ದಿನಾಂಕ 10-12-2020ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
266 (497)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಪ್ರವಾಸೋದ್ಯಮದಲ್ಲಿ ರೂ.270.00 ಲಕ್ಷಗಳ ಅನುದಾನ ಕುರಿತು

ಮುಖ್ಯಮಂತ್ರಿಗಳು  
2
267 (495)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಅಭಿವೃದ್ಧಿ ಕುರಿತು

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಇಲಾಖೆ  
3
268 (494)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ನಿವೇಶನ ಕುರಿತು

ಮುಖ್ಯಮಂತ್ರಿಗಳು  
4
269 (493)
ಶ್ರೀ ಅರವಿಂದ ಕುಮಾರ್ ಅರಳಿ

ಸ್ವದೇಶ ಯೋಜನೆ ಕುರಿತು

ಮುಖ್ಯಮಂತ್ರಿಗಳು  
5
270 (403)
ಶ್ರೀ ಅರುಣ ಶಹಾಪುರ

ರಾಜ್ಯದಲ್ಲಿ 4ಜಿ ವಿನಾಯಿತಿ ಪಡೆದ ಸಂಸ್ಥೆಗಳ ಕುರಿತು

ಮುಖ್ಯಮಂತ್ರಿಗಳು
6
271 (402)
ಶ್ರೀ ಅರುಣ ಶಹಾಪುರ

ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಅನುದಾನ ಕುರಿತು

ಮುಖ್ಯಮಂತ್ರಿಗಳು
7
272 (401)
ಶ್ರೀ ಅರುಣ ಶಹಾಪುರ

ಆರ್ಥಿಕ ಇಲಾಖೆಯ ಮಿತವ್ಯಯದ ಆದೇಶವನ್ನು ಹಿಂಪಡೆಯುವ ಬಗ್ಗೆ

ಮುಖ್ಯಮಂತ್ರಿಗಳು
8
273 (492)
ಶ್ರೀ ಎನ್. ಅಪ್ಪಾಜಿಗೌಡ

ಕೆರೆಗಳ ಒತ್ತುವರಿ ಕುರಿತು

ಮುಖ್ಯಮಂತ್ರಿಗಳು
9
274 (463)
ಶ್ರೀ ಎನ್. ಅಪ್ಪಾಜಿಗೌಡ

ಕಸ ವಿಲೇವಾರಿ ಬಗ್ಗೆ

ಮುಖ್ಯಮಂತ್ರಿಗಳು  
10
275 (464)
ಶ್ರೀ ಎನ್. ಅಪ್ಪಾಜಿಗೌಡ

ಚಿಕ್ಕಬಳ್ಳಿ ಕೆರೆಯ ಪಿಕಪ್ ನಾಲೆಯ ಅಭಿವೃದ್ಧಿ ಕಾಮಗಾರಿಯ ಬಗ್ಗೆ

ಜಲಸಂಪನ್ಮೂಲ ಇಲಾಖೆ  
11
276 (465)
ಶ್ರೀ ಎನ್. ಅಪ್ಪಾಜಿಗೌಡ

ರೈತರ ಕೃಷಿ ಭೂಮಿಗೆ ಕೊಳವೆ ಬಾವಿಯಿಂದ ನೀರು ಹರಿಸಲು ವಿದ್ಯುತ್ ಸಂಪರ್ಕ ನೀಡುವ ಬಗ್ಗೆ

ಮುಖ್ಯಮಂತ್ರಿಗಳು  
12
277 (466)
ಶ್ರೀ ಎನ್. ಅಪ್ಪಾಜಿಗೌಡ

ಒಂದೇ ಕಾಮಗಾರಿಗೆ ಎರಡು ಬಾರಿ ಬಿಲ್ಲು ಸಲ್ಲಿಸಿರುವ ಬಗ್ಗೆ

ಜಲಸಂಪನ್ಮೂಲ ಇಲಾಖೆ  
13
278 (235)
ಶ್ರೀ ಬಸವರಾಜ ಪಾಟೀಲ್ ಇಟಗಿ

N. R. B. C. 15,16,17,18 ನಾಲೆಗಳಿಗೆ ನೀರು ಬಾರದಿರುವ ಕುರಿತು

ಜಲಸಂಪನ್ಮೂಲ ಇಲಾಖೆ  
14
279 (470)
ಶ್ರೀ ಎಸ್. ಎಲ್. ಭೋಜೇಗೌಡ

ಸ್ಟೈಪೆಂಡರಿ ನೌಕರರ ಅರ್ಹ ಸೇವೆಯನ್ನು ಪಿಂಚಣಿಗೆ ಪರಿಗಣಿಸುವ ಬಗ್ಗೆ

ಮುಖ್ಯಮಂತ್ರಿಗಳು
15
280 (471)
ಶ್ರೀ ಎಸ್. ಎಲ್. ಭೋಜೇಗೌಡ

ಕೆರೆಗಳ ಅಭಿವೃದ್ಧಿ

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಇಲಾಖೆ  
16
281 (469)
ಶ್ರೀ ಎಸ್. ಎಲ್. ಭೋಜೇಗೌಡ

ಚಿಕ್ಕಮಗಳೂರಿನಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು

ಮುಖ್ಯಮಂತ್ರಿಗಳು  
17
282 (467)
ಶ್ರೀ ಎಸ್. ಎಲ್. ಭೋಜೇಗೌಡ

ಮಲೆನಾಡು ಅಭಿವೃದ್ಧಿ ಪ್ರಾಧಿಕಾರ

ಮುಖ್ಯಮಂತ್ರಿಗಳು  
18
283 (468)
ಶ್ರೀ ಎಸ್. ಎಲ್. ಭೋಜೇಗೌಡ

ಕರ್ನಾಟಕ ಪ್ರವಾಸೋದ್ಯಮ ನೀತಿ

ಮುಖ್ಯಮಂತ್ರಿಗಳು  
19
284 (449)
ಶ್ರೀ ಚಿದಾನಂದ್ ಎಂ. ಗೌಡ

ಗಡಿ ತಾಲ್ಲೂಕುಗಳಲ್ಲಿ ಭಾಷೆ ಮತ್ತು ಸಂಸ್ಕೃತಿ ಅಭಿವೃದ್ಧಿ ಬಗ್ಗೆ

ಮುಖ್ಯಮಂತ್ರಿಗಳು  
20
285 (448)
ಶ್ರೀ ಚಿದಾನಂದ್ ಎಂ. ಗೌಡ

ಪ್ರವಾಸೋದ್ಯಮ ಇಲಾಖೆಯಲ್ಲಿ ಪದವೀಧರರಿಗೆ ಯೋಜನೆಗಳು

ಮುಖ್ಯಮಂತ್ರಿಗಳು  
21
286 (446)
ಶ್ರೀ ಚಿದಾನಂದ್ ಎಂ. ಗೌಡ

ಭದ್ರಾ ಮೇಲ್ದಂಡೆ ಯೋಜನೆ ಕುರಿತು

ಜಲಸಂಪನ್ಮೂಲ ಇಲಾಖೆ  
22
287 (447)
ಶ್ರೀ ಚಿದಾನಂದ್ ಎಂ. ಗೌಡ

ಮಾರಿಕಣಿವೆ ಅಣೆಕಟ್ಟಿನ ನೀರಾವರಿ ಯೋಜನೆ ಬಗ್ಗೆ

ಜಲಸಂಪನ್ಮೂಲ ಇಲಾಖೆ  
23
288 (339)
ಶ್ರೀ ಆರ್. ಧರ್ಮಸೇನ

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಲ್ಲಿ ಮೀಸಲಾತಿ ಸಂಖ್ಯೆ

ಮುಖ್ಯಮಂತ್ರಿಗಳು  
24
289 (340)
ಶ್ರೀ ಆರ್. ಧರ್ಮಸೇನ

ಕಟ್ಟಡಗಳ ನಕ್ಷೆ ಮಂಜೂರಾತಿಗೆ ಕೇಂದ್ರ ಸರ್ಕಾರದ ನೀತಿಯನ್ನು ಅಳವಡಿಸುವ ಬಗ್ಗೆ

ಮುಖ್ಯಮಂತ್ರಿಗಳು
25
290 (338)
ಶ್ರೀ ಆರ್. ಧರ್ಮಸೇನ

ಬೆಂಗಳೂರು ನಗರದಲ್ಲಿ ಕನ್ಸರ್ವೆನ್ಸಿ ರಸ್ತೆಗಳಿಗೆ ಗೇಟ್ ಅಳವಡಿಸಿರುವ ಬಗ್ಗೆ

ಮುಖ್ಯಮಂತ್ರಿಗಳು  
26
291 (429)
ಶ್ರೀ ಆರ್. ಧರ್ಮಸೇನ

ಕನ್ನಡ ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ

ಮುಖ್ಯಮಂತ್ರಿಗಳು  
27
292 (330)
ಶ್ರೀ ಅ. ದೇವೇಗೌಡ

FDA ಮತ್ತು SDA ಹುದ್ದೆಗಳ ನೇಮಕಾತಿ ಬಗ್ಗೆ

ಮುಖ್ಯಮಂತ್ರಿಗಳು  
28
293 (334)
ಶ್ರೀ ಗೋವಿಂದ ರಾಜು

ಕೋಲಾರ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಗೆ ಮಂಜೂರಾಗಿರುವ ಹುದ್ದೆಗಳ ಬಗ್ಗೆ

ಮುಖ್ಯಮಂತ್ರಿಗಳು  
29
294 (335)
ಶ್ರೀ ಗೋವಿಂದ ರಾಜು

ಕೋಲಾರ ತಾಲ್ಲೂಕಿನ ಅಂತರಗಂಗೆ ಬೆಟ್ಟವನ್ನು ಪ್ರವಾಸಿ ತಾಣವನ್ನಾಗಿ ಸರ್ಕಾರ ಘೋಷಿಸಿರುವ ಬಗ್ಗೆ

ಮುಖ್ಯಮಂತ್ರಿಗಳು  
30
295 (333)
ಶ್ರೀ ಗೋವಿಂದ ರಾಜು

ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿ ಪಡಿಸುವ ಕುರಿತು

ಜಲಸಂಪನ್ಮೂಲ ಇಲಾಖೆ  
31
296 (331)
ಶ್ರೀ ಗೋವಿಂದ ರಾಜು

ಎತ್ತಿನಹೊಳೆ ಯೋಜನೆಯ ಬಗ್ಗೆ

ಜಲಸಂಪನ್ಮೂಲ ಇಲಾಖೆ
32
297 (332)
ಶ್ರೀ ಗೋವಿಂದ ರಾಜು

ಕೋಲಾರ ಜಿಲ್ಲೆಯಲ್ಲಿ ಸರ್ಕಾರ ಗುರುತಿಸಿರುವ ಪ್ರವಾಸ ತಾಣಗಳ ಬಗ್ಗೆ

ಮುಖ್ಯಮಂತ್ರಿಗಳು  
33
298 (355)
ಶ್ರೀ ಎಂ. ಎ. ಗೋಪಾಲಸ್ವಾಮಿ

ಬೆಸ್ಕಾಂ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಕುರಿತು

ಮುಖ್ಯಮಂತ್ರಿಗಳು  
34
299 (353)
ಶ್ರೀ ಎಂ. ಎ. ಗೋಪಾಲಸ್ವಾಮಿ

ಎತ್ತಿನಹೊಳೆ ಯೋಜನೆಯ ಕಾಮಗಾರಿಗಳ ಕುರಿತು

ಜಲಸಂಪನ್ಮೂಲ ಇಲಾಖೆ
35
300 (357)
ಶ್ರೀ ಎಂ. ಎ. ಗೋಪಾಲಸ್ವಾಮಿ

ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ನೀಡುತ್ತಿರುವ ಸವಲತ್ತುಗಳು ಕುರಿತು

ಮುಖ್ಯಮಂತ್ರಿಗಳು  
36
301 (356)
ಶ್ರೀ ಎಂ. ಎ. ಗೋಪಾಲಸ್ವಾಮಿ

ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಕುರಿತು

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಇಲಾಖೆ
37
302 (354)
ಶ್ರೀ ಎಂ. ಎ. ಗೋಪಾಲಸ್ವಾಮಿ

ಕಾವೇರಿ ನೀರಾವರಿ ನಿಗಮ ನಿಯಮಿತದಿಂದ ಕೈಗೊಂಡಿರುವ ಕಾಮಗಾರಿಗಳ ಕುರಿತು

ಜಲಸಂಪನ್ಮೂಲ ಇಲಾಖೆ  
38
303 (404)
ಶ್ರೀ ಕೆ. ಹರೀಶ್ ಕುಮಾರ್

ನೂತನ ಪಿಂಚಣಿ ಯೋಜನೆ (ಎನ್. ಪಿ. ಎಸ್) ಕುರಿತು

ಮುಖ್ಯಮಂತ್ರಿಗಳು  
39
304 (503)
ಶ್ರೀ ಬಿ. ಕೆ. ಹರಿಪ್ರಸಾದ್

ರಾಜ್ಯದ ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಸ್ವಚ್ಛತೆ ಕಾಪಾಡದಿರುವ ಕುರಿತು

ಅಬಕಾರಿ ಇಲಾಖೆ  
40
305 (536)
ಶ್ರೀ ಬಿ. ಕೆ. ಹರಿಪ್ರಸಾದ್

ಮಾನವ ಸಂಪನ್ಮೂಲ ಒದಗಿಸುತ್ತಿರುವ ಸಂಸ್ಥೆಗಳ ಕುರಿತು

ಮುಖ್ಯಮಂತ್ರಿಗಳು  
41
306 (415)
ಶ್ರೀ ಬಿ. ಕೆ. ಹರಿಪ್ರಸಾದ್

ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾಗಿರುವ ಅನುದಾನದ ಕುರಿತು

ಮುಖ್ಯಮಂತ್ರಿಗಳು  
42
307 (414)
ಶ್ರೀ ಬಿ. ಕೆ. ಹರಿಪ್ರಸಾದ್

ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರಗಳ ಕುರಿತು

ಮುಖ್ಯಮಂತ್ರಿಗಳು
43
308 (416)
ಶ್ರೀ ಬಿ. ಕೆ. ಹರಿಪ್ರಸಾದ್

ಬೆಂಗಳೂರು ನಗರದ ವಿವಿಧ ರಕ್ಷಣಾ ಸಂಸ್ಥೆಗಳ ಪಕ್ಕದಲ್ಲಿ ಕಿರಿದಾದ ರಸ್ತೆ ಕುರಿತು

ಮುಖ್ಯಮಂತ್ರಿಗಳು
44
309 (499)
ಶ್ರೀ ಕಾಂತರಾಜ್(ಬಿ.ಎಂ.ಎಲ್)

C. S. R. F. ಅನುದಾನದ ಕಾಮಗಾರಿಗಳ ಬಗ್ಗೆ

ಮುಖ್ಯಮಂತ್ರಿಗಳು  
45
310 (245)
ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಕೃಷ್ಣಾ ಕೊಳ್ಳದಲ್ಲಿ ಬೇಸಿಗೆಯಲ್ಲಿ ಉದ್ಭವಿಸುವ ನೀರಿನ ಅಭಾವದ ಬಗ್ಗೆ

ಜಲಸಂಪನ್ಮೂಲ ಇಲಾಖೆ  
46
311 (244)
ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ

ರಾಜ್ಯದಲ್ಲಿ ಕೃಷಿ ಭೂಮಿ ಸವಳು ಭೂಮಿಯಾಗಿ ಪರಿವರ್ತನೆಯಾಗುತ್ತಿರುವ ಬಗ್ಗೆ

ಜಲಸಂಪನ್ಮೂಲ ಇಲಾಖೆ
47
312 (246)
ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ

ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಹಳೇ ದಿಗ್ಗೇವಾಡಿ ಗ್ರಾಮಕ್ಕೆ ಪ್ರವಾಹದಿಂದ ಆಗುವ ಹಾನಿ ಬಗ್ಗೆ

ಜಲಸಂಪನ್ಮೂಲ ಇಲಾಖೆ  
48
313 (243)
ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ

ರಾಜ್ಯದಲ್ಲಿ ಇತ್ತೀಚಿಗೆ ಕಡಿಮೆಯಾಗುತ್ತಿರುವ ಅಂತರ್ಜಲದ ಬಗ್ಗೆ

ಜಲಸಂಪನ್ಮೂಲ ಇಲಾಖೆ
49
314 (325)
ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ

ಸಮುದ್ರ ಸೇರಿ ಪೋಲಾಗುತ್ತಿರುವ ಕೃಷ್ಣಾ ನದಿಯ ಲಕ್ಷಾಂತರ ಕ್ಯೂಸೆಕ್ಸ್ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ

ಜಲಸಂಪನ್ಮೂಲ ಇಲಾಖೆ  
50
315 (482)
ಶ್ರೀ ಕೆ. ಸಿ. ಕೊಂಡಯ್ಯ

ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡದಿರುವ ಕುರಿತು

ಮುಖ್ಯಮಂತ್ರಿಗಳು  
51
316 (483)
ಶ್ರೀ ಕೆ. ಸಿ. ಕೊಂಡಯ್ಯ

ತುಂಗಭದ್ರ ಅಣೆಕಟ್ಟೆಯ ನೀರಿನ ಸದ್ಬಳಕೆ ಕುರಿತು

ಜಲಸಂಪನ್ಮೂಲ ಇಲಾಖೆ  
52
317 (477)
ಶ್ರೀ ಮರಿತಿಬ್ಬೇಗೌಡ

ನೀರಾವರಿ ನಿಗಮಗಳಿಗೆ ಬಿಡುಗಡೆಯಾದ ಮೊತ್ತದ ಬಗ್ಗೆ ಮಾಹಿತಿ ಕುರಿತು

ಜಲಸಂಪನ್ಮೂಲ ಇಲಾಖೆ  
53
318 (479)
ಶ್ರೀ ಮರಿತಿಬ್ಬೇಗೌಡ

ಸರ್ಕಾರಿ ಅನುದಾನಿತ, ಅನುದಾನ ರಹಿತ ಕಾನೂನು ಕಾಲೇಜುಗಳ ಬಗ್ಗೆ

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಇಲಾಖೆ  
54
319 (480)
ಶ್ರೀ ಮರಿತಿಬ್ಬೇಗೌಡ

ಅನುದಾನಿತ ಶಾಲಾ ಕಾಲೇಜುಗಳ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ತಡೆಹಿಡಿದಿರುವ ಬಗ್ಗೆ

ಮುಖ್ಯಮಂತ್ರಿಗಳು
55
320 (481)
ಶ್ರೀ ಮರಿತಿಬ್ಬೇಗೌಡ

ಅಬಕಾರಿ ನಿರೀಕ್ಷಕರು, ಉಪ ನಿರೀಕ್ಷಕರಿಗೆ ಸೌಲಭ್ಯ ಕಲ್ಪಿಸುವ ಬಗ್ಗೆ

ಅಬಕಾರಿ ಇಲಾಖೆ  
56
321 (478)
ಶ್ರೀ ಮರಿತಿಬ್ಬೇಗೌಡ

ಪ್ರವಾಸೋದ್ಯಮ ಇಲಾಖೆಯ ಕಾಮಗಾರಿಯ ಬಗ್ಗೆ

ಮುಖ್ಯಮಂತ್ರಿಗಳು  
57
322 (232)
ಶ್ರೀ ನಸೀರ್ ಅಹ್ಮದ್

ಕರ್ನಾಟಕ ಲೋಕಸೇವಾ ಆಯೋಗದವರು ನಡೆಸುವ ಪರೀಕ್ಷೆಗಳ ಕುರಿತು

ಮುಖ್ಯಮಂತ್ರಿಗಳು  
58
323 (433)
ಶ್ರೀ ನಸೀರ್ ಅಹ್ಮದ್

ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಗಲಭೆ ಕುರಿತು

ಗೃಹ ಇಲಾಖೆ  
59
324 (490)
ಡಾ. ವೈ. ಎ. ನಾರಾಯಣಸ್ವಾಮಿ

ಎತ್ತಿನಹೊಳೆ ಯೋಜನೆ ಪ್ರಾರಂಭ ಕುರಿತು

ಜಲಸಂಪನ್ಮೂಲ ಇಲಾಖೆ  
60
325 (430)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕೃಷ್ಣ ಮೇಲ್ದಂಡೆ ಯೋಜನೆಯ ಭೂ-ಸ್ವಾಧೀನ ಪ್ರಕ್ರಿಯೆಯ ಕುರಿತು

ಜಲಸಂಪನ್ಮೂಲ ಇಲಾಖೆ  
61
326 (431)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಕಛೇರಿಗಳ ಮತ್ತು ಅವುಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಬಗ್ಗೆ

ಜಲಸಂಪನ್ಮೂಲ ಇಲಾಖೆ  
62
327 (432)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕೃಷ್ಣಾ ಮೇಲ್ದಂಡೆ ಯೋಜನೆಗೆ ಒದಗಿಸಲಾದ ಅನುದಾನದ ಕುರಿತು

ಜಲಸಂಪನ್ಮೂಲ ಇಲಾಖೆ  
63
328 (489)
ಡಾ. ವೈ. ಎ. ನಾರಾಯಣಸ್ವಾಮಿ

ಕೆ. ಸಿ. ವ್ಯಾಲಿ ಯೋಜನೆ ಕುರಿತು

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಇಲಾಖೆ  
64
329 (488)
ಡಾ. ವೈ. ಎ. ನಾರಾಯಣಸ್ವಾಮಿ

ಸಿ. ಎಲ್. - 7 ಸನ್ನದ್ದುಗಳ ಕುರಿತು

ಅಬಕಾರಿ ಇಲಾಖೆ  
65
330 (491)
ಡಾ. ವೈ. ಎ. ನಾರಾಯಣಸ್ವಾಮಿ

ವಕೀಲರನ್ನು ನೇಮಿಸುವ ಕುರಿತು

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಇಲಾಖೆ  
66
331 (425+428)
ಶ್ರೀ ಎಂ. ನಾರಾಯಣಸ್ವಾಮಿ ಮತ್ತು ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 2017-18 ಸಾಲಿನಲ್ಲಿ FDA ಮತ್ತು SDA ಹುದ್ದೆಗಳ ನೇಮಕಾತಿ ಕುರಿತು

ಮುಖ್ಯಮಂತ್ರಿಗಳು  
67
332 (426)
ಶ್ರೀ ಎಂ. ನಾರಾಯಣಸ್ವಾಮಿ

ಬೆಂಗಳೂರಿನ ಹೊಸಗುಡ್ಡದಳ್ಳಿಯಲ್ಲಿರುವ ಕೆಮಿಕಲ್ ಕಾರ್ಖಾನೆಯ ಬೆಂಕಿ ಅವಘಡದ ಬಗ್ಗೆ

ಮುಖ್ಯಮಂತ್ರಿಗಳು
68
333 (424)
ಶ್ರೀ ಎಂ. ನಾರಾಯಣಸ್ವಾಮಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ನೇಮಕಾತಿ ಪ್ರಕ್ರಿಯೆ ಬಗ್ಗೆ

ಮುಖ್ಯಮಂತ್ರಿಗಳು  
69
334 (418)
ಶ್ರೀ ಎಂ. ನಾರಾಯಣಸ್ವಾಮಿ

ಪ್ರಸಕ್ತ ಸಾಲಿನಲ್ಲಿ ಮದ್ಯದಂಗಡಿ ಪರವಾನಿಗೆ ನೀಡುವ ಕುರಿತು

ಅಬಕಾರಿ ಇಲಾಖೆ  
70
335 (419)
ಶ್ರೀ ಎಂ. ನಾರಾಯಣಸ್ವಾಮಿ

ಶಿವಾನಂದ ವೃತ್ತದ ಬಳಿ ಸೇತುವೆ ಕಾಮಗಾರಿ ಅಪೂರ್ಣಗೊಂಡಿರುವ ಬಗ್ಗೆ

ಮುಖ್ಯಮಂತ್ರಿಗಳು
71
336 (109)
ಶ್ರೀ ಪ್ರಕಾಶ್ ಕೆ. ರಾಥೋಡ್

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಸಾಲ ಮನ್ನಾ ಮಾಡುವುದರ ಬಗ್ಗೆ

ಮುಖ್ಯಮಂತ್ರಿಗಳು  
72
337 (411)
ಶ್ರೀ ಪ್ರಕಾಶ್ ಕೆ. ರಾಥೋಡ್

ಮಹಾರಾಷ್ಟ್ರ ಕೋಯಿನಾ ಅಣೆಕಟ್ಟಿನ ಬಗ್ಗೆ

ಜಲಸಂಪನ್ಮೂಲ ಇಲಾಖೆ  
73
338 (412)
ಶ್ರೀ ಪ್ರಕಾಶ್ ಕೆ. ರಾಥೋಡ್

ಸೋಲಾರ್ ಮತ್ತು ವಿಂಡ್ ಘಟಕಗಳ ಬಗ್ಗೆ

ಮುಖ್ಯಮಂತ್ರಿಗಳು
74
339 (368)
ಶ್ರೀ ಆರ್. ಪ್ರಸನ್ನ ಕುಮಾರ್

ಕೆರೆಗಳ ಹೂಳು ತೆಗೆಯುವ ಬಗ್ಗೆ

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಇಲಾಖೆ  
75
340 (437)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಸರಣಿ ಬ್ಯಾರೇಜ್ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಚಾರವಾಗಿರುವ ಬಗ್ಗೆ

ಜಲಸಂಪನ್ಮೂಲ ಇಲಾಖೆ  
76
341 (438)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಬೀದರ್ ಜಿಲ್ಲೆಯ ನೀರಾವರಿ ಕಾಮಗಾರಿಗಳ ಕುರಿತು

ಜಲಸಂಪನ್ಮೂಲ ಇಲಾಖೆ
77
342 (439)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ವಿಶೇಷ ಪ್ಯಾಕೇಜ್‍ನಲ್ಲಿ ಮಂಜೂರಾದ ಅನುದಾನದ ಬಗ್ಗೆ

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಇಲಾಖೆ  
78
343 (440)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸುವ ಕುರಿತು

ಗೃಹ ಇಲಾಖೆ  
79
344 (367)
ಶ್ರೀ ಹೆಚ್. ಎಂ. ರಮೇಶ ಗೌಡ

ಬಿ. ಬಿ. ಎಂ. ಪಿ ದಾನಪತ್ರ ಮತ್ತು ವಿಭಾಗ ಪತ್ರಗಳ ಆಸ್ತಿ ವಿಭಜನೆ ಕಾನೂನು ಬಾಹಿರ ಕುರಿತು

ಮುಖ್ಯಮಂತ್ರಿಗಳು  
80
345 (363)
ಶ್ರೀ ಹೆಚ್. ಎಂ. ರಮೇಶ ಗೌಡ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಕುರಿತು

ಗೃಹ ಇಲಾಖೆ  
81
346 (364)
ಶ್ರೀ ಹೆಚ್. ಎಂ. ರಮೇಶ ಗೌಡ

ಶಾಸಕರುಗಳ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ ಕುರಿತು

ಮುಖ್ಯಮಂತ್ರಿಗಳು
82
347 (365)
ಶ್ರೀ ಹೆಚ್. ಎಂ. ರಮೇಶ ಗೌಡ

ವಿದ್ಯುತ್ ಬೆಲೆ ಏರಿಕೆ ಮಾಡಿರುವ ಕುರಿತು

ಮುಖ್ಯಮಂತ್ರಿಗಳು
83
348 (366)
ಶ್ರೀ ಹೆಚ್. ಎಂ. ರಮೇಶ ಗೌಡ

ಕೋವಿಡ್-19 ನಿಂದ ರಾಜ್ಯದ ಪ್ರವಾಸೋದ್ಯಮ ಕ್ಷೀಣಿಸುತ್ತಿರುವ ಕುರಿತು

ಮುಖ್ಯಮಂತ್ರಿಗಳು
84
349 (441)
ಶ್ರೀ ಪಿ. ಆರ್. ರಮೇಶ್

ವಿದ್ಯುಚ್ಛಕ್ತಿ ಉತ್ಪಾದನೆ ಮತ್ತು ಖರೀದಿ ಕುರಿತು

ಮುಖ್ಯಮಂತ್ರಿಗಳು
85
350 (444)
ಶ್ರೀ ಪಿ. ಆರ್. ರಮೇಶ್

2015ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯ ಕುರಿತು

ಮುಖ್ಯಮಂತ್ರಿಗಳು
86
351 (445)
ಶ್ರೀ ಪಿ. ಆರ್. ರಮೇಶ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿರುವ ಯೋಜನೆಗಳ ಕುರಿತು

ಮುಖ್ಯಮಂತ್ರಿಗಳು
87
352 (442)
ಶ್ರೀ ಪಿ. ಆರ್. ರಮೇಶ್

2015ನೇ ಸಾಲಿನ ಗೆಜೆಟೆಡ್ ಪ್ರೋಬೆಷನರಿ ಪರೀಕ್ಷೆಯಲ್ಲಿ ಮೀಸಲಾತಿ ಕ್ಲೇಮು ಕುರಿತು

ಮುಖ್ಯಮಂತ್ರಿಗಳು
88
353 (443)
ಶ್ರೀ ಪಿ. ಆರ್. ರಮೇಶ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಾತಿ ಕುರಿತು

ಮುಖ್ಯಮಂತ್ರಿಗಳು  
89
354 (502)
ಶ್ರೀ ಶಶೀಲ್ ಜಿ. ನಮೋಶಿ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕುರಿತು

ಮುಖ್ಯಮಂತ್ರಿಗಳು
90
355 (487)
ಶ್ರೀ ಶಶೀಲ್ ಜಿ. ನಮೋಶಿ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನೀಡಿರುವ ಅನುದಾನ ಕುರಿತು

ಮುಖ್ಯಮಂತ್ರಿಗಳು
91
356 (486)
ಶ್ರೀ ಶಶೀಲ್ ಜಿ. ನಮೋಶಿ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬಂದಿರುವ ಅನುದಾನ ಕುರಿತು

ಮುಖ್ಯಮಂತ್ರಿಗಳು
92
357 (408)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ರೈತರ ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಪೂರೈಸುವ ಬಗ್ಗೆ

ಮುಖ್ಯಮಂತ್ರಿಗಳು
93
358 (407)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಎನ್. ಪಿ. ಎಸ್. ಪಿಂಚಣಿಯ ಸಾಧಕ-ಬಾಧಕಗಳ ಪರಿಶೀಲನೆಗೆ ರಚಿಸಿರುವ ಸಮಿತಿಯ ಬಗ್ಗೆ

ಮುಖ್ಯಮಂತ್ರಿಗಳು
94
359 (413)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಕೆರೆಗಳ ಸಂರಕ್ಷಣೆ ಮತ್ತು ಪುನಶ್ಚೇತನದ ಬಗ್ಗೆ

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಇಲಾಖೆ
95
360 (417)
ಶ್ರೀ ಕೆ. ಟಿ. ಶ್ರೀಕಂಠೇಗೌಡ

K. P. S. C. ಯಿಂದ ಆಯ್ಕೆಯಾದ F. D. A. ಮತ್ತು S. D. A. ಅಭ್ಯರ್ಥಿಗಳಿಗೆ ನೇಮಕಾತಿ ಆದೇಶದ ಬಗ್ಗೆ

ಮುಖ್ಯಮಂತ್ರಿಗಳು
96
361 (341)
ಶ್ರೀ ಸುನೀಲ್ ಸುಬ್ರಮಣಿ ಎಂ. ಪಿ.

ಬಿ. ಬಿ. ಎಂ. ಪಿ ವ್ಯಾಪ್ತಿಯಲ್ಲಿ ಕಸ ಶುಲ್ಕ ನಿಗಧಿ ಮಾಡುತ್ತಿರುವ ಬಗ್ಗೆ

ಮುಖ್ಯಮಂತ್ರಿಗಳು
97
362 (230)
ಶ್ರೀ ಸುನೀಲ್ ಸುಬ್ರಮಣಿ ಎಂ. ಪಿ.

ಕೊಡಗು ಜಿಲ್ಲೆಯ ಕ್ರೀಡಾಂಗಣಗಳ ಅಭಿವೃದ್ಧಿ ಬಗ್ಗೆ

ಮುಖ್ಯಮಂತ್ರಿಗಳು
98
363 (342)
ಶ್ರೀ ಸುನೀಲ್ ಸುಬ್ರಮಣಿ ಎಂ. ಪಿ.

ಕೊಡಗು ಜಿಲ್ಲೆ ದುಬಾರೆಯಲ್ಲಿ ಕಾವೇರಿ ನದಿಗೆ ತೂಗುಸೇತುವೆ ನಿರ್ಮಾಣದ ಬಗ್ಗೆ

ಮುಖ್ಯಮಂತ್ರಿಗಳು
99
364 (349)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನ ಯೋಜನೆ ಬಗ್ಗೆ

ಮುಖ್ಯಮಂತ್ರಿಗಳು
100
365 (351)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ವಿದ್ಯುತ್ ಪ್ರಸರಣ ಮತ್ತು ಹಂಚಿಕೆ ವ್ಯವಸ್ಥೆ

ಮುಖ್ಯಮಂತ್ರಿಗಳು
101
366 (352)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ನೀರಾವರಿ ಯೋಜನೆಗಳಿಗೆ ಒದಗಿಸಿದ ಅನುದಾನ

ಜಲಸಂಪನ್ಮೂಲ ಇಲಾಖೆ  
102
367 (350)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಲಾಕ್‍ಡೌನ್‍ನಿಂದ ರಾಜ್ಯದಲ್ಲಿ GST ನಿವ್ವಳ ಸಂಗ್ರಹಣೆಯಲ್ಲಿ ಖೋತಾ ಬಗ್ಗೆ

ಮುಖ್ಯಮಂತ್ರಿಗಳು
103
368 (326)
ಶ್ರೀ ಕೆ. ಎ. ತಿಪ್ಪೇಸ್ವಾಮಿ

"ಆತ್ಮ ನಿರ್ಭರ ಭಾರತ ಅಭಿಯಾನ"ದ ಅಡಿಯಲ್ಲಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪುನಶ್ಚೇತನ

ಮುಖ್ಯಮಂತ್ರಿಗಳು
104
369 (500)
ಶ್ರೀ ಆರ್. ಬಿ. ತಿಮ್ಮಾಪುರ

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿ. ಎಸ್. ಟಿ. ಕುರಿತು

ಮುಖ್ಯಮಂತ್ರಿಗಳು
105
370 (473)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

2019-20ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಕುರಿತು

ಮುಖ್ಯಮಂತ್ರಿಗಳು
106
371 (474)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

"ಕೊಡಗು ಜಾನಪದ ಲೋಕ'' ನಿರ್ಮಾಣ ಕುರಿತು

ಮುಖ್ಯಮಂತ್ರಿಗಳು
107
372 (475)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ನಿರ್ವಹಣೆ ಕುರಿತು

ಮುಖ್ಯಮಂತ್ರಿಗಳು
108
373 (476)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

"ಕೊಡವರ ಅಭಿವೃದ್ಧಿ ನಿಗಮ" ಸ್ಥಾಪನೆ ಕುರಿತು

ಮುಖ್ಯಮಂತ್ರಿಗಳು
109
374 (454)
ಶ್ರೀ ವಿಜಯ ಸಿಂಗ್

ಬೀದರ್ ಜಿಲ್ಲೆಯಲ್ಲಿ ಸಮರ್ಪಕ ವಿದ್ಯುತ್ ನೀಡುವ ಕುರಿತು

ಮುಖ್ಯಮಂತ್ರಿಗಳು
110
375 (453)
ಶ್ರೀ ವಿಜಯ ಸಿಂಗ್

ಬೀದರ್ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅನುದಾನ ಬಿಡುಗಡೆ ಬಗ್ಗೆ

ಮುಖ್ಯಮಂತ್ರಿಗಳು
111
376 (452)
ಶ್ರೀ ವಿಜಯ ಸಿಂಗ್

ಬೀದರ್ ಜಿಲ್ಲೆಯಲ್ಲಿನ ಪ್ರವಾಸಿ ಸ್ಥಳಗಳ ಅಭಿವೃದ್ಧಿ ಕುರಿತು

ಮುಖ್ಯಮಂತ್ರಿಗಳು
112
377 (451)
ಶ್ರೀ ವಿಜಯ ಸಿಂಗ್

ಬೀದರ್ ಜಿಲ್ಲಾ ಮುದ್ರಾಂಕ ಶುಲ್ಕ ಸಂಗ್ರಹವಾದ ಅಧಿಬಾರ ಶುಲ್ಕದ ಬಗ್ಗೆ

ಮುಖ್ಯಮಂತ್ರಿಗಳು
113
378 (344)
ಶ್ರೀ ಯು. ಬಿ. ವೆಂಕಟೇಶ್

ಇ-ವೇಸ್ಟ್/ಇ-ತ್ಯಾಜ್ಯದಿಂದ ಆಗುವ ದುಷ್ಪರಿಣಾಮದ ಬಗ್ಗೆ

ಮುಖ್ಯಮಂತ್ರಿಗಳು
114
379 (343)
ಶ್ರೀ ಯು. ಬಿ. ವೆಂಕಟೇಶ್

ಬಡ ವಿದ್ಯಾರ್ಥಿಗಳಿಗೆ ಟ್ಯಾಬ್, ಲ್ಯಾಪ್‍ಟಾಪ್‍ಗಳ ವಿತರಣೆ ಕುರಿತು

ಮುಖ್ಯಮಂತ್ರಿಗಳು
115
380 (236)
ಶ್ರೀ ಯು. ಬಿ. ವೆಂಕಟೇಶ್

ಕರ್ನಾಟಕ ಲೋಕ ಸೇವಾ ಆಯೋಗವು ನಡೆಸುವ 2014ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆ ಬಗ್ಗೆ

ಮುಖ್ಯಮಂತ್ರಿಗಳು
116
381 (238)
ಶ್ರೀ ಯು. ಬಿ. ವೆಂಕಟೇಶ್

ಸರ್ಕಾರಿ ನೌಕರರ ಮೇಲಿನ ಆರೋಪ/ವಿಚಾರಣೆಗಳ ಬಗ್ಗೆ

ಮುಖ್ಯಮಂತ್ರಿಗಳು
117
382 (346)
ಡಾ|| ಚಂದ್ರಶೇಖರ್ ಬಿ. ಪಾಟೀಲ್

ಪೊಲೀಸ್ ದೂರು ಪ್ರಾಧಿಕಾರ ರಚನೆಯ ಬಗ್ಗೆ

ಗೃಹ ಇಲಾಖೆ  
118
383 (358)
ಶ್ರೀ ಕೆ. ಗೋವಿಂದ ರಾಜ್

ಯಶವಂತಪುರ ರೈಲ್ವೆ ನಿಲ್ದಾಣ ತಲುಪುವ ಮಾರ್ಗಗಳ ಅವ್ಯವಸ್ಥೆ ಬಗ್ಗೆ

ಮುಖ್ಯಮಂತ್ರಿಗಳು
119
384 (337)
ಶ್ರೀ ಲಹರ್ ಸಿಂಗ್ ಸಿರೋಯಾ

ಸಾರಿಗೆ ಸೆಸ್ ವಿಧಿಸುವ ಬಗ್ಗೆ

ಮುಖ್ಯಮಂತ್ರಿಗಳು
120
385 (215)
ಶ್ರೀ ಲಹರ್ ಸಿಂಗ್ ಸಿರೋಯಾ

ಕೆ. ಎಸ್. ಆರ್. ಪಿ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿರುವ ಬಗ್ಗೆ

ಗೃಹ ಇಲಾಖೆ
121
386 (348)
ಶ್ರೀ ಮಾನೆ ಶ್ರೀನಿವಾಸ್

ರಾಜ್ಯದಲ್ಲಿರುವ ವಿವಿಧ ಸಮುದಾಯ ಅಭಿವೃದ್ಧಿ ಪ್ರಾಧಿಕಾರಗಳ ಬಗ್ಗೆ

ಮುಖ್ಯಮಂತ್ರಿಗಳು
122
387 (347)
ಶ್ರೀ ಮಾನೆ ಶ್ರೀನಿವಾಸ್

ಕೋವಿಡ್-19 ರ ಸಮಯದಲ್ಲಿ ಆಟೋ ಚಾಲಕರು ಮತ್ತು ಇತರರಿಗೆ ಸಹಾಯಧನ ನೀಡುವ ಬಗ್ಗೆ

ಮುಖ್ಯಮಂತ್ರಿಗಳು
123
388 (456)
ಶ್ರೀ ಕೆ. ವಿ. ನಾರಾಯಣಸ್ವಾಮಿ

2019-20ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ಕುರಿತು

ಮುಖ್ಯಮಂತ್ರಿಗಳು
124
389 (457)
ಶ್ರೀ ಕೆ. ವಿ. ನಾರಾಯಣಸ್ವಾಮಿ

2019-20ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಿಡುಗಡೆ ಕುರಿತು

ಮುಖ್ಯಮಂತ್ರಿಗಳು
125
390 (406)
ಶ್ರೀ ಬಿ. ಜಿ. ಪಾಟೀಲ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೋವಿಡ್ ನಿಯಂತ್ರಣಕ್ಕಾಗಿ ಖರೀದಿಸಿದ ಯಂತ್ರಗಳ ಬಗ್ಗೆ

ಮುಖ್ಯಮಂತ್ರಿಗಳು
126
391 (370)
ಶ್ರೀ ಬಿ. ಜಿ. ಪಾಟೀಲ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಬಿಡುಗಡೆಯಾದ ಅನುದಾನ ಬಗ್ಗೆ

ಮುಖ್ಯಮಂತ್ರಿಗಳು
127
392 (369)
ಶ್ರೀ ಬಿ. ಜಿ. ಪಾಟೀಲ್

ಮಹಾರಾಷ್ಟ್ರದ ಡ್ಯಾಂಗಳಿಂದ ಭೀಮಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಸಿರುವುದರ ಬಗ್ಗೆ

ಜಲಸಂಪನ್ಮೂಲ ಇಲಾಖೆ
128
393 (336)
ಶ್ರೀ ಎನ್. ರವಿಕುಮಾರ್

ಬಹು ಮಹಡಿ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರ ನೀಡುವ ಬಗ್ಗೆ

ಮುಖ್ಯಮಂತ್ರಿಗಳು
129
394 (241)
ಶ್ರೀ ಎನ್. ರವಿಕುಮಾರ್

ನ್ಯಾಯ ವಿಜ್ಞಾನ ಪ್ರಯೋಗಾಲಯದ ನೇಮಕಾತಿ ಕುರಿತು

ಗೃಹ ಇಲಾಖೆ
130
395 (239)
ಶ್ರೀ ಎನ್. ರವಿಕುಮಾರ್

ಖಾಸಗಿ ವ್ಯಕ್ತಿಗಳ ವಾಹನ ಪ್ರವೇಶವನ್ನು ನಿರ್ಬಂಧಿಸುವ ಬಗ್ಗೆ

ಮುಖ್ಯಮಂತ್ರಿಗಳು
131
396 (240)
ಶ್ರೀ ಎನ್. ರವಿಕುಮಾರ್

I.M.A ಹಗರಣದಲ್ಲಿ ಭಾಗಿಯಾದ IAS, IPS ಅಧಿಕಾರಿಗಳ ಕುರಿತು

ಮುಖ್ಯಮಂತ್ರಿಗಳು
132
397 (242)
ಶ್ರೀ ಎನ್. ರವಿಕುಮಾರ್

ಧ್ವನಿ ವರ್ಧಕದ ಮೂಲಕ ಪ್ರಾರ್ಥನೆ ಸಲ್ಲಿಸಲು ಅನುಮತಿ ಕುರಿತು

ಗೃಹ ಇಲಾಖೆ  
133
398 (458)
ಶ್ರೀ ಸುನೀಲ್ ವಲ್ಯಾಪುರ್

ಅನುಕಂಪದ ಆಧಾರದ ನೇಮಕಾತಿಯ ಮಾನದಂಡಗಳ ಕುರಿತು

ಮುಖ್ಯಮಂತ್ರಿಗಳು  
134
399 (362)
ಶ್ರೀ ಎಸ್. ನಾಗರಾಜ್(ಸಂದೇಶ್‍ ನಾಗರಾಜ್)

ಕನ್ನಡ ಶಾಸ್ತ್ರೀಯ ಭಾಷೆ ಅಧ್ಯಯನ ಕೇಂದ್ರದ ಅನುದಾನ

ಮುಖ್ಯಮಂತ್ರಿಗಳು
135
400 (359)
ಶ್ರೀ ಎಸ್. ನಾಗರಾಜ್(ಸಂದೇಶ್‍ ನಾಗರಾಜ್)

ತಲಕಾಡನ್ನು ಪ್ರವಾಸೋದ್ಯಮ ಪಟ್ಟಿಗೆ ಸೇರಿಸಿ ಅಭಿವೃದ್ಧಿಪಡಿಸುವ ಬಗ್ಗೆ

ಮುಖ್ಯಮಂತ್ರಿಗಳು
136
401 (328)
ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್

ಬಯಲು ಸೀಮೆ ಅಭಿವೃದ್ಧಿ ಮಂಡಳಿಗೆ ಬಿಡುಗಡೆಯಾದ ಅನುದಾನದ ಕುರಿತು

ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru