Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 11-12-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
498 |
ಶ್ರೀ ಎಸ್.ರವಿ | ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿರುವ ಘನತ್ಯಾಜ್ಯ ಘಟಕಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
2
|
487 |
ಶ್ರೀ ರಮೇಶ್ ಬಾಬು | ಸಣ್ಣ ಕೆರೆಗಳಿಗೆ ನೀರು ತುಂಬುವ ಯೋಜನೆ ಮತ್ತು ಕಾಮಗಾರಿಯ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
3
|
488 |
ಶ್ರೀ ರಮೇಶ್ ಬಾಬು | ಸಹಕಾರ ಇಲಾಖೆಗೆ ಸಂಬಧಪಟ್ಟಂತೆ ಮಾಹಿತಿ ಕೋರಿ | ಮುಖ್ಯಮಂತ್ರಿಗಳು | |
4
|
490 |
ಶ್ರೀ ರಮೇಶ್ ಬಾಬು | ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಪರಾಧ ಪ್ರಕರಣಗಳ ಕುರಿತು | ಗೃಹ ಸಚಿವರು | |
5
|
491 |
ಶ್ರೀ ರಮೇಶ್ ಬಾಬು | ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಯೋಜನೆಯಲ್ಲಿ ರಾಜ್ಯಕ್ಕೆ ದೊರೆತಿರುವ ಅನುದಾನಗಳ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
6
|
473 |
ಶ್ರೀ ಎನ್. ರವಿಕುಮಾರ್ | ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ಗಳ ಕುರಿತು | ಉಪ ಮುಖ್ಯಮಂತ್ರಿಗಳು | |
7
|
584 |
ಶ್ರೀ ಎನ್. ರವಿಕುಮಾರ್ | ರಾಜ್ಯ ಸರ್ಕಾರವು ಬಳಸುತ್ತಿರುವ ವಿಮಾನ ಮತ್ತು ಹೆಲಿಕಾಪ್ಟರ್ ಸೇವೆಗಳ ಬಾಡಿಗೆಯ ಕುರಿತು | ಮುಖ್ಯಮಂತ್ರಿಗಳು | |
8
|
474 |
ಶ್ರೀ ಎನ್. ರವಿಕುಮಾರ್ | IRB ನೇಮಕಾತಿ ಕುರಿತು | ಗೃಹ ಸಚಿವರು | |
9
|
475 |
ಶ್ರೀ ರಾಮೋಜಿಗೌಡ | ಹಳೆಯ ಪಿಂಚಣಿ ಯೋಜನೆ ಜಾರಿಯ ಕುರಿತು | ಮುಖ್ಯಮಂತ್ರಿಗಳು | |
10
|
476 |
ಶ್ರೀ ರಾಮೋಜಿಗೌಡ | ಗೃಹ ನಿರ್ಮಾಣ ಸಹಕಾರ ಸಂಘಗಳ ಬಗ್ಗೆ | ಮುಖ್ಯಮಂತ್ರಿಗಳು | |
11
|
477 |
ಶ್ರೀ ರಾಮೋಜಿಗೌಡ | ಐಟಿ ರಫ್ತಿಗೆ ಕರ್ನಾಟಕದ ಕೊಡುಗೆಯ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
12
|
569 |
ಶ್ರೀ ಎಸ್. ವ್ಹಿ. ಸಂಕನೂರ | ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಕುರಿತು | ಮುಖ್ಯಮಂತ್ರಿಗಳು | |
13
|
560 |
ಶ್ರೀ ಹೆಚ್.ಪಿ.ಸುಧಾಮ್ ದಾಸ್ | ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಅನುಮೋದನೆ ಬಗ್ಗೆ | ಮುಖ್ಯಮಂತ್ರಿಗಳು | |
14
|
527 |
ಶ್ರೀ ಸುನೀಲ್ ವಲ್ಯಾಪುರ್ | ಸಹಕಾರಿ ಬ್ಯಾಂಕ್ ಸದಸ್ಯರ ಚುನಾವಣೆಗಳ ಕುರಿತು | ಮುಖ್ಯಮಂತ್ರಿಗಳು | |
15
|
528 |
ಶ್ರೀ ಸುನೀಲ್ ವಲ್ಯಾಪುರ್ | ಅಕ್ರಮ ಮದ್ಯ ಮಾರಾಟ ಮಾಡುವ ಬಗ್ಗೆ | ಅಬಕಾರಿ ಸಚಿವರು | |
16
|
529 |
ಶ್ರೀ ಸುನೀಲ್ ವಲ್ಯಾಪುರ್ | ನೀರಾವರಿ ಯೋಜನೆಗಳ ಕುರಿತು | ಉಪ ಮುಖ್ಯಮಂತ್ರಿಗಳು | |
17
|
530 |
ಶ್ರೀ ಸುನೀಲ್ ವಲ್ಯಾಪುರ್ | ಸಣ್ಣ ನೀರಾವರಿ ಇಲಾಖೆ ಅಧೀನದಲ್ಲಿರುವ ಜಲಾಶಯಗಳ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
18
|
559 |
ಶ್ರೀ ಶರಣಗೌಡ ಬಯ್ಯಪುರ | ಕೆ.ಎಸ್.ಆರ್.ಪಿ ಘಟಕ ಸ್ಥಾಪಿಸುವ ಬಗ್ಗೆ | ಮುಖ್ಯಮಂತ್ರಿಗಳು | |
19
|
610 |
ಶ್ರೀ ಶರವಣ ಟಿ. ಎ | ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಇಂದಿರಾ ಕ್ಯಾಂಟಿನ್ ನಿರ್ವಹಣೆಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
20
|
611 |
ಶ್ರೀ ಶರವಣ ಟಿ. ಎ | ನಾರಾಯಣಪುರ ಅಣೆಕಟ್ಟು ಎತ್ತರಿಸುವ ಕುರಿತು | ಉಪ ಮುಖ್ಯಮಂತ್ರಿಗಳು | |
21
|
590 |
ಶ್ರೀ ಶಶೀಲ್ ಜಿ. ನಮೋಶಿ | ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರುಗಳಿಗೆ ನೀಡುವ ಸೌಲಭ್ಯಗಳ ಕುರಿತು | ಮುಖ್ಯಮಂತ್ರಿಗಳು | 22
|
591 |
ಶ್ರೀ ಶಶೀಲ್ ಜಿ. ನಮೋಶಿ | ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ KSRP ಘಟಕ ಸ್ಥಾಪನೆಮಾಡದೇ ಇರುವುದರಿಂದ ನೇಮಕಾತಿ ಮತ್ತು ಬಡ್ತಿಯಲ್ಲಿ ಆಗುತ್ತಿರುವ ಅನ್ಯಾಯದ ಕುರಿತು | ಗೃಹ ಸಚಿವರು |
23
|
592 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯ ಪೊಲೀಸ್ ಇಲಾಖೆಯ ಕೆ.ಎಸ್.ಐ ಎಸ್.ಎಫ್ ನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಿಬ್ಬಂದಿಗಳಿಗೆ ಬಡ್ತಿ ನೀಡುವಲ್ಲಿ ಆಗುತ್ತಿರುವ ಅನ್ಯಾಯದ ಕುರಿತು | ಮುಖ್ಯಮಂತ್ರಿಗಳು | |
24
|
593 |
ಶ್ರೀ ಶಶೀಲ್ ಜಿ. ನಮೋಶಿ | ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆಯಲ್ಲಿನ ಪ್ರಶ್ನೆಗಳ ಗುಣಮಟ್ಟದ ಕುರಿತು | ಮುಖ್ಯಮಂತ್ರಿಗಳು | |
25
|
594 |
ಶ್ರೀ ಶಶೀಲ್ ಜಿ. ನಮೋಶಿ | ಹಳೆಯ ಕೋಟೆಗಳು, ಸ್ಮಾರಕಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
26
|
622 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಬಿಡಿಎ ಯಿಂದ ಹಂಚಿಕೆಯಾಗಿರುವ ಸಿ.ಎ ನಾಗರಿಕ ಸೌಲಭ್ಯ ನಿವೇಶನಗಳ ಕುರಿತು | ಉಪ ಮುಖ್ಯಮಂತ್ರಿಗಳು | |
27
|
623 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ರಾಜ್ಯದಲ್ಲಿರುವ ಬುಡಕಟ್ಟು ಜನಾಂಗಗಳ ಕುರಿತು | ಮುಖ್ಯಮಂತ್ರಿಗಳು | |
28
|
624 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಬುಡಕಟ್ಟು ವಸತಿ ಶಾಲೆಗಳ ಕುರಿತು | ಮುಖ್ಯಮಂತ್ರಿಗಳು | |
29
|
464 |
ಶ್ರೀ ಶಿವಕುಮಾರ್ ಕೆ | ರಾಜ್ಯದ ಪತ್ರಕರ್ತರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು | ಮುಖ್ಯಮಂತ್ರಿಗಳು | |
30
|
466 |
ಶ್ರೀ ಶಿವಕುಮಾರ್ ಕೆ | ಪತ್ರಿಕೋದ್ಯಮದ ಆಗುಹೋಗುಗಳ ಬಗ್ಗೆ | ಮುಖ್ಯಮಂತ್ರಿಗಳು | |
31
|
467 |
ಶ್ರೀ ಶಿವಕುಮಾರ್ ಕೆ | ಕಾವೇರಿ ಕೊಳ್ಳದ ಅಚ್ಚುಕಟ್ಟು ಪ್ರದೇಶಗಳಲ್ಲಿ ಯೋಜನೆಗಳ ಕುರಿತು | ಉಪ ಮುಖ್ಯಮಂತ್ರಿಗಳು | |
32
|
468 |
ಶ್ರೀ ಶಿವಕುಮಾರ್ ಕೆ. | ಕಾವೇರಿ ಕೊಳ್ಳದ ಅಚ್ಚುಕಟ್ಟು ಪ್ರದೇಶಗಳಲ್ಲಿನ ನೀರಾವರಿ ಯೋಜನೆಗಳ ಕುರಿತು | ಉಪ ಮುಖ್ಯಮಂತ್ರಿಗಳು | |
33
|
605 |
ಶ್ರೀ ಡಿ. ಟಿ. ಶ್ರೀನಿವಾಸ್ | ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕುರಿತು | ಮುಖ್ಯಮಂತ್ರಿಗಳು | |
34
|
634 |
ಶ್ರೀ ಡಿ. ಟಿ. ಶ್ರೀನಿವಾಸ್ | ರಾಜ್ಯದಲ್ಲಿ ಸಣ್ಣ ನೀರಾವರಿ ಕೆರೆಗಳ ಬಗ್ಗೆ ಮಾಹಿತಿ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
35
|
635 |
ಶ್ರೀ ಡಿ. ಟಿ. ಶ್ರೀನಿವಾಸ್ | ರಾಜ್ಯದಲ್ಲಿ ಮಂಜೂರಾಗಿರುವ ಬಾರ್ಗಳ ಬಗ್ಗೆ | ಅಬಕಾರಿ ಸಚಿವರು | |
36
|
469 |
ಡಾ|| ತಳವಾರ್ ಸಾಬಣ್ಣ | ಟೋಕ್ರೆ ಕೋಳಿ/ ಕೋಳಿ ಡೋರ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದ ಕುರಿತು | ಮುಖ್ಯಮಂತ್ರಿಗಳು | |
37
|
561 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಾವೇರಿ ಆರತಿಯಂತೆ ಕೃಷ್ಣೆಗೂ ಆರತಿ ಕಾರ್ಯಕ್ರಮ ರೂಪಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
38
|
562 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕೇಂದ್ರದ ಜಿಎಸ್ಟಿ ನೀತಿಯಿಂದಾಗಿ ರಾಜ್ಯಕ್ಕೆ ಆಗಿರುವ ನಷ್ಟದ ಬಗ್ಗೆ | ಮುಖ್ಯಮಂತ್ರಿಗಳು | |
39
|
563 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದಲ್ಲಿ ಸಂಭವಿಸುತ್ತಿರುವ ಅಪಘಾತಗಳ ಬಗ್ಗೆ | ಗೃಹ ಸಚಿವರು | |
40
|
539 |
ಡಾ|| ಉಮಾಶ್ರೀ | ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳಿಗೆ ಕಡಿವಾಣ ಹಾಕುವ ಬಗ್ಗೆ | ಗೃಹ ಸಚಿವರು | |
41
|
540 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಭಾರಿ ಪ್ರಮಾಣದ ಮಳೆಯಿಂದ ಸೇತುವೆಗಳು, ಸರ್ಕಾರಿ ಕಛೇರಿಗಳು, ಗ್ರಾಮಗಳು ಜಲಾವೃತಗೊಂಡಿರುವ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
42
|
541 |
ಡಾ|| ಉಮಾಶ್ರೀ | ರಾಜ್ಯದ ಇಂಜಿನಿಯರ್ ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ | ಗೃಹ ಸಚಿವರು | |
43
|
542 |
ಡಾ|| ಉಮಾಶ್ರೀ | ಮದ್ಯದ ಅಂಗಡಿಗಳಿಗೆ ಪರವಾನಗಿಗಳನ್ನು ನೀಡುವ ಬಗ್ಗೆ | ಅಬಕಾರಿ ಸಚಿವರು | |
44
|
543 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಕೇಂದ್ರದ ಮಾದರಿಯಂತೆ ಜಲ ಆಯೋಗವನ್ನು ಪ್ರಾರಂಭಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
45
|
485 |
ಶ್ರೀ ಕೆ. ವಿವೇಕಾನಂದ | ನೀರಾವರಿ ಯೋಜನೆಗಳಿಗೆ ಹೆಚ್ಚು ಅನುದಾನ ನೀಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
46
|
486 |
ಶ್ರೀ ಕೆ. ವಿವೇಕಾನಂದ | ಸರ್ಕಾರಿ ನೌಕರರ ವೈದ್ಯಕೀಯ ವೆಚ್ಚದ ಮತ್ತು ಇತರೆ ಬಾಕಿ ಬಿಲ್ಲುಗಳ ಕುರಿತು | ಮುಖ್ಯಮಂತ್ರಿಗಳು | |
47
|
484 |
ಶ್ರೀ ಕೆ. ವಿವೇಕಾನಂದ | ಗ್ರಾಮೀಣ ಪ್ರದೇಶದ ಸಣ್ಣ ಕೆರೆ-ಕಟ್ಟೆಗಳ ಅಭಿವೃದ್ಧಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
48
|
602 |
ಡಾ. ಯತೀಂದ್ರ ಎಸ್ | ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿ (ನಿಷೇಧ) ಮಸೂದೆ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
49
|
603 |
ಡಾ. ಯತೀಂದ್ರ ಎಸ್ | ಪುರಾತತ್ವ ಇಲಾಖೆಯಡಿ ಮೈಸೂರು ಭಾಗಕ್ಕೆ ಮಂಜೂರಾದ ಅನುದಾನದ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
50
|
587 |
ಶ್ರೀ ಡಿ.ಎಸ್. ಅರುಣ್ | ಪುರಾತಅಕ್ರಮ ಮದ್ಯ ಮಾರಾಟದ ಬಗ್ಗೆ | ಅಬಕಾರಿ ಸಚಿವರು | |
51
|
588 |
ಶ್ರೀ ಡಿ.ಎಸ್. ಅರುಣ್ | ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆಯ ಬಗ್ಗೆ | ಗೃಹ ಸಚಿವರು | |
52
|
538 |
ಶ್ರೀ ಡಿ.ಎಸ್. ಅರುಣ್ | ಆರ್ಥಿಕ ನೀತಿ ನಿಯಮಗಳ ತಿದ್ದುಪಡಿ ಬಗ್ಗೆ | ಮುಖ್ಯಮಂತ್ರಿಗಳು | |
53
|
517 |
ಶ್ರೀ ಬಿ.ಜಿ. ಪಾಟೀಲ್ | ಹೈದರಾಬಾದ್-ಕರ್ನಾಟಕ ವ್ಯಾಪ್ತಿಯಲ್ಲಿರುವ ಎಸ್.ಸಿ./ ಎಸ್.ಟಿ ಬ್ಯಾಕ್ಲಾಗ್ ಹುದ್ದೆಗಳ ಬಗ್ಗೆ | ಮುಖ್ಯಮಂತ್ರಿಗಳು | |
54
|
518 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಯಶಸ್ವಿನಿ ಯೋಜನೆಯ ಬಗ್ಗೆ | ಮುಖ್ಯಮಂತ್ರಿಗಳು | |
55
|
617 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು | ಗೃಹ ಸಚಿವರು | |
56
|
465 |
ಶ್ರೀ ಶಿವಕುಮಾರ್ ಕೆ | “ಡಿಜಿಟಲ್” ಮೀಡಿಯಾಗಳ | ಮುಖ್ಯಮಂತ್ರಿಗಳು | |
57
|
521 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಠಾಣೆಗಳ ಕುರಿತು | ಗೃಹ ಸಚಿವರು | |
58
|
522 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಬೆಂಗಳೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿರುವ ಕುರಿತು | ಮುಖ್ಯಮಂತ್ರಿಗಳು | |
59
|
479 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಅಧಿಕೃತ ಆಡಳಿತ ಭಾಷಾ ನೀತಿ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
60
|
480 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಅಬಕಾರಿ ನಿರೀಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ | ಅಬಕಾರಿ ಸಚಿವರು | |
61
|
618 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಗಣೇಶ ಹಬ್ಬದ ಸಂದರ್ಭದಲ್ಲಿ ನಡೆದ ಕೋಮು ಗಲಭೆ ಕುರಿತು | ಗೃಹ ಸಚಿವರು | |
62
|
619 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಪೊಲೀಸ್ ಇಲಾಖೆಯಲ್ಲಿ ವಾಹನಗಳ ಇಂಧನದ ಮಾಹಿತಿ ಕುರಿತು | ಗೃಹ ಸಚಿವರು | |
63
|
525 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಕೆರೆ/ಕಾಲುವೆಗಳ ಒತ್ತುವರಿ ತೆರವುಗೊಳಿಸುವ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
64
|
589 |
ಶ್ರೀಮತಿ ಬಲ್ಕೀಸ್ ಬಾನು | ಕೆರೆ ಅಭಿವೃದ್ಧಿ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
65
|
566 |
ಶ್ರೀ ಬಸನಗೌಡ ಬಾದರ್ಲಿ | ರಾಯಚೂರು ಜಿಲ್ಲೆಯಲ್ಲಿ ೧೩ನೇ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಬಗ್ಗೆ | ಗೃಹ ಸಚಿವರು | |
66
|
567 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ಇಸ್ಪೀಟ್ ಗ್ಯಾಂಬ್ಲಿಂಗ್ ನಡೆಯುತ್ತಿರುವ ಬಗ್ಗೆ | ಗೃಹ ಸಚಿವರು | |
67
|
568 |
ಶ್ರೀ ಬಸನಗೌಡ ಬಾದರ್ಲಿ | ನ್ಯಾಯಾಲಯದಲ್ಲಿ ಅಗತ್ಯ ಮೂಲಭೂತ ಸೌಕರ್ಯ ಹಾಗೂ ಕೋರ್ಟ್ ಹಾಲ್ಗಳನ್ನು ನಿರ್ಮಾಣ ಮಾಡುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
68
|
564 |
ಶ್ರೀ ಬಸನಗೌಡ ಬಾದರ್ಲಿ | ಪರಿಶಿಷ್ಟ ವರ್ಗದ ಜನರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸುವ ಬಗ್ಗೆ | ಮುಖ್ಯಮಂತ್ರಿಗಳು | |
69
|
565 |
ಶ್ರೀ ಬಸನಗೌಡ ಬಾದರ್ಲಿ | ನವಳಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
70
|
509 |
ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿರುವ ಜೈಲುಗಳ ವ್ಯವಸ್ಥೆ ಕುರಿತು | ಗೃಹ ಸಚಿವರು | |
71
|
510 |
ಶ್ರೀಮತಿ ಭಾರತಿ ಶೆಟ್ಟಿ | ಬೆಂಗಳೂರಿನಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರಿನ ಬಗ್ಗೆ | ಉಪ ಮುಖ್ಯಮಂತ್ರಿಗಳು | |
72
|
511 |
ಶ್ರೀಮತಿ ಭಾರತಿ ಶೆಟ್ಟಿ | ವೈಜ್ಞಾನಿಕ ಮನೋಭಾವವನ್ನು ಸಾಮಾನ್ಯ ಜನತೆಗೆ ತಿಳಿಯಪಡಿಸುವ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
73
|
536 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ನೂತನ ಪೊಲೀಸ್ ಠಾಣೆ ಪ್ರಾರಂಭಿಸುವ ಕುರಿತು | ಗೃಹ ಸಚಿವರು | |
74
|
537 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ರೈತರ ಪರಿಹಾರ ನೀಡುವ ಕುರಿತು | ಉಪ ಮುಖ್ಯಮಂತ್ರಿಗಳು | |
75
|
526 |
ಶ್ರೀ ಎಸ್.ಎಲ್. ಭೋಜೇಗೌಡ | ಪಿ.ಎಸ್.ಐ. ಹುದ್ದೆಗೆ ಮುಂಬಡ್ತಿ ನೀಡುವ ಬಗ್ಗೆ | ಗೃಹ ಸಚಿವರು | |
76
|
607 |
ಶ್ರೀ ಚಿದಾನಂದ್ ಎಂ. ಗೌಡ | ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ‘ಬಿ’ ಖಾತಾಗಳನ್ನು ‘ಎ’ ಖಾತಾವಾಗಿ ಪರಿವರ್ತನೆ ಮಾಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
77
|
609 |
ಶ್ರೀ ಚಿದಾನಂದ್ ಎಂ. ಗೌಡ | ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಕುರಿತು | ಗೃಹ ಸಚಿವರು | |
78
|
608 |
ಶ್ರೀ ಚಿದಾನಂದ್ ಎಂ. ಗೌಡ | ಬಿಜಿನೆಸ್ ಕಾರಿಡಾರ್ ಯೋಜನೆಯ ಭೂಸ್ವಾಧೀನದ ಬಗ್ಗೆ | ಉಪ ಮುಖ್ಯಮಂತ್ರಿಗಳು | |
79
|
596 |
ಶ್ರೀ ಹೆಚ್.ಎಸ್ ಗೋಪಿನಾಥ್ | ಬೆಂಗಳೂರು ನಗರದ ಟನಲ್ ರಸ್ತೆಯ ಕುರಿತು | ಉಪ ಮುಖ್ಯಮಂತ್ರಿಗಳು | |
80
|
597 |
ಶ್ರೀ ಹೆಚ್.ಎಸ್ ಗೋಪಿನಾಥ್ | ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮದ್ಯ ಮಾರಾಟ ಮಳಿಗೆ ಕುರಿತು | ಗೃಹ ಸಚಿವರು | |
81
|
598 |
ಶ್ರೀ ಹೆಚ್.ಎಸ್ ಗೋಪಿನಾಥ್ | ಕೆ.ಎ.ಎಸ್. ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗಳ ಕುರಿತು | ಮುಖ್ಯಮಂತ್ರಿಗಳು | |
82
|
599 |
ಶ್ರೀ ಹೆಚ್.ಎಸ್ ಗೋಪಿನಾಥ್ | ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ ಪರೀಕ್ಷೆಗಳ ಕುರಿತು | ಮುಖ್ಯಮಂತ್ರಿಗಳು | |
83
|
600 |
ಶ್ರೀ ಹೆಚ್.ಎಸ್ ಗೋಪಿನಾಥ್ | ರಾಜ್ಯ ಸರ್ಕಾರವು ವಿವಿಧ ಹುದ್ದೆಗಳ ನೇಮಕಾತಿಗಳ ತಿದ್ದುಪಡಿ ಅಧಿಸೂಚನೆಗಳನ್ನು ರದ್ದುಪಡಿಸುವ ಕುರಿತು | ಮುಖ್ಯಮಂತ್ರಿಗಳು | |
84
|
604 |
ಡಾ|| ಕೆ. ಗೋವಿಂದರಾಜ್ | ಬೆಂಗಳೂರು ನಗರದಲ್ಲಿ ಅಪಘಾತಗಳು ಮತ್ತು ಆತ್ಮಹತ್ಯೆ ಸಾವಿನ ಸಂಖ್ಯೆ ಏರಿಕೆ ಬಗ್ಗೆ | ಗೃಹ ಸಚಿವರು | |
85
|
533 |
ಶ್ರೀ ಗೋವಿಂದ ರಾಜು | ರಾಜ್ಯದಲ್ಲಿ ಮಕ್ಕಳ ಅಪಹರಣ ಪ್ರಕರಣ ಹೆಚ್ಚಾಗುತ್ತಿರುವ ಬಗ್ಗೆ | ಗೃಹ ಸಚಿವರು | |
86
|
534 |
ಶ್ರೀ ಗೋವಿಂದ ರಾಜು | ಸಿಗ್ನಲ್ ಮುಕ್ತ ಅಷ್ಟಪಥ ರಸ್ತೆಯ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
87
|
535 |
ಶ್ರೀ ಗೋವಿಂದ ರಾಜು | ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡದೇ ಇರುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
88
|
625 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಉಪ ಪೊಲೀಸ್ ಅಧೀಕ್ಷಕರ ಕಛೇರಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಮತ್ತು ಖಾಲಿ ಇರುವ ಹುದ್ದೆಗಳ ಕುರಿತು | ಗೃಹ ಸಚಿವರು | |
89
|
626 |
ಶ್ರೀಮತಿ ಹೇಮಲತಾ ನಾಯಕ | ಬೆಂಗಳೂರು ಮಹಾನಗರದ ಕಸ ಗುಡಿಸುವ ವಾಹನ ಬಾಡಿಗೆ ಕುರಿತು | ಉಪ ಮುಖ್ಯಮಂತ್ರಿಗಳು | |
90
|
627 |
ಶ್ರೀಮತಿ ಹೇಮಲತಾ ನಾಯಕ | ರಾಜ್ಯದ ಎಲ್ಲಾ ಸಹಕಾರ ಮಹಾಮಂಡಳಿಗಳು ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಅನುಸರಿಸುತ್ತಿರುವ ನೇಮಕಾತಿ ಪ್ರಕ್ರಿಯೆ ಮತ್ತು ನಿಯಮಗಳ ಕುರಿತು | ಮುಖ್ಯಮಂತ್ರಿಗಳು | |
91
|
628 |
ಶ್ರೀಮತಿ ಹೇಮಲತಾ ನಾಯಕ | ಇತ್ತೀಚಿನ KSET ಪರೀಕ್ಷೆಯಲ್ಲಿ ಹೆಣ್ಣುಮಕ್ಕಳ ಕಿವಿಯೋಲೆ ಮತ್ತು ಮೂಗುತಿ ತೆಗೆಸಿದ ಘಟನೆ ಕುರಿತು | ಗೃಹ ಸಚಿವರು | |
92
|
629 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಮತ್ತು ಗಂಗಾವತಿ ತಾಲ್ಲೂಕುಗಳಲ್ಲಿ ನಿಷಿದ್ಧ ಮದ್ದು (ಡ್ರಗ್ಸ್) ಸಂಬAಧಿಸಿದ ಪ್ರಕರಣಗಳ ಕುರಿತು | ಗೃಹ ಸಚಿವರು | |
93
|
500 |
ಶ್ರೀ ಐವನ್ ಡಿ’ಸೋಜಾ | ನಿವೃತ್ತ ನೌಕರರಿಗೆ ೭ನೇ ವೇತನ ಆಯೋಗದ ಪರಿಷ್ಕೃತ ವೇತನ ಶ್ರೇಣಿಯ ಬಗ್ಗೆ | ಮುಖ್ಯಮಂತ್ರಿಗಳು | |
94
|
501 |
ಶ್ರೀ ಐವನ್ ಡಿ’ಸೋಜಾ | ಕಂಬಳ ಕ್ರೀಡೆಯನ್ನು ಪ್ರೋತ್ಸಾಹಿಸಲು ಅಕಾಡೆಮಿಯನ್ನು ರಚಿಸುವ ಬಗ್ಗೆ | ಮುಖ್ಯಮಂತ್ರಿಗಳು | |
95
|
502 |
ಶ್ರೀ ಐವನ್ ಡಿ’ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಠಾಣೆ ಸ್ಥಾಪಿಸುವ ಬಗ್ಗೆ | ಗೃಹ ಸಚಿವರು | |
96
|
503 |
ಶ್ರೀ ಐವನ್ ಡಿ’ಸೋಜಾ | ಕರಾವಳಿ ಕರ್ನಾಟದಲ್ಲಿ ಉಚ್ಛನ್ಯಾಯಾಲಯದ ಸಂಚಾರಿ/ಖಾಯಂ ಪೀಠ ಸ್ಥಾಪನೆ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
97
|
531 |
ಶ್ರೀ ಟಿ.ಎನ್. ಜವರಾಯಿ ಗೌಡ | ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
98
|
532 |
ಶ್ರೀ ಟಿ.ಎನ್. ಜವರಾಯಿ ಗೌಡ | ೨೦೨೫-೨೬ನೇ ಸಾಲಿನ ಆಯವ್ಯಯದಲ್ಲಿ ಹಂಚಿಕೆ ಮಾಡಿರುವ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
99
|
492 |
ಶ್ರೀ ಕುಶಾಲಪ್ಪ ಎಂ.ಪಿ. | ಕೊಡಗು ಜಿಲ್ಲೆಯ ಕೊಡವ ಹೆರಿಟೇಜ್ ಕಾಮಗಾರಿಯ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
100
|
493 |
ಶ್ರೀ ಕುಶಾಲಪ್ಪ ಎಂ.ಪಿ. | ಸಣ್ಣ ನೀರಾವರಿ ಅಭಿವೃದ್ಧಿಪಡಿಸಲು ಬಿಡುಗಡೆಯಾದ ಅನುದಾನದ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
101
|
580 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ವಿವಿಧ ಇಲಾಖೆಗಳಲ್ಲಿ ಇರುವ ಖಾಲಿ ಹುದ್ದೆಗಳ ಕುರಿತು | ಮುಖ್ಯಮಂತ್ರಿಗಳು | |
102
|
581 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ ಕುರಿತು | ಮುಖ್ಯಮಂತ್ರಿಗಳು | |
103
|
582 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ವಿದೇಶಿ ಉದ್ಯೋಗ ವೀಸಾ ವಂಚನೆ ಪ್ರಕರಣ ಕುರಿತು | ಗೃಹ ಸಚಿವರು | |
104
|
583 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದಲ್ಲಿ ಸಾಹಸ ಕ್ರೀಡೆಗಳು ಮತ್ತು ಸಾಹಸ ಪ್ರವಾಸೋದ್ಯಮ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
105
|
544 |
ಶ್ರೀ ಕೇಶವ ಪ್ರಸಾದ್ ಎಸ್ | ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆಯ ಕುರಿತು | ಉಪ ಮುಖ್ಯಮಂತ್ರಿಗಳು | |
106
|
545 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಕುರಿತು | ಗೃಹ ಸಚಿವರು | |
107
|
546 |
ಶ್ರೀ ಕೇಶವ ಪ್ರಸಾದ್ ಎಸ್ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾವನ್ನಪ್ಪಿದವರ ಕುರಿತು | ಮುಖ್ಯಮಂತ್ರಿಗಳು | |
108
|
547 |
ಶ್ರೀ ಕೇಶವ ಪ್ರಸಾದ್ ಎಸ್ | ವಿಜಯಪುರ ಜಿಲ್ಲೆಯ ಕ್ರೀಡಾಂಗಣಗಳ ಕುರಿತು | ಮುಖ್ಯಮಂತ್ರಿಗಳು | |
109
|
548 |
ಶ್ರೀ ಕೇಶವ ಪ್ರಸಾದ್ ಎಸ್ | ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುತ್ತಿರುವ ಕಸದ ಕುರಿತು | ಉಪ ಮುಖ್ಯಮಂತ್ರಿಗಳು | |
110
|
574 |
ಶ್ರೀ ಮಧು ಜಿ. ಮಾದೇಗೌಡ | ವಿವಿಧ ಹುದ್ದೆಗಳ ನೇಮಕಾತಿ ಕುರಿತು | ಮುಖ್ಯಮಂತ್ರಿಗಳು | |
111
|
575 |
ಶ್ರೀ ಮಧು ಜಿ. ಮಾದೇಗೌಡ | ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ಕುರಿತು | ಮುಖ್ಯಮಂತ್ರಿಗಳು | |
112
|
576 |
ಶ್ರೀ ಮಧು ಜಿ. ಮಾದೇಗೌಡ | ನೀರು ಬಳಕೆದಾರರ ಸಹಕಾರ ಸಂಘಗಳಿಗೆ ವಾರ್ಷಿಕ ಕಾರ್ಯಾನುದಾನ ಹೆಚ್ಚಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
113
|
577 |
ಶ್ರೀ ಮಧು ಜಿ. ಮಾದೇಗೌಡ | ಬ್ಯಾಂಕ್ಗಳಲ್ಲಿ ಕೆಲಸ ನಿರ್ವಹಿಸುವ ಹೊರ ರಾಜ್ಯದವರು ಕನ್ನಡ ಕಲಿಯುವ ಕುರಿತು | ಮುಖ್ಯಮಂತ್ರಿಗಳು | |
114
|
578 |
ಶ್ರೀ ಮಧು ಜಿ. ಮಾದೇಗೌಡ | ಪ್ಯಾನೆಲ್ ಅಡ್ವೊಕೇಟ್ಗಳಿಗೆ ಪಾವತಿಸಬೇಕಾದ ಗೌರವ ಸಂಭಾವನೆ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
115
|
554 |
ಶ್ರೀ ಮಂಜುನಾಥ್ ಭಂಡಾರಿ | ಸಹಕಾರ ಇಲಾಖೆಯ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಮಹಿಳಾ ಪ್ರಾತಿನಿಧ್ಯ ಕುರಿತು | ಮುಖ್ಯಮಂತ್ರಿಗಳು | |
116
|
555 |
ಶ್ರೀ ಮಂಜುನಾಥ್ ಭಂಡಾರಿ | ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ನಿಸರ್ಗಧಾಮ ಅಭಿವೃದ್ಧಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
117
|
556 |
ಶ್ರೀ ಮಂಜುನಾಥ್ ಭಂಡಾರಿ | ವಾರಾಹಿ ಯೋಜನೆ ನೀರಾವರಿ ಅನುಷ್ಠಾನದ ಕುರಿತು | ಉಪ ಮುಖ್ಯಮಂತ್ರಿಗಳು | |
118
|
557 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಇ-ಕಛೇರಿ ಕುರಿತು | ಮುಖ್ಯಮಂತ್ರಿಗಳು | |
119
|
558 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದ ಸಮುದಾಯಗಳ ಕುಲಶಾಸ್ತ್ರೀಯ/ಮಾನವ ಶಾಸ್ತ್ರೀಯ ಅಧ್ಯಯನ ವರದಿಯ ಅನುಷ್ಠಾನ ಕುರಿತು | ಮುಖ್ಯಮಂತ್ರಿಗಳು | |
120
|
630 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ಜನಪ್ರಿಯ ಕ್ರೀಡೆ ಕುಸ್ತಿಗೆ ಬೆಂಬಲ ನೀಡುವ ಕುರಿತು | ಮುಖ್ಯಮಂತ್ರಿಗಳು | |
121
|
631 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದ ಪ್ರವಾಸಿ ತಾಣಗಳಿಗೆ ವಿದೇಶಿ ಪ್ರವಾಸಿಗರ ಕೊರತೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
122
|
595 |
ಶ್ರೀ ಸಿ.ಎನ್. ಮಂಜೇಗೌಡ | ASI ಹುದ್ದೆಯಿಂದ PSI ಹುದ್ದೆಗಳ ಮುಂಬಡ್ತಿ ಮತ್ತು ನೇಮಕಾತಿ ತಾರತಮ್ಯದ ಬಗ್ಗೆ | ಗೃಹ ಸಚಿವರು | |
123
|
632 |
ಶ್ರೀ ಸಿ.ಎನ್. ಮಂಜೇಗೌಡ | ಗುತ್ತಿಗೆ ಆಧಾರಿತ ಕ್ರೀಡಾ ತರಬೇತುದಾರರ ಬಗ್ಗೆ | ಮುಖ್ಯಮಂತ್ರಿಗಳು | |
124
|
633 |
ಶ್ರೀ ಸಿ.ಎನ್. ಮಂಜೇಗೌಡ | ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ | ಮುಖ್ಯಮಂತ್ರಿಗಳು | |
125
|
571 |
ಡಾ|| ಎಂ.ಜಿ ಮುಳೆ | ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಘಾಟಬೋರಳ ಗ್ರಾಮದಲ್ಲಿ Construction of Percolation Tank ನಿರ್ಮಾಣ ಕುರಿತು | ಉಪ ಮುಖ್ಯಮಂತ್ರಿಗಳು | |
126
|
508 |
ಡಾ|| ಎಂ.ಜಿ ಮುಳೆ | ಕೆ.ಎಂ.ಎಫ್ ಉತ್ಪನ್ನಗಳ ಕಲಬೆರಕೆ ತುಪ್ಪದ ದಂಧೆ ಕುರಿತು | ಮುಖ್ಯಮಂತ್ರಿಗಳು | |
127
|
572 |
ಡಾ|| ಎಂ.ಜಿ ಮುಳೆ | ೨೦೨೩-೨೪ನೇ ಸಾಲಿನಲ್ಲಿ ಬೀದರ್ ಜಿಲ್ಲೆಯ ರೈತರಿಗೆ ಹನಿ ನೀರಾವರಿಗೆ ನೀಡಲಾಗಿರುವ ಅನುದಾನದ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
128
|
573 |
ಡಾ|| ಎಂ.ಜಿ ಮುಳೆ | ಪೊಲೀಸ್ ವಸತಿ ಗೃಹಗಳ ಸಮಸ್ಯೆಗಳ ಬಗ್ಗೆ | ಗೃಹ ಸಚಿವರು | |
129
|
549 |
ಶ್ರೀ ಕೆ. ಎಸ್ ನವೀನ್ | ರಾಜ್ಯದಲ್ಲಿ ಕಾನೂನು ಇಲಾಖೆಯಲ್ಲಿ ಸರ್ಕಾರದ ಪರವಾಗಿ ನಡೆಸುತ್ತಿರುವ ಕೇಸುಗಳ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
130
|
550 |
ಶ್ರೀ ಕೆ. ಎಸ್ ನವೀನ್ | ರಾಜ್ಯದಲ್ಲಿರುವ ಅಬಕಾರಿ ಲೈಸೆನ್ಸ್ಗಳ ವಿವರಗಳ ಬಗ್ಗೆ | ಅಬಕಾರಿ ಸಚಿವರು | |
131
|
551 |
ಶ್ರೀ ಕೆ. ಎಸ್ ನವೀನ್ | ಧರ್ಮಸ್ಥಳದ ಮೇಲೆ ಬಂದಿರುವ ಅಪರಾಧದ ಎಸ್.ಐ.ಟಿ ತನಿಖೆಯ ಬಗ್ಗೆ | ಗೃಹ ಸಚಿವರು | |
132
|
552 |
ಶ್ರೀ ಕೆ. ಎಸ್ ನವೀನ್ | ಆಯವ್ಯಯದಲ್ಲಿ ಘೋಷಣೆ ಆಗಿರುವ ಇಲಾಖಾವಾರು ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
133
|
553 |
ಶ್ರೀ ಕೆ. ಎಸ್ ನವೀನ್ | ಬಿ.ಡಬ್ಲ್ಯು.ಎಸ್.ಎಸ್.ಬಿ ನಲ್ಲಿ ಮನೆಗಳಿಗೆ ನೀರಿನ ದರ ನಿಗದಿ ಮಾಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
134
|
495 |
ಶ್ರೀ ಎಂ. ನಾಗರಾಜು | ಅಬಕಾರಿ ತೆರಿಗೆ ಸಂಗ್ರಹಣೆ ಮತ್ತು ನಿಯಮ ಉಲ್ಲಂಘನೆ ಪ್ರಕರಣಗಳ ಬಗ್ಗೆ | ಅಬಕಾರಿ ಸಚಿವರು | |
135
|
504 |
ಶ್ರೀ ಎಂ. ನಾಗರಾಜು | ಬೆಂಗಳೂರು ನಗರದ ದಿನ್ನೂರು ಮುಖ್ಯ ರಸ್ತೆಯನ್ನು ಅಗಲೀಕರಣಗೊಳಿಸುವ ಬಗ್ಗೆ | ಮುಖ್ಯಮಂತ್ರಿಗಳು | |
136
|
505 |
ಶ್ರೀ ಎಂ. ನಾಗರಾಜು | ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಬಗ್ಗೆ | ಗೃಹ ಸಚಿವರು | |
137
|
519 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ನಿಂಬರ್ಗಾದ ಕೆರೆಯ ಅಭಿವೃದ್ಧಿ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
138
|
506 |
ಶ್ರೀ ಎಂ. ನಾಗರಾಜು | ರಾಜ್ಯದ ಪ್ರಮುಖ ತಾಣಗಳ ಅಭಿವೃದ್ಧಿ ಮತ್ತು ಸಂರಕ್ಷಣೆ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
139
|
507 |
ಶ್ರೀ ಎಂ. ನಾಗರಾಜು | ಸಣ್ಣ ನೀರಾವರಿ ಯೋಜನೆಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
140
|
520 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಕೃಷ್ಣ ಮೇಲ್ದಂಡೆ ಯೋಜನೆಯಿಂದ ಮುಳುಗಡೆಯಾದ ಗ್ರಾಮಗಳ ಕುರಿತು | ಉಪ ಮುಖ್ಯಮಂತ್ರಿಗಳು | |
141
|
586 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ವಾರ್ತಾ ಮತ್ತು ಸಾಮಾಜಿಕ ಸಂಪರ್ಕ ಇಲಾಖೆಯ ಜಾಹೀರಾತುಗಳ ವೆಚ್ಚಗಳ ಕುರಿತು | ಮುಖ್ಯಮಂತ್ರಿಗಳು | |
142
|
494 |
ಶ್ರೀ ಪುಟ್ಟಣ್ಣ | ೨೦೧೭ರಲ್ಲಿ ನೇರ ನೇಮಕಾತಿ ಹೊಂದಿರುವ ಆಙSP ಗಳಿಗೆ ಮುಂಬಡ್ತಿ ನೀಡದೆ ವಿಳಂಬ ಮಾಡುತ್ತಿರುವ ಬಗ್ಗೆ | ಗೃಹ ಸಚಿವರು | |
143
|
482 |
ಶ್ರೀ ಪಿ. ಹೆಚ್. ಪೂಜಾರ್ | ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರಕಿಸುವ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
144
|
483 |
ಶ್ರೀ ಪಿ. ಹೆಚ್. ಪೂಜಾರ್ | ೨೦೨೦-೨೫ ರ ಸಾಲಿನಲ್ಲಿ ಕೈಗಾರಿಕೆ ನೀತಿಯಂತೆ ಉದ್ಯೋಗ ಸೃಷ್ಟಿಸುವ ಯೋಜನೆಯ ಬಗ್ಗೆ | ಮುಖ್ಯಮಂತ್ರಿಗಳು | |
145
|
612 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಡಿಜಿಟಲ್ ಅರೆಸ್ಟ್ ಕುರಿತು | ಗೃಹ ಸಚಿವರು | |
146
|
613 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ವಿದೇಶಗಳಿಂದ ಪಾರ್ಸಲ್ ಮೂಲಕ ಡ್ರಗ್ಸ್ ಸಾಗಾಟ ಕುರಿತು | ಗೃಹ ಸಚಿವರು | |
147
|
614 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಕನ್ನಡ ಮಾಧ್ಯಮದಲ್ಲಿ ಕೆಎಎಸ್ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳ ಬೇಡಿಕೆ ಬಗ್ಗೆ | ಮುಖ್ಯಮಂತ್ರಿಗಳು | |
148
|
615 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಬೆಂಗಳೂರು ನಗರದಲ್ಲಿ ಅಕ್ರಮದಲ್ಲಿ ನೆಲೆಸಿರುವ ವಿದೇಶಿಗರ ಬಗ್ಗೆ | ಗೃಹ ಸಚಿವರು | |
149
|
616 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಭದ್ರತಾ ಠೇವಣಿ ಮರುಪಾವತಿ ಕುರಿತು | ಮುಖ್ಯಮಂತ್ರಿಗಳು | |
150
|
512 |
ಶ್ರೀ ಸಿ.ಟಿ. ರವಿ | ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆದ ಅಕ್ರಮ ಚಟುವಟಿಕೆ ಬಗ್ಗೆ | ಗೃಹ ಸಚಿವರು | |
151
|
513 |
ಶ್ರೀ ಸಿ.ಟಿ. ರವಿ | ಕನ್ನಡಪರ ಸಂಘಟನೆ ಕಾರ್ಯಕರ್ತರ ಮೇಲೆ ದಾಖಲಾಗಿರುವ ಕೇಸ್ಗಳನ್ನು ಹಿಂಪಡೆಯುವ ಬಗ್ಗೆ | ಗೃಹ ಸಚಿವರು | |
152
|
513 |
ಶ್ರೀ ಸಿ.ಟಿ. ರವಿ | ಕನ್ನಡಪರ ಸಂಘಟನೆ ಕಾರ್ಯಕರ್ತರ ಮೇಲೆ ದಾಖಲಾಗಿರುವ ಕೇಸ್ಗಳನ್ನು ಹಿಂಪಡೆಯುವ ಬಗ್ಗೆ | ಗೃಹ ಸಚಿವರು | |
153
|
515 |
ಶ್ರೀ ಸಿ.ಟಿ. ರವಿ | ನಿವೃತ್ತ ನ್ಯಾ. ಕೆಂಪಣ್ಣ ಆಯೋಗದ ವರದಿ ಅಂಗೀಕರಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
154
|
516 |
ಶ್ರೀ ಸಿ.ಟಿ. ರವಿ | ಮುಖ್ಯಮಂತ್ರಿಗಳ ಮೂಲಸೌಕರ್ಯ ಯೋಜನೆಯಡಿ ವಿಧಾನ ಪರಿಷತ್ತಿನ ಸದಸ್ಯರಿಗೆ ಅನುದಾನ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
155
|
496 |
ಶ್ರೀ ಎಸ್. ರವಿ | ಸೈಬರ್ ಕ್ರೆöÊಂ ವಂಚನೆಗಳು ಹೆಚ್ಚಾಗುತ್ತಿರುವ ಬಗ್ಗೆ | ಗೃಹ ಸಚಿವರು | |
156
|
497 |
ಶ್ರೀ ಎಸ್. ರವಿ | ರಾಜ್ಯ ಸರ್ಕಾರ ಮತ್ತು ವಿವಿಧ ಇಲಾಖೆ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು |