ಟಿಯನ್ನು ಮಾರ್ಪಾಡು ಮಾಡುವ ಕುರಿತು | ಮುಖ್ಯಮಂತ್ರಿಗಳು | |
46
|
243 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ದಾಖಲಾಗುವ ಪ್ರಥಮ ಮಾಹಿತಿ ವರದಿಗಳ ಕುರಿತು | ಗೃಹ ಸಚಿವರು | |
47
|
301 |
ಶ್ರೀ ಸಿ.ಎನ್.ಮಂಜೇಗೌಡ | ನಾಗರಿಕ ಸೇವೆಗಳ ದರ ಏರಿಕೆ ಕುರಿತು | ಮುಖ್ಯಮಂತ್ರಿಗಳು | |
48
|
302 |
ಶ್ರೀ ಸಿ.ಎನ್.ಮಂಜೇಗೌಡ | ಮೆಟ್ರೋ ದರ ಏರಿಕೆ ಕುರಿತು | ಉಪ ಮುಖ್ಯಮಂತ್ರಿಗಳು | |
49
|
303 |
ಶ್ರೀ ಸಿ.ಎನ್.ಮಂಜೇಗೌಡ | ಮಧ್ಯವ್ಯಾಸನಿಗಳಿಂದ ಆಗುತ್ತಿರುವ ತೊಂದರೆಗಳ ಕುರಿತು | ಅಬಕಾರಿ ಸಚಿವರು | |
50
|
69 |
ಡಾ|| ಎಂ ಜಿ ಮುಳೆ | ಬೆಂಗಳೂರು ನಗರದಲ್ಲಿರುವ ಕೊಳಚಿ ಪ್ರದೇಶಗಳ ಅಭಿವೃದ್ಧಿ ಬಗ್ಗೆ | ಉಪ ಮುಖ್ಯಮಂತ್ರಿಗಳು | |
51
|
321 |
ಡಾ|| ಎಂ ಜಿ ಮುಳೆ | ಕಾರಂಜಾ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ದೊರಕಿಸಿ ಕೊಡುವ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
52
|
323 |
ಡಾ|| ಎಂ ಜಿ ಮುಳೆ | ಸಂಚಾರಿ ಅಪರಾಧಗಳ ಶುಲ್ಕ ಕಡಿಮೆ ಮಾಡುವ ಬಗ್ಗೆ | ಗೃಹ ಸಚಿವರು | |
53
|
324 |
ಡಾ|| ಎಂ ಜಿ ಮುಳೆ | ಸೈಬರ್ ಅಪರಾಧಗಳ ಬಗ್ಗೆ | ಗೃಹ ಸಚಿವರು | |
54
|
267 |
ಶ್ರೀ ಕೆ ಎಸ್ ನವೀನ್ | ಬೆಂಗಳೂರು ನಗರ ವ್ಯಾಪ್ತಿಗೆ ಬರುವ ರಸ್ತೆಗಳ ಅಭಿವೃದ್ಧಿ ಬಗ್ಗೆ | ಉಪ ಮುಖ್ಯಮಂತ್ರಿಗಳು | |
55
|
268 |
ಶ್ರೀ ಕೆ ಎಸ್ ನವೀನ್ | ರಾಜ್ಯದಲ್ಲಿರುವ ಪೊಲೀಸ್ ಇನ್ಸಪೆಕ್ಟರ್ ಗಳ ವರ್ಗಾವಣೆ ಬಗ್ಗೆ | ಗೃಹ ಸಚಿವರು | |
56
|
304 |
ಶ್ರೀ ಎಂ.ನಾಗರಾಜು | ಬೆಳಗಾವಿ ಜಿಲ್ಲೆಯಲ್ಲಿ ಕ್ರೀಡಾಂಗಣಗಳನ್ನು ನಿರ್ಮೀಸುವ ಬಗ್ಗೆ | ಮುಖ್ಯಮಂತ್ರಿಗಳು | |
57
|
305 |
ಶ್ರೀ ಎಂ.ನಾಗರಾಜು | ಬಿಬಿಎಂಪಿ ವ್ಯಾಪ್ತಿಯ ರಸ್ತೆಯ ಅಗಲೀಕರಣ ಕುರಿತು | ಉಪ ಮುಖ್ಯಮಂತ್ರಿಗಳು | |
58
|
306 |
ಶ್ರೀ ಎಂ.ನಾಗರಾಜು | ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಕುರಿತು | ಗೃಹ ಸಚಿವರು | |
59
|
307 |
ಶ್ರೀ ಎಂ.ನಾಗರಾಜು | ರಾಜ್ಯದಲ್ಲಿರುವ ಪ್ರವಾಸಿ ತಾಣಗಳ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
60
|
308 |
ಶ್ರೀ ಎಂ.ನಾಗರಾಜು | ಸಣ್ಣ ನೀರಾವರಿ ಯೋಜನೆಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
61
|
224 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಕೆಪಿಎಸ್ ಸಿ ಇಂದ ನಡೆಸುವ ನೇಮಕಾತಿ ಪರೀಕ್ಷೆಗಳ ಲೋಪ ದೋಷಗಳ ಕುರಿತು | ಮುಖ್ಯಮಂತ್ರಿಗಳು | |
62
|
221 |
ಶ್ರೀ ಪುಟ್ಟಣ್ಣ | ಬಿಬಿಎಂಪಿ ವ್ಯಾಪ್ತಿಯ ಶಾಲಾ ಕಾಲೇಜುಗಳ ಹೊರಗುತ್ತಿಗೆ ಶಿಕ್ಷಕರಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
63
|
275 |
ಶ್ರೀ ಪಿ.ಹೆಚ್.ಪೂಜಾರ್ | ಪ್ರಾದೇಶಿಕ ಅಸಮತೋಲನ ದೃಷ್ಟಿಯಿಂದ ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ | ಮುಖ್ಯಮಂತ್ರಿಗಳು | |
64
|
252 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಡಿಜಿಟಲ್ ಅರೆಸ್ಟ್ ವಂಚನೆಯಿಂದ ಅಮಾಯಕರು ನಿರಂತರವಾಗಿ ವಂಚನೆಗೆ ಒಳಗಾಗುತ್ತಿರುವ ಬಗ್ಗೆ | ಗೃಹ ಸಚಿವರು | |
65
|
253 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಮಧ್ಯದಂಗಡಿಗಳ ಪರವಾನಗಿಗಳನ್ನು ಹರಾಜು ಹಾಕುವ ಪ್ರಸ್ತಾವನೆ ಬಗ್ಗೆ | ಅಬಕಾರಿ ಸಚಿವರು | |
66
|
254 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಹಳೆಯ ಪಿಂಚಣಿ ಯೋಜನೆ ಜಾರಿ ಕುರಿತು | ಮುಖ್ಯಮಂತ್ರಿಗಳು | |
67
|
255 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕ್ರೀಡಾ ಹಾಸ್ಟೆಲ್ ಗಳ ಬಗ್ಗೆ | ಮುಖ್ಯಮಂತ್ರಿಗಳು | |
68
|
210 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ | ಗೃಹ ಸಚಿವರು | |
69
|
214 |
ಶ್ರೀ ಸಿ.ಟಿ.ರವಿ | ಗ್ಯಾರೆಂಟಿ ಯೋಜನೆಗಳಿಂದ ಅಭಿವೃದ್ಧಿ ಕಾಮಗಾರಿ ಕುಂಠಿತವಾಗಿರುವ ಬಗ್ಗೆ | ಮುಖ್ಯಮಂತ್ರಿಗಳು | |
70
|
211 |
ಶ್ರೀ ಸಿ.ಟಿ.ರವಿ | ಭದ್ರಾ ಅಣೆಕಟ್ಟಿನಿಂದ ಕುಡಿಯುವ ನೀರು ಒದಗಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
71
|
212 |
ಶ್ರೀ ಸಿ.ಟಿ.ರವಿ | ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಒಳಾಂಗಣ/ ಫುಟ್ಬಾಲ್ ಕ್ರೀಡಾಂಗಣ ನಿರ್ಮಿಸುವ ಕಾಮಗಾರಿ ಬಗ್ಗೆ | ಮುಖ್ಯಮಂತ್ರಿಗಳು | |
72
|
213 |
ಶ್ರೀ ಸಿ.ಟಿ.ರವಿ | ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸುವ ಬಗ್ಗೆ | ಮುಖ್ಯಮಂತ್ರಿಗಳು | |
73
|
231 |
ಶ್ರೀ ಎನ್.ರವಿಕುಮಾರ್ | ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಕುರಿತು | ಗೃಹ ಸಚಿವರು | |
74
|
227 |
ಶ್ರೀ ಎನ್.ರವಿಕುಮಾರ್ | ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು | ಉಪ ಮುಖ್ಯಮಂತ್ರಿಗಳು | |
75
|
228 |
ಶ್ರೀ ಎನ್.ರವಿಕುಮಾರ್ | ನಾರಾಯಣಪುರ ಬಲದಂಡೆ ಕಾಲುವೆಯ ಅಕ್ರಮಗಳ ಕುರಿತು | ಉಪ ಮುಖ್ಯಮಂತ್ರಿಗಳು | |
76
|
229 |
ಶ್ರೀ ಎನ್.ರವಿಕುಮಾರ್ | ಅಕ್ರಮವಾಗಿ ರಸ್ತೆ ವಿಭಾಜಕಗಳನ್ನು ತೆರೆವುಗೊಳಿಸಿದ ಕುರಿತು | ಗೃಹ ಸಚಿವರು | |
77
|
230 |
ಶ್ರೀ ಎನ್.ರವಿಕುಮಾರ್ | ಅಗ್ನಿಶಾಮಕ ಇಲಾಖೆಯ ನಿರ್ಲಕ್ಷದ ಕುರಿತು | ಗೃಹ ಸಚಿವರು | |
78
|
299 |
ಶ್ರೀ ಎಸ್ ವ್ಹಿ ಸಂಕನೂರ | ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು | ಮುಖ್ಯಮಂತ್ರಿಗಳು | |
79
|
225 |
ಶ್ರೀ ವೈ.ಎಂ.ಸತೀಶ್ | ಸರ್ಕಾರದ ವಿವಿಧ ಸ್ಥಳಗಳಲ್ಲಿ ನಿವೃತ್ತಿ ನೌಕರರನ್ನು ನೇಮಕ ಮಾಡಿಕೊಳ್ಳುತ್ತಿರುವ ಬಗ್ಗೆ | ಮುಖ್ಯಮಂತ್ರಿಗಳು | |
80
|
232 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ನಿವೃತ್ತ ಸರ್ಕಾರಿ ನೌಕರರನ್ನು ಸರ್ಕಾರಿ ಸೇವೆಗೆ ನಿಯೋಜಿಸುವುದನ್ನು ನಿರ್ಬಂಧಿಸಿ ಸರ್ಕಾರದಿಂದ ಹೊರಡಿಸಿರುವ ಆದೇಶದ ಬಗ್ಗೆ | ಮುಖ್ಯಮಂತ್ರಿಗಳು | |
81
|
257 |
ಶ್ರೀ ಸುನೀಲ್ ವಲ್ಯಾಪುರ್ | ಆನ್ಲೈನ್ ವಂಚನೆ ಪ್ರಕರಣ ಕುರಿತು | ಗೃಹ ಸಚಿವರು | |
82
|
258 |
ಶ್ರೀ ಸುನೀಲ್ ವಲ್ಯಾಪುರ್ | ಸಣ್ಣಕೆರೆಗಳು ಮತ್ತು ಅಂತರ್ಜಲ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
83
|
259 |
ಶ್ರೀ ಸುನೀಲ್ ವಲ್ಯಾಪುರ್ | ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋಫೈನಾನ್ಸ್ ಗಳ ಕುರಿತು | ಮುಖ್ಯಮಂತ್ರಿಗಳು | |
84
|
309 |
ಶ್ರೀ ಶರವಣ ಟಿ.ಎ. | ಪಿ ಆರ್ ಆರ್ 2 ಯೋಜನೆಯ ಅನುಷ್ಠಾನದ ಕುರಿತು | ಉಪ ಮುಖ್ಯಮಂತ್ರಿಗಳು | |
85
|
310 |
ಶ್ರೀ ಶರವಣ ಟಿ.ಎ. | ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ದರ ಹೆಚ್ಚಳದ ಕುರಿತು | ಉಪ ಮುಖ್ಯಮಂತ್ರಿಗಳು | |
86
|
300 |
ಶ್ರೀ ಶಶೀಲ್ ಜಿ. ನಮೋಶಿ | ಕಲಬುರಗಿ ಜಿಲ್ಲೆಯ ದೇವರಿಗೆ ಪುರಸಭೆ ಚುನಾವಣೆಯಲ್ಲಿ ಏಕ ಪಕ್ಷವಾಗಿ ಕಾನೂನು ಉಲ್ಲಂಘನೆ ಮಾಡಿ ಸದಸ್ಯರನ್ನು ಅಪಹರಿಸಿದ್ದಲ್ಲದೆ ಜಿಲ್ಲೆಯ ಶಾಸಕರ ಮೇಲೆ ದೌರ್ಜನ್ಯ ನಡೆಸಿದ ಪೊಲೀಸ್ ಅಧಿಕಾರಿಗಳ ಬಗ್ಗೆ | ಗೃಹ ಸಚಿವರು | |
87
|
355 |
ಶ್ರೀ ಶಶೀಲ್ ಜಿ. ನಮೋಶಿ | ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಕುರಿತು | ಮುಖ್ಯಮಂತ್ರಿಗಳು | |
88
|
356 |
ಶ್ರೀ ಶಶೀಲ್ ಜಿ. ನಮೋಶಿ | ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಕುರಿತು | ಮುಖ್ಯಮಂತ್ರಿಗಳು | |
89
|
357 |
ಶ್ರೀ ಶಶೀಲ್ ಜಿ. ನಮೋಶಿ | ಬೀದರ್ ಜಿಲ್ಲೆಯಲ್ಲಿ ನಡೆದ ಬ್ಯಾಂಕ್ ದರೋಡೆಯಲ್ಲಿ ಸಾವಿಗೀಡಾದ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
90
|
293 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಜನಾಂಗದವರಿಗೆ ನೀರಿನ ಸಮಸ್ಯೆ ಕುರಿತು | ಮುಖ್ಯಮಂತ್ರಿಗಳು | |
91
|
294 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಬುಡಕಟ್ಟು ಜನರ ಪುನರ್ವಸತಿ ಕೇಂದ್ರಗಳ ಕುರಿತು | ಮುಖ್ಯಮಂತ್ರಿಗಳು | |
92
|
314 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಚಾಮರಾಜನಗರ ಜಿಲ್ಲೆಯ ಡೋಂಗ್ರಿ ಗರಾಸಿಯ ಜನಾಂಗದ ಕುರಿತು | ಮುಖ್ಯಮಂತ್ರಿಗಳು | |
93
|
281 |
ಶ್ರೀ ಡಿ ಟಿ ಶ್ರೀನಿವಾಸ್ | ಅಭಿವೃದ್ಧಿ ನಿಗಮಗಳಿಗೆ ನೀಡಿರುವ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
94
|
282 |
ಶ್ರೀ ಡಿ ಟಿ ಶ್ರೀನಿವಾಸ್ | ಪ್ರವಾಸೋದ್ಯಮ ಇಲಾಖೆಯಿಂದ ಲಘು ವಾಹನಗಳನ್ನು ನೀಡಿರುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
95
|
283 |
ಶ್ರೀ ಡಿ ಟಿ ಶ್ರೀನಿವಾಸ್ | ಸಣ್ಣ ನೀರಾವರಿ ಇಲಾಖೆಯಿಂದ ನೀಡಿರುವ ಯೋಜನೆಗಳ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
96
|
284 |
ಶ್ರೀ ಡಿ ಟಿ ಶ್ರೀನಿವಾಸ್ | ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
97
|
234 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಯಾಣಗುಂಡಿ ಮಾತಾ ಮಾಣಿಕೇಶ್ವರಿ ದೇವಸ್ಥಾನವನ್ನು ಕರ್ನಾಟಕ ನೀರಾವರಿ ನಿಗಮದವತಿಯಿಂದ ಅಭಿವೃದ್ಧಿ ಪಡಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
98
|
269 |
ಡಾ|| ಉಮಾಶ್ರೀ | ಮೈಕ್ರೋ ಫೈನಾನ್ಸ್ ಕಂಪನಿಗಳ ಬಗ್ಗೆ | ಮುಖ್ಯಮಂತ್ರಿಗಳು | |
99
|
270 |
ಡಾ|| ಉಮಾಶ್ರೀ | ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
100
|
271 |
ಡಾ|| ಉಮಾಶ್ರೀ | ಮಹಿಳೆಯರಿಗೆ ಬಡ್ಡಿ ಸಹಾಯಧನ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
101
|
272 |
ಡಾ|| ಉಮಾಶ್ರೀ | ಬೀದಿ ನಾಯಿಗಳಲ್ಲಿ ರೇಬೀಸ್ ರೋಗ ತಡೆಯುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
102
|
222 |
ಶ್ರೀ ಬಸನಗೌಡ ಬಾದರ್ಲಿ | ಕಾನೂನು ಕಾಲೇಜು ಮಂಜೂರಾತಿ ನೀಡುವ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
103
|
288 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೀದರ್ ಜಿಲ್ಲೆಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಅನುದಾನ ಬಿಡುಗಡೆ ಕುರಿತು | ಮುಖ್ಯಮಂತ್ರಿಗಳು | |
104
|
289 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೀದರ್ ಜಿಲ್ಲೆಯ ವ್ಯಾಪ್ತಿಯಲ್ಲಿ ದರೋಡೆ, ಕಳ್ಳತನ ಹತ್ಯೆ ಹೆಚ್ಚಾಗಿರುವ ಕುರಿತು | ಗೃಹ ಸಚಿವರು | |
105
|
290 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೀದರ್ ಜಿಲ್ಲೆಯಲ್ಲಿ ಕ್ರೀಡಾಂಗಣ ನಿರ್ಮಾಣ ಕುರಿತು | ಮುಖ್ಯಮಂತ್ರಿಗಳು | |
106
|
291 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೀದರ್ ಜಿಲ್ಲೆಯ ಕೆರೆಗಳ ನಿರ್ಮಾಣ ಮತ್ತು ಆಧುನೀಕರಣ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
107
|
292 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
108
|
226 |
ಶ್ರೀ ವೈ.ಎಂ.ಸತೀಶ್ | ಅಂಗವಿಕಲರ ಕಲ್ಯಾಣ ಇಲಾಖೆಗೆ ಅನುದಾನ ನೀಡದೆ ಅಂಗವಿಕಲರುಗಳಿಗೆ ಆಗಿರುವ ತೊಂದರೆ ಬಗ್ಗೆ | ಮುಖ್ಯಮಂತ್ರಿಗಳು |