Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 11-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
01
|
857 |
ಡಾ|| ಆರತಿ ಕೃಷ್ಣ | ಚಾರ್ಮುಡಿ ಘಾಟ್ ರಸ್ತೆಯಲ್ಲಿ ಸರಣಿ ಅಪಘಾತಗಳಾಗುತ್ತಿರುವ ಬಗ್ಗೆ |
ಮಾನ್ಯ ಲೋಕೋಪಯೋಗಿ ಸಚಿವರು | |
02
|
938 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಸಾರಿಗೆ ಇಲಾಖೆಯಡಿ ಬರುವ ರಸ್ತೆ ಸುರಕ್ಷತೆ ಮತ್ತು ಅಪಘಾತ ನಿಯಂತ್ರಣ ಜಾಗೃತಿ ಕುರಿತು |
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
03
|
939 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಕಂದಾಯ ಇಲಾಖೆಯಡಿ ಭೂ-ಸುಧಾರಣೆ ಮತ್ತು ವಿತರಣೆಗಳು ಹಾಗೂ ಸಿಬ್ಬಂದಿಗಳ ಕುರಿತು |
ಮಾನ್ಯ ಕಂದಾಯ ಸಚಿವರು | |
04
|
940 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಮೀನುಗಾರಿಕೆ ಇಲಾಖೆಯಡಿ ಯೋಜನೆಗಳು ಮತ್ತು ಅನುದಾನದ ಕುರಿತು |
ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು |
|
05
|
941 |
ಶ್ರೀ ಕೆ. ಅಬ್ದುಲ್ ಜಬ್ಬಾರ | ಲೋಕೋಪಯೋಗಿ ಇಲಾಖೆಗೆ ಸಂಬAಧಿಸಿದ ಅನುದಾನ ಮತ್ತು ವೆಚ್ಚ |
ಮಾನ್ಯ ಲೋಕೋಪಯೋಗಿ ಸಚಿವರು | |
06
|
935 |
ಶ್ರೀ ಡಿ.ಎಸ್. ಅರುಣ್ | ವಿವಿಧ ವಸತಿ ಯೋಜನೆ ಅಡಿಯಲ್ಲಿ ಮನೆಗಳ ನಿರ್ಮಾಣದ ಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
07
|
936 |
ಶ್ರೀ ಡಿ.ಎಸ್. ಅರುಣ್ | ಕ.ರಾ.ರ.ಸಾ.ಸಂಸ್ಥೆಯಲ್ಲಿ ಅವಧಿ ಮೀರಿರುವ ವಾಹನಗಳು ಸಂಚರಿಸುತ್ತಿರುವ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
08
|
985 |
ಶ್ರೀಮತಿ ಬಲ್ಕೀಸ್ ಬಾನು | ವಕ್ಫ್ ಮಂಡಳಿಯಿAದ ಕಾಲೇಜು ನಿರ್ಮಾಣದ ಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
09
|
986 |
ಶ್ರೀಮತಿ ಬಲ್ಕೀಸ್ ಬಾನು | ಇನಾಂ ಭೂಮಿ ಬಗ್ಗೆ | ಮಾನ್ಯ ಕಂದಾಯ ಸಚಿವರು | |
10
|
987 |
ಶ್ರೀಮತಿ ಬಲ್ಕೀಸ್ ಬಾನು | ರೇಷ್ಮೆ ಇಲಾಖೆಯ ಸಿಬ್ಬಂದಿ ಕುರಿತು | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
11
|
958 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ನೂತನ RTO ಕಛೇರಿಯನ್ನು ತೆರೆಯುವ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
12
|
959 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿಗೆ ೨೦೨೫-೨೬ನೇ ಸಾಲಿನಲ್ಲಿ ಸ್ಲಮ್ ಬೋರ್ಡ್ ವತಿಯಿಂದ ಮನೆಗಳನ್ನು ಮಂಜೂರು ಮಾಡುವ ಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
13
|
960 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ ಪಶು ಚಿಕಿತ್ಸಾಲಯಗಳಿಂದ ಪಶುಗಳಿಗೆ ಚಿಕಿತ್ಸೆ ನೀಡಿರುವ ಬಗ್ಗೆ | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
14
|
961 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ ಪ್ರಮುಖ ಮೀನುಗಾರಿಕೆ ಮೂಲಗಳು ಹಾಗೂ ಮೀನುಗಾರರನ್ನು ಅಭಿವೃದ್ಧಿಪಡಿಸುವ ಬಗ್ಗೆ | ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
15
|
863 |
ಶ್ರೀಮತಿ ಭಾರತಿ ಶೆಟ್ಟಿ | ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
16
|
890 |
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ | ಮೀನುಗಾರಿಕೆ ಬಂದರು, ಒಳನಾಡು ಜಲಸಾರಿಗೆ ಬಂದರು ಅನುದಾನದ ಬಗ್ಗೆ | ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
17
|
891 |
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ | ಮೀನುಗಾರಿಕೆ ಬಂದರು, ಒಳನಾಡು ಜಲಸಾರಿಗೆ ಇಲಾಖೆ ಆಸ್ತಿ ವಿವರ ನೀಡುವ ಬಗ್ಗೆ | ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
18
|
981 |
ಶ್ರೀ ಹೆಚ್.ಎಸ್.ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಗಳಲ್ಲಿನ ಕೊಳಗೇರಿಗಳ ಪುನರ್ವಸತಿ ಯೋಜನೆ ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
19
|
982 |
ಶ್ರೀ ಹೆಚ್.ಎಸ್.ಗೋಪಿನಾಥ್ | ರೈತರ ಹೊಲಗಳಿಗೆ ತೆರಳುವ ಮಾರ್ಗದಲ್ಲಿ ರಸ್ತೆ ನಿರ್ಮಾಣ ಮತ್ತು ಒತ್ತುವರಿ ತೆರವುಗೊಳಿಸುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
20
|
983 |
ಶ್ರೀ ಹೆಚ್.ಎಸ್.ಗೋಪಿನಾಥ್ | ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಬಸ್ ಜಾಹೀರಾತು ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
21
|
985 |
ಶ್ರೀ ಗೋವಿಂದ ರಾಜು | ಸಾರಿಗೆ ಸಂಸ್ಥೆಯ ನೌಕರರಿಗೆ ವೇತನ ಪರಿಷ್ಕರಣೆಯಾಗದಿರುವ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
22
|
858 |
ಶ್ರೀ ಗೋವಿಂದ ರಾಜು | ಸಾರಿಗೆ ಸಂಸ್ಥೆಯ ನೌಕರರಿಗೆ ವೇತನ ಪರಿಷ್ಕರಣೆಯಾಗದಿರುವ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
22
|
859 |
ಶ್ರೀ ಗೋವಿಂದ ರಾಜು | ಕೋಲಾರ ಜಿಲ್ಲೆಯಲ್ಲಿ ರೈತರಿಗೆ ಮಂಜೂರಾಗಿರುವ ಜಮೀನಿಗೆ ಪೋಡಿ ಬಾಕಿ ಇರುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
23
|
952 |
ಶ್ರೀಮತಿ ಹೇಮಲತಾ ನಾಯಕ | ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಳೆದ ೩ ವರ್ಷಗಳಲ್ಲಿ ಮಾಜಿ ದೇವದಾಸಿಯರಿಗೆ ಮಂಜೂರು ಮಾಡಿರುವ ನಿವೇಶನಗಳ ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
24
|
953 |
ಶ್ರೀಮತಿ ಹೇಮಲತಾ ನಾಯಕ | ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ನಮೂನೆ ೫೦, ೫೩ ಮತ್ತು ೫೭ರಡಿಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಕುರಿತು | ಮಾನ್ಯ ಕಂದಾಯ ಸಚಿವರು | |
25
|
954 |
ಶ್ರೀಮತಿ ಹೇಮಲತಾ ನಾಯಕ | ೨೦೨೫-೨೬ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾನೂನು ಪದವೀಧರರಿಗೆ ಪ್ರೋತ್ಸಾಹಧನ ಪಾವತಿಸುವ ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
26
|
931 |
ಶ್ರೀ ಐವನ್ ಡಿ'ಸೋಜಾ | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ವಸತಿ ಗೃಹಗಳ ಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
27
|
932 |
ಶ್ರೀ ಐವನ್ ಡಿ'ಸೋಜಾ | ವಸತಿ ಇಲಾಖೆಯಿಂದ ನಿರ್ಮಾಣ ಮಾಡಿದ ಮನೆಗಳ ಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
28
|
933 |
ಶ್ರೀ ಐವನ್ ಡಿ'ಸೋಜಾ | ಮೀನುಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ಏರ್ ಆಂಬುಲೆನ್ಸ್ ಬಗ್ಗೆ | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
29
|
934 |
ಶ್ರೀ ಐವನ್ ಡಿ'ಸೋಜಾ | KSRTC ಬಸ್ ನಿಲ್ದಾಣದ ವಿಸ್ತರಣೆಯ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
30
|
867 |
ಶ್ರೀ ಟಿ.ಎನ್. ಜವರಾಯಿ ಗೌಡ | ನೋಂದಣಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕುರಿತು | ಮಾನ್ಯ ಕಂದಾಯ ಸಚಿವರು | |
31
|
868 |
ಶ್ರೀ ಟಿ.ಎನ್. ಜವರಾಯಿ ಗೌಡ | ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರೆ ಕಾನೂನು ತಿದ್ದುಪಡಿ ಅಧಿನಿಯಮ ೨೦೨೫ ಕ್ಕೆ ಆದೇಶ ಹೊರಡಿಸುವ ಕುರಿತು | ಮಾನ್ಯ ಕಂದಾಯ ಸಚಿವರು | |
32
|
869 |
ಶ್ರೀ ಟಿ.ಎನ್. ಜವರಾಯಿ ಗೌಡ | ಮುಜರಾಯಿ ಇಲಾಖಾ ದೇವಸ್ಥಾನಗಳಿಂದ ಬಂದಿರುವ ಆದಾಯ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
33
|
870 |
ಶ್ರೀ ಟಿ.ಎನ್. ಜವರಾಯಿ ಗೌಡ | ಸಾರಿಗೆ ಇಲಾಖೆಯಿಂದ ವಿತರಿಸುವ ಡಿ.ಎಲ್/ಆರ್.ಸಿ. ಇತರೆ ದಾಖಲೆಗಳ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
34
|
871 |
ಶ್ರೀ ಟಿ.ಎನ್. ಜವರಾಯಿ ಗೌಡ | ಲೋಕೋಪಯೋಗಿ ಇಲಾಖೆಯ ವಿವಿಧ ಲೆಕ್ಕಶೀರ್ಷಿಕೆಯಡಿ ನೀಡಿರುವ ಅನುದಾನ | ಮಾನ್ಯ ಲೋಕೋಪಯೋಗಿ ಸಚಿವರು | |
35
|
904 |
ಶ್ರೀ ಕೇಶವ ಪ್ರಸಾದ್.ಎಸ್ | ರಾಜ್ಯದ ಸಾರಿಗೆ ನಿಗಮಗಳ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
36
|
905 |
ಶ್ರೀ ಕೇಶವ ಪ್ರಸಾದ್.ಎಸ್ | ದೇವರಹಿಪ್ಪರಗಿ ಉಪ ನೋಂದಣಾಧಿಕಾರಿಗಳ ಕಛೇರಿಯ ಕುರಿತು | ಮಾನ್ಯ ಕಂದಾಯ ಸಚಿವರು | |
37
|
906 |
ಶ್ರೀ ಕೇಶವ ಪ್ರಸಾದ್.ಎಸ್ | ರಾಜ್ಯ ಹೆದ್ದಾರಿ ೪೧ ಅನ್ನು ರಾಷ್ಟಿçÃಯ ಹೆದ್ದಾರಿಯನ್ನಾಗಿಸುವ ಕುರಿತು | ಮಾನ್ಯ ಲೋಕೋಪಯೋಗಿ ಸಚಿವರು | |
38
|
947 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಮನೆ ಮಂಜೂರಾತಿ ಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
39
|
948 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಪ್ರಾಕೃತಿಕ ವಿಕೋಪಕ್ಕೆ ಪರಿಹಾರ | ಮಾನ್ಯ ಕಂದಾಯ ಸಚಿವರು | |
40
|
949 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಮುಜರಾಯಿ ಇಲಾಖೆಯ ದೇವಾಲಯಗಳ ಅಭಿವೃದ್ಧಿ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
41
|
950 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಆರ್.ಟಿ.ಓ. ಕಛೇರಿಗಳಲ್ಲಿ ತ್ವರಿತ ಸೇವೆ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
42
|
872 |
ಶ್ರೀ ಕುಶಾಲಪ್ಪ ಎಂ.ಪಿ. | ರಾಜ್ಯದ ಮಾಜಿ ಸೈನಿಕರುಗಳಿಗೆ ಭೂ ಮಂಜೂರಾತಿ ಮಾಡುವ ಕುರಿತು | ಮಾನ್ಯ ಕಂದಾಯ ಸಚಿವರು | |
43
|
873 |
ಶ್ರೀ ಕುಶಾಲಪ್ಪ ಎಂ.ಪಿ. | ಮುಜರಾಯಿ ಇಲಾಖೆಗೆ ಸಂಬಂಧಿಸಿದ ದೇವಸ್ಥಾನಗಳ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
44
|
990 |
ಶ್ರೀ ಮಧು ಜಿ.ಮಾದೇಗೌಡ | ಹಾವು ಕಡಿತ ಮತ್ತು ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಿರುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
45
|
942 |
ಶ್ರೀ ಮಧು ಜಿ.ಮಾದೇಗೌಡ | ರಾಷ್ಟಿಯ ಹೆದ್ದಾರಿ-೨೭೫ರಲ್ಲಿ ಅಂಡರ್ಪಾಸ್ ಮತ್ತು ಓವರ್ ಪಾಸ್ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ | ಮಾನ್ಯ ಲೋಕೋಪಯೋಗಿ ಸಚಿವರು | |
46
|
943 |
ಶ್ರೀ ಮಧು ಜಿ.ಮಾದೇಗೌಡ | ಮುಜರಾಯಿ ದೇವಾಲಯಗಳ ಚರಾಸ್ತಿ ಮತ್ತು ಸ್ಥಿರಾಸ್ತಿ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
47
|
944 |
ಶ್ರೀ ಮಧು ಜಿ.ಮಾದೇಗೌಡ | ವಿಧವೆಯರು ಮತ್ತು ಹಿರಿಯ ನಾಗರೀಕರಿಗೆ ಮಾಸಿಕ ಪಿಂಚಣಿ ಸ್ಥಗಿತವಾಗಿರುವ ಕುರಿತು | ಮಾನ್ಯ ಕಂದಾಯ ಸಚಿವರು | |
48
|
945 |
ಶ್ರೀ ಮಧು ಜಿ.ಮಾದೇಗೌಡ | ವಾಹನಗಳ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿ ‘ಹಾಲೋಗ್ರಾo' ಕೊರತೆ ಇರುವ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
49
|
901 |
ಶ್ರೀ ಸಿ.ಎನ್. ಮಂಜೇಗೌಡ | ರಂಗನತಿಟ್ಟು ಪಕ್ಷಿಧಾಮದ ಸಮೀಪ ರಾಷ್ಟಿçÃಯ ಹೆದ್ದಾರಿ ನಿರ್ಮಾಣ ಕುರಿತು | ಮಾನ್ಯ ಲೋಕೋಪಯೋಗಿ ಸಚಿವರು | |
50
|
902 |
ಶ್ರೀ ಸಿ.ಎನ್. ಮಂಜೇಗೌಡ | ವಾಹನಗಳಲ್ಲಿ ಅಕ್ರಮ ಎಲ್ಇಡಿ ದೀಪಗಳನ್ನು ನಿಯಂತ್ರಿಸುವ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
51
|
903 |
ಶ್ರೀ ಸಿ.ಎನ್. ಮಂಜೇಗೌಡ | ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಸಮಗ್ರ ಮಾರ್ಗಸೂಚಿ ಮತ್ತು ನಿಯಂತ್ರಣ ಸಂಹಿತೆ ರೂಪಿಸುವ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
52
|
988 |
ಶ್ರೀ ವೈ.ಎಂ. ಸತೀಶ್ | ಬಿ.ಟಿ.ಎಂ ಲೇಔಟ್ ಉಪ ನೋಂದಣಾಧಿಕಾರಿ ಕಛೇರಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ | ಮಾನ್ಯ ಕಂದಾಯ ಸಚಿವರು | |
53
|
963 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಪಶುಸಂಗೋಪನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಕುರಿತು | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
54
|
964 |
ಶ್ರೀ ಮಂಜುನಾಥ್ ಭಂಡಾರಿ | ಮೀನುಗಾರಿಕೆ ಇಲಾಖೆಯಲ್ಲಿ ರಕ್ಷಣಾ ಸಾಮಾಗ್ರಿ ಪೂರೈಕೆ ಕುರಿತು | ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
55
|
965 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಕಾಲುದಾರಿಗಳು ಮತ್ತು ವಿವಿಧ ರೀತಿಯ ರಸ್ತೆಗಳನ್ನು ಗ್ರಾಮ ನಕ್ಷೆಯಲ್ಲಿ ದಾಖಲಿಸುವ ಕುರಿತು | ಮಾನ್ಯ ಕಂದಾಯ ಸಚಿವರು | |
56
|
966 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
57
|
910 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಸಮರ್ಪಕ ಬಸ್ ಸೌಲಭ್ಯ ಕೊರತೆ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
58
|
912 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿ ಹಾಳಾಗಿರುವ ಪ್ರಮುಖ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ ಕುರಿತು | ಮಾನ್ಯ ಲೋಕೋಪಯೋಗಿ ಸಚಿವರು | |
59
|
913 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿ ಬಾಕಿ ಇರುವ ಹಕ್ಕುಪತ್ರ ಮತ್ತು ಪೋಡಿ ಪ್ರಕರಣಗಳ ಪರಿಹಾರ ಕುರಿತು | ಮಾನ್ಯ ಕಂದಾಯ ಸಚಿವರು | |
60
|
914 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿ ಮನೆರಹಿತ ಬಡ ಕುಟುಂಬಗಳಿಗೆ ಮನೆ ಮಂಜೂರು ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
61
|
915 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿ ಪಶು ಆಸ್ಪತ್ರೆಗಳ ಸುಧಾರಣೆ ಮತ್ತು ಸೇವಾ ವಿಸ್ತರಣೆ ಕುರಿತು | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
62
|
907 |
ಶ್ರೀ ಎಂ. ನಾಗರಾಜು | ಸಾರಿಗೆ ಇಲಾಖೆ ಅಧೀನದಲ್ಲಿರುವ ಸಾರಿಗೆ ನಿಗಮ/ಸಂಸ್ಥೆಗಳ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
63
|
908 |
ಶ್ರೀ ಎಂ. ನಾಗರಾಜು | ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡ ರಸ್ತೆ ಕಾಮಗಾರಿಗಳ ಕುರಿತು | ಮಾನ್ಯ ಲೋಕೋಪಯೋಗಿ ಸಚಿವರು | |
64
|
909 |
ಶ್ರೀ ಎಂ. ನಾಗರಾಜು | ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಸರ್ಕಾರಿ ಭೂಮಿಗಳ ಕುರಿತು | ಮಾನ್ಯ ಕಂದಾಯ ಸಚಿವರು | |
65
|
916 |
ಶ್ರೀ ಎಂ. ನಾಗರಾಜು | ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ಮನೆ ಹಂಚಿಕೆ ಮಾಡಿರುವ ಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
66
|
917 |
ಶ್ರೀ ಎಂ. ನಾಗರಾಜು | ಮೀನುಗಾರರಿಗೆ ಒದಗಿಸುವ ಸವಲತ್ತುಗಳ ಕುರಿತು | ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
67
|
881 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಗ್ರಾಮ ಒನ್ ಕೇಂದ್ರಗಳ ಬಗ್ಗೆ | ಮಾನ್ಯ ಕಂದಾಯ ಸಚಿವರು | |
68
|
975 |
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ | ಕೋವಿಡ್ ಸಂದರ್ಭದಲ್ಲಿ ಸಾವನ್ನಪ್ಪಿದ ಸಾರಿಗೆ ಸಂಸ್ಥೆಯ ಉದ್ಯೋಗಿಗಳಿಗೆ ಪರಿಹಾರ ಹಣ ಪಾವತಿಸುವ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
69
|
976 |
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ | ‘ವೈಷ್ಣೋದೇವಿ' ಯಾತ್ರೆಗೆ ಸಹಾಯಧನ ನೀಡುವ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
70
|
977 |
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ | ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಅಧಿಕಾರಿ ಮತ್ತು ನೌಕರರ ವೇತನ ಪರಿಷ್ಕರಣೆ ಮತ್ತು ಹಿಂಬಾಕಿ ಪಾವತಿ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
71
|
978 |
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಗೋಶಾಲೆಗಳ ಬಗ್ಗೆ | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
72
|
979 |
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇಶಿ ಗೋ ತಳಿಗಳ ಸಂರಕ್ಷಣೆ ಕುರಿತು | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
73
|
967 |
ಶ್ರೀ ರಮೇಶ್ ಬಾಬು | ನಿರ್ಮಿತಿ ಕೇಂದ್ರಗಳ ಮಾಹಿತಿ ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
74
|
968 |
ಶ್ರೀ ರಮೇಶ್ ಬಾಬು | ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ರಾಜ್ಯ ರಸ್ತೆಸಾರಿಗೆ ಬಸ್ ಡಿಪೋ ಕಾಮಗಾರಿ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
75
|
969 |
ಶ್ರೀ ರಮೇಶ್ ಬಾಬು | ರಾಜ್ಯದಲ್ಲಿ ಅವಧಿ ಮೀರಿರುವ ಹೆದ್ದಾರಿಗಳ ಟೋಲ್ ಪ್ಲಾಜಗಳ ಕುರಿತು | ಮಾನ್ಯ ಲೋಕೋಪಯೋಗಿ ಸಚಿವರು | |
76
|
970 |
ಶ್ರೀ ರಮೇಶ್ ಬಾಬು | ಇ-ಸ್ಟಾಂಪಿoಗ್ ಮಾಹಿತಿ ಕುರಿತು | ಮಾನ್ಯ ಕಂದಾಯ ಸಚಿವರು | |
77
|
971 |
ಶ್ರೀ ರಮೇಶ್ ಬಾಬು | ಮೀನುಗಾರಿಕೆ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು | ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
78
|
883 |
ಶ್ರೀ ರಾಮೋಜಿಗೌಡ | ಭೂ ದಾಖಲೆಗಳನ್ನು (ಆರ್ಟಿಸಿ/ಪಹಣಿ) ಸಮಯಕ್ಕೆ ಸರಿಯಾಗಿ ನವೀಕರಿಸದಿರುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
79
|
884 |
ಶ್ರೀ ರಾಮೋಜಿಗೌಡ | ಬೆಂಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಎ.ಸಿ.ಕಛೇರಿಯಲ್ಲಿ ಭೂ ಪರಿವರ್ತನೆ ಬಗ್ಗೆ | ಮಾನ್ಯ ಕಂದಾಯ ಸಚಿವರು | |
80
|
885 |
ಶ್ರೀ ರಾಮೋಜಿಗೌಡ | ರಾಜ್ಯದಲ್ಲಿ ಸರ್ಕಾರಿ ಭೂಮಿ ಅತಿಕ್ರಮಣ ಮಾಡಿರುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
81
|
886 |
ಶ್ರೀ ರಾಮೋಜಿಗೌಡ | PWD ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ ತಡವಾಗುತ್ತಿರುವ ಬಗ್ಗೆ | ಮಾನ್ಯ ಲೋಕೋಪಯೋಗಿ ಸಚಿವರು | |
82
|
926 |
ಶ್ರೀ ಸಿ.ಟಿ. ರವಿ | ರಾಜ್ಯದಲ್ಲಿ ಪೋಡಿ ಪ್ರಕರಣಗಳ ಇತ್ಯರ್ಥ ಮಾಡುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
83
|
927 |
ಶ್ರೀ ಸಿ.ಟಿ. ರವಿ | ಕಂದಾಯ ಮತ್ತು ಅರಣ್ಯ ಇಲಾಖೆಗಳೆರಡೂ ಭೂಮಿ ಕಾಯ್ದಿರಿಸಿ ಆದೇಶ ಹೊರಡಿಸುತ್ತಿರುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
84
|
928 |
ಶ್ರೀ ಸಿ.ಟಿ. ರವಿ | ಬೇಲೂರು-ಹಾಸನ ರಸ್ತೆ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ | ಮಾನ್ಯ ಲೋಕೋಪಯೋಗಿ ಸಚಿವರು | |
85
|
929 |
ಶ್ರೀ ಸಿ.ಟಿ. ರವಿ | ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸುವ ಬಗ್ಗೆ | ಮಾನ್ಯ ಲೋಕೋಪಯೋಗಿ ಸಚಿವರು | |
86
|
850 |
ಶ್ರೀ ಎನ್. ರವಿ ಕುಮಾರ್ | ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಸೇರಿದ ಜಾಗದ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
87
|
851 |
ಶ್ರೀ ಎನ್. ರವಿ ಕುಮಾರ್ | ಮಸೀದಿಗಳ ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
88
|
861 |
ಶ್ರೀ ಎನ್. ರವಿ ಕುಮಾರ್ | ಕುರಾನ್ ಪಾಠದ ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
89
|
887 |
ಶ್ರೀ ಟಿ. ಎ. ಶರವಣ | ವಕ್ಫ್ ಆಸ್ತಿಗಳ ಕಬಳಿಕೆ ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
90
|
923 |
ಶ್ರೀ ಶಶೀಲ್ ಜಿ. ನಮೋಶಿ | ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ ವಿವಿಧ ನಿಗಮಗಳ ಅಡಿಯಲ್ಲಿರುವ ಬಸ್ಸುಗಳ ಹಾಗೂ ಬಸ್ ನಿಲ್ದಾಣಗಳ ಮೇಲೆ ಹಾಕಿರುವ ವಿವಿಧ ಕಂಪನಿಗಳ ಜಾಹೀರಾತುಗಳ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
91
|
924 |
ಶ್ರೀ ಶಶೀಲ್ ಜಿ. ನಮೋಶಿ | ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಯ ಕುರಿತು | ಮಾನ್ಯ ಕಂದಾಯ ಸಚಿವರು | |
92
|
925 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿರುವ ಮುಜರಾಯಿ ಇಲಾಖೆಗೆ ಒಳಪಡುವ ಎ,ಬಿ ಹಾಗೂ ಸಿ ದರ್ಜೆಯ ದೇವಸ್ಥಾನಗಳ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
93
|
874 |
ಶ್ರೀ ಶಶೀಲ್ ಜಿ. ನಮೋಶಿ | ಮೀನುಗಾರಿಕೆ ಇಲಾಖೆಯ ಸಂಘಗಳ ಬಗ್ಗೆ | ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
94
|
875 |
ಶ್ರೀ ಶಿವಕುಮಾರ್ ಕೆ | ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಒದಗಿಸಲಾದ ಅನುದಾನ ಇತ್ಯಾದಿಗಳ ಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
95
|
876 |
ಶ್ರೀ ಶಿವಕುಮಾರ್ ಕೆ | ರಾಜ್ಯದಲ್ಲಿನ ಕುಟುಂಬ ವ್ಯಾಜ್ಯಗಳು, ಪೌತಿ ಖಾತೆ ವಿಲೇವಾರಿ ಮತ್ತು ಪಾಳು ಬಿದ್ದ ಜಮೀನುಗಳ ಸದ್ಬಳಕೆ ಬಗ್ಗೆ | ಮಾನ್ಯ ಕಂದಾಯ ಸಚಿವರು | |
95
|
877 |
ಶ್ರೀ ಶಿವಕುಮಾರ್ ಕೆ | ರಾಜ್ಯದಲ್ಲಿನ ಪಶು ವಿಶ್ವವಿದ್ಯಾಲಯಗಳ ಬಗ್ಗೆ | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
96
|
847 |
ಶ್ರೀ ಶಿವಕುಮಾರ್ ಕೆ | ರಾಜ್ಯದಲ್ಲಿನ ಪಶು ವಿಶ್ವವಿದ್ಯಾಲಯಗಳ ಬಗ್ಗೆ | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
97
|
893 |
ಶ್ರೀ ಡಿ.ಟಿ. ಶ್ರೀನಿವಾಸ್ | ಪಶುಸಂಗೋಪನೆ ಮಾಡಲು ಸರ್ಕಾರದಿಂದ ನೀಡುತ್ತಿರುವ ಸಾಲದ ಬಗ್ಗೆ | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
98
|
894 |
ಶ್ರೀ ಡಿ.ಟಿ. ಶ್ರೀನಿವಾಸ್ | ಕಳೆದ ೦೩ ವರ್ಷಗಳಿಂದ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಬಗ್ಗೆ | ಮಾನ್ಯ ಲೋಕೋಪಯೋಗಿ ಸಚಿವರು | |
99
|
895 |
ಶ್ರೀ ಡಿ.ಟಿ. ಶ್ರೀನಿವಾಸ್ | ರಾಜ್ಯದ ಎಸ್.ಸಿ/ಎಸ್.ಟಿ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ | ಮಾನ್ಯ ಲೋಕೋಪಯೋಗಿ ಸಚಿವರು | |
100
|
911 |
ಶ್ರೀ ಡಿ.ಟಿ. ಶ್ರೀನಿವಾಸ್ | ಕಂದಾಯ ಗ್ರಾಮಗಳನ್ನು ಪೋಡಿ ಮುಕ್ತಗೊಳಿಸಿರುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
101
|
989 |
ಡಾ. ಸೂರಜ್ ರೇವಣ್ಣ | ಹಾಸನ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಕುರಿತು | ಮಾನ್ಯ ಕಂದಾಯ ಸಚಿವರು | |
102
|
946 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ಹತ್ತಿರ ನಿರ್ಮಿಸಿದ ಮನೆಗಳು ಹಂಚಿಕೆಯಾಗದಿರುವ ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
103
|
896 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದ ರಾಷ್ಟಿಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
104
|
897 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯಲ್ಲಿನ ಸಾರಿಗೆ ಸೌಲಭ್ಯಗಳ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
105
|
898 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯ ರಸ್ತೆ ಮತ್ತು ಸೇತುವೆ ಕಾಮಗಾರಿಗಳ ಬಗ್ಗೆ | ಮಾನ್ಯ ಲೋಕೋಪಯೋಗಿ ಸಚಿವರು | |
106
|
899 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಇ-ಸ್ವತ್ತು ಡಿಜಿಟಲೀಕರಣದ ಕುರಿತು | ಮಾನ್ಯ ಕಂದಾಯ ಸಚಿವರು | |
107
|
900 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯಲ್ಲಿನ ವಸತಿ ಯೋಜನೆಗಳ ಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
108
|
973 |
ಡಾ|| ಉಮಾಶ್ರೀ | ರಾಜ್ಯದ ಉಪ ವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಬಾಕಿ ಇರುವಪ್ರಕರಣಗಳ ಬಗ್ಗೆ | ಮಾನ್ಯ ಕಂದಾಯ ಸಚಿವರು | |
109
|
974 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಕಾನೂನು ಉಲ್ಲಂಘಿಸಿ ಬಡಾವಣೆ ಮಾಡಿರುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
110
|
862 |
ಶ್ರೀ ಕೆ. ವಿವೇಕಾನಂದ | ಸಾರ್ವಜನಿಕರು ಮತ್ತು ಶಾಲಾ ಮಕ್ಕಳು ಸಂಚರಿಸುವ ವಾಹನಗಳಸುರಕ್ಷತೆಯ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
111
|
918 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಶಕ್ತಿ ಯೋಜನೆಯಡಿ ಬಾಕಿ ಇರುವ ಮೊತ್ತದ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
112
|
919 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದಹAಚಿಕೆಯಾಗುತ್ತಿರುವ ಮನೆಗಳ ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
113
|
920 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಸರ್ಕಾರದ ಸ್ವಾಧೀನದಲ್ಲಿರುವ ಭೂಮಿ ಕುರಿತು | ಮಾನ್ಯ ಕಂದಾಯ ಸಚಿವರು | |
114
|
921 |
ಶ್ರೀ ಚಿದಾನಂದ್ ಎಂ. ಗೌಡ | ಶಿರಾ ತಾಲ್ಲೂಕಿನ ವಸತಿ ಯೋಜನೆಗೆ ಅನುದಾನ ಬಿಡುಗಡೆಯಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
114
|
922 |
ಶ್ರೀ ಚಿದಾನಂದ್ ಎಂ. ಗೌಡ | ಪಹಣಿ ತಿದ್ದುಪಡಿ ಅನಗತ್ಯ ವಿಳಂಬವಾಗುತ್ತಿರುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
115
|
966 |
ಶ್ರೀ ಚಿದಾನಂದ್ ಎಂ. ಗೌಡ | ಪಹಣಿ ತಿದ್ದುಪಡಿ ಅನಗತ್ಯ ವಿಳಂಬವಾಗುತ್ತಿರುವ ಬಗ್ಗೆ | ಮಾನ್ಯ ಕಂದಾಯ ಸಚಿವರು | |
116
|
967 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿನ ಗೋಶಾಲೆಗಳನಿರ್ಮಾಣ ಹಾಗೂ ಗೋವುಗಳ ಮಾಹಿತಿ ಬಗ್ಗೆ | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
117
|
865 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿನ ಗೋಶಾಲೆಗಳ ನಿರ್ಮಾಣ ಹಾಗೂ ಗೋವುಗಳ ಮಾಹಿತಿ ಬಗ್ಗೆ | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
117
|
866 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ ಜಿಲ್ಲೆಯಲ್ಲಿ ೨೦೨೦-೨೧ ರಿಂದ ಇಲ್ಲಿಯವರೆಗೆರಾಷ್ಟಿçಯ, ರಾಜ್ಯ, ಜಿಲ್ಲಾ ಹೆದ್ದಾರಿಗಳಲ್ಲಿ ನಡೆದ ರಸ್ತೆಅಪಘಾತಗಳ ಕುರಿತು | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
118
|
852 |
ಶ್ರೀ ಸುನೀಲ್ ವಲ್ಯಾಪುರ್ | ರಾಜ್ಯದಲ್ಲಿ ನಡೆಯುತ್ತಿರುವ ಪೌತಿ ಖಾತೆಗಳ ಕುರಿತು | ಮಾನ್ಯ ಕಂದಾಯ ಸಚಿವರು | |
119
|
853 |
ಶ್ರೀ ಸುನೀಲ್ ವಲ್ಯಾಪುರ್ | ಪಶುವೈದ್ಯ ಆಸ್ಪತ್ರೆಯಲ್ಲಿ ಜೀವರಕ್ಷಕ ಔಷಧಿಗಳ ಕುರಿತು | ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
120
|
854 |
ಶ್ರೀ ಸುನೀಲ್ ವಲ್ಯಾಪುರ್ | ಕಲ್ಯಾಣ ಕರ್ನಾಟಕ ಭಾಗದ ರಸ್ತೆ ದುರಸ್ತಿಯ ಬಗ್ಗೆ | ಮಾನ್ಯ ಲೋಕೋಪಯೋಗಿ ಸಚಿವರು | |
121
|
855 |
ಶ್ರೀ ಸುನೀಲ್ ವಲ್ಯಾಪುರ್ | ತೆರಿಗೆ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಬೇರೆ ರಾಜ್ಯನೋಂದಾಯಿತ ವಾಹನಗಳ ಬಗ್ಗೆ | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು | |
122
|
856 |
ಶ್ರೀ ಸುನೀಲ್ ವಲ್ಯಾಪುರ್ | ಭೂತನಹಳ್ಳಿ ಗ್ರಾಮದಲ್ಲಿ ಭೋವಿ ಜನಾಂಗದ ರೈತರಿಗೆ ಆಗುತ್ತಿರುವಅನ್ಯಾಯದ ಬಗ್ಗೆ | ಮಾನ್ಯ ಕಂದಾಯ ಸಚಿವರು | |
123
|
879 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ P.W.Dಸೇತುವೆಗಳ ಬಗ್ಗೆ | ಮಾನ್ಯ ಲೋಕೋಪಯೋಗಿ ಸಚಿವರು | |
124
|
875 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಿರ್ಮಿಸಿರುವ KHB ಬಡಾವಣೆಗಳ ಬಗ್ಗೆ | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು |