Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 10-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
467 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ, ನವಜಾತ ಶಿಶುಗಳ ಮರಣದ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
2
|
468 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿ ವಿದ್ಯುತ್ ನಷ್ಟವನ್ನು ತಪ್ಪಿಸುವ ಕುರಿತು | ಇಂಧನ ಸಚಿವರು | |
3
|
469 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
4
|
470 |
ಶ್ರೀ ಕೆ ಅಬ್ದುಲ್ ಜಬ್ಬರ್ | ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
5
|
471 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿರುವ ಡಯಾಲಿಸಿಸ್ ಕೇಂದ್ರಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
6
|
454 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ಅನ್ನ ಸುವಿದಾ ಯೋಜನೆ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
7
|
455 |
ಶ್ರೀ ಡಿ.ಎಸ್. ಆರುಣ್ | ರಾಜ್ಯದ ಶಿಕ್ಷಣದ ಸ್ಥಿತಿಗತಿ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
8
|
456 |
ಶ್ರೀ ಡಿ.ಎಸ್. ಆರುಣ್ | ಆರೋಗ್ಯ ಇಲಾಖೆಯಲ್ಲಿ ಆಹಾರ ಸುರಕ್ಷತಾಧಿಕಾರಿಗಳ ಹಾಗೂ ನ್ಯೂನ್ಯತೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
9
|
397 |
ಶ್ರೀಮತಿ ಬಲ್ಕಿಸ್ ಬಾನು | ಕುವೆಂಪು ವಿಶ್ವವಿದ್ಯಾನಿಲಯದ ಕುರಿತು | ಉನ್ನತ ಶಿಕ್ಷಣ ಸಚಿವರು | |
10
|
398 |
ಶ್ರೀಮತಿ ಬಲ್ಕಿಸ್ ಬಾನು | ಮಹಿಳಾ ಕಾಲೇಜುಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
11
|
399 |
ಶ್ರೀಮತಿ ಬಲ್ಕಿಸ್ ಬಾನು | ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
12
|
400 |
ಶ್ರೀಮತಿ ಬಲ್ಕಿಸ್ ಬಾನು | ವೃತ್ತಿ ತರಬೇತಿ ಕೇಂದ್ರಗಳ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
13
|
326 |
ಶ್ರೀ ಬಸನಗೌಡ ಬಾದರ್ಲಿ | ಶಿಕ್ಷಣಾಧಿಕಾರಿಗಳಿಗೆ ಬಡ್ತಿ ಮತ್ತು ಹುದ್ದೆಗಳ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
14
|
327 |
ಶ್ರೀ ಬಸನಗೌಡ ಬಾದರ್ಲಿ | ಅತಿಥಿ ಶಿಕ್ಷಕರ ವೇತನ ತಾರತಮ್ಯದ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
15
|
329 |
ಶ್ರೀ ಬಸನಗೌಡ ಬಾದರ್ಲಿ | ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
16
|
325 |
ಶ್ರೀ ಬಸನಗೌಡ ಬಾದರ್ಲಿ | ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಕಾಲೇಜು ಕುರಿತು | ಉನ್ನತ ಶಿಕ್ಷಣ ಸಚಿವರು | |
17
|
448 |
ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿರುವ ಗ್ರಂಥಾಲಯಗಳ ಮಾಹಿತಿ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
18
|
472 |
ಶ್ರೀ ಎಸ್.ಎಲ್. ಭೋಜೇಗೌಡ | ಅನುದಾನಿತ ಐಐಟಿ ತರಬೇತಿ ಕೇಂದ್ರಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
19
|
363+365 |
ಶ್ರೀ ಎಸ್.ಎಲ್. ಭೋಜೇಗೌಡ + ಶ್ರೀ ಕೆ ವಿವೇಕಾನಂದ | ಶಾಲಾ ಶಿಕ್ಷಣ ಮತ್ತು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
20
|
474 |
ಶ್ರೀ ಎಸ್.ಎಲ್. ಭೋಜೇಗೌಡ | ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಖಾಸಗಿ ಆಸ್ಪತ್ರೆಗಳಲ್ಲಿನ ಧೋರಣೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
21
|
364 |
ಶ್ರೀ ಎಸ್.ಎಲ್. ಭೋಜೇಗೌಡ | ರಾಜ್ಯದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ನೌಕರರ ವೈದ್ಯಕೀಯ ಮರುಪಾವತಿ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | 22
|
412 |
ಶ್ರೀ ಚಿದಾನಂದ್ ಎಂ.ಗೌಡ | ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು |
23
|
340 |
ಡಾ|| ಧನಂಜಯ ಸರ್ಜಿ | ಖಾಸಗಿ ಆಸ್ಪತ್ರೆಗಳು ಎಂಪನಲ್ ನವೀಕರಣ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
24
|
431 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
25
|
432 |
ಡಾ|| ಧನಂಜಯ ಸರ್ಜಿ | ಅರಣ್ಯವನ್ನು ಕಾಡ್ಗಿಚ್ಚಿನಿಂದ ಸಂರಕ್ಷಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
26
|
433 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
27
|
434 |
ಡಾ|| ಧನಂಜಯ ಸರ್ಜಿ | ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
28
|
341 |
ಶ್ರೀ ಗೋವಿಂದ ರಾಜು | ಆಹಾರ ಸುರಕ್ಷತಾ ಪ್ರಾಧಿಕಾರದ ಅಧಿಕಾರಿಗಳ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
29
|
342 |
ಶ್ರೀ ಗೋವಿಂದ ರಾಜು | ಗ್ರಾಹಕರಿಗೆ ತೂಕ ಮತ್ತು ಅಳತೆಯಲ್ಲಿ ವಂಚನೆ ಆಗುತ್ತಿರುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
30
|
343 |
ಶ್ರೀ ಗೋವಿಂದ ರಾಜು | ಕಳಪೆ ಗುಣಮಟ್ಟದ ಉಪಕರಣಗಳನ್ನು ಸರಬರಾಜು ಮಾಡಿರುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
31
|
344 |
ಶ್ರೀ ಗೋವಿಂದ ರಾಜು | ಶಿಕ್ಷಣ ಹಕ್ಕು ಕಾಯ್ದೆಯಡಿ ಸುಳ್ಳು ಲೆಕ್ಕ ನೀಡಿ ಹಣ ಪಡೆಯುತ್ತಿರುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
32
|
465 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
33
|
466 |
ಶ್ರೀಮತಿ ಹೇಮಲತಾ ನಾಯಕ್ | ಪರಿಶಿಷ್ಟ ಜಾತಿ ಮತ್ತು ವರ್ಗಗಳ ರೈತರಿಗೆ ಸೌರಶಕ್ತಿ ಸೌಲಭ್ಯ ನೀಡುವ ಬಗ್ಗೆ | ಇಂಧನ ಸಚಿವರು | |
34
|
330 |
ಶ್ರೀ ಐವನ್ ಡಿʼಸೋಜಾ | ರಾಜ್ಯದಲ್ಲಿ ಉತ್ಪಾದಿಸುತ್ತಿರುವ ಸೋಲಾರ್ ವಿದ್ಯುತ್ ಚ್ಛಕ್ತಿಯ ಬಗ್ಗೆ | ಇಂಧನ ಸಚಿವರು | |
35
|
331 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ವಿಶ್ವವಿದ್ಯಾನಿಲಯ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
36
|
332 |
ಶ್ರೀ ಐವನ್ ಡಿʼಸೋಜಾ | ಕಸ್ತೂರಿ ರಂಗನ್ ವರದಿಯ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
37
|
333 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
38
|
334 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚಿರುವುದ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
39
|
438 |
ಶ್ರೀ ಟಿ ಎನ್ ಜವರಾಯಿ ಗೌಡ | ಕಾಡಾನೆಗಳ ಹಾವಳಿಯನ್ನು ತಡೆಹಿಡಿಯುವ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
40
|
439 |
ಶ್ರೀ ಟಿ ಎನ್ ಜವರಾಯಿ ಗೌಡ | ವಿವಿಧ ಜಿಲ್ಲೆಯಲ್ಲಿ ಹೊಸದಾಗಿ ತೆರೆದಿರುವ ವಿಶ್ವವಿದ್ಯಾಲಯಗಳು ಮುಚ್ಚುತ್ತಿರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
41
|
441 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಙರು ಮತ್ತು ಸಿಬ್ಬಂದಿಗಳ ಕೊರತೆಯ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
42
|
440 |
ಶ್ರೀ ಕುಶಾಲಪ್ಪ ಎಂ.ಪಿ | ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
43
|
374 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ರೈತರಿಗೆ ನಿರಂತರ ವಿದ್ಯುತ್ ನೀಡುವ ಬಗ್ಗೆ | ಇಂಧನ ಸಚಿವರು | |
44
|
375 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಬೋಧಕೇತರ ಹುದ್ದೆಗಳ ನೇಮಕಾತಿ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
45
|
376 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
46
|
389 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿನ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
47
|
390 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
48
|
480 |
ಶ್ರೀ ಕೇಶವ ಪ್ರಸಾದ್ ಎಸ್ | BPL & APL ಕಾರ್ಡ್ಗಳ ವಿತರಣೆ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
49
|
483 |
ಶ್ರೀ ಕೇಶವ ಪ್ರಸಾದ್ ಎಸ್ | ಗೃಹ ಜ್ಯೋತಿ ಯೋಜನೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
50
|
481 |
ಶ್ರೀ ಕೇಶವ ಪ್ರಸಾದ್ ಎಸ್ | ನಕಲಿ ವೈದ್ಯರ ಹಾವಳಿ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
51
|
482 |
ಶ್ರೀ ಕೇಶವ ಪ್ರಸಾದ್ ಎಸ್ | ಆಯುಷ್ಮಾನ್ ಭಾರತ್ ಆರೋಗ್ಯದ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
52
|
426 |
ಶ್ರೀ ಮಧು ಜಿ.ಮಾದೇಗೌಡ | ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಿಗೆ ಸಹಾಯಕ ಪ್ರಾಧ್ಯಾಪಕರು ಮತ್ತು ಶುಶ್ರೂಷಣಾ ಅಧಿಕಾರಿಗಳ ನೇಮಕ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
53
|
427 |
ಶ್ರೀ ಮಧು ಜಿ.ಮಾದೇಗೌಡ | ರಂಗನತಿಟ್ಟು ಪಕ್ಷಿಧಾಮದಲ್ಲಿ ಚಿಟ್ಟೆ ಪಾರ್ಕ್ ನಿರ್ಮಾಣ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
54
|
428 |
ಶ್ರೀ ಮಧು ಜಿ.ಮಾದೇಗೌಡ | ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
55
|
429 |
ಶ್ರೀ ಮಧು ಜಿ.ಮಾದೇಗೌಡ | ಶ್ರೀ ಥಾಮಸ್ ನೇತೃತ್ವದ ವರದಿಯಲ್ಲಿನ ಶಿಫಾರಸುಗಳ ಜಾರಿ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
56
|
430 |
ಶ್ರೀ ಮಧು ಜಿ.ಮಾದೇಗೌಡ | ಅನಧಿಕೃತವಾಗಿ ಗೈರು ಹಾಜರಿ ಹಾಗೂ ಆಗುವ ವೈದ್ಯರ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
57
|
422 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
58
|
423 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯ ಗಡಿ ಭಾಗದಲ್ಲಿ ಅರಣ್ಯ ಚೆಕ್ ಪೋಸ್ಟ್ ಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
59
|
424 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದ ವಿದ್ಯುತ್ ಶಕ್ತಿ ಪ್ರಸರಣ ನಿಗಮಗಳ ವಿದ್ಯುತ್ ಸ್ಥಾವರ ಮತ್ತು ವಿತರಣಾ ಜಾಲಗಳ ಸುರಕ್ಷತೆ ಕುರಿತು | ಇಂಧನ ಸಚಿವರು | |
60
|
425 |
ಶ್ರೀ ಮಂಜುನಾಥ ಭಂಡಾರಿ | ರಾಜ್ಯದಲ್ಲಿ ಪಡಿತರ ಚೀಟಿ ವಿತರಣೆ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
61
|
368 |
ಶ್ರೀ ಸಿ.ಎನ್. ಮಂಜೇಗೌಡ | ಅನ್ನಭಾಗ್ಯ ಯೋಜನೆ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
62
|
369 |
ಶ್ರೀ ಸಿ.ಎನ್. ಮಂಜೇಗೌಡ | ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
63
|
450 |
ಶ್ರೀ ಸಿ.ಎನ್. ಮಂಜೇಗೌಡ | ಶಾಲಾ ಮಕ್ಕಳಿಗೆ ಗಣಿತ ಬೋಧನೆ ಮಾಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
64
|
370 |
ಶ್ರೀ ಸಿ.ಎನ್. ಮಂಜೇಗೌಡ | ಉದ್ಯೋಗ ಸಲುವಾಗಿ ಕೌಶಲ್ಯಾಭಿವೃದ್ಧಿ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
65
|
449 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ನಕಲಿ ಔಷಧಿಗಳ ಜಾಲದ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
66
|
406 |
ಡಾ|| ಎಂ ಜಿ ಮುಳೆ | ಭಾಷಾ ಅಲ್ಪಸಂಖ್ಯಾತ ವರ್ಗದವರು ನಡೆಸುತ್ತಿರುವ ಡಿಗ್ರಿ ಕಾಲೇಜುಗಳಿಗೆ ಅನುದಾನ ನೀಡುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
67
|
407 |
ಡಾ|| ಎಂ ಜಿ ಮುಳೆ | ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರುಗಳು ಮತ್ತು ಆರೋಗ್ಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಆಗುತ್ತಿರುವ ಅನಾಹುತಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
68
|
408 |
ಡಾ|| ಎಂ ಜಿ ಮುಳೆ | ಖಾಸಗಿ ಶಿಕ್ಷಣ ಸಂಸ್ಥೆಗಳು ಹರಚ್ಚು ಶುಲ್ಕ ಪಡೆಯುತ್ತಿರುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
69
|
409 |
ಡಾ|| ಎಂ ಜಿ ಮುಳೆ | ಗ್ಯಾರಂಟಿಯಲ್ಲಿ ಘೋಷಿಸಿದಂತೆ ಎಲ್ಲರಿಗೂ ಉಚಿತ ವಿದ್ಯುತ್ ನೀಡದಿರುವ ಬಗ್ಗೆ | ಇಂಧನ ಸಚಿವರು | |
70
|
410 |
ಡಾ|| ಎಂ ಜಿ ಮುಳೆ | ದೋಷಪೂರಿತವಾದ ತೂಕ ಮಾಡುವ ಯಂತ್ರಗಳ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
71
|
459 |
ಶ್ರೀ ಎಂ.ನಾಗರಾಜು | BPL ಕಾರ್ಡುಗಲ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
72
|
460 |
ಶ್ರೀ ಎಂ.ನಾಗರಾಜು | ಅರಣ್ಯ ಪ್ರದೇಶಗಳಲ್ಲಿ ವಾಸವಾಗಿರುವ ಜನರ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
73
|
461 |
ಶ್ರೀ ಎಂ.ನಾಗರಾಜು | ಅಲ್ಪಸಂಖ್ಯಾತರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
74
|
462 |
ಶ್ರೀ ಎಂ.ನಾಗರಾಜು | Annual statue of Education Report ವರದಿಯ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
75
|
463 |
ಶ್ರೀ ಎಂ.ನಾಗರಾಜು | Chat Generative Pre-Trained Transformer ವರದಿಯ ಕುರಿತು | ಉನ್ನತ ಶಿಕ್ಷಣ ಸಚಿವರು | |
76
|
338 |
ಶ್ರೀ ಪುಟ್ಟಣ್ಣ | ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿರುವ ಖಾಲಿ ಹುದ್ದೆಗಳನ್ನು ತುಂಬುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
77
|
339 |
ಶ್ರೀ ಪುಟ್ಟಣ್ಣ | ಅನುದಾನಿತ ಐಟಿಐ ಕಾಲೇಜುಗಳ ನೌಕರರುಗಳಿಗೆ ಶ್ರೀ ಥಾಮಸ್ ವರದಿಯಂತೆ ಸೇವಾ ನಿಯಮ ಜಾರಿಗೊಳಿಸುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
78
|
435 |
ಶ್ರೀ ಪಿ.ಹೆಚ್. ಪೂಜಾರ್ | ಅನ್ನಭಾಗ್ಯ ಯೋಜನೆಯಲ್ಲಿ ಆಹಾರ ಧಾನ್ಯಗಳ ಸರಬರಾಜು ವಾಹನಗಳಿಗೆ ಗಿಪಿಎಸ್ ಅಳವಡಿಸುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
79
|
436 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
80
|
354 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ʼಅನ್ನಭಾಗ್ಯ ಯೋಜನೆʼಯ ಹೆಚ್ಚುವರಿ ಅಕ್ಕಿ ಬದಲು ನೀಡುತ್ತಿದ್ದ ಹಣ ಬಾಕಿ ಇರುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
81
|
358 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಅರಣ್ಯ ಒತ್ತುವರಿ ಪ್ರಕರಣಗಳ ಸಕ್ರಮ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
82
|
359 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಹಾವು ಕಡಿತಕ್ಕೆ ಸಕಾಲಿಕ ಚಿಕಿತ್ಸೆ ಹಾಗೂ ಔಷಧಿ ಸಿಗದಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
83
|
360 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಉಜಿರೆ ಗ್ರಾಮದಲ್ಲಿ 30 ಕೆಜಿ ವಿದ್ಯುತ್ ಘಟಕ ಪ್ರಾರಂಭ ಮಾಡುವ ಬಗ್ಗೆ | ಇಂಧನ ಸಚಿವರು | |
84
|
361 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಪಂಚಕರ್ಮ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ನಾತಕೋತ್ತರ ವೈದ್ಯರು ಹಾಗೂ ಶುಶ್ರೂಶಕರುಗಳನ್ನು ಖಾಯಂ ಮಾಡುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
85
|
381 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ಅರಣ್ಯ-ಗೋಮಾಳ ಜಾಗಗಳ ಜಂಟಿ ಸರ್ವೆಗೆ ಬಾಕಿ ಇರುವ ಪ್ರಕರಣಗಳು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
86
|
382 |
ಶ್ರೀ ಸಿ.ಟಿ.ರವಿ | ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
87
|
383 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
88
|
384 |
ಶ್ರೀ ಸಿ.ಟಿ.ರವಿ | ಚಿಕ್ಕಮಗಳೂರು ತಾಲೂಕಿನಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದ ಬಗ್ಗೆ | ಇಂಧನ ಸಚಿವರು | |
89
|
352 |
ಶ್ರೀ ಎಸ್.ರವಿ | ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಸೇರಿರುವ ಗ್ರಾಮಗಳ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
90
|
353 |
ಶ್ರೀ ಎಸ್.ರವಿ | ಬಿಸಿಯೂಟ ಯೋಜನೆಯ ಮೊಟ್ಟೆ ದರಗಳನ್ನು ಹೆಚ್ಚಿಸುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
91
|
346 |
ಶ್ರೀ ಎನ್.ರವಿಕುಮಾರ್ | ಅಕ್ರಮ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕುರಿತು | ಇಂಧನ ಸಚಿವರು | |
92
|
347 |
ಶ್ರೀ ಎನ್.ರವಿಕುಮಾರ್ | ಖಾಸಗಿ ವಿಶ್ವವಿದ್ಯಾಲಯದ ಕುರಿತು | ಉನ್ನತ ಶಿಕ್ಷಣ ಸಚಿವರು | |
93
|
348 |
ಶ್ರೀ ಎನ್.ರವಿಕುಮಾರ್ | ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
94
|
349 |
ಶ್ರೀ ಎನ್.ರವಿಕುಮಾರ್ | ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಕಲ್ಪಿಸುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
95
|
377 |
ಶ್ರೀ ರಾಮೋಜಿಗೌಡ | ಕೌಶಲ್ಯಾಭಿವೃದ್ಧಿ ಯೋಜನೆ ಅಡಿ ಕಳೆದ ಮೂರು ವರ್ಷಗಳಲ್ಲಿ ಕೈಗೊಳ್ಳಲಾದ ಯೋಜನೆಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
96
|
378 |
ಶ್ರೀ ರಾಮೋಜಿಗೌಡ | ಶಿಕ್ಷಣ ಇಲಾಖೆಯಲ್ಲಿ ಬೋಧಕ ವೃಂದದ ಹುದ್ದೆಗಳ ಅನುಪಾತದ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
97
|
379 |
ಶ್ರೀ ರಾಮೋಜಿಗೌಡ | ಶಿಕ್ಷಣ ಇಲಾಖೆಯಲ್ಲಿ ಬೋಧಕೇತ್ತರ ವೃಂದಗಳಲ್ಲಿ ಮಂಜೂರಾದ ಹುದ್ದೆಗಳ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
98
|
420 |
ಶ್ರೀ ಎಸ್.ವ್ಹಿ.ಸಂಕನೂರ | ದಾಖಲಾತಿ ಕಡಿಮೆ ಇರುವ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ವಿಲೀನಗೊಳಿಸಿ ಮಾದರಿ ಶಾಲೆ ನಿರ್ಮಾಣ ಮಾಡುವ ಕಾರ್ಯ ಯೋಜನೆ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
99
|
385 |
ಶ್ರೀ ವೈ.ಎಂ.ಸತೀಶ್ | ಮಕ್ಕಳಿಗಾಗಿ ಖಾಸಗಿ ಸಂಸ್ಥೆಗಳು ಮಾಡುವ ದೇಣಿಗೆಯನ್ನು ಸರಿಯಾಗಿ ಬಳಸದಿರುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
100
|
386 |
ಶ್ರೀ ವೈ.ಎಂ.ಸತೀಶ್ | ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರುಗಳನ್ನು ತಡೆಗಟ್ಟುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
101
|
387 |
ಶ್ರೀ ವೈ.ಎಂ.ಸತೀಶ್ | ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರುಗಳ ನೇಮಕಾತಿ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
102
|
388 |
ಶ್ರೀ ವೈ.ಎಂ.ಸತೀಶ್ | ಶಿಕ್ಷಕರಿಗೆ ಬೋಧನಾ ಚಟುವಟಿಕೆ ಮತ್ತು ತರಬೇತಿ ಕಾರ್ಯಗಾರರ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
103
|
345 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಅದೀನದ ಅನುದಾನಿತ ಕಾಲೇಜುಗಳಲ್ಲಿ ಬ್ಯಾಕ್ಲಾಗ್ ಗೆ ಸಂಬಂಧಿಸಿದ ಹುದ್ದೆಗಳ ವಿವರ | ಉನ್ನತ ಶಿಕ್ಷಣ ಸಚಿವರು | |
104
|
414 |
ಶ್ರೀ ಸುನೀಲ್ ವಲ್ಯಾಪುರ್ | ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳ ಅನುದಾನದ ವಿಷಯ ಕುರಿತು | ಉನ್ನತ ಶಿಕ್ಷಣ ಸಚಿವರು | |
105
|
415 |
ಶ್ರೀ ಸುನೀಲ್ ವಲ್ಯಾಪುರ್ | ವನ್ಯ ಜೀವಿಗಳಿಂದ ರೈತರ ಬೆಳೆ ಹಾನಿಯಾಗುತ್ತಿರುವ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
106
|
416 |
ಶ್ರೀ ಸುನೀಲ್ ವಲ್ಯಾಪುರ್ | ರೈತರಿಗೆ ನಿಗಮಗಳಲ್ಲಿ ಉಚಿತ ವಿದ್ಯುತ್ ನೀಡಿರುವುದರ ಕುರಿತು | ಇಂಧನ ಸಚಿವರು | |
107
|
417 |
ಶ್ರೀ ಸುನೀಲ್ ವಲ್ಯಾಪುರ್ | ವಿದ್ಯುತ್ ವ್ಯಕತ್ಯಯದಿಂದ ರೈತರಿಗೆ ಆಗುವ ಸಮಸ್ಯೆಯ ಕುರಿತು | ಇಂಧನ ಸಚಿವರು | |
108
|
475 |
ಶ್ರೀ ಶರವಣ ಟಿ.ಎ. | RTPS ನ ವಿದ್ಯತ್ ಘಟಕಗಳ ಸ್ಥಿತಿಗತಿ ಕುರಿತು | ಇಂಧನ ಸಚಿವರು | |
109
|
484 |
ಶ್ರೀ ಶಶೀಲ್ ಜಿ. ನಮೋಶಿ | ಸರ್ಕಾರದ ಆರೋಗ್ಯ ಯೋಜನೆಗಳು ಹಾಗೂ ಕಲಬುರಗಿ ಜಿಲ್ಲೆಯ ಆಸ್ಪತ್ರೆಗಳಿಗೆ ಬಿಡುಗಡೆಯಾಗ ಬೇಕಿರುವ ಬಾಕಿ ಮೊತ್ತಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
110
|
485 |
ಶ್ರೀ ಶಶೀಲ್ ಜಿ. ನಮೋಶಿ | ಕಲ್ಯಾಣ ಕರ್ನಾಟಕ ಭಾಗದವರಿಗೆ ಮೀಸಲಿರಿಸಿರುವ ಹುದ್ದೆಗಳಿಗೆ ಬಡ್ತಿ ನೀಡದಿರುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
111
|
487 |
ಶ್ರೀ ಶಶೀಲ್ ಜಿ. ನಮೋಶಿ | ಶಾಲಾ ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳಿಗೆ ಆಗುತ್ತಿರುವ ವೇತನ ವಿಳಂಬದ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
112
|
488 |
ಶ್ರೀ ಶಶೀಲ್ ಜಿ. ನಮೋಶಿ | ಕಳೆದ ಮೂರು ವರ್ಷಗಳಲ್ಲಿ ಪ್ರಾರಂಭವಾಗಿರುವ ಹಾವೇರಿ, ಕೊಪ್ಪಳ, ಬಾಗಲಕೋಟೆ, ಹಾಸನ, ಕೊಡಗು ಮುಂತಾದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ವಿಷಯದ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
113
|
418 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಆಯುಷ್ ಆಸ್ಪತ್ರೆಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸದೆ ಇರುವ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
114
|
457 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಖಾಸಗಿ ಐಟಿಐ ಕಾಲೇಜು ಸಿಬ್ಬಂದಿಗಳ ಪಿಂಚಣಿ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
115
|
477 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದ ಅನುದಾನಿತ ಶಾಲೆಗಳ ಬಗ್ಗೆ ಮಾಹಿತಿ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
116
|
478 |
ಶ್ರೀ ಡಿ ಟಿ ಶ್ರೀನಿವಾಸ್ | ಅನುದಾನಿತ ಐಟಿಐ ತರಬೇತಿ ಕೇಂದ್ರಗಳ ಬಗ್ಗೆ ಮಾಹಿತಿ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
117
|
479 |
ಶ್ರೀ ಡಿ ಟಿ ಶ್ರೀನಿವಾಸ್ | ಕರ್ನಾಟಕ ರಾಜ್ಯದಲ್ಲಿ KPS ಶಾಲೆಗಳನ್ನು ಆರಂಭಿಸಿರುವ ಬಗ್ಗೆ ಮಾಹಿತಿ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
118
|
336 |
ಡಾ|| ತಳವಾರ್ ಸಾಬಣ್ಣ | ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ಕುರಿತು | ಉನ್ನತ ಶಿಕ್ಷಣ ಸಚಿವರು | |
119
|
337 |
ಡಾ|| ತಳವಾರ್ ಸಾಬಣ್ಣ | ಬಿ ಎಸ್ಸಿ ನರ್ಸಿಂಗ್ ಬೋರ್ಡ್ ಗಳ ಪ್ರವೇಶದಲ್ಲಿ ಸೀಟ್ ಬ್ಲಾಕಿಂಗ್ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
120
|
413 |
ಡಾ|| ತಳವಾರ್ ಸಾಬಣ್ಣ | ಸಾರ್ವಜನಿಕ ಆಸ್ಪತ್ರೆಗಳಲ್ಲಿ ಆಯುಷ್ ವೈದ್ಯರ ಹುದ್ದೆಗಳನ್ನು ಸೃಜಿಸಿ, ಆಯುಷ್ ಇಲಾಖೆಯನ್ನು ಆರೋಗ್ಯ ಇಲಾಖೆಯೊಂದಿಗೆ ವಿಲೀನಗೊಳಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
121
|
371 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಅಸುರಕ್ಷಿತ ಹಾಗೂ ಗುಣಮಟ್ಟದ ಪರೀಕ್ಷೆಗಳಲ್ಲಿ ವಿಫಲವಾದ ಔಷಧಿಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
122
|
402 |
ಡಾ|| ಉಮಾಶ್ರೀ | ಆಹಾರ ಧಾನ್ಯ ಹಾಗೂ ಪಡಿತರ ಚೀಟಿ ವಿತರಣೆ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
123
|
403 |
ಡಾ|| ಉಮಾಶ್ರೀ | ವಿಶ್ವವಿದ್ಯಾನಿಲಯಗಳ ಸ್ಥಾಪನೆ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
124
|
404 |
ಡಾ|| ಉಮಾಶ್ರೀ | ಶಿಕ್ಷಕರ ನೇಮಕಾತಿ ಮಾಡುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
125
|
405 |
ಡಾ|| ಉಮಾಶ್ರೀ | ಬಿಸಿಯೂಟ ಯೋಜನೆ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
126
|
367 |
ಶ್ರೀ ಕೆ ವಿವೇಕಾನಂದ | ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಬೋಧಕ ಮತ್ತು ಬೋಧಕ್ತರರ ಬಾಕಿ ವೈದ್ಯಕೀಯ ಮರುಪಾವತಿ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
127
|
391 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೀದರ್ ಜಿಲ್ಲೆಯ ಹೊಸ ಪಡಿತರ ಚೀಟಿ ಅರ್ಜಿ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
128
|
392 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೀದರ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸಿಬ್ಬಂದಿ ಕೊರತೆ ಇರುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
129
|
393 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೀದರ್ ಜಿಲ್ಲಾ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
130
|
394 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಸೇವೆಯನ್ನು ಖಾಯಂಗೊಳಿಸುವ ಕುರಿತು | ಇಂಧನ ಸಚಿವರು | |
131
|
395 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಶಾಲಾ ಕೊಠಡಿ ಶಿಥಿಲಾವಸ್ಥೆಯಲ್ಲಿರುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
132
|
442 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಬಾಣಂತಿಯರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
133
|
443 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಭೋದಕ ಭೋದಕ್ಕೇತರ ಹುದ್ದೆಗಳ ಭರ್ತಿ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
134
|
444 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಖಾಲಿ ಇರುವ ಹುದ್ದೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
135
|
445 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಪಡಿತರ ಚೀಟಿ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
136
|
446 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಡಿತರ ಅಂಗಡಿಗಳ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
137
|
437 |
ಶ್ರೀ ಪಿ.ಹೆಚ್. ಪೂಜಾರ್ | ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಡಿತರ ಅಂಗಡಿಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು |