Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 11-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
15 |
ಶ್ರೀ ಕೆ ಅಬ್ದುಲ್ ಜಬ್ಬರ್ | ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ಹುದ್ದೆಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
2
|
16 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹೃದಯಾಘಾತಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
3
|
17 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
4
|
18 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು | ಇಂಧನ ಸಚಿವರು | |
5
|
159 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
6
|
160 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳ ವಿತರಣೆ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
7
|
161 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ಸೂರ್ಯಘರ್ ಯೋಜನೆಯ ಅನುಷ್ಠಾನದ ಬಗ್ಗೆ | ಇಂಧನ ಸಚಿವರು | |
8
|
162 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
9
|
67 |
ಶ್ರೀ ಬಸನಗೌಡ ಬಾದರ್ಲಿ | ಬಾಕಿ ಇರುವ ಪಡಿತರ ಚೀಟಿಗಳನ್ನು ನೀಡುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
10
|
68 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರಿನಲ್ಲಿ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
11
|
69 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಹೃದ್ರೋಗ ತಜ್ಞರು ನೇಮಕ ಮಾಡುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
12
|
70 |
ಶ್ರೀ ಬಸನಗೌಡ ಬಾದರ್ಲಿ | ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ನಿರ್ಮಿಸುವ ಮಾನದಂಡಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
13
|
71 |
ಶ್ರೀ ಬಸನಗೌಡ ಬಾದರ್ಲಿ | ಕಿದ್ವಾಯಿ ಆಸ್ಪತ್ರೆಯ ಅವ್ಯವಸ್ಥೆಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
14
|
44 |
ಶ್ರೀ ಎಸ್.ಎಲ್. ಭೋಜೇಗೌಡ | ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
15
|
72 |
ಶ್ರೀ ಎಸ್.ಎಲ್. ಭೋಜೇಗೌಡ | ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕರ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
16
|
73 |
ಶ್ರೀ ಎಸ್.ಎಲ್. ಭೋಜೇಗೌಡ | SSLC ಮತ್ತು PUC ಕ್ರೋಢಿಕೃತ ಫಲಿತಾಂಶದ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
17
|
74 |
ಶ್ರೀ ಎಸ್.ಎಲ್. ಭೋಜೇಗೌಡ | ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಸರ್ಕಾರಿ ನೌಕರರ ಕಾರ್ಯಭಾರದ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
18
|
75 |
ಶ್ರೀ ಎಸ್.ಎಲ್. ಭೋಜೇಗೌಡ | ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಬಡ್ತಿ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
19
|
128 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಪದವಿ ಮಹಾ ವಿದ್ಯಾಲಯಗಳನ್ನು ಪ್ರಾರಂಭಿಸುವ ಕುರಿತು | ಉನ್ನತ ಶಿಕ್ಷಣ ಸಚಿವರು | |
20
|
129 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
21
|
130 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | 22
|
131 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಬೋಧಕೇತರ ಸಿಬ್ಬಂದಿ ನೇಮಕ ಮಾಡದೆ ಇರುವ ಕುರಿತು | ಉನ್ನತ ಶಿಕ್ಷಣ ಸಚಿವರು |
23
|
132 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ದೈಹಿಕ ಶಿಕ್ಷಕರಿಗೆ ಬಡ್ತಿ ನೀಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
24
|
81 |
ಶ್ರೀ ಚಿದಾನಂದ್ ಎಂ.ಗೌಡ | ಪಿಎಸ್ಟಿ ಹಿಂದಿ ಶಿಕ್ಷಕರನ್ನು ಕನ್ನಡ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
25
|
82 |
ಶ್ರೀ ಚಿದಾನಂದ್ ಎಂ.ಗೌಡ | ಸರ್ಕಾರಿ ಪಿಯು ಕಾಲೇಜಿನ ಫಲಿತಾಂಶದ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
26
|
83 |
ಶ್ರೀ ಚಿದಾನಂದ್ ಎಂ.ಗೌಡ | ಓಸಿ ಮತ್ತು ಸಿ ಸಿ ಇಲ್ಲದ ಕಾರಣ ವಿದ್ಯುತ್ ಸಂಪರ್ಕ ಸಿಗದೇ ಇರುವ ಬಗ್ಗೆ | ಇಂಧನ ಸಚಿವರು | |
27
|
84 |
ಶ್ರೀ ಚಿದಾನಂದ್ ಎಂ.ಗೌಡ | ಸರ್ಕಾರಿ ಶಾಲೆಗಳ ಖಾತೆ ಶಾಲೆ / ಶಿಕ್ಷಣ ಇಲಾಖೆಗೆ ನೋಂದಾಯಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
28
|
136 |
ಡಾ|| ಧನಂಜಯ ಸರ್ಜಿ | ಹದಿಹರೆಯದ ಹೆಣ್ಣು ಮಕ್ಕಳಿಗೆ ಗರ್ಭಧಾರಣೆ ಕುರಿತು ಜಾಗ್ರತೆ ಮೂಡಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
29
|
137 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿ ಯುವಕರಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
30
|
138 |
ಡಾ|| ಧನಂಜಯ ಸರ್ಜಿ | ರಾಜ್ಯದ ಶಾಲಾ ಶಿಕ್ಷಣದಲ್ಲಿ ಭಾಷಾ ನೀತಿ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
31
|
116 |
ಶ್ರೀ ಹೆಚ್ ಎಸ್ ಗೋಪಿನಾಥ್ | ಬೆಂಗಳೂರಿನ ವಿಕ್ಟೋರಿಯಾ, ಬೌಲಿಂಗ್, ಕೆಸಿ ಜನರಲ್ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
32
|
117 |
ಶ್ರೀ ಹೆಚ್ ಎಸ್ ಗೋಪಿನಾಥ್ | ಬೆಂಗಳೂರು ನಗರದಲ್ಲಿ ಬೆಸ್ಕಾಂ ಹಣಕಾಸು ಸಂಸ್ಥೆಯ ಬಗ್ಗೆ | ಇಂಧನ ಸಚಿವರು | |
33
|
118 |
ಶ್ರೀ ಹೆಚ್ ಎಸ್ ಗೋಪಿನಾಥ್ | ಬೆಂಗಳೂರು ನಗರದಲ್ಲಿ ಮರ ನೆಡುವ ಮತ್ತು ಅರಣ್ಯ ಪ್ರದೇಶ ಕಾರ್ಯದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
34
|
119 |
ಶ್ರೀ ಹೆಚ್ ಎಸ್ ಗೋಪಿನಾಥ್ | ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
35
|
153 |
ಶ್ರೀ ಹೆಚ್ ಎಸ್ ಗೋಪಿನಾಥ್ | ಆಯುಷ್ ಇಲಾಖೆಯಲ್ಲಿ ದೀರ್ಘಾವಧಿ ಸೇವೆ ಸಲ್ಲಿಸುತ್ತಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
36
|
40 |
ಶ್ರೀ ಗೋವಿಂದ ರಾಜು | ಆರ್ ಟಿ ಇ ಕಾಯ್ದೆಯಲಿ ವಂಚನೆ ಮಾಡುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
37
|
41 |
ಶ್ರೀ ಗೋವಿಂದ ರಾಜು | ಆಹಾರ ಸುರಕ್ಷತಾ ಪ್ರಾಧಿಕಾರದಲ್ಲಿ ತಜ್ಞ ವೈದ್ಯರಿಗಿಂತ ಸಾಮಾನ್ಯ ಅಧಿಕಾರಿಗಳ ಕಾರುಬಾರು ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
38
|
42 |
ಶ್ರೀ ಗೋವಿಂದ ರಾಜು | ಖಾಸಗಿ ವಿಶ್ವವಿದ್ಯಾಲಯಗಳನ್ನು ನಿಯಮಬಾಹಿರವಾಗಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
39
|
36 |
ಶ್ರೀ ಐವನ್ ಡಿʼಸೋಜಾ | ರಾಜ್ಯದಲ್ಲಿ ದ್ವಿಭಾಷೆಯ ಕಲಿಕೆಯನ್ನು ಅನುಷ್ಠಾನಗೊಳಿಸುವ ಶಾಲೆಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
40
|
37 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ವೆನ್ಲಾಕ್ ಆಸ್ಪತ್ರೆಯನ್ನು ರಿಜಿನಲ್ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
41
|
38 |
ಶ್ರೀ ಐವನ್ ಡಿʼಸೋಜಾ | ಪಡಿತರ ನ್ಯಾಯಬೆಲೆ ಅಂಗಡಿಗಳಲ್ಲಿ ಸೌಲಭ್ಯಗಳನ್ನು ಒದಗಿಸುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
42
|
39 |
ಶ್ರೀ ಐವನ್ ಡಿʼಸೋಜಾ | ಮಂಗಳೂರಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕಚೇರಿ ಪ್ರಾರಂಭಿಸುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
43
|
64 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಸರ್ಕಾರಿ ಆಸ್ಪತ್ರೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
44
|
65 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಮೆಸ್ಕಾಂ ನಲ್ಲಿ ನೇಮಕಾತಿ ಬಗ್ಗೆ | ಇಂಧನ ಸಚಿವರು | |
45
|
66 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಸರ್ಕಾರಿ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
46
|
150 |
ಶ್ರೀ ಕುಶಾಲಪ್ಪ ಎಂ.ಪಿ | ಸರ್ಕಾರಿ ಆಸ್ಪತ್ರೆಗಳಲ್ಲಿ ವಾಹನ ನಿಲುಗಡೆಗೆ ಶುಲ್ಕ ವಿನಾಯಿತಿ ನೀಡುವ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
47
|
151 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯ ಸರ್ಕಾರಿ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
48
|
104 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
49
|
105 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿ ಜನೌಷಧಿಗಳ ಕೇಂದ್ರಗಳನ್ನು ಬಂದ್ ಮಾಡಿರುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
50
|
106 |
ಶ್ರೀ ಕೇಶವ ಪ್ರಸಾದ್ ಎಸ್ | ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುರಿತು | ಉನ್ನತ ಶಿಕ್ಷಣ ಸಚಿವರು | |
51
|
165 |
ಶ್ರೀ ಮಧು ಜಿ.ಮಾದೇಗೌಡ | ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಕುಲಪತಿ ಹುದ್ದೆಗಳ ಭರ್ತಿ ಕುರಿತು | ಉನ್ನತ ಶಿಕ್ಷಣ ಸಚಿವರು | |
52
|
166 |
ಶ್ರೀ ಮಧು ಜಿ.ಮಾದೇಗೌಡ | ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿರುವ ಜಲ ವಿದ್ಯುತ್ ಯೋಜನೆಗಳ ಕುರಿತು | ಇಂಧನ ಸಚಿವರು | |
53
|
167 |
ಶ್ರೀ ಮಧು ಜಿ.ಮಾದೇಗೌಡ | ಅರಣ್ಯ ಪ್ರದೇಶ ವಿಸ್ತರಣೆಗೆ ಯೋಜನೆ ರೂಪಿಸುವ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
54
|
168 |
ಶ್ರೀ ಮಧು ಜಿ.ಮಾದೇಗೌಡ | ಗಂಭೀರ ಕಾಯಿಲೆಗಳು ಕಂಡುಬಂದಂತಹ ಮಕ್ಕಳಿಗೆ ವೈದ್ಯಕೀಯ ನೆರವು ನೀಡುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
55
|
107 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಸಂಸ್ಥೆ ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
56
|
108 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದ ಶಾಲೆಗಳಲ್ಲಿ ವಿತರಿಸುವ ಮೊಟ್ಟೆ ಮತ್ತು ಬಾಳೆಹಣ್ಣು ಇತ್ಯಾದಿಗಳ ದರಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
57
|
109 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ಸೇವೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
58
|
110 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಆನೆ ಹಾವಳಿ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
59
|
111 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಎಚ್ಟಿ ಲೈನ್ ಗಳಿಗಾಗಿ ಕೃಷಿ ಹಾಗೂ ಕೃಷಿಯೇತರ ಜಾಗಗಳಿಗೆ ಪರಿಹಾರ ನೀಡುವ ಕುರಿತು | ಇಂಧನ ಸಚಿವರು | |
60
|
22 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ರಕ್ತನಿಧಿ ಕೇಂದ್ರಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
61
|
23 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ವಿದ್ಯುತ್ ಪೂರೈಕೆ ಬಗ್ಗೆ | ಇಂಧನ ಸಚಿವರು | |
62
|
24 |
ಶ್ರೀ ಸಿ.ಎನ್. ಮಂಜೇಗೌಡ | ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ ಅಸುನೀಗಿದತ ಕುಟುಂಬಗಳಿಗೆ ಪರಿಹಾರ ನೀಡಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
63
|
25 |
ಶ್ರೀ ಸಿ.ಎನ್. ಮಂಜೇಗೌಡ | ಶಿಕ್ಷಣ ಇಲಾಖೆಯಲ್ಲಿ ಹಿಂದಿ ಶಿಕ್ಷಕರ ಕೊರತೆ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
64
|
154 |
ಡಾ|| ಎಂ ಜಿ ಮುಳೆ | ಬಸವಕಲ್ಯಾಣ ತಾಲೂಕಿನ ಜಾನಾಪುರ ಗ್ರಾಮದ ಹನುಮಂತ ನಗರದಲ್ಲಿ ರೈತರ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು | ಇಂಧನ ಸಚಿವರು | |
65
|
155 |
ಡಾ|| ಎಂ ಜಿ ಮುಳೆ | ರಾಜ್ಯದಲ್ಲಿರುವ ನ್ಯಾಯಬೆಲೆ ಅಂಗಡಿಗಳ ಕಾರ್ಯನಿರ್ವಹಣೆಯ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
66
|
156 |
ಡಾ|| ಎಂ ಜಿ ಮುಳೆ | ರಾಜ್ಯದಲ್ಲಿರುವ ಅರಣ್ಯ ಪ್ರದೇಶದ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
67
|
157 |
ಡಾ|| ಎಂ ಜಿ ಮುಳೆ | ಯುವನಿಧಿ ಯೋಜನೆ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
68
|
158 |
ಡಾ|| ಎಂ ಜಿ ಮುಳೆ | ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಘಾಟಬೋರಳ ಪ್ರಾಥಮಿಕ ಆರೋಗ್ಯ ಕೇಂದ್ರದ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
69
|
121 |
ಶ್ರೀ ಕೆ ಎಸ್ ನವೀನ್ | ರೈತರ ಮನೆಗಳನ್ನು ಸ್ಮಾರ್ಟ್ ಮೀಟರ್ಗೆ ಒಳಪಡಿಸುವ ಬಗ್ಗೆ | ಇಂಧನ ಸಚಿವರು | |
70
|
122 |
ಶ್ರೀ ಕೆ ಎಸ್ ನವೀನ್ | ವಲಯ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
71
|
123 |
ಶ್ರೀ ಕೆ ಎಸ್ ನವೀನ್ | ಸಾಮಾಜಿಕ ಅರಣ್ಯ ಇಲಾಖೆಯಿಂದ ಬೆಳೆಸುವ ಸಸಿಗಳ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
72
|
124 |
ಶ್ರೀ ಕೆ ಎಸ್ ನವೀನ್ | ರಾಜ್ಯದಲ್ಲಿರುವ Trauma ಸೆಂಟರ್ ಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
73
|
163 |
ಶ್ರೀ ಕೆ ಎಸ್ ನವೀನ್ | ಶಿವಮೊಗ್ಗ ಜಿಲ್ಲೆಯಲ್ಲಿರುವ ಹುಲಿ-ಸಿಂಹ ಧಾಮದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
74
|
86 |
ಶ್ರೀ ಎಂ.ನಾಗರಾಜು | ಇಂಧನ ಇಲಾಖೆಯ ಸಮಸ್ಯೆಗಳು ಮತ್ತು ವಿದ್ಯುತ್ ಸಂಪರ್ಕದ ಕುರಿತು | ಇಂಧನ ಸಚಿವರು | |
75
|
87 |
ಶ್ರೀ ಎಂ.ನಾಗರಾಜು | ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಸಿಬ್ಬಂದಿ ಕೊರತೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
76
|
88 |
ಶ್ರೀ ಎಂ.ನಾಗರಾಜು | ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
77
|
89 |
ಶ್ರೀ ಎಂ.ನಾಗರಾಜು | ಶಾಲೆ ಬಿಟ್ಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಕೊರತೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
78
|
90 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
79
|
91 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಅತಿಥಿ ಶಿಕ್ಷಕರ ನೇಮಕಾತಿ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
80
|
92 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳ ಜವಾಬ್ದಾರಿಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
81
|
93 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಸರ್ಕಾರಿ ಇಂಜಿನಿಯರ್ ಕಾಲೇಜುಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
82
|
140 |
ಶ್ರೀ ಪುಟ್ಟಣ್ಣ | ಅನುದಾನಿತ ಐಟಿಐ ನೌಕರರಿಗೆ ಥಾಮಸ್ ವರದಿ ಜಾರಿ ಮಾಡುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
83
|
141 |
ಶ್ರೀ ಪುಟ್ಟಣ್ಣ | ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
84
|
53 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಶೇ 50% ಮೀಸಲು ನೀಡುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
85
|
54 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಎಂಆರ್ಐ ಸ್ಕ್ಯಾನ್ ಮಷೀನ್ ಅಳವಡಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
86
|
55 |
ಶ್ರೀ ಪಿ.ಹೆಚ್. ಪೂಜಾರ್ | ಹೊಸ ಬಿಪಿಎಲ್, ಎಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ವಿತರಿಸುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
87
|
56 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ರೈತರ ಪಂಪ್ಸಟ್ಟುಗಳಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ | ಇಂಧನ ಸಚಿವರು | |
88
|
01 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
89
|
02 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಎನ್ ಎಚ್ ಎಂ ಗುತ್ತಿಗೆ ನೌಕರರು ಹಾಗೂ ವೈದ್ಯರಿಗೆ ವೇತನ ಪಾವತಿ ಆಗದಿರುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
90
|
03 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗವು ನೋಟಿಸ್ ನೀಡಿರುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
91
|
04 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಶಿಕ್ಷಕರ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
92
|
30 |
ಶ್ರೀ ಸಿ.ಟಿ.ರವಿ | ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗದಿರುವ ಬಗ್ಗೆ | ಇಂಧನ ಸಚಿವರು | |
93
|
31 |
ಶ್ರೀ ಸಿ.ಟಿ.ರವಿ | ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
94
|
32 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ಹುಲಿಗಳ ಸಾವು ಸಂಭವಿಸುತ್ತಿರುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
95
|
33 |
ಶ್ರೀ ಸಿ.ಟಿ.ರವಿ | ಜನೌಷಧ ಕೇಂದ್ರಗಳನ್ನು ತೆರವು / ಸ್ಥಗಿತ ಮಾಡಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
96
|
46 |
ಶ್ರೀ ಎಸ್.ರವಿ | ಸರ್ಕಾರಿ ಶಾಲೆಗಳಲ್ಲಿ ಗಣಿತ ಮತ್ತು ವಿಜ್ಙಾನ ಶಿಕ್ಷಕರ ಕೊರತೆ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
97
|
47 |
ಶ್ರೀ ಎಸ್.ರವಿ | ಹಾವು ಕಡಿತಕ್ಕೆ ನೀಡುವ ಔಷಧಿಗಳ ಕೊರತೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
98
|
48 |
ಶ್ರೀ ಎಸ್.ರವಿ | ಅಲ್ಪ ಸಂಖ್ಯಾತರ ಶಿಕ್ಷಣ ಸಂಸ್ಥೆ ಸ್ಥಾನಮಾನ ನೀಡುವ ಕಡತ ವಿಲೇವಾರಿ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
99
|
49 |
ಶ್ರೀ ಎಸ್.ರವಿ | ಭಾಗ್ಯ ಜ್ಯೋತಿ /ಕುಟೀರ ಜ್ಯೋತಿ ಯೋಜನೆ ಕುರಿತು | ಇಂಧನ ಸಚಿವರು | |
100
|
77 |
ಶ್ರೀ ಎನ್.ರವಿಕುಮಾರ್ | ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
101
|
78 |
ಶ್ರೀ ಎನ್.ರವಿಕುಮಾರ್ | ಗೃಹ ಆರೋಗ್ಯ ಯೋಜನೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
102
|
79 |
ಶ್ರೀ ಎನ್.ರವಿಕುಮಾರ್ | ಎನ್ ಹೆಚ್ ಎಂ ಸಿಬ್ಬಂದಿಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
103
|
80 |
ಶ್ರೀ ಎನ್.ರವಿಕುಮಾರ್ | ಜ್ಞಾನಭಾರತಿ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಕೈ ಡೈಕ್ ನಿರ್ಮಾಣ ಕುರಿತು | ಉನ್ನತ ಶಿಕ್ಷಣ ಸಚಿವರು | |
104
|
62 |
ಶ್ರೀ ರಾಮೋಜಿಗೌಡ | ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ವಹಣೆಯ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
105
|
242 |
ಶ್ರೀ ವೈ.ಎಂ.ಸತೀಶ್ | ತಾರಾನಾಥ ಆಯುರ್ವೇದ ಕಾಲೇಜಿನಲ್ಲಿನ ಮೂಲ ಸೌಲಭ್ಯಗಳ ಕೊರತೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
106
|
29 |
ಶ್ರೀ ವೈ.ಎಂ.ಸತೀಶ್ | ರಾಜ್ಯದ ಜಿಲ್ಲಾ, ತಾಲೂಕು ಆಸ್ಪತ್ರೆ ಗಳಿಗೆ ಫಿಸಿಯೋಥೆರಪಿಸ್ಟ್ ಗಳ ನೇಮಕಾತಿ ಮಾಡುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
107
|
120 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | SCSP-TSP ಅಡಿಯಲ್ಲಿ 2021-22,2022-23,2023-24 ಹಾಗೂ 2024-2025 ಹಣಕಾಸು ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನಗಳ ವಿವರಗಳ ಬಗ್ಗೆ | ಇಂಧನ ಸಚಿವರು | |
108
|
112 |
ಶ್ರೀ ಸುನೀಲ್ ಗೌಡ ಪಾಟೀಲ್ | ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
109
|
143 |
ಶ್ರೀ ಶರವಣ ಟಿ.ಎ. | ಸರ್ಕಾರಿ ಶಾಲಾ ಶಿಕ್ಷಕರಿಗೆ ಅನ್ಯ ಹೊರೆ ಕಡಿಮೆ ಮಾಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
110
|
95 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿನ ಪ್ರೌಢಶಾಲೆಗಳಲ್ಲಿರುವ ವಿಶೇಷ ಶಿಕ್ಷಕರನ್ನು ಹೆಚ್ಚುವರಿ ವರ್ಗಾವಣೆ ಮಾಡುವುದರಿಂದ ಕಡಿಮೆ ಸಂಖ್ಯೆ ಹೊಂದಿರುವ ಶಾಲಾ ಮಕ್ಕಳು ಅವಕಾಶ ವಂಚಿತರಾಗುತ್ತಿದ್ದು ಮತ್ತು ಆ ಶಾಲೆಗಳಲ್ಲಿ ಅತಿಥಿ ವಿಶೇಷ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
111
|
96 |
ಶ್ರೀ ಶಶೀಲ್ ಜಿ. ನಮೋಶಿ | ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2022 ಶೇಕಡ 20 ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
112
|
97 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಖರೀದಿಸಲು ಅನುದಾನ ಬಿಡುಗಡೆ ಮಾಡದೇ ಇರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
113
|
125 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
114
|
126 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಹೊಸ ಪಡಿತರ ಚೀಟಿಗಳನ್ನು ನೀಡದಿರುವ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
115
|
127 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಅರಣ್ಯ ಪ್ರದೇಶದಲ್ಲಿರುವ ಶಾಲೆಗಳ ಜಾಗ ಜಿಪಿಎಸ್ ಮತ್ತು ಆಟದ ಮೈದಾನಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
116
|
99 |
ಶ್ರೀ ಡಿ ಟಿ ಶ್ರೀನಿವಾಸ್ | ಅನುದಾನಿತ ಶಾಲೆಯಲ್ಲಿ ಶಿಕ್ಷಕರು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ಮಾಹಿತಿ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
117
|
100 |
ಶ್ರೀ ಡಿ ಟಿ ಶ್ರೀನಿವಾಸ್ | ಅನುದಾನಿತ ಕಾಲೇಜುಗಳು ಮತ್ತು ಉಪನ್ಯಾಸಕರ ಸಮಸ್ಯೆಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
118
|
101 |
ಶ್ರೀ ಡಿ ಟಿ ಶ್ರೀನಿವಾಸ್ | ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸುವುದರ ಬಗ್ಗೆ | ಇಂಧನ ಸಚಿವರು | |
119
|
102 |
ಶ್ರೀ ಡಿ ಟಿ ಶ್ರೀನಿವಾಸ್ | ಸರ್ವೆ ನಂ:01ರ ಜಾಗದ ಬಗ್ಗೆ ಮಾಹಿತಿ ನೀಡುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
120
|
103 |
ಶ್ರೀ ಡಿ ಟಿ ಶ್ರೀನಿವಾಸ್ | ಅನುದಾನಿತ ಐಟಿಐ ತರಬೇತಿ ಕೇಂದ್ರಗಳಿಗೆ ಥಾಮಸ್ ವರದಿ ಜಾರಿ ಮಾಡುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
121
|
114 |
ಡಾ|| ತಳವಾರ್ ಸಾಬಣ್ಣ | ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರಿಗೆ ಚುನಾವಣೆ ಸೇರಿ ಹೆಚ್ಚುವರಿ ಕೆಲಸಗಳ ಭಾರದಿಂದ ಆಗುತ್ತಿರುವ ತೊಂದರೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
122
|
115 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ವಿಶ್ವವಿದ್ಯಾಲಯದಲ್ಲಿ ನಡೆದ ಬಹುಕೋಟಿ ಅಂಕಪಟ್ಟಿ ಹಗರಣ ಕುರಿತು | ಉನ್ನತ ಶಿಕ್ಷಣ ಸಚಿವರು | |
123
|
50 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಸರ್ಕಾರಿ ಆಸ್ಪತ್ರೆಗಳಲ್ಲಿ ಕಿಮೊಥೆರಪಿ ಸೌಲಭ್ಯದ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
124
|
51 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಸರ್ಕಾರಿ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
125
|
52 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
126
|
134 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿ ಕೊರತೆ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
127
|
57 |
ಡಾ|| ಉಮಾಶ್ರೀ | ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಿಸಿರುವ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
128
|
58 |
ಡಾ|| ಉಮಾಶ್ರೀ | ಪಡಿತರ ಚೀಟಿ ವಿತರಿಸಿರುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
129
|
59 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಕೇಂದ್ರೀಯ ಪರೀಕ್ಷಾ ಪದ್ಧತಿಯನ್ನು ಜಾರಿಗೊಳಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
130
|
60 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಪೌಷ್ಟಿಕಾಂಶ ಕಿಟ್ ವಿತರಿಸುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
131
|
61 |
ಡಾ|| ಉಮಾಶ್ರೀ | ಗೃಹಜೋತಿ ಯೋಜನೆಯಲ್ಲಿ ಉಚಿತ ವಿದ್ಯುತ್ ಬಳಸುವ ಬಗ್ಗೆ | ಇಂಧನ ಸಚಿವರು | |
132
|
145 |
ಶ್ರೀ ಕೆ ವಿವೇಕಾನಂದ | ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
133
|
146 |
ಶ್ರೀ ಕೆ ವಿವೇಕಾನಂದ | ರಾಜ್ಯದ ಅನುದಾನಿತ ಡಿಪ್ಲೋಮಾ ಕಾಲೇಜುಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
134
|
147 |
ಶ್ರೀ ಕೆ ವಿವೇಕಾನಂದ | ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ಇಂಜಿನಿಯರಿಂಗ್ ಕಾಲೇಜುಗಳ ಅಭಿವೃದ್ಧಿ ಕುರಿತು | ಉನ್ನತ ಶಿಕ್ಷಣ ಸಚಿವರು | |
135
|
148 |
ಶ್ರೀ ಕೆ ವಿವೇಕಾನಂದ | ಅನುದಾನಿತ ಪ್ರೌಢಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
136
|
43 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಮೈದಾನ ಮತ್ತು ದೈಹಿಕ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
137
|
152 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೀದರ್ ಜಿಲ್ಲೆಯ ಶಾಲೆಗಳನ್ನು ಉನ್ನತೀಕರಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
138
|
11 |
ಶ್ರೀಮತಿ ಹೇಮಲತಾ ನಾಯಕ್ | ಅರಣ್ಯ ಇಲಾಖೆಯ ಮಾಧ್ಯಮ ಪ್ರಚಾರದ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
139
|
12 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯ ಜನ ಔಷಧಿ ಕೇಂದ್ರಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
140
|
13 |
ಶ್ರೀಮತಿ ಹೇಮಲತಾ ನಾಯಕ್ | ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ನಡೆದ ತಾಯಿ ಮತ್ತು ಶಿಶು ಮರಣಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
141
|
14 |
ಶ್ರೀಮತಿ ಹೇಮಲತಾ ನಾಯಕ್ | ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ ಗೌರವಧನ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
142
|
26 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ "ಅನ್ನಸುವಿದಾ" ಯೋಜನೆಯ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
143
|
27 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸೋಲಾರ್ ವಿದ್ಯುತ್ ಚ್ಛಕ್ತಿ ಉತ್ಪಾದನೆ ಬಗ್ಗೆ | ಇಂಧನ ಸಚಿವರು | |
144
|
28 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞರು ಮತ್ತು ಸಿಬ್ಬಂದಿಗಳ ಕೊರತೆಯ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
145
|
06 |
ಶ್ರೀ ಸುನೀಲ್ ವಲ್ಯಾಪುರ್ | ರಾಜ್ಯದಲ್ಲಿ ಕಾಡಾನೆಗೆ ಬಲಿಯಾದವರ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
146
|
07 |
ಶ್ರೀ ಸುನೀಲ್ ವಲ್ಯಾಪುರ್ | ವಿಶ್ವ ವಿದ್ಯಾಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
147
|
08 |
ಶ್ರೀ ಸುನೀಲ್ ವಲ್ಯಾಪುರ್ | ಪಡಿತರ ಚೀಟಿ ಹೊಂದಿದವರ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
148
|
09 |
ಶ್ರೀ ಸುನೀಲ್ ವಲ್ಯಾಪುರ್ | ಗುತ್ತಿಗೆ ಆಧಾರದ ಸಿಬ್ಬಂದಿಗಳ ಕುರಿತು | ಇಂಧನ ಸಚಿವರು | |
149
|
10 |
ಶ್ರೀ ಸುನೀಲ್ ವಲ್ಯಾಪುರ್ | ಕಲಬುರಗಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯ ಮತ್ತು ಸಿಬ್ಬಂದಿ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
150
|
98 |
ಶ್ರೀ ಶಶೀಲ್ ಜಿ. ನಮೋಶಿ | GPSTR 2022ರ 15000 ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 59 ಅಭ್ಯರ್ಥಿಗಳ ನೇಮಕಾತಿ ಆದೇಶ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು |