ದಿನಾಂಕ 09-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
558
ಶ್ರೀ ಎನ್. ರವಿಕುಮಾರ್ ಹೊಸದಾಗಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
2
559
ಶ್ರೀ ಎನ್. ರವಿಕುಮಾರ್ ಡೀಮ್ಡ್ ಯೂನಿವರ್ಸಿಟಿ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
3
560
ಶ್ರೀ ಎನ್. ರವಿಕುಮಾರ್ ವೈದ್ಯಕೀಯ ಶಿಕ್ಷಣ ಇಲಾಖೆಯ ಅನುದಾನ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
4
561
ಶ್ರೀ ಎನ್. ರವಿಕುಮಾರ್ ಹಲಾಲ್ ಪ್ರಮಾಣ ಪತ್ರದ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
5
563
ಶ್ರೀ ಟಿ.ಎನ್. ಜವರಾಯಿ ಗೌಡ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ L.K.G, U.K.G ತೆರೆಯುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
6
564
ಶ್ರೀ ಟಿ.ಎನ್. ಜವರಾಯಿ ಗೌಡ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೋಧಕ ಸಿಬ್ಬಂದಿಗಳ ಕುರಿತು ಉನ್ನತ ಶಿಕ್ಷಣ ಸಚಿವರು
7
564
ಶ್ರೀ ಟಿ.ಎನ್. ಜವರಾಯಿ ಗೌಡ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೋಧಕ ಸಿಬ್ಬಂದಿಗಳ ಕುರಿತು ಉನ್ನತ ಶಿಕ್ಷಣ ಸಚಿವರು
8
565
ಶ್ರೀ ಟಿ.ಎನ್. ಜವರಾಯಿ ಗೌಡ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ಸರಬರಾಜು ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
9
566
ಶ್ರೀ ಟಿ.ಎನ್. ಜವರಾಯಿ ಗೌಡ ಹೊಸದಾಗಿ ಬಿ.ಪಿ.ಎಲ್ ಕಾರ್ಡ್ಗಳ ವಿತರಣೆ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
10
568
ಶ್ರೀ ಐವನ್ ಡಿ’ಸೋಜಾ ರಾಜ್ಯದಲ್ಲಿ ಪಡಿತರ ನ್ಯಾಯಬೆಲೆ ಅಂಗಡಿಗಳಲ್ಲಿ ಸೌಲಭ್ಯ ಒದಗಿಸುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
11
569
ಶ್ರೀ ಐವನ್ ಡಿ’ಸೋಜಾ ಮಂಗಳೂರಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉನ್ನತೀಕರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
12
570
ಶ್ರೀ ಐವನ್ ಡಿ’ಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚಾಗುತ್ತಿರುವ ಬಗ್ಗೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
13
571
ಶ್ರೀ ಐವನ್ ಡಿ’ಸೋಜಾ ದಕ್ಷಿಣ ಕನ್ನಡ ಜಿಲ್ಲೆಯ ವೆನ್‌ಲಾಕ್ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಮತ್ತು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ಸ್ಯಾಟ್‌ಲೈಟ್ ಸೆಂಟರ್ ಸ್ಥಾಪಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
14
572
ಶ್ರೀ ಜಗದೇವ್ ಗುತ್ತೇದಾರ್ ನಲಿ-ಕಲಿ ಯೋಜನೆಯ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
15
573
ಶ್ರೀ ಡಿ.ಟಿ ಶ್ರೀನಿವಾಸ್ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
16
574
ಶ್ರೀ ಡಿ.ಟಿ ಶ್ರೀನಿವಾಸ್ ರಾಜ್ಯದಲ್ಲಿರುವ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳ ಮಾಹಿತಿ ಕುರಿತು ಉನ್ನತ ಶಿಕ್ಷಣ ಸಚಿವರು
17
576
ಶ್ರೀ ಡಿ.ಟಿ ಶ್ರೀನಿವಾಸ್ ಖಾಸಗಿ ITI ತರಬೇತಿ ಪಡೆಯುತ್ತಿರುವ ಅಚಿಣ-೧ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
18
577
ಶ್ರೀ ಡಿ.ಟಿ ಶ್ರೀನಿವಾಸ್ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬೆಸ್ಕಾಂ ೨೦೨೨ರ ಸಮಸ್ಯೆಯ ಬಗ್ಗೆ ಇಂಧನ ಸಚಿವರು
19
580
ಶ್ರೀ ಪುಟ್ಟಣ್ಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಡಿಯಲ್ಲಿನ ಕಾಲೇಜುಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
20
582
ಶ್ರೀ ಶಿವಕುಮಾರ್ ಕೆ ರಾಜ್ಯದ ಅರಣ್ಯದಲ್ಲಿ ಸಫಾರಿಯ ಆದಾಯ ಮತ್ತು ಪ್ರಾರಂಭದ ಬಗ್ಗೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
21
583
ಶ್ರೀ ಶಿವಕುಮಾರ್ ಕೆ ಸರ್ಕಾರಿ ಆಸ್ಪತ್ರೆಗಳ ಯೋಜನೆ, ಔಷಧಿ ಮತ್ತು ಗೋದಾಮಿನ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
22
584
ಶ್ರೀ ಶಿವಕುಮಾರ್ ಕೆ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ವಿಶ್ವವಿದ್ಯಾನಿಲಯಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
23
585
ಶ್ರೀ ಶಿವಕುಮಾರ್ ಕೆ ಕಾನೂನು ಮತ್ತು ಮಾಪನ ಶಾಸ್ತ್ರ ಇಲಾಖೆಯಲ್ಲಿನ ಪ್ರಕರಣಗಳ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
24
592
ಡಾ|| ಉಮಾಶ್ರೀ ಸರ್ಕಾರಿ ಶಾಲಾ ಮಕ್ಕಳಿಂದ ಶಾಲೆಗಳಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
25
593
ಡಾ|| ಉಮಾಶ್ರೀ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
26
594
ಡಾ|| ಉಮಾಶ್ರೀ ರಾಜ್ಯದಲ್ಲಿ ಹೊಸ ಪಡಿತರ ಚೀಟಿಯನ್ನು ವಿತರಣೆ ಮಾಡುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
27
595
ಡಾ|| ಉಮಾಶ್ರೀ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
28
596
ಶ್ರೀ ವೈ.ಎಂ.ಸತೀಶ್ ಆಯುಷ್ ಇಲಾಖೆಯಲ್ಲಿ ಔಷಧಿಗಳ ಖರೀದಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
29
597
ಶ್ರೀ ವೈ.ಎಂ.ಸತೀಶ್ ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡುತ್ತಿರುವ ವೈದ್ಯರುಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
30
599
ಶ್ರೀ ಗೋವಿಂದ ರಾಜು ರಾಜ್ಯದ ಐದು ವಿದ್ಯುತ್ ಕಂಪನಿಗಳು ನಷ್ಟದಲ್ಲಿರುವ ಬಗ್ಗೆ ಇಂಧನ ಸಚಿವರು
31
600
ಶ್ರೀ ಗೋವಿಂದ ರಾಜು ರೈತರ ಮಕ್ಕಳಿಗೆ ಶೈಕ್ಷಣಿಕ ವೆಚ್ಚವನ್ನು ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
32
601
ಶ್ರೀ ಪ್ರದೀಪ್ ಶೆಟ್ಟರ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಂಡ ಶಾಲಾ ಶಿಕ್ಷಕರನ್ನು ಬಿಡುಗಡೆ ಮಾಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
33
603
ಶ್ರೀ ಎಸ್.ವ್ಹಿ.ಸಂಕನೂರ ರಾಜ್ಯದ ಸರ್ಕಾರಿ ಪದವಿ ಮಹಾವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಕುರಿತು ಉನ್ನತ ಶಿಕ್ಷಣ ಸಚಿವರು
34
604
ಶ್ರೀ ಎಸ್.ವ್ಹಿ.ಸಂಕನೂರ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಮುಚ್ಚಿರುವ ಹಾಗೂ ಶಿಕ್ಷಕರ ಖಾಲಿ ಹುದ್ದೆಗಳನ್ನು ತುಂಬುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
35
606
ಶ್ರೀ ರಾಮೋಜಿ ಗೌಡ ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
36
607
ಶ್ರೀ ರಾಮೋಜಿ ಗೌಡ ಕೆ.ಪಿ.ಟಿ.ಸಿ.ಎಲ್.ನಲ್ಲಿ ಬಾಕಿ ಇರುವ ನೇಮಕಾತಿ ಅಧಿಸೂಚನೆಗಳ ಬಗ್ಗೆ ಇಂಧನ ಸಚಿವರು
37
608
ಶ್ರೀ ರಾಮೋಜಿ ಗೌಡ ರೆವಿನ್ಯೂ ನಿವೇಶನಗಳಲ್ಲಿ ವಿದ್ಯುತ್ ಸಂಪರ್ಕ ನಿರಾಕರಿಸುತ್ತಿರುವ ಬಗ್ಗೆ ಇಂಧನ ಸಚಿವರು
38
609
ಶ್ರೀ ರಾಮೋಜಿ ಗೌಡ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
39
610
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಸರ್ಕಾರಿ ಶಾಲೆಗಳನ್ನು ಮುಚ್ಚಿರುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
40
611
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ವನ್ಯಜೀವಿ - ಮಾನವ ಸಂಘರ್ಷ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
41
612
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಾತಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು
42
614
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಖಾಲಿ ಹುದ್ದೆಗಳ ಬಗ್ಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು
43
613
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದಲ್ಲಿ ಕುಸುಮ್ “ಸಿ” ಯೋಜನೆ ಬಗ್ಗೆ ಇಂಧನ ಸಚಿವರು
44
615
ಶ್ರೀ ಬಸನಗೌಡ ಬಾದರ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಸಿಂಧನೂರು ತಾಲ್ಲೂಕನ್ನು ನೂತನ ಪ್ರತ್ಯೇಕ ಜಿಲ್ಲೆ ಎಂದು ಘೋಷಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
45
616
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿಗೆ ಹೊಸ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
46
617
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿಗೆ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
47
618
ಶ್ರೀ ಬಸನಗೌಡ ಬಾದರ್ಲಿ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಪಡಿತರ ಅಕ್ಕಿಯನ್ನು ನೇರವಾಗಿ ರಾಜ್ಯದ ರೈತರಿಂದ ಖರೀದಿಸುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
48
619
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನ PHC ಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
49
620 + 621
ಶ್ರೀ ಸಿ.ಟಿ. ರವಿ BPL ಪಡಿತರ ಚೀಟಿಗಳನ್ನು ನೀಡದಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
50
622
ಶ್ರೀ ಸಿ.ಟಿ. ರವಿ ವಿದ್ಯುತ್ ಪರಿವರ್ತಕಗಳನ್ನು ಸರಿಪಡಿಸಲು ವಿಳಂಬವಾಗುತ್ತಿರುವ ಬಗ್ಗೆ ಇಂಧನ ಸಚಿವರು
51
623
ಶ್ರೀ ಸಿ.ಟಿ. ರವಿ ಗಡಿಭಾಗದ ಶಾಲೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
52
625
ಶ್ರೀ ಕೆ. ವಿವೇಕಾನಂದ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಹುದೆಗಳನ್ನು ನೇಮಕ ಮಾಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
53
626
ಶ್ರೀ ಕೆ. ವಿವೇಕಾನಂದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
54
627
ಶ್ರೀ ಕೆ. ವಿವೇಕಾನಂದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಬಡ್ತಿ ನೀಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
55
628
ಶ್ರೀ ಕೆ. ವಿವೇಕಾನಂದ ಸರ್ಕಾರಿ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಕಾಲೇಜುಗಳ ವಿದ್ಯಾರ್ಥಿಗಳ ದಾಖಲಾತಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
56
630
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
57
631
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ನಕಲಿ ಪಿ.ಹೆಚ್.ಡಿ ಪ್ರಮಾಣ ಪತ್ರಗಳು ಸಲ್ಲಿಕೆಯಾಗಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
58
632
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಬೆಳ್ತಂಗಡಿ ತಾಲ್ಲೂಕಿನ ಆರೋಗ್ಯ ಕೇಂದ್ರಗಳಲ್ಲಿ ಹುದ್ದೆಗಳು ಖಾಲಿ ಇರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
59
633
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಉಜಿರೆ ಗ್ರಾಮದಲ್ಲಿ ೩೦ ಕೆ.ವಿ ವಿದ್ಯುತ್ ಘಟಕ ಪ್ರಾರಂಭದ ಬಗ್ಗೆ ಇಂಧನ ಸಚಿವರು
60
634
ಶ್ರೀ ಕೆ. ಅಬ್ದುಲ್ ಜಬ್ಬಾರ್ ಶಾಲಾ ಶಿಕ್ಷಣ ಇಲಾಖೆಯ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
61
635
ಶ್ರೀ ಕೆ. ಅಬ್ದುಲ್ ಜಬ್ಬಾರ್ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳು ಮತ್ತು ಮೂಲಸೌಕರ್ಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
62
636
ಶ್ರೀ ಕೆ. ಅಬ್ದುಲ್ ಜಬ್ಬಾರ್ ಸಾರ್ವಜನಿಕ ವಿತರಣೆ ವ್ಯವಸ್ಥೆ (PDS) ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
63
637
ಶ್ರೀ ಕೆ. ಅಬ್ದುಲ್ ಜಬ್ಬಾರ್ ಇಂಧನ ಇಲಾಖೆಯ ಹೊಸ ಯೋಜನೆಗಳು ಮತ್ತು ಹೂಡಿಕೆಗಳ ಕುರಿತು ಇಂಧನ ಸಚಿವರು
64
638
ಶ್ರೀ ಕೆ. ಅಬ್ದುಲ್ ಜಬ್ಬಾರ್ ಅರಣ್ಯ ವಿಸ್ತೀರ್ಣ ಮತ್ತು ಸಂರಕ್ಷಣೆ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
65
640
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿಶ್ವವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
66
640
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿಶ್ವವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
67
641
ಶ್ರೀ ಕೇಶವ ಪ್ರಸಾದ್ ಎಸ್ ಶಿಕ್ಷಣ ಇಲಾಖೆಗೆ ಸೇರಿದ ಸ್ಥಳದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
68
642
ಶ್ರೀ ಕೇಶವ ಪ್ರಸಾದ್ ಎಸ್ ಶಾಲಾ ಪ್ರವೇಶಾತಿ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
69
643
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲ್ಯಾಣ ಕರ್ನಾಟಕ ಆರೋಗ್ಯ ಕ್ಷೇತ್ರದಲ್ಲಿ ಹಿಂದುಳಿದಿರುವ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
70
645
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
71
646
ಶ್ರೀ ತಿಪ್ಪಣ್ಣಪ್ಪ ಕಮಕನೂರ ವಿಶ್ವವಿದ್ಯಾಲಯಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಕುರಿತು ಉನ್ನತ ಶಿಕ್ಷಣ ಸಚಿವರು
72
647
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಂಗನವಾಡಿ ಆಹಾರದ ಗುಣಮಟ್ಟದ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
73
649
ಶ್ರೀ ರಮೇಶ್ ಬಾಬು ಎಪಿಎಲ್ ಕಾರ್ಡ್ ಗಳ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
74
650
ಶ್ರೀ ರಮೇಶ್ ಬಾಬು ಬೆಸ್ಕಾಂನ ಎಚ್ ಡಿ ಮತ್ತು ಎಲ್ ಟಿ ಲೈನ್‌ಗಳ ಕುರಿತು ಇಂಧನ ಸಚಿವರು
75
651
ಶ್ರೀ ರಮೇಶ್ ಬಾಬು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಪಾಲಿಸುತ್ತಿರುವ ಸರ್ಕಾರಿ ನಿಯಮಾವಳಿಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
76
652
ಶ್ರೀ ರಮೇಶ್ ಬಾಬು ರಾಜ್ಯದಲ್ಲಿರುವ ಆಸ್ಪತ್ರೆಗಳು ಹಾಗೂ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
77
653
ಶ್ರೀ ಮಂಜುನಾಥ್ ಭಂಡಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯಕೀಯ ಪರಿಕರಗಳ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
78
654
ಶ್ರೀ ಮಂಜುನಾಥ್ ಭಂಡಾರಿ ಸಾರ್ವಜನಿಕ ವಿತರಣಾ ವ್ಯವಸ್ಯೆ (PDS) ಧಾನ್ಯಗಳು ದುರುಪಯೋಗ ತಡೆಯುವ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
79
655
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದ ಆರೋಗ್ಯ ಇಲಾಖೆಯ ವಿವಿಧ ಹಂತದ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಔಷಧಿಗಳನ್ನು ಪೂರೈಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
80
656
ಶ್ರೀ ಮಂಜುನಾಥ್ ಭಂಡಾರಿ ನದಿ ತೀರ ಪ್ರದೇಶಗಳ ಮತ್ತು ಜನವಸತಿ ಪ್ರದೇಶಗಳಲ್ಲಿ ಪರಿಸರ ಮಾಲಿನ್ಯ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
81
657
ಶ್ರೀ ಮಂಜುನಾಥ್ ಭಂಡಾರಿ ಸಮೂಹ ಸಂಪನ್ಮೂಲ ಕೇಂದ್ರಗಳಿಗೆ (ಅಖಅ) ಶಾಲೆಗಳ ವಿದ್ಯಾರ್ಥಿ ದತ್ತಾಂಶವನ್ನು ದಾಖಲಿಸುವ ಜವಾಬ್ದಾರಿ ವಹಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
81
658
ಶ್ರೀ ಮಧು ಜಿ. ಮಾದೇಗೌಡ ನಕಲಿ ಎಂ.ಫಿಲ್ ಮತ್ತು ಪಿಎಚ್.ಡಿ ಪ್ರಮಾಣ ಪತ್ರ ಕುರಿತು ಉನ್ನತ ಶಿಕ್ಷಣ ಸಚಿವರು
83
658
ಶ್ರೀ ಮಧು ಜಿ. ಮಾದೇಗೌಡ ನಕಲಿ ಎಂ.ಫಿಲ್ ಮತ್ತು ಪಿಎಚ್.ಡಿ ಪ್ರಮಾಣ ಪತ್ರ ಕುರಿತು ಉನ್ನತ ಶಿಕ್ಷಣ ಸಚಿವರು
84
659
ಶ್ರೀ ಮಧು ಜಿ. ಮಾದೇಗೌಡ ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
85
660
ಶ್ರೀ ಮಧು ಜಿ. ಮಾದೇಗೌಡ ಅರಣ್ಯ ಬೆಂಕಿ ಘಟನೆಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
86
660
ಶ್ರೀ ಮಧು ಜಿ. ಮಾದೇಗೌಡ ಅರಣ್ಯ ಬೆಂಕಿ ಘಟನೆಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
87
661
ಶ್ರೀ ಮಧು ಜಿ. ಮಾದೇಗೌಡ ಸರ್ಕಾರಿ ಶಾಲೆಗಳ ಆಸ್ತಿ ಖಾತೆ/ನೋಂದಣಿ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
88
662
ಶ್ರೀ ಮಧು ಜಿ. ಮಾದೇಗೌಡ GPLFಗಳಿಗೆ ಬಿಡುಗಡೆ ಮಾಡಿರುವ ಸಮುದಾಯ ಬಂಡವಾಳ ನಿಧಿ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
89
663
ಡಾ|| ತಳವಾರ್ ಸಾಬಣ್ಣ 2006ರ ಪೂರ್ವದ ಪಿಂಚಣಿ ವಂಚಿತರ ಕುರಿತು ಉನ್ನತ ಶಿಕ್ಷಣ ಸಚಿವರು
90
664
ಡಾ|| ತಳವಾರ್ ಸಾಬಣ್ಣ ಬೆಳಗಾವಿಯಲ್ಲಿ ವೈದ್ಯಕೀಯ ಬೋಧನಾ ಆಸ್ಪತ್ರೆ ಸ್ಥಾಪಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
91
665
ಶ್ರೀ ಚಿದಾನಂದ್ ಎಂ. ಗೌಡ ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಯ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
92
666
ಶ್ರೀ ಚಿದಾನಂದ್ ಎಂ. ಗೌಡ ಹೊಸ ಸಂಪರ್ಕಗಳಿಗೆ ಒ.ಸಿ. ಮತ್ತು ಸಿ.ಸಿ ಪಡೆದಿರುವ ಬಗ್ಗೆ ಇಂಧನ ಸಚಿವರು
93
667
ಶ್ರೀ ಚಿದಾನಂದ್ ಎಂ. ಗೌಡ ರಾಜ್ಯದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ರೋಗದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
94
668
ಶ್ರೀ ಸಿ. ಎನ್. ಮಂಜೇಗೌಡ ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ನಿರ್ಬಂಧಿಸಿರುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
96
669
ಶ್ರೀ ಸಿ. ಎನ್. ಮಂಜೇಗೌಡ ಹನೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಿಗೆ ಆಂಬ್ಯುಲೆನ್ಸ್ ಸೇವೆ ಒದಗಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
97
670
ಶ್ರೀ ಸಿ. ಎನ್. ಮಂಜೇಗೌಡ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ‘ನಲಿ-ಕಲಿ’ ಯೋಜನೆ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
98
671
ಶ್ರೀ ಸಿ. ಎನ್. ಮಂಜೇಗೌಡ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ವಿದೇಶಿ ಪ್ರವಾಸಿಗರಿಗೆ ಸಫಾರಿ ನಿರ್ಬಂಧ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
99
672
ಶ್ರೀ ಸಿ. ಎನ್. ಮಂಜೇಗೌಡ ಶಾಲಾ ಮಕ್ಕಳಲ್ಲಿ ಕಂಡುಬರುತ್ತಿರುವ ಆನ್‌ಲೈನ್ ದುಶ್ಚಟದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
100
673
ಶ್ರೀ ಎಂ. ನಾಗರಾಜು ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
101
674
ಶ್ರೀ ಎಂ. ನಾಗರಾಜು ಅಗತ್ಯ ಔಷಧಿಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
102
675
ಶ್ರೀ ಎಂ. ನಾಗರಾಜು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
103
676
ಶ್ರೀ ಎಂ. ನಾಗರಾಜು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ಮಂಜೂರಾದ ಹುದ್ದೆಗಳ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
104
677
ಶ್ರೀ ಎಂ. ನಾಗರಾಜು ಉನ್ನತ ಶಿಕ್ಷಣ ಇಲಾಖೆಯಡಿ ಬರುವ ನೃಪತುಂಗ ವಿಶ್ವವಿದ್ಯಾಲಯದ ಬಗ್ಗೆ ಉನ್ನತ ಶಿಕ್ಷಣ ಸಚಿವರು
105
681
ಶ್ರೀ ಪಿ. ಹೆಚ್. ಪೂಜಾರ್ ರಾಜ್ಯದ ಶಾಲಾ ಆವರಣದಲ್ಲಿ ವಿದ್ಯುತ್ ಸಮಸ್ಯೆಗಳಿಂದ ತೊಂದರೆಯಾಗುತ್ತಿರುವ ಹಾಗೂ ಅನಾಹುತಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
106
682
ಶ್ರೀ ಪಿ. ಹೆಚ್. ಪೂಜಾರ್ ರಾಜ್ಯದಲ್ಲಿ ಬೀದಿ ನಾಯಿಗಳ ಕಡಿತದಿಂದ ಸಾವಿಗೀಡಾಗಿರುವ ಮತ್ತು ಗಾಯಗೊಂಡಿರುವ ಮಾಹಿತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
107
683
ಶ್ರೀ ಪಿ. ಹೆಚ್. ಪೂಜಾರ್ ಪಿ.ಎಂ. ಕುಸುಮ-ಸಿ ಯೋಜನೆಯಡಿ ರಾಜ್ಯದಲ್ಲಿ ಸೌರ ವಿದ್ಯುತ್ ಉತ್ಪಾದನೆಗೆ ಕೈಗೊಂಡಿರುವ ಕ್ರಮಗಳ ಕುರಿತು ಇಂಧನ ಸಚಿವರು
108
684
ಶ್ರೀಮತಿ ಹೇಮಲತಾ ನಾಯಕ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
109
685
ಶ್ರೀಮತಿ ಹೇಮಲತಾ ನಾಯಕ ಕೊಪ್ಪಳ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಥಿಲಗೊಂಡಿರುವ ಶಾಲಾ ಕೊಠಡಿಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
111
686
ಶ್ರೀಮತಿ ಹೇಮಲತಾ ನಾಯಕ ಕೊಪ್ಪಳ ಜಿಲ್ಲೆಯಲ್ಲಿನ ಪವನ ಶಕ್ತಿ ಹಾಗೂ ಸೌರ ಶಕ್ತಿಯಿಂದ ಉತ್ಪಾದನೆಯಾಗುತ್ತಿರುವ ವಿದ್ಯುತ್ ಕುರಿತು ಇಂಧನ ಸಚಿವರು
112
688
ಶ್ರೀ ಹೆಚ್.ಎಸ್.ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ ಕೌಶಲ್ಯ ತರಬೇತಿ ಕೇಂದ್ರಗಳ ಕುರಿತು. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
113
689
ಶ್ರೀ ಹೆಚ್.ಎಸ್.ಗೋಪಿನಾಥ್ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ ಇರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
114
693
ಡಾ|| ಎಂ.ಜಿ. ಮುಳೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಡಿ-ಗ್ರೂಪ್ ಹುದ್ದೆಗಳನ್ನು ಮಂಜೂರು ಮಾಡದೇ ಇರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
115
694
ಡಾ|| ಎಂ.ಜಿ. ಮುಳೆ ಗಡಿ ಭಾಗದ ಮರಾಠಿ ಮಾಧ್ಯಮ ಶಾಲೆಗಳನ್ನು ಕನ್ನಡ ಮಾಧ್ಯಮಕ್ಕೆ ಪರಿವರ್ತಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
116
695
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ ಹಾಗೂ ತಾಂತ್ರಿಕ ಶಿಕ್ಷಣದ ಉತ್ತೇಜನದ ಕುರಿತು ಉನ್ನತ ಶಿಕ್ಷಣ ಸಚಿವರು
117
696
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯ ಘಾಟಬೋರಳ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮೇಲ್ದರ್ಜೆಗೇರಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
118
697
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಮಂಜ್ರಾ ನದಿ ತೀರದ ಗ್ರಾಮಗಳಲ್ಲಿ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕುರಿತು ಇಂಧನ ಸಚಿವರು
119
698
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದ ಪ್ರೌಢ ಶಾಲೆಗಳಲ್ಲಿ ಸರ್ಕಾರದ ಕಡ್ಡಾಯ ಆದೇಶದಂತೆ ಎಲ್ಲಾ ದಾಖಲೆಗಳು, ಪೂರ್ವಸಿದ್ಧತಾ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಪಡೆಯುವುದು ಹಾಗೂ ಇತರೆ ಕಾರ್ಯಚಟುವಟಿಕೆಗಳನ್ನುಆನ್‌ಲೈನ್ ಮೂಲಕ ನಿರ್ವಹಣೆ ಮಾಡಲು ಅಗತ್ಯ ಪರಿಕರಗಳಿಲ್ಲದೆ ಶಿಕ್ಷಕರಿಗೆ ಆಗುತ್ತಿರುವ ಸಮಸ್ಯೆಯ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
120
699
ಶ್ರೀ ಶಶೀಲ್ ಜಿ. ನಮೋಶಿ 2025-26ನೇ ಸಾಲಿನ ಪಠ್ಯಪುಸ್ತಕ ಬೇಡಿಕೆಯಲ್ಲಿ (ಎಸ್‌ಟಿಎಸ್) ದೈಹಿಕ ಶಿಕ್ಷಣ ಪುಸ್ತಕಗಳ ಬೇಡಿಕೆಯನ್ನು ಪರಿಗಣಿಸದೆ ಇರುವ ಬಗ್ಗೆ ಹಾಗೂ ದೈಹಿಕ ಶಿಕ್ಷಣದ ಬದಲಾಗಿ ಮೌಲ್ಯ ಶಿಕ್ಷಣ ಎಂದು ಆದೇಶ ಹೊರಡಿಸಿರುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
121
700
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದ ಸರ್ಕಾರಿ ಪದವಿ ಮಹಾವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು UGC ನಿಯಮಾವಳಿಯನ್ನು ಮುಂದಿಟ್ಟು ಕರ್ತವ್ಯದಿಂದ ಬಿಡುಗಡೆಗೊಳಿಸಿ ಉದ್ಯೋಗ ವಂಚಿತರನ್ನಾಗಿ ಮಾಡಿರುವ ಕುರಿತು ಉನ್ನತ ಶಿಕ್ಷಣ ಸಚಿವರು
122
701
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಹಾಗೂ ವಿಶೇಷ ಶಿಕ್ಷಕರ ಹುದ್ದೆಗಳ ನೇಮಕಾತಿ ಮಾಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
123
702
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿ 1995ರ ನಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
124
703
ಶ್ರೀ ಕುಶಾಲಪ್ಪ ಎಂ.ಪಿ ಮಾನವ-ವನ್ಯಪ್ರಾಣಿ ಸಂಘರ್ಷದ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
125
704
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
126
705
ಶ್ರೀಮತಿ ಭಾರತಿ ಶೆಟ್ಟಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಒದಗಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
127
706
ಶ್ರೀಮತಿ ಭಾರತಿ ಶೆಟ್ಟಿ ಇಂಧನ ಇಲಾಖೆಯಿಂದ ಖಿಡಿಚಿಟಿsಜಿoಡಿmeಡಿ ಗಳ ಖರೀದಿ ಬಗ್ಗೆ ಇಂಧನ ಸಚಿವರು
128
707
ಶ್ರೀಮತಿ ಭಾರತಿ ಶೆಟ್ಟಿ ವೈದ್ಯಕೀಯ ಕ್ಷೇತ್ರದಲ್ಲಿ AI ಅನುಷ್ಠಾನದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
129
708
ಡಾ|| ಕೆ. ಗೋವಿಂದರಾಜ್ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ನೀಗಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
130
709
ಶ್ರೀಮತಿ ಬಲ್ಕೀಸ್ ಬಾನು ಶುಚಿ ಕಾರ್ಯಕ್ರಮದ ಜಾರಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
131
711
ಶ್ರೀಮತಿ ಬಲ್ಕೀಸ್ ಬಾನು ವಿಶ್ವವಿದ್ಯಾನಿಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
132
712
ಶ್ರೀಮತಿ ಬಲ್ಕೀಸ್ ಬಾನು ಅರಣ್ಯ ಭೂಮಿ ಒತ್ತುವರಿ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
133
713
ಶ್ರೀ ಶರವಣ ಟಿ.ಎ ರಾಜ್ಯದಲ್ಲಿರುವ Cancer Care Unitಗಳ ಸ್ಥಿತಿಗತಿ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
134
554
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ “ಡೇ-ನಲ್ಮ್” ಯೋಜನೆಯ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
135
555
ಶ್ರೀ ಬಿ.ಜಿ. ಪಾಟೀಲ್ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆ ಆಗುತ್ತಿರುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
136
556
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿರುವ ಅನಾನುಕೂಲತೆ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
137
586
ಶ್ರೀ ಬಿ.ಜಿ. ಪಾಟೀಲ್ ಅರಣ್ಯ ಇಲಾಖೆ ಹೊರಡಿಸಿರುವ ಸುತ್ತೋಲೆ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
138
587
ಶ್ರೀ ಸುನೀಲ್ ವಲ್ಯಾಪುರ್ ಅರಣ್ಯ ಇಲಾಖೆಯ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
139
588
ಶ್ರೀ ಸುನೀಲ್ ವಲ್ಯಾಪುರ್ ವಿಶ್ವವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
140
589
ಶ್ರೀ ಸುನೀಲ್ ವಲ್ಯಾಪುರ್ ಕುಸುಮ್-ಬಿ ಸೌರ ಯೋಜನೆಯ ಕುರಿತು ಇಂಧನ ಸಚಿವರು
141
590
ಶ್ರೀ ಸುನೀಲ್ ವಲ್ಯಾಪುರ್ ಕಲಬುರಗಿಯ ೧೦ನೇ ತರಗತಿ ಫಲಿತಾಂಶದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
142
678
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಅನ್ನಭಾಗ್ಯ ಯೋಜನೆಯಡಿಯಲ್ಲಿ ವಿತರಿಸುತ್ತಿರುವ ಪಡಿತರ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
143
679
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಬಳಕೆ, ವೆಚ್ಚ ಹಾಗೂ ಬಾಕಿ ಪಾವತಿಯ ಕುರಿತು ಇಂಧನ ಸಚಿವರು
144
680
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಸರ್ಕಾರಿ ಶಾಲೆಗಳ ಸಮಸ್ಯೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
145
690
ಶ್ರೀ ಡಿ.ಎಸ್. ಅರುಣ್ ನಕಲಿ ಔಷಧಿ ಪೂರೈಕೆ ಮಾರಾಟವನ್ನು ತಡೆಗಟ್ಟುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
146
691
ಶ್ರೀ ಡಿ.ಎಸ್. ಅರುಣ್ ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
147
692
ಶ್ರೀ ಡಿ.ಎಸ್. ಅರುಣ್ ರಾಜ್ಯದಲ್ಲಿನ ಯುವ ನಿಧಿ ಯೋಜನೆ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru