Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 11-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
555 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಡೇಟಾ ಎಂಟ್ರಿ ಆಪರೇಟರ್ /ಕಂಪ್ಯೂಟರ್ ಆಪರೇಟರ್ ರವರುಗಳನ್ನು ಖಾಯಂಗೊಳಿಸುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
2
|
596 |
ಶ್ರೀ ಡಿ.ಎಸ್. ಆರುಣ್ | ಜವಳಿ ನೀತಿಯಲ್ಲಿ ಬೆಂಬಲ ಬೆಲೆ ಹಾಗೂ ಕೈಮಗ್ಗಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
3
|
597 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ಸಹಕಾರ ಸಂಘಗಳ ಕಾಯ್ದೆ ಕಲಂ 63(13) ಹಾಗೂ 63(13a) ಬಗ್ಗೆ | ಸಹಕಾರ ಸಚಿವರು | |
4
|
494 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ನೀರು ಸರಬರಾಜು 24 /7 ಕಾಮಗಾರಿ ಕಳಪೆ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
5
|
561 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಅವ್ಯವಸ್ಥೆ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
6
|
562 |
ಶ್ರೀ ಬಸನಗೌಡ ಬಾದರ್ಲಿ | ಕೈಗಾರಿಕೆಗಳ ವಿಸ್ತರಣೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
7
|
563 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರಿನ ಒಳಚರಂಡಿ ಅವ್ಯವಸ್ಥೆ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
8
|
560 |
ಶ್ರೀ ಬಸನಗೌಡ ಬಾದರ್ಲಿ | ಇಂಜಿನಿಯರಿಂಗ್ ಮತ್ತು ಸಣ್ಣ ಪ್ರಮಾಣದ ಉತ್ಪನ್ನಗಳ ತಯಾರಿಕೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
9
|
551 |
ಶ್ರೀಮತಿ ಭಾರತಿ ಶೆಟ್ಟಿ | ಸಹಕಾರ ಇಲಾಖೆಯಿಂದ ರೈತರಿಗೆ ನೀಡಿರುವ ಸಾಲದ ಬಗ್ಗೆ | ಸಹಕಾರ ಸಚಿವರು | |
10
|
602 |
ಶ್ರೀಮತಿ ಭಾರತಿ ಶೆಟ್ಟಿ | KIADBವತಿಯಿಂದ ಕೈಗಾರಿಕೆಗಳಿಗೆ ಜಮೀನು ಹಂಚಿಕೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
11
|
515 |
ಶ್ರೀ ದಿನೇಶ್ ಗೂಳಿಗೌಡ | ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಖಾಸಗಿ ಹಾಗೂ ಸಹಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗಳ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
12
|
535 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿರುವ ಪಾರ್ಕ್ ಗಳ ನಿರ್ವಹಣೆ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
13
|
582 |
ಶ್ರೀ ಹೆಚ್.ಎಸ್. ಗೋಪಿನಾಥ್ | ಹಟ್ಟಿ ಪಟ್ಟಣ ಪಂಚಾಯಿತಿಯನ್ನು ಮೇಲ್ದರ್ಜೆಗೇಡಿಸುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
14
|
583 |
ಶ್ರೀ ಹೆಚ್.ಎಸ್. ಗೋಪಿನಾಥ್ | ಹಟ್ಟಿ ಚಿನ್ನದ ಗಣಿ ಕಂಪನಿಯ ನಿಯಮಿತ ಸ್ಥಳೀಯ ವೃಂದ ಮತ್ತು ಸ್ಥಳೀಯೇತರ ನೇಮಕಾತಿ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
15
|
586 |
ಶ್ರೀ ಹೆಚ್.ಎಸ್. ಗೋಪಿನಾಥ್ | ಅಕ್ರಮ ಮರಳು ದಂಧೆಯ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
16
|
584 |
ಶ್ರೀ ಹೆಚ್.ಎಸ್. ಗೋಪಿನಾಥ್ | ಕೆ ಐ ಎ ಡಿ ಬಿ ಯಲ್ಲಿ ರಿಯಾಯಿತಿ ದರದಲ್ಲಿ ಕೈಗಾರಿಕೆ ನಿವೇಶನ ಹಂಚಿಕೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
17
|
504 |
ಶ್ರೀ ಗೋವಿಂದ ರಾಜು | ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸಿದ ಕಂಪನಿಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
18
|
576 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯ ಕೈಗಾರಿಕೆಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
19
|
577 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
20
|
510 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 24/7 ನೀರು ಸರಬರಾಜು ಮಾಡುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
21
|
533 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ ಪುರಸಭೆಗಳ ಮಾಹಿತಿ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | 22
|
511 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು |
23
|
512 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಾಗಿ ಭೂ ಸ್ವಾಧೀನ ಪಡೆಯುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
24
|
513 |
ಶ್ರೀ ಐವನ್ ಡಿʼಸೋಜಾ | ಅಡಿಕೆ ಬೆಳೆಗಾರರಿಗೆ ಸಂಶೋಧನೆ ಕೇಂದ್ರ ಸ್ಥಾಪಿಸುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
25
|
522 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
26
|
523 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿರುವ ಉದ್ದಮೆಗಳು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
27
|
524 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಗಣಿಗಾರಿಕೆಗಳಿಂದ ರಾಜಧನ ಸಂಗ್ರಹದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
28
|
525 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಸ್ಟಾಎಟಪ್ ಕಂಪನಿ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
29
|
546 |
ಶ್ರೀ ಕೇಶವ ಪ್ರಸಾದ್ ಎಸ್ | ವಿಜಯಪುರ ಜಿಲ್ಲೆಯ ಉದ್ಯಮಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
30
|
547 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿರುವ ಸಾರ್ವಜನಿಕ ಉದ್ಯಮಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
31
|
518 |
ಶ್ರೀ ಮಧು ಜಿ.ಮಾದೇಗೌಡ | ಸಹಕಾರ ಸಂಘಗಳ ರೂ.1 ಲಕ್ಷ ಸಾಲಮನ್ನಾ ಯೋಜನೆಯಲ್ಲಿ ಹಣ ಬಿಡುಗಡೆ ಆಗದಿರುವ ಬಗ್ಗೆ | ಸಹಕಾರ ಸಚಿವರು | |
32
|
519 |
ಶ್ರೀ ಮಧು ಜಿ.ಮಾದೇಗೌಡ | ಮಂಡ್ಯ ದಿ ಮೈಸೂರು ಷುಗರ್ ಕಂಪನಿ ಲಿ., ಗೆ ಸರ್ಕಾರ ನೀಡಿರುವ ಸಾಲದ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
33
|
520 |
ಶ್ರೀ ಮಧು ಜಿ.ಮಾದೇಗೌಡ | ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಕುರಿತು |
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
34
|
521 |
ಶ್ರೀ ಮಧು ಜಿ.ಮಾದೇಗೌಡ | ರೈಲ್ವೆ ರಕ್ಷಣಾಪಡೆಯಿಂದ ಮಕ್ಕಳನ್ನು ರಕ್ಷಿಸಿರುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
35
|
570 |
ಶ್ರೀ ಮಂಜುನಾಥ ಭಂಡಾರಿ | ಮೂಲ ಸೌಲಭ್ಯ ಅಭಿವೃದ್ಧಿ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
36
|
571 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಮಾರುಕಟ್ಟೆಗಳ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
37
|
572 |
ಶ್ರೀ ಮಂಜುನಾಥ ಭಂಡಾರಿ | ಗಣಿ ಮತ್ತು ಭೂವಿಜ್ಞಾನ ಇಲಾಖೆ ಗಣಿಗಾರಿಕೆ ನಿಯಮಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
38
|
573 |
ಶ್ರೀ ಮಂಜುನಾಥ ಭಂಡಾರಿ | ಪೌರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಕಸ ನಿರ್ವಹಣೆ ಮತ್ತು ಒಳಚರಂಡಿ ಯೋಜನೆಗಳ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
39
|
574 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಸಾರ್ವಜನಿಕ ಉದ್ಯಮಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
40
|
605 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ಪಿಷ್ಪೋದ್ಯಮಕ್ಕೆ ಉತ್ತೇಜನ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
41
|
607 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ಉಗ್ರಾಣಗಳ ನಿರ್ವಹಣೆ ಕುರಿತು | ಸಹಕಾರ ಸಚಿವರು | |
42
|
587 |
ಶ್ರೀ ಎಂ.ನಾಗರಾಜು | ಇಲಾಖೆ ವತಿಯಿಂದ ಸ್ಥಾಪಿಸಲಾಗಿರುವ ಕೈಗಾರಿಕೆ ಪ್ರದೇಶಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
43
|
516 |
ಶ್ರೀ ಎ ವಸಂತ ಕುಮಾರ್ | ಸ್ಥಳೀಯರು ಸ್ಥಳೀಯವಾಗಿ ಮರಳನ್ನು ಪಡೆಯಲು ಇರುವ ಕಾನೂನುಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
44
|
588 |
ಶ್ರೀ ಎಂ.ನಾಗರಾಜು | ಕರ್ನಾಟಕ ರಾಜ್ಯ ಸರ್ಕಾರದ ಜವಳಿ ನೀತಿ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
45
|
489 |
ಶ್ರೀ ಎಂ.ನಾಗರಾಜು | ಪೀಣ್ಯ ಕೈಗಾರಿಕಾ ಪ್ರದೇಶಗಳಲ್ಲಿನ ಸಮಸ್ಯೆಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
46
|
590 |
ಶ್ರೀ ಎಂ.ನಾಗರಾಜು | ಮರಳು ಗಣಿಗಾರಿಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
47
|
591 |
ಶ್ರೀ ಎಂ.ನಾಗರಾಜು | ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
48
|
593 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ಕೈಮಗ್ಗ ನೇಯ್ಗೆಯಲ್ಲಿ ಹೊರ ರೂಪು-ರೇಷ್ಮೆಗಳನ್ನು ಜಾರಿ ತರುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
49
|
589 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಗಿ ದೊರೆಯದಿರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
50
|
490 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಎಲೆ ಚುಕ್ಕಿ ರೋಗದಿಂದಾಗಿ ಆಗಿರುವ ಬೆಳೆ ನಷ್ಟದ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
51
|
491 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಸಹಕಾರಿ ಬ್ಯಾಂಕ್ ವ್ಯವಸ್ಥೆಯ ಸುರಕ್ಷತೆ ಲೋಪದ ಕುರಿತು | ಸಹಕಾರ ಸಚಿವರು | |
52
|
492 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಬಹುತೇಕ ರಸ್ತೆಗಳು ಕಳೆದ ಮಳೆಗಾಲದಲ್ಲಿ ಸುರಿದ ಬಾರಿ ಮಳೆಯಿಂದಾಗಿ ಹಾನಿಯಾಗಿರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
53
|
493 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ದೊರೆಯುವ ಸೌಲಭ್ಯಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
54
|
517 |
ಶ್ರೀ ಸಿ.ಟಿ.ರವಿ | ಮೆಟ್ರೋ ದರ ಹೆಚ್ಚಳ ಹಿಂಪಡೆಯುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
55
|
526 |
ಶ್ರೀ ಸಿ.ಟಿ.ರವಿ | ಕೆಐಎಡಿಬಿ ವತಿಯಿಂದ ಹೆಚ್ಚಳಕ್ಕೆ ಮಾಡಿರುವ ಸಿಎ ನಿವೇಶನಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
56
|
527 |
ಶ್ರೀ ಸಿ.ಟಿ.ರವಿ | ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಉಪಯೋಗಿಸಲು ಭೂಮಿಯನ್ನು ಅನ್ಯಕ್ರಾಂತ ಮಾಡುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
57
|
528 |
ಶ್ರೀ ಸಿ.ಟಿ.ರವಿ | ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಹಣ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
58
|
496 |
ಶ್ರೀ ಎಸ್.ರವಿ | ರಾಜ್ಯದ ಗೃಹ ನಿರ್ಮಾಣ ಸಹಕಾರ ಸಂಘಗಳ ಬಗ್ಗೆ | ಸಹಕಾರ ಸಚಿವರು | |
59
|
497 |
ಶ್ರೀ ಎಸ್.ರವಿ | KWIN CITY ಯೋಜನೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
60
|
498 |
ಶ್ರೀ ಎಸ್.ರವಿ | ಸ್ಮಾರ್ಟ್ ಸಿಟಿ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
61
|
502 |
ಶ್ರೀ ಎನ್.ರವಿಕುಮಾರ್ | ಇನ್ವೆಸ್ಟ್ ಕರ್ನಾಟಕ 2025ರ ಹೂಡಿಕೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
62
|
499 |
ಶ್ರೀ ಎನ್.ರವಿಕುಮಾರ್ | ನೇಕಾರರಿಗೆ ನೀಡುವ ಸೌಲಭ್ಯಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
63
|
500 |
ಶ್ರೀ ಎನ್.ರವಿಕುಮಾರ್ | ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
64
|
501 |
ಶ್ರೀ ಎನ್.ರವಿಕುಮಾರ್ | ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
65
|
503 |
ಶ್ರೀ ಎನ್.ರವಿಕುಮಾರ್ | ಘನ ತ್ಯಾಜ್ಯ ನಿರ್ವಹಣೆ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
66
|
506 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿ ಮಹಾನಗರ ವ್ಯಾಪ್ತಿಯಲ್ಲಿ ಪರವಾನಗಿ ಪಡೆದ ಕಟ್ಟಡಗಳ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
67
|
507 |
ಶ್ರೀ ವೈ.ಎಂ.ಸತೀಶ್ | ರಾಜ್ಯದಲ್ಲಿ ನೀಡಿರುವ ಕಟ್ಟಡ ನಿರ್ಮಾಣ ಪರವಾನಗಿಗಳನ್ನು ವಿಸ್ತರಿಸುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
68
|
508 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಸತಿ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣದ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
69
|
598 |
ಶ್ರೀ ಸುನೀಲ್ ವಲ್ಯಾಪುರ್ | ಕಸ ವಿಲೇವಾರಿ ವಾಹನಗಳ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
70
|
599 |
ಶ್ರೀ ಸುನೀಲ್ ವಲ್ಯಾಪುರ್ | ಹಾಲು ಉತ್ಪಾದಕರ ಪ್ರೋತ್ಸಾಹ ಧನ ಕುರಿತು | ಸಹಕಾರ ಸಚಿವರು | |
71
|
600 |
ಶ್ರೀ ಸುನೀಲ್ ವಲ್ಯಾಪುರ್ | ಏರ್ ಶೋ ಟಿಕೆಟ್ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
72
|
601 |
ಶ್ರೀ ಸುನೀಲ್ ವಲ್ಯಾಪುರ್ | ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
73
|
565 |
ಶ್ರೀ ಶರಣಗೌಡ ಬಯ್ಯಪುರ | ಮುದಗಲ್ ಪಟ್ಟಣಕ್ಕೆ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
74
|
549 |
ಶ್ರೀ ಶರವಣ ಟಿ.ಎ. | ಕೆ ಐ ಎ ಡಿ ಬಿ ವತಿಯಿಂದ ಮಂಜೂರಾದ ಭೂಮಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
75
|
550 |
ಶ್ರೀ ಶರವಣ ಟಿ.ಎ. | ಕರ್ನಾಟಕ ನಗರ ಮತ್ತು ಯೋಜನಾ ಇಲಾಖೆ ಸೇವೆಗಳ ನಿಯಮಗಳ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
76
|
536 |
ಡಾ|| ಉಮಾಶ್ರೀ | ಸಹಕಾರಿ ಸಂಸ್ಥೆಗಳಲ್ಲಿ ಸದಸ್ಯರಾಗಿ ನೋಂದಾಯಿಸುವ ಬಗ್ಗೆ | ಸಹಕಾರ ಸಚಿವರು | |
77
|
537 |
ಡಾ|| ಉಮಾಶ್ರೀ | ನೇಕಾರರಿಗೆ ಯಶಸ್ವಿನಿ ಯೋಜನೆ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
78
|
538 |
ಡಾ|| ಉಮಾಶ್ರೀ | ಪೌರಕಾರ್ಮಿಕರ ಹುದ್ದೆಯನ್ನು ಖಾಯಂಗೊಳಿಸುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
79
|
539 |
ಡಾ|| ಉಮಾಶ್ರೀ | ಮಹಿಳಾ ಕೈಮಗ್ಗ ನೇಕಾರರಿಗೆ ತರಬೇತಿ ನೀಡುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
80
|
540 |
ಡಾ|| ಉಮಾಶ್ರೀ | ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿ ಸಾಲ ನೀಡುವ ಬಗ್ಗೆ | ಸಹಕಾರ ಸಚಿವರು | |
81
|
556 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಕೈಗಾರಿಕಾ ಸ್ಥಾಪನೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
82
|
557 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಮಳಗೆ ಮತ್ತು ನಿವೇಶನ ಹಂಚಿಕೆ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
83
|
558 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಯಶಸ್ವಿ ಯೋಜನೆ ಕುರಿತು | ಸಹಕಾರ ಸಚಿವರು | |
84
|
559 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಖಾತಾ ಬದಲಾವಣೆ ವಿಳಂಬವಾಗುತ್ತಿರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
85
|
541 |
ಶ್ರೀ ಕೆ ಅಬ್ದುಲ್ ಜಬ್ಬರ್ | ದಾವಣಗೆರೆ ಜಿಲ್ಲೆಯಲ್ಲಿ ವಿಲೇವಾರಿ ಆಗುವ ತ್ಯಾಜ್ಯದ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
86
|
542 |
ಶ್ರೀ ಕೆ ಅಬ್ದುಲ್ ಜಬ್ಬರ್ | ವ್ಯವಸಾಯ ಸಹಕಾರ ಸಂಘಗಳಿಂದ ನೀಡುವ ಸಾಲ ಸೌಲಭ್ಯಗಳ ಕುರಿತು | ಸಹಕಾರ ಸಚಿವರು | |
87
|
579 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಪ್ರೋತ್ಸಾಹಕ ಯೋಜನೆಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
88
|
580 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ರೈತರಿಗಾಗಿ ಇರುವ ವಿವಿಧ ಸಾಲದ ಯೋಜನೆಗಳ ಕುರಿತು | ಸಹಕಾರ ಸಚಿವರು | |
89
|
581 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
90
|
575 |
ಶ್ರೀ ಟಿ ಎನ್ ಜವರಾಯಿ ಗೌಡ | ಸಿ ಎಸ್ ಆರ್ ಅನುದಾನವನ್ನು ಬಳಕೆ ಮಾಡುವ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
91
|
532 |
ಶ್ರೀ ಡಿ ಟಿ ಶ್ರೀನಿವಾಸ್ | ಸಹಕಾರಿ ಇಲಾಖೆಯ ಕೆಎಂಎಫ್ ಗಳ ಮಾಹಿತಿ ಬಗ್ಗೆ | ಸಹಕಾರ ಸಚಿವರು | |
92
|
553 |
ಶ್ರೀ ಕುಶಾಲಪ್ಪ ಎಂ ಪಿ | ಮರಳು ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
93
|
554 |
ಶ್ರೀ ಕುಶಾಲಪ್ಪ ಎಂ ಪಿ | ಗಣಿ ಮತ್ತು ಕಲ್ಲು ಗಣಿಗಾರಿಕೆಯ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
94
|
566 |
ಶ್ರೀ ಬಿ ಜಿ ಪಾಟೀಲ್ | ಸಣ್ಣ ಕೈಗಾರಿಕೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
95
|
567 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಮಹಾನಗರ ಪಾಲಿಕೆ ಘನ ತ್ಯಾಜ್ಯ ನಿರ್ವಹಣೆ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
96
|
568 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಜವಳಿ ಪಾರ್ಕ್ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
97
|
543 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಜನರಿಗಾಗಿ ಸಣ್ಣ ಕೈಗಾರಿಕೆ ಸ್ಥಾಪಿಸಲು ಇರುವ ಯೋಜನೆಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
98
|
544 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಹಾಲು ಉತ್ಪಾದಕರ ಸಹಕಾರ ಸಂಘಗಳ ಕುರಿತು | ಸಹಕಾರ ಸಚಿವರು | |
99
|
545 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
100
|
529 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡುವುದು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
101
|
530 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಹಾಗೂ ಕೆಲಸ ನಿರ್ವಹಿಸುತ್ತಿರುವ ನೌಕರರ ಬಗ್ಗೆ ಮಾಹಿತಿ ನೀಡುವುದು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
102
|
531 |
ಶ್ರೀ ಡಿ ಟಿ ಶ್ರೀನಿವಾಸ್ | ಕೈಗಾರಿಕಾ ಕಾರಿಡಾರ್ ಗಳ ಸ್ಥಾಪಿಸುವ ಬಗ್ಗೆ ಮಾಹಿತಿ ನೀಡುವುದು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು |