ದಿನಾಂಕ 10-12-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
417
ಶ್ರೀ ಕೆ ಅಬ್ದುಲ್ ಜಬ್ಬರ್ ದಾವಣಗೆರಾ ಜಿಲ್ಲೆಯಲ್ಲಿರುವ ಮೀನುಗಾರರಿಗೆ ನೀಡುತ್ತಿರುವ ಸೌಲಭ್ಯಗಳ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
2
364
ಶ್ರೀ ಎಂ.ಎಲ್.ಅನಿಲ್ ಕುಮಾರ್ ಬಾಕಿಯಿರುವ ಪೋಡಿ ಪ್ರಕರಣಗಳ ಬಗ್ಗೆ ಕಂದಾಯ ಸಚಿವರು
3
365
ಶ್ರೀ ಎಂ.ಎಲ್.ಅನಿಲ್ ಕುಮಾರ್ ಬಾಕಿಯಿರುವ ಇಲಾಖೆ ವಿಚಾರಣೆಯ ಪ್ರಕರಣಗಳ ಬಗ್ಗೆ ಕಂದಾಯ ಸಚಿವರು
4
442
ಶ್ರೀ ಡಿ.ಎಸ್. ಆರುಣ್ ವಕ್ಫ್ ಮಂಡಳಿಯಿಂದ ನರ್ಮಿಸಲಾಗುತ್ತಿರುವ ಮಹಿಳಾ ಕಾಲೇಜುಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
5
440
ಶ್ರೀ ಡಿ.ಎಸ್. ಆರುಣ್ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
6
441
ಶ್ರೀ ಡಿ.ಎಸ್. ಆರುಣ್ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸುವ ಬಗ್ಗೆ ಲೋಕೋಪಯೋಗಿ ಸಚಿವರು
7
462
ಶ್ರೀಮತಿ ಬಲ್ಕಿಸ್ ಬಾನು ಸಾರಿಗೆ ಇಲಾಖೆಯ ಬಸ್ ಮತ್ತು ಚಾಲಕರ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
8
458
ಶ್ರೀಮತಿ ಬಲ್ಕಿಸ್ ಬಾನು ಕಂದಾಯ ವೃತ್ತ ಮತ್ತು ಗ್ರಾಮ ಆಡಳಿತಾಧಿಕಾರಿ ಬಗ್ಗೆ ಕಂದಾಯ ಸಚಿವರು
9
459
ಶ್ರೀಮತಿ ಬಲ್ಕಿಸ್ ಬಾನು ಪಶುಸಂಗೋಪನಾ ಇಲಾಖೆಯ ಯೋಜನೆಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
10
460
ಶ್ರೀಮತಿ ಬಲ್ಕಿಸ್ ಬಾನು ಕೊಳಚೆ ಪ್ರದೇಶಗಳು ಮತ್ತು ಕೊಳೆಗೇರಿಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
11
387
ಶ್ರೀ ಬಸನಗೌಡ ಬಾದರ್ಲಿ ಖಾಲಿಯಿರುವ ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
12
388
ಶ್ರೀ ಬಸನಗೌಡ ಬಾದರ್ಲಿ ರಸ್ತೆ ಕಾಮಗಾರಿಯು ಕಳಪೆಯಿಂದ ಕೂಡಿರುವ ಬಗ್ಗೆ ಲೋಕೋಪಯೋಗಿ ಸಚಿವರು
13
389
ಶ್ರೀ ಬಸನಗೌಡ ಬಾದರ್ಲಿ ವಸತಿ ಇಲಾಖೆಯಿಂದ ಬಡಾವಣೆ ನಿರ್ಮಿಸುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
14
390
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿನಲ್ಲಿ ಪ್ರಾದೇಶಿಕ ಆಯುಕ್ತರ ಕಛೇರಿಯನ್ನು ಸ್ಥಾಪಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
15
391
ಶ್ರೀ ಬಸನಗೌಡ ಬಾದರ್ಲಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
16
362
ಶ್ರೀಮತಿ ಭಾರತಿ ಶೆಟ್ಟಿ ರಾಜ್ಯದಲ್ಲಿ ಕೋಳಿ ಮಾಂಸದ ವೈವಿಧ್ಯತೆ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
17
317
ಶ್ರೀ ಚಿದಾನಂದ್‌ ಎಂ.ಗೌಡ ಕಂದಾಯ ಇಲಾಖೆ ನ್ಯಾಯಲಯ ಪ್ರಕರಣಗಳ ವಿಳಂಬ ಕುರಿತು ಕಂದಾಯ ಸಚಿವರು
18
318
ಶ್ರೀ ಚಿದಾನಂದ್‌ ಎಂ.ಗೌಡ ಪಿ.ಟಿ.ಸಿ.ಎಲ್ ಕಾಯ್ದೆಯಡಿ ಮಂಜೂರಾದ ಭೂಮಿಯ ಮಾರಾಟದ ಬಗ್ಗೆ ಕಂದಾಯ ಸಚಿವರು
19
404
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ಜಿಲ್ಲೆಯಲ್ಲಿ ಆಗಿರುವ ಸರ್ಕಾರಿ ಜಮೀನು ಅತಿಕ್ರಮಣಗಳ ಕುರಿತು ಕಂದಾಯ ಸಚಿವರು
20
405
ಶ್ರೀ ಹೆಚ್.ಎಸ್. ಗೋಪಿನಾಥ್ ಮನೆಗಳ ಹಂಚಿಕೆ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
21
333
ಶ್ರೀ ಗೋವಿಂದ ರಾಜು ಯೋಗ್ಯವಲ್ಲದ ವಾಹನಗಳು ಸಂಚರಿಸುತ್ತಿರುವ ಬಗ್ಗೆ ಸಾರಿಗೆ ಸಚಿವರು
22
334
ಶ್ರೀ ಗೋವಿಂದ ರಾಜು ಸಹಾಯಧನವನ್ನು ಪರಿಷ್ಕರಣೆ ಮಾಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
23
335
ಶ್ರೀ ಗೋವಿಂದ ರಾಜು ಅತಿವೃಷ್ಟಿಯಿಂದ ಮನೆಗಳು ಹಾನಿಯಾಗಿರುವ ಸಂತ್ರಸ್ತರ ಪರಿಹಾರದ ಬಗ್ಗೆ ಕಂದಾಯ ಸಚಿವರು
24
433
ಶ್ರೀ ಗೋವಿಂದ ರಾಜು ಅಧಿಕಾರಿ ಮತ್ತು ನೌಕರರ ವಿರುದ್ಧ ಬಾಕಿಯಿರುವ ವಿಚಾರಣ ಪ್ರಕರಣದ ಬಗ್ಗೆ ಕಂದಾಯ ಸಚಿವರು
25
419
ಶ್ರೀಮತಿ ಹೇಮಲತಾ ನಾಯಕ ರಾಜ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಕೊರತೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
26
420
ಶ್ರೀಮತಿ ಹೇಮಲತಾ ನಾಯಕ ಮತ್ಸ್ಯಶ್ರಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ನೀಡಲಾಗಿರುವ ಅನುದಾನದ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
27
421
ಶ್ರೀಮತಿ ಹೇಮಲತಾ ನಾಯಕ ಕೊಪ್ಪಳ ಜಿಲ್ಲೆಯಲ್ಲಿರುವ ಅಧಿಸೂಚಿತ ಮುಜರಾಯಿ ಇಲಾಖೆಯ ದೇವಾಲಯಗಳ ಕು ಸಾರಿಗೆ ಮತ್ತು ಮುಜರಾಯಿ ಸಚಿವರು
28
422
ಶ್ರೀಮತಿ ಹೇಮಲತಾ ನಾಯಕ ರೇಷ್ಮೆ ಇಲಾಖೆಯಿಂದ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
29
423
ಶ್ರೀಮತಿ ಹೇಮಲತಾ ನಾಯಕ್ ನಗರ ಮತ್ತು ಗ್ರಾಮೀಣ ಆಶ್ರಯ ಯೋಜನೆ ಅಡಿಯಲ್ಲಿ ಖಾಸಗಿ ಜಮೀನುಗಳ ಖರೀದಿಯ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
30
351
ಶ್ರೀ ಐವನ್ ಡಿ’ಸೋಜಾ ಮಂಗಳೂರಿನ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
31
352
ಶ್ರೀ ಐವನ್ ಡಿ’ಸೋಜಾ ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮಕ್ಕೆ ೨೦೨೪-೨೫ ರ ಆಯವ್ಯಯದಲ್ಲಿ ಮಂಜೂರಾದ ಅನುದಾನದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
32
353
ಶ್ರೀ ಐವನ್ ಡಿ’ಸೋಜಾ ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರ ರಕ್ಷಣೆಯ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
33
354
ಶ್ರೀ ಐವನ್‌ ಡಿʼಸೋಜಾ ಮಂಗಳೂರಿನಿಂದ ಮೂಡಬಿದ್ರೆ ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯ ಬಗ್ಗೆ ಲೋಕೋಪಯೋಗಿ ಸಚಿವರು
34
355
ಶ್ರೀ ಐವನ್‌ ಡಿʼಸೋಜಾ ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ಅಭ್ಯಾಸ ಮಾಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
35
328
ಶ್ರೀ ಟಿ. ಎನ್ ಜವರಾಯಿ ಗೌಡ ಬಸ್ಸುಗಳಲ್ಲಿ ಸುರಕ್ಷತೆ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
36
329
ಶ್ರೀ ಟಿ. ಎನ್ ಜವರಾಯಿ ಗೌಡ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಏಕರೂಪ ಕಾನೂನು ರಚನೆ ಬಗ್ಗೆ ಕಂದಾಯ ಸಚಿವರು
37
319
ಶ್ರೀ ಎಫ್. ಹೆಚ್ ಜಕ್ಕಪ್ಪನವರ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯ ಕಟ್ಟಡ ನಿರ್ಮಿಸುವ ಕುರಿತು ಲೋಕೋಪಯೋಗಿ ಸಚಿವರು
38
392
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ೯೪ಸಿ ಮತ್ತು ೯೪ಸಿಸಿ ಹಕ್ಕುಪತ್ರ ಬಗ್ಗೆ ಕಂದಾಯ ಸಚಿವರು
39
393
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಪ್ರಾಕೃತಿಕ ವಿಕೋಪಕ್ಕೆ ಪರಿಹಾರ ಧನ ನೀಡುವ ಬಗ್ಗೆ ಕಂದಾಯ ಸಚಿವರು
40
394
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ನಿವೇಶನ ಹಾಗೂ ವಸತಿ ಮಂಜೂರಾತಿ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
41
395
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಭೂ ಮಂಜೂರಾತಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
42
396
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಕುರಿತು ಲೋಕೋಪಯೋಗಿ ಸಚಿವರು
43
372
ಶ್ರೀ ಕೇಶವ ಪ್ರಸಾದ್ ಎಸ್ ರೈತರ ಆತ್ಮಹತ್ಯೆಯ ಕುರಿತು ಕಂದಾಯ ಸಚಿವರು
44
373
ಶ್ರೀ ಕೇಶವ ಪ್ರಸಾದ್ ಎಸ್ ಸರ್ಕಾರಿ ಸ್ಥಳಗಳಲ್ಲಿ ಪ್ರಾರ್ಥನೆಗೆ ಗುರುತಿಸಲಾದ ಸ್ಥಳಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
45
374
ಶ್ರೀ ಕೇಶವ ಪ್ರಸಾದ್ ಎಸ್ ಮಾಂಸ ಮಾರಾಟ ಮಳಿಗೆಗಳಿಗೆ ಅನುಮತಿ ನೀಡುವ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
46
366
ಶ್ರೀ ಮಧು ಜಿ.ಮಾದೇಗೌಡ ವಸತಿ ಯೋಜನೆ ಅನ್ಯರ ಖಾತೆಗೆ ಹಣ ಅಕ್ರಮ ವರ್ಗಾವಣೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
47
367
ಶ್ರೀ ಮಧು ಜಿ.ಮಾದೇಗೌಡ ಸಾಮಾಜಿಕ ಭದ್ರತಾ ಯೋಜನೆ ಸಂಶಯಾತ್ಮಕ ಪ್ರಕರಣಗಳ ಕುರಿತು ಕಂದಾಯ ಸಚಿವರು
48
368
ಶ್ರೀ ಮಧು ಜಿ.ಮಾದೇಗೌಡ ಅಕ್ವಾ ಪಾರ್ಕ್ ನಿರ್ಮಾಣ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
49
369
ಶ್ರೀ ಮಧು ಜಿ.ಮಾದೇಗೌಡ ಖಾಸಗಿ ಜಮೀನಿನ ಭೂಸ್ವಾಧೀನ ಕುರಿತು ಕಂದಾಯ ಸಚಿವರು
50
370
ಶ್ರೀ ಮಧು ಜಿ.ಮಾದೇಗೌಡ ಭೂ ಬಂಧಿತ ಸರ್ಕಾರಿ ಭೂಮಿಯ ಮಂಜೂರು ಕುರಿತು ಕಂದಾಯ ಸಚಿವರು
51
382
ಶ್ರೀ ಮಂಜುನಾಥ ಭಂಡಾರಿ ಸರ್ಕಾರಿ ಭೂಮಿ ಮಂಜೂರು ಕುರಿತು ಕಂದಾಯ ಸಚಿವರು
52
383
ಶ್ರೀ ಮಂಜುನಾಥ ಭಂಡಾರಿ ಸಾರಿಗೆ ಪ್ರಾಧಿಕಾರ ಮತ್ತು ಸುಧಾರಣೆ ಕ್ರಮಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
53
384
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಮಿಂಚು ಬಂಧಕ ಯೋಜನೆಯ ಕುರಿತು ಕಂದಾಯ ಸಚಿವರು
54
385
ಶ್ರೀ ಮಂಜುನಾಥ ಭಂಡಾರಿ ಲೋಕೋಪಯೋಗಿ ಇಲಾಖೆ ರಸ್ತೆಗಳ ಕುರಿತು ಲೋಕೋಪಯೋಗಿ ಸಚಿವರು
55
386
ಶ್ರೀ ಮಂಜುನಾಥ ಭಂಡಾರಿ ಕಂದಾಯ ಆಡಳಿತ ವ್ಯವಸ್ಥೆ ಮತ್ತು ನಿಯಮಗಳ ಕುರಿತು ಕಂದಾಯ ಸಚಿವರು
56
449
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ KSIC ರೇಷ್ಮೆ ಸೀರೆಗಳ ಬೇಡಿಕೆ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
57
450
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿನ ಕೊಳೆಗೇರಿಗಳ ಪುನರ್ವಸತಿ ಯೋಜನೆ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
58
451
ಶ್ರೀ ಸಿ.ಎನ್. ಮಂಜೇಗೌಡ ಆಮೆಗತಿಯಲ್ಲಿ ಸಾಗಿರುವ ಹೆದ್ದಾರಿ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
59
452
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ರಾಷ್ಟ್ರೀಯ ಗೋಕುಲ್ ಮಿಷನ್ (RGM) ಯೋಜನೆ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
60
435
ಶ್ರೀ ಕೆ ಎಸ್ ನವೀನ್ ರಾಜ್ಯದ ಸಾರಿಗೆ ಇಲಾಖೆಯಲ್ಲಿರುವ ವಾಹನಗಳ ಮಾಹಿತಿ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
61
436
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿರುವ ಸರ್ಕಾರಿ ಗೋಮಾಳಗಳ ಬಗ್ಗೆ ಕಂದಾಯ ಸಚಿವರು
62
437
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿರುವ ರಸ್ತೆಗಳ ದುರಸ್ತಿ ಮಾಡಲು ನೀಡಿರುವ ಅನುದಾನದ ಬಗ್ಗೆ ಲೋಕೋಪಯೋಗಿ ಸಚಿವರು
63
438
ಶ್ರೀ ಕೆ. ಎಸ್. ನವೀನ್ ರಾಜ್ಯದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿ ವಸತಿ ನಿಲಯಗಳ ಬಗ್ಗೆ ಸವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
64
336
ಶ್ರೀ ಎಂ.ನಾಗರಾಜು ಸಾರಿಗೆ ಇಲಾಖೆಯ ನಿರ್ವಹಣೆ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
65
337
ಶ್ರೀ ಎಂ.ನಾಗರಾಜು ಬೆಳಗಾವಿ-ಗೋವಾ ರಸ್ತೆ ಹಾಳಾಗಿರುವ ಬಗ್ಗೆ ಲೋಕೋಪಯೋಗಿ ಸಚಿವರು
66
338
ಶ್ರೀ ಎಂ.ನಾಗರಾಜು Karnataka Affordable Housing Policy 2025 ಯೋಜನೆ ಮತ್ತು ಇತರೆ ಯೋಜನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
67
340
ಶ್ರೀ ಎಂ. ನಾಗರಾಜು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಇತರೇ ಯೋಜನೆಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
67
443
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಸಾರಿಗೆ ಸಂಸ್ಥೆಗಳಲ್ಲಿರುವ ಬಸ್‌ಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
68
463
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ನೆರೆ ಪೀಡಿತ ಉತ್ತರ ಕರ್ನಾಟಕ ರೈತರಿಗೆ ಪರಿಹಾರ ವಿತರಿಸುವ ಕುರಿತು ಕಂದಾಯ ಸಚಿವರು
69
415
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ಮಂಜೂರಾಗಿರುವ ಮನೆಗಳ ಬಗ್ಗೆ ಸವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
70
424
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಎ.ಸಿ. ಕೋರ್ಟ್ಗಳಲ್ಲಿ ಪ್ರಕರಣಗಳ ತನಿಖೆ ವಿಳಂಬವಾಗುತ್ತಿರುವ ಬಗ್ಗೆ ಕಂದಾಯ ಸಚಿವರು
71
425
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಹೆಬ್ರಿ ಗ್ರಾಮದಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಉದ್ದೇಶಕ್ಕೆ ಮಾಡುತ್ತಿರುವ ಭೂ ಮಂಜೂರಿನ ಬಗ್ಗೆ ಕಂದಾಯ ಸಚಿವರು
72
426
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಬೆಳ್ತಂಗಡಿಯಲ್ಲಿನ ನ್ಯಾಯಾಲಯ ಸಂಕೀರ್ಣ ಕಾಮಗಾರಿ ಬಗ್ಗೆ ಲೋಕೋಪಯೋಗಿ ಸಚಿವರು
73
427
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಬೆಳ್ತಂಗಡಿ ತಾಲ್ಲೂಕು ಲಾಯಿಲ ಗ್ರಾಮದಲ್ಲಿ ಜಮೀನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವರು
74
428
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ “ಸಿ” ಗ್ರೇಡ್ ದೇವಾಲಯಗಳಿಗೆ ಅನುದಾನ ನೀಡುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
75
346
ಶ್ರೀ ಸಿ.ಟಿ. ರವಿ ಅಕ್ರಮ ಮರಳು ಗಣಿಗಾರಿಕೆ/ಸಾಗಾಣಿಕೆ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಲೋಕೋಪಯೋಗಿ ಸಚಿವರು
76
347
ಶ್ರೀ ಸಿ.ಟಿ. ರವಿ ಪೌತಿ ಖಾತೆಗಾಗಿ ಬಾಕಿ ಇರುವ ಅರ್ಜಿಗಳ ವಿಲೇವಾರಿ ವಿಳಂಬದ ಬಗ್ಗೆ ಕಂದಾಯ ಸಚಿವರು
77
348
ಶ್ರೀ ಸಿ.ಟಿ. ರವಿ ಸಾರಿಗೆ ಇಲಾಖೆಯ ನೌಕರರಿಗೆ ಗ್ರಾಚ್ಯುಯಿಟಿ ಹಣ ನೀಡದಿರುವ ಬಗ್ಗೆೆ ಸಾರಿಗೆ ಮತ್ತು ಮುಜರಾಯಿ ಸಚಿವರು
78
349
ಶ್ರೀ ಸಿ.ಟಿ.ರವಿ ಎಂಎವೈ ಯೋಜನೆಯಡಿ ನಿರ್ಮಾಣವಾಗಿರುವ ಮನೆಗಳ ಹಂಚಿಕೆ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
79
350
ಶ್ರೀ ಸಿ.ಟಿ.ರವಿ ಇನಾಂ ಭೂಮಿ ಮಂಜೂರಾತಿಗೆ ಬಾಕಿ ಇರುವ ಅರ್ಜಿಗಳ ವಿಲೇವಾರಿ ಬಗ್ಗೆ ಕಂದಾಯ ಸಚಿವರು
80
312
ಶ್ರೀ ರಮೇಶ್ ಬಾಬು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಕುರಿತು ಲೋಕೋಪಯೋಗಿ ಸಚಿವರು
81
313
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲೆ ಕಂದಾಯ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಕಂದಾಯ ಸಚಿವರು
82
314
ಶ್ರೀ ರಮೇಶ್ ಬಾಬು ಅಲ್ಪ ಸಂಖ್ಯಾತರ ಇಲಾಖೆಯ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಮಾಹಿತಿ ಕೋರಿಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
83
315
ಶ್ರೀ ರಮೇಶ್ ಬಾಬು ಸಾರಿಗೆ ಇಲಾಖೆಯ ಸಾರ್ವಜನಿಕ ಸಾರಿಗೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
84
316
ಶ್ರೀ ರಮೇಶ್ ಬಾಬು ಪಶುಸಂಗೋಪನಾ ಇಲಾಖೆಯ ಯೋಜನೆಗಳ ಜಾರಿ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
85
320
ಶ್ರೀ ಎನ್.ರವಿಕುಮಾರ್ ಮಾರ್ಗದರ್ಶಿ ಮೌಲ್ಯಕ್ಕಿಂತ ಕಡಿಮೆ ನೋಂದಣಿ ಕುರಿತು ಕಂದಾಯ ಸಚಿವರು
86
321
ಶ್ರೀ ಎನ್.ರವಿಕುಮಾರ್ ರಸ್ತೆ ಗುಂಡಿಗಳ ಕುರಿತು ಲೋಕೋಪಯೋಗಿ ಸಚಿವರು
87
322
ಶ್ರೀ ಎನ್.ರವಿಕುಮಾರ್ ಉಚ್ಚ ನ್ಯಾಯಾಲಯದ ಆದೇಶ ಪಾಲನೆ ಕುರಿತು ಲೋಕೋಪಯೋಗಿ ಸಚಿವರು
88
323
ಶ್ರೀ ಎನ್.ರವಿಕುಮಾರ್ ಜಮೀನುಗಳ ಗುತ್ತಿಗೆ ಕುರಿತು ಲೋಕೋಪಯೋಗಿ ಸಚಿವರು
89
324
ಶ್ರೀ ಎನ್.ರವಿಕುಮಾರ್ ನೊಂದಣಿ ಶುಲ್ಕ ನಷ್ಟದ ಕುರಿತು ಕಂದಾಯ ಸಚಿವರು
90
408
ಶ್ರೀ ರಾಮೋಜಿಗೌಡ ರಾಜ್ಯದಲ್ಲಿ ಜಮೀನು ಪೌತಿ ಖಾತೆಯಾಗದೆ ಇರುವ ಬಗ್ಗೆ ಕಂದಾಯ ಸಚಿವರು
91
409
ಶ್ರೀ ರಾಮೋಜಿಗೌಡ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಮಿಟ್ಟಮಾಲಹಳ್ಳಿ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
92
410
ಶ್ರೀ ರಾಮೋಜಿಗೌಡ ಸರ್ಕಾರಿ ನೌಕರರಿಗೆ ವಸತಿ ಗೃಹ ನಿರ್ಮಾಣ ಮಾಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
93
380
ಶ್ರೀ ಎಸ್.ವ್ಹಿ.ಸಂಕನೂರ ಪಶು ವೈದ್ಯಕೀಯ ಕಾಲೇಜಿಗೆ ಸಿಬ್ಬಂದಿ ನೇಮಕಾತಿ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
94
381
ಶ್ರೀ ಎಸ್.ವಿ.ಸಂಕನೂರ ಪಶು ಆಸ್ಪತ್ರೆಗಳಿಗೆ ವೈದ್ಯಾಧಿಕಾರಿಗಳು ಹಾಗೂ ಇತರ ಸಿಬ್ಬಂದಿ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
95
403
ಶ್ರೀ ಸುನೀಲ್ ಗೌಡ ಪಾಟೀಲ್ ಗ್ರಾಮ ಪಂಚಾಯತಿಗಳಿಗೆ ಮನೆಗಳನ್ನು ಮಂಜೂರು ಮಾಡುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
96
376
ಶ್ರೀ ಸುನೀಲ್ ವಲ್ಯಾಪುರ್ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಬಿಡುಗಡೆಯಾದ ಅನುದಾನಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
97
377
ಶ್ರೀ ಸುನೀಲ್‌ ವಲ್ಯಾಪುರ್‌ ಸಾರಿಗೆ ನಿಗಮದ ಬಸ್ಸುಗಳಿಗೆ ಅನುದಾನ ಮತ್ತು ಜಾಹಿರಾತು ಅಂಟಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
98
378
ಶ್ರೀ ಸುನೀಲ್‌ ವಲ್ಯಾಪುರ್‌ ಮಾಶಾಸನ ಯೋಜನೆಗಳ ಕುರಿತು ಕಂದಾಯ ಸಚಿವರು
99
379
ಶ್ರೀ ಸುನೀಲ್‌ ವಲ್ಯಾಪುರ್‌ ರಾಷ್ಟ್ರೀಯ ಹೆದ್ದಾರಿ ೩೭೩ರ ಭೂಸ್ವಾಧೀನದ ಕುರಿತು ಲೋಕೋಪಯೋಗಿ ಸಚಿವರು
100
444
ಶ್ರೀ ಶರವಣ ಟಿ.ಎ.‌ ರಾಜ್ಯ ವಕ್ಫ್ ಮಂಡಳಿಯ ಆಸ್ತಿ ಕಬಳಿಕೆ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
101
445
ಶ್ರೀ ಶರವಣ ಟಿ.ಎ. ಖಾಸಗಿ ಹಾಗೂ ಮ್ಯಾಕ್ಸಿ ಕ್ಯಾಬ್‌ಗಳಿಗೆ ಕಡಿಮೆ ನೆಲ ವಿಸ್ತೀರ್ಣಗೊಳಿಸುತ್ತಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
102
454
ಶ್ರೀ ಶಶೀಲ್‌ ಜಿ. ನಮೋಶಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ಶ್ರೀ ಕ್ಷೇತ್ರ ದತ್ತಾತ್ರೇಯ ದೇವಸ್ಥಾನ ಹಾಗೂ ಭೀಮಾ ನದಿಯ ಸಂಗಮ ಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
103
455
ಶ್ರೀ ಶಶೀಲ್‌ ಜಿ. ನಮೋಶಿ ಕಲಬುರಗಿ ಜಿ¯ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ಲೋಕೋಪಯೋಗಿ ಸಚಿವರು
104
456
ಶ್ರೀ ಶಶೀಲ್‌ ಜಿ. ನಮೋಶಿ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯಡಿಯಲ್ಲಿ ಬರುವ ವಿವಿಧ ಯೋಜನೆಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
105
457
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿ ಪ್ರಸ್ತುತ ಖಾಲಿಯಿರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಯ ಕುರಿತು ಕಂದಾಯ ಸಚಿವರು
106
429
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕು ಗೌಳಿ ಧನಗರ ಜನಾಂಗದ ಕಂದಾಯ ಗ್ರಾಮಗಳ ಕುರಿತು ಕಂದಾಯ ಸಚಿವರು
107
430
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಖಾನಾಪುರ-ತಾಳಗುಪ್ಪ ರಸ್ತೆ ಅಭಿವೃದ್ಧಿ ಕುರಿತು ಲೋಕೋಪಯೋಗಿ ಸಚಿವರು
108
431
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎಸ್.ಟಿ ಜನಾಂಗದ ಮನೆಗಳ ಬಿಲ್ ಬಾಕಿ ಇರುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
109
432
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಬಾಲಗುಂದ ಗ್ರಾಮದವರೆಗೆ ಬಸ್ ಮಾರ್ಗ ವಿಸ್ತರಿಸುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
110
325
ಶ್ರೀ ಶಿವಕುಮಾರ್ ಕೆ ಶಕ್ತಿ ಯೋಜನೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
111
327
ಶ್ರೀ ಶಿವಕುಮಾರ್ ಕೆ ಮೀನು ಉತ್ಪಾದನೆ ಹೆಚ್ಚಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
112
397
ಶ್ರೀ ಡಿ.ಟಿ.ಶ್ರೀನಿವಾಸ್ ಕೆಜಿಎಫ್ ತಾಲ್ಲೂಕಿಗೆ ಸೇರಿಸುವ ಹೋಬಳಿಗಳ ಕುರಿತು ಕಂದಾಯ ಸಚಿವರು
113
398
ಶ್ರೀ ಡಿ.ಟಿ.ಶ್ರೀನಿವಾಸ್ ರಾಜ್ಯದಲ್ಲಿ ಪ್ರವರ್ಗ-೧ರ ಜಾತಿಗಳ ಅಭಿವೃದ್ಧಿಗೆ ಮೀಸಲಿರುವ ಅನುದಾನದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
114
399
ಶ್ರೀ ಡಿ.ಟಿ. ಶ್ರೀನಿವಾಸ್ ರಸ್ತೆ ಅಪಘಾತಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
115
400
ಶ್ರೀ ಡಿ.ಟಿ. ಶ್ರೀನಿವಾಸ್ ರಾಜ್ಯದಲ್ಲಿ ಪೂರ್ಣಗೊಂಡಿರುವ ಪೋಡಿ ಮತ್ತು ಗ್ರಾಮಗಳ ಕುರಿತು ಕಂದಾಯ ಸಚಿವರು
116
401
ಶ್ರೀ ಡಿ.ಟಿ ಶ್ರೀನಿವಾಸ್ ರಾಜ್ಯದಲ್ಲಿರುವ ದೇವಾಲಯಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
117
356
ಡಾ|| ತಳವಾರ್ ಸಾಬಣ್ಣ ಕರ್ನಾಟಕದಲ್ಲಿರುವ ಸ್ಲಂಗಳ ಅವ್ಯವಸ್ಥೆ ಮತ್ತು ವಾಸಕ್ಕೆ ಯೋಗ್ಯವಿಲ್ಲದಿರುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
118
447
ಶ್ರೀ ತಿಪ್ಪಣ್ಣಪ್ಪ ಕಮಕನೂರ ನಿವೃತ್ತ ದಿನಗೂಲಿ ನೌಕರರಿಗೆ ನಿಗದಿತ ಕಾಲಾವಧಿಯಲ್ಲಿ ಉಪಧನ ಪಾವತಿ ಮಾಡುವ ಬಗ್ಗೆ ಲೋಕೋಪಯೋಗಿ ಸಚಿವರು
119
448
ಶ್ರೀ ತಿಪ್ಪಣ್ಣಪ್ಪ ಕಮಕನೂರ ಸರ್ಕಾರಿ ವಸತಿ ಗೃಹಗಳ ಬಗ್ಗೆ ಲೋಕೋಪಯೋಗಿ ಸಚಿವರು
120
343
ಡಾ|| ಉಮಾಶ್ರೀ ದೇವಾಲಯಗಳ ಜೀರ್ಣೋದ್ಧಾರಕ್ಕೆ ಸರ್ಕಾರ ರೂಪಿಸಿರುವ ಯೋಜನೆಗಳ ಕುರಿ ಸಾರಿಗೆ ಮತ್ತು ಮುಜರಾಯಿ ಸಚಿವರು
121
344
ಡಾ|| ಉಮಾಶ್ರೀ ವಸತಿ ಯೋಜನೆಯಡಿ ಫಲಾನುಭವಿಗಳಿಗೆ ತಲುಪಬೇಕಾದ ಅನುದಾನ ಮೊತ್ತ ಅನರ್ಹರ ಖಾತೆಗೆ ಜಮೆಯಾಗಿರುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
122
345
ಡಾ|| ಉಮಾಶ್ರೀ ಸಾರಿಗೆ ಬಸ್‌ಗಳಲ್ಲಿ ಮಹಿಳೆಯ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
123
358
ಶ್ರೀ ಕೆ. ವಿವೇಕಾನಂದ ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ, ಹಾಸನ ಜಿಲ್ಲೆ ಮತ್ತು ಚಾಮರಾಜನಗರ ಜಿಲ್ಲೆಗಳ ರಸ್ತೆಗಳು ದುರಸ್ತಿಯಲ್ಲಿರುವ ಕುರಿತು ಲೋಕೋಪಯೋಗಿ ಸಚಿವರು
124
371
ಶ್ರೀ ಕೆ. ವಿವೇಕಾನಂದ ಸರ್ಕಾರ ವಸತಿ ಯೋಜನೆಯಡಿ ಹೆಚ್ಚು ಮನೆಗಳನ್ನು ನೀಡುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
125
359
ಶ್ರೀ ಕೆ. ವಿವೇಕಾನಂದ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ದೇವಸ್ಥಾನಗಳಿಗೆ ಅನುದಾನ ನೀಡುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
126
311
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬಸ್ ನಿಲ್ದಾಣ ಉನ್ನತೀಕರಿಸುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
127
363
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಹುದ್ದೆಗಳ ಭರ್ತಿ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
128
330
ಶ್ರೀ ಬಿ.ಜಿ ಪಾಟೀಲ್ ಕಲಬುರಗಿ ಜಿಲ್ಲೆಯ ರೈತ ಕೇಂದ್ರದ ಬಗ್ಗೆ ಕೃಷಿ ಸಚಿವರು
129

331

ಶ್ರೀ ಬಿ ಜಿ ಪಾಟೀಲ್ ಚಿಂಚೋಳಿ ಪುರಸಭೆ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಮನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
130
332
ಶ್ರೀ ಬಿ ಜಿ ಪಾಟೀಲ್ ಅತಿವೃಷ್ಟಿ ಹಾಗೂ ಪ್ರವಾಹದಿಂದಾದ ನಷ್ಟ ಪರಿಹಾರದ ಬಗ್ಗೆ ಕಂದಾಯ ಸಚಿವರು
131
357
ಶ್ರೀ ಜಗದೇವ್ ಗುತ್ತೇದಾರ್ ರಾಜ್ಯದಲ್ಲಿನ ಸಾರಿಗೆ ಸಂಸ್ಥೆಯಲ್ಲಿ ಅನುಕಂಪ ಆಧಾರದ ಮೇಲೆ ನೇಮಕಾತಿ ಮಾಡುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
132
360
ಶ್ರೀ ವೈ.ಎಂ.ಸತೀಶ್ ಕೊಳಗೇರಿ ಅಭಿವೃದ್ಧಿ ಮಂಡಳಿಯಿAದ ನೀಡಿದ ಹಕ್ಕು ಪತ್ರಗಳಿಗೆ ಖಾತೆ ಮಾಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
133
361
ಶ್ರೀ ವೈ.ಎಂ ಸತೀಶ್ ಕಲ್ಯಾಣ ಕರ್ನಾಟಕ ವಿಭಾಗದ ಕಂದಾಯ ನೌಕರರ ಸೇವಾ ಜ್ಯೇಷ್ಠತೆಯ ಬಗ್ಗೆ ಕಂದಾಯ ಸಚಿವರು
134
412
ಶ್ರೀ ದಿನೇಶ್ ಗೂಳಿಗೌಡ ರಾಜ್ಯದ ಸಾರಿಗೆ ನಿಗಮಗಳ ಬಸ್‌ಗಳ ವಿವರ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
135
413
ಶ್ರೀ ದಿನೇಶ್ ಗೂಳಿಗೌಡ ಅನುದಾನ ವೆಚ್ಚದ ವಿವರ ಲೋಕೋಪಯೋಗಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru