ದಿನಾಂಕ 12-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
01
1101
ಡಾ|| ಆರತಿ ಕೃಷ್ಣ ಮಲೆನಾಡಿನಲ್ಲಿ ಕೆಳಮಟ್ಟದಲ್ಲಿ ವಿಮಾನ ಹಾರಾಡಿರುವ ಬಗ್ಗೆ ಗೃಹ ಸಚಿವರು
02
1025
ಶ್ರೀಮತಿ ಬಲ್ಕೀಸ್ ಬಾನು ಭದ್ರಾ ಜಲಾಶಯದ Crust Gate and Emergency Gate ಬಗ್ಗೆ ಉಪ ಮುಖ್ಯಮಂತ್ರಿಗಳು
03
1026
ಶ್ರೀಮತಿ ಬಲ್ಕೀಸ್ ಬಾನು ಯಶಸ್ವಿನಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು
04
1027
ಶ್ರೀಮತಿ ಬಲ್ಕೀಸ್ ಬಾನು ಡಿಜಿಟಲ್ ಅರೆಸ್ಟ್ ಕುರಿತು ಗೃಹ ಸಚಿವರು
05
1089
ಶ್ರೀ ಬಸನಗೌಡ ಬಾದರ್ಲಿ ರಾಯಚೂರು ಜಿಲ್ಲೆಯಲ್ಲಿ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಬಗ್ಗೆ ಗೃಹ ಸಚಿವರು
06
1091
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿನಲ್ಲಿರುವ ಅSಈ ಅಧೀನದ ಭೂಮಿಯಲ್ಲಿ ಕೆರೆ (Impounding Reservior) ನಿರ್ಮಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
07
1090
ಶ್ರೀ ಬಸನಗೌಡ ಬಾದರ್ಲಿ ಅಂಬಾದೇವಿಯ ಅಂಬಾಮಠವನ್ನು ಪ್ರಸಿದ್ಧ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
08
1092
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನ ಪರಿಶಿಷ್ಟ ಪಂಗಡದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು
09
1093
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿನ ಹೃದಯ ಭಾಗದಲ್ಲಿರುವ ಕ್ರೀಡಾಂಗಣವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ಬಗ್ಗೆ ಮುಖ್ಯಮಂತ್ರಿಗಳು
10
1104
ಶ್ರೀ ಚಿದಾನಂದ್ ಎಂ. ಗೌಡ ಅನುದಾನ ಬಿಡುಗಡೆಯ ಬಗ್ಗೆ ಮುಖ್ಯಮಂತ್ರಿಗಳು
11
1006
ಶ್ರೀ ಗೋವಿಂದ ರಾಜು ನಗರ ಪ್ರದೇಶದಲ್ಲಿ ಫ್ಲೆಕ್ಸ್, ಬ್ಯಾರ‍್ಸ್ ಮತ್ತು ಕಟೌಟ್ ಹಾವಳಿ ಹೆಚ್ಚಾಗಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
12
1004
ಶ್ರೀ ಗೋವಿಂದ ರಾಜು ರಾಜೀವ್ ಗಾಂಧಿ ಸಿಗ್ನಲ್ ಮುಕ್ತ ಅಷ್ಟಪಥ ರಸ್ತೆಯ ಕಾಮಗಾರಿ ಬಗ್ಗೆ ಉಪ ಮುಖ್ಯಮಂತ್ರಿಗಳು
13
1003
ಶ್ರೀ ಗೋವಿಂದ ರಾಜು ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
14
1036
ಶ್ರೀಮತಿ ಹೇಮಲತಾ ನಾಯಕ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕುರಿತು ಮುಖ್ಯಮಂತ್ರಿಗಳು
15
1037
ಶ್ರೀಮತಿ ಹೇಮಲತಾ ನಾಯಕ ಕಳೆದ ೩ ವರ್ಷಗಳಲ್ಲಿ ಕಾಣೆಯಾಗಿರುವ ಮಹಿಳೆಯರು ಹಾಗೂ ಬಾಲಕಿಯರ ಕುರಿತು ಗೃಹ ಸಚಿವರು
16
1038
ಶ್ರೀಮತಿ ಹೇಮಲತಾ ನಾಯಕ ರಾಜ್ಯದಲ್ಲಿ ದಾಖಲಾಗಿರುವ ಗೃಹ ಹಿಂಸೆ ಹಾಗೂ ವರದಕ್ಷಿಣೆ ಪ್ರಕರಣಗಳ ಕುರಿತು ಗೃಹ ಸಚಿವರು
17
1063
ಶ್ರೀ ಐವನ್ ಡಿ’ ಸೋಜಾ ಕರಾವಳಿ ಭಾಗದಲ್ಲಿ ಪ್ರಚೋದನಕಾರಿ ಭಾಷಣ ಮತ್ತು ಕೋಮುಗಲಭೆಗಳ ಬಗ್ಗೆ ಗೃಹ ಸಚಿವರು
18
1064
ಶ್ರೀ ಐವನ್ ಡಿ’ ಸೋಜಾ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
19
1065
ಶ್ರೀ ಐವನ್ ಡಿ’ ಸೋಜಾ ಪಶ್ಚಿಮ ವಾಹಿನಿ ಯೋಜನೆಯ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
20
1066
ಶ್ರೀ ಐವನ್ ಡಿ’ ಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಆಗುತ್ತಿರುವ ಬಗ್ಗೆ ಗೃಹ ಸಚಿವರು
21
1013
ಶ್ರೀ ಟಿ.ಎನ್. ಜವರಾಯಿ ಗೌಡ ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಆಸ್ತಿಗಳ ಡಿಜಿಟಲೀಕರಣದ ಕುರಿತು ಉಪ ಮುಖ್ಯಮಂತ್ರಿಗಳು
22
1014
ಶ್ರೀ ಟಿ.ಎನ್. ಜವರಾಯಿ ಗೌಡ ಬೆಂಗಳೂರಿನಲ್ಲಿ ಅಕ್ರಮ ವಲಸಿಗರು ನೆಲೆಸಿರುವ ಕುರಿತು ಗೃಹ ಸಚಿವರು
23
1015
ಶ್ರೀ ಟಿ.ಎನ್. ಜವರಾಯಿ ಗೌಡ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
24
1016
ಶ್ರೀ ಟಿ.ಎನ್. ಜವರಾಯಿ ಗೌಡ ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯಲ್ಲಿ ಕಾಮಗಾರಿಗಳ ಅನುಷ್ಠಾನದ ಕುರಿತು ಉಪ ಮುಖ್ಯಮಂತ್ರಿಗಳು
25
1017
ಶ್ರೀ ಟಿ.ಎನ್. ಜವರಾಯಿ ಗೌಡ ಸಣ್ಣ ನೀರಾವರಿ ಇಲಾಖೆಗೆ ಒದಗಿಸಿರುವ ಅನುದಾನ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
26
1083
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯ ಸರ್ಕಾರದ ಸಾಲಗಳ ಕುರಿತು ಮುಖ್ಯಮಂತ್ರಿಗಳು
27
1084
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ಮುಖ್ಯಮಂತ್ರಿಗಳು
28
1085
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳ ಕುರಿತು ಗೃಹ ಸಚಿವರು
29
1086
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಮದ್ಯ ಮಾರಾಟ ಮಳಿಗೆಗಳ ಪರವಾನಿಗೆ ಮತ್ತು ನವೀಕರಣ ಕುರಿತು ಅಬಕಾರಿ ಸಚಿವರು
30
1018
ಶ್ರೀ ಕುಶಾಲಪ್ಪ ಎಂ. ಪಿ (ಸುಜಾ) ಕೊಡಗು ಜಿಲ್ಲೆಯ ಕೊಡವ ಹೆರಿಟೇಜ್ ಕಾಮಗಾರಿಯ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
31
1019
ಶ್ರೀ ಕುಶಾಲಪ್ಪ ಎಂ. ಪಿ (ಸುಜಾ) ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸುವ ಕುರಿತು ಮುಖ್ಯಮಂತ್ರಿಗಳು
32
1044
ಶ್ರೀ ಮಧು ಜಿ. ಮಾದೇಗೌಡ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವವರ ಕುರಿತು ಗೃಹ ಸಚಿವರು
33
1055
ಶ್ರೀ ಮಧು ಜಿ. ಮಾದೇಗೌಡ ಹುಸಿ ಬಾಂಬ್ ಕರೆ/ಸಂದೇಶಗಳ ಕುರಿತು ಗೃಹ ಸಚಿವರು
34
1056
ಶ್ರೀ ಮಧು ಜಿ. ಮಾದೇಗೌಡ ವಿಶ್ವೇಶ್ವರಯ್ಯ ನಾಲೆಯ ಅಪಘಾತ ವಲಯದ ಸ್ಥಳಗಳಲ್ಲಿ ತಡೆಗೋಡೆ ನಿರ್ಮಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
35
1057
ಶ್ರೀ ಮಧು ಜಿ. ಮಾದೇಗೌಡ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿರುವ ಸ್ಥಳಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
36
1113
ಶ್ರೀ ಸಿ. ಎನ್. ಮಂಜೇಗೌಡ ರಾಜ್ಯದಲ್ಲಿ PM-JANMAN ಯೋಜನೆಯಡಿ ಬಿಡುಗಡೆಯಾದ ಅನುದಾನದ ಬಳಕೆ ಮುಖ್ಯಮಂತ್ರಿಗಳು
37
1114
ಶ್ರೀ ಸಿ. ಎನ್. ಮಂಜೇಗೌಡ ನಮ್ಮ ಮೆಟ್ರೋ ಯೋಜನೆಯ ದರ ಪರಿಷ್ಕರಣೆ ಕುರಿತು ಉಪ ಮುಖ್ಯಮಂತ್ರಿಗಳು
38
1115
ಶ್ರೀ ಸಿ. ಎನ್. ಮಂಜೇಗೌಡ ಪ್ಯಾಕ್ಸ್ (PACS) ವ್ಯವಹಾರಕ್ಕೆ ಸರ್ಕಾರದ ನಿರ್ಧಾರದಿಂದ ಆಗುತ್ತಿರುವ ಹಿನ್ನಡೆ ಮುಖ್ಯಮಂತ್ರಿಗಳು
39
1116
ಶ್ರೀ ಸಿ. ಎನ್. ಮಂಜೇಗೌಡ ಪರವಾನಗಿ ನೀತಿ ಕುರಿತು ಅಬಕಾರಿ ಸಚಿವರು
40
1109
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ವಾಹನ ಸಂಚಾರ ಸುಗಮಗೊಳಿಸುವ ಕುರಿತು ಗೃಹ ಸಚಿವರು
41
1110
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಪ್ರವಾಸೋದ್ಯಮ ನೀತಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
42
1111
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಪದೋನ್ನತಿ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳ ಕುರಿತು ಮುಖ್ಯಮಂತ್ರಿಗಳು
43
1112
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರ್ಪಡೆ ಕುರಿತು ಮುಖ್ಯಮಂತ್ರಿಗಳು
44
1133
ಶ್ರೀ ಮಂಜುನಾಥ್ ಭಂಡಾರಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಜೈವಿಕ ಉದ್ಯಾನವನದಲ್ಲಿರುವ ಮೃಗಾಲಯ ಅಭಿವೃದ್ಧಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
45
1067
ಡಾ|| ಎಂ.ಜಿ.ಮುಳೆ ಬೀದರ್ ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿ ಹಾಗೂ ಸಣ್ಣ ನೀರಾವರಿ ಕಾಮಗಾರಿಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
46
1068
ಡಾ|| ಎಂ.ಜಿ.ಮುಳೆ ಬೀದರ್ ಜಿಲ್ಲೆಯಲ್ಲಿ ಯಾತ್ರಿ ನಿವಾಸಗಳ ನಿರ್ಮಾಣ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
47
1069
ಡಾ|| ಎಂ.ಜಿ.ಮುಳೆ ಬೀದರ್ ಜಿಲ್ಲೆಯ ಸರ್ಕಾರಿ ಕಛೇರಿಗಳಲ್ಲಿ ಸಿಬ್ಬಂದಿ ಕೊರತೆ ಮುಖ್ಯಮಂತ್ರಿಗಳು
48
1070
ಡಾ|| ಎಂ.ಜಿ.ಮುಳೆ ಬೀದರ್ ಜಿಲ್ಲೆಯ ಅಪೂರ್ಣ ನೀರಾವರಿ ಯೋಜನೆಗಳು ಮತ್ತು ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ಉಪ ಮುಖ್ಯಮಂತ್ರಿಗಳು
49
1071
ಡಾ|| ಎಂ.ಜಿ.ಮುಳೆ ಬೀದರ್ ಜಿಲ್ಲೆಯ ನ್ಯಾಯಾಂಗ ವ್ಯವಸ್ಥೆಯ ಬಲವರ್ಧನೆ ಮತ್ತು ಬಾಕಿ ಪ್ರಕರಣಗಳ ವಿಲೇವಾರಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
50
1078
ಶ್ರೀ ಎಂ.ನಾಗರಾಜು ರಾಜ್ಯ ಮಾನವ ಹಕ್ಕುಗಳ ಆಯೋಗದ ಕ್ರಮಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
51
1076
ಶ್ರೀ ಎಂ.ನಾಗರಾಜು ಬೆಂಗಳೂರು ನಗರದ ದಿನ್ನೂರು ಮುಖ್ಯ ರಸ್ತೆಯನ್ನು ಅಗಲೀಕರಣಗೊಳಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
52
1077
ಶ್ರೀ ಎಂ.ನಾಗರಾಜು ಒಳಾಡಳಿತ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಕುರಿತು ಗೃಹ ಸಚಿವರು
53
1080
ಶ್ರೀ ಎಂ.ನಾಗರಾಜು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
54
1087
ಶ್ರೀ ಕೆ.ಎಸ್. ನವೀನ್ ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
55
1088
ಶ್ರೀ ಕೆ.ಎಸ್. ನವೀನ್ ಜಾಹೀರಾತಿಗಾಗಿ ಖರ್ಚು ಮಾಡುತ್ತಿರುವ ಹಣದ ಬಗ್ಗೆ ಮುಖ್ಯಮಂತ್ರಿಗಳು
56
1096
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಎನ್.ಪಿ.ಎಸ್ ರದ್ದು ಪಡಿಸಿ ಓ.ಪಿ.ಎಸ್ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿಗಳು
57
1098
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮತ್ತು ಕರ್ನಾಟಕ ಲೋಕಸೇವಾ ಆಯೋಗ ನಡೆಸುವ Group 'C' ವೃಂದದ ಸಾಮಾನ್ಯ ಜ್ಞಾನ ಪರೀಕ್ಷೆ ಅವಧಿ ಕುರಿತು ಮುಖ್ಯಮಂತ್ರಿಗಳು
58
1127
ಶ್ರೀ ಪಿ. ಹೆಚ್. ಪೂಜಾರ್ ರಾಜ್ಯದಲ್ಲಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
59
1128
ಶ್ರೀ ಪಿ. ಹೆಚ್. ಪೂಜಾರ್ ವಿಶ್ವ ಪರಂಪರೆ ತಾಣ ಪಟ್ಟದಕಲ್ಲಿನಲ್ಲಿ ಪಾರ್ಕಿಂಗ್ ಹಾಗೂ ರಸ್ತೆ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
60
1130
ಶ್ರೀ ಪಿ. ಹೆಚ್. ಪೂಜಾರ್ ಕಳೆದ ೩ ವರ್ಷಗಳಲ್ಲಿ ರಾಜ್ಯದಲ್ಲಿ ಇಲ್ಲಿಯವರೆಗೂ ನಡೆದ ಸೈಬರ್ ಅಪರಾಧ ಪ್ರಕರಣಗಳ ಕುರಿತು ಹಾಗೂ ದೂರುಗಳ ಬಗ್ಗೆ ಗೃಹ ಸಚಿವರು
61
1129
ಶ್ರೀ ಪಿ. ಹೆಚ್. ಪೂಜಾರ್ ಸರ್ಕಾರವು ವಿಚಾರಣೆ ಸಂಬಂಧಿಸಿದಂತೆ ವಿಚಾರಣೆ ಆಯೋಗ ಹಾಗೂ ವಿಶೇಷ ತನಿಖಾ ತಂಡ ರಚಿಸಿರುವ ಕುರಿತು ಮುಖ್ಯಮಂತ್ರಿಗಳು
62
1058
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಅರ್ಕಾವತಿ ನದಿ ಪುನಃಶ್ಚೇತನ ಕುರಿತು ಉಪ ಮುಖ್ಯಮಂತ್ರಿಗಳು
63
1059
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿಗಳು
64
1060
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ವಿದೇಶಿ ಡ್ರಗ್ಸ್ ಪೆಡ್ಲರ್ಸ್ಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಬಗ್ಗೆ ಗೃಹ ಸಚಿವರು
65
1061
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ರಾಜ್ಯದಲ್ಲಿರುವ ಅಣೆಕಟ್ಟುಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
66
1062
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಠಾಣೆಗಳ ಕುರಿತು ಗೃಹ ಸಚಿವರು
67
1105
ಶ್ರೀ ರಮೇಶ್ ಬಾಬು ರಾಜ್ಯದಲ್ಲಿರುವ ಅಣೆಕಟ್ಟುಗಳ ಕುರಿತು ಉಪ ಮುಖ್ಯಮಂತ್ರಿಗಳು
68
1106
ಶ್ರೀ ರಮೇಶ್ ಬಾಬು ಬೆಂಗಳೂರಿನ ಬಿ.ಎಸ್.ಎನ್.ಎಲ್ ಎಂಪ್ಲಾಯಿಸ್ ಅಂಡ್ ಸಿಟಿಜನ್ಸ್ ಹೌಸ್ ಬಿಲ್ಡಿಂಗ್ ಸೊಸೈಟಿ ಕಾರ್ಯಚಟುವಟಿಕೆಗಳ ಬಗ್ಗೆ ಮುಖ್ಯಮಂತ್ರಿಗಳು
69
1107
ಶ್ರೀ ರಮೇಶ್ ಬಾಬು ಕರ್ನಾಟಕ ವಿಧಿ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯದ ಕಾರ್ಯಚಟುವಟಿಕೆಗಳ ಬಗ್ಗೆ ಗೃಹ ಸಚಿವರು
70
1108
ಶ್ರೀ ರಮೇಶ್ ಬಾಬು ಸನ್ನದುಗಳ ಮಂಜೂರಾತಿ ಮತ್ತು ನವೀಕರಣ ಕುರಿತು ಅಬಕಾರಿ ಸಚಿವರು
71
1134
ಶ್ರೀ ರಮೇಶ್ ಬಾಬು ಕಾನೂನು ಶಾಲೆಗಳ ಕಾರ್ಯಚಟುವಟಿಕೆಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
72
1045
ಶ್ರೀ ರಾಮೋಜಿಗೌಡ ಬೆಂಗಳೂರು ನಗರಗಳಲ್ಲಿ ಸಂಚಾರ ದಟ್ಟಣೆ ಮತ್ತು ನಿರ್ವಹಣೆ ಬಗ್ಗೆ ಗೃಹ ಸಚಿವರು
73
1046
ಶ್ರೀ ರಾಮೋಜಿಗೌಡ ಸೈಬರ್ ಅಪರಾಧಗಳ ಬಗ್ಗೆ ಗೃಹ ಸಚಿವರು
74
1047
ಶ್ರೀ ರಾಮೋಜಿಗೌಡ ರಾಜ್ಯದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಗ್ಗೆ ಗೃಹ ಸಚಿವರು
75
1043
ಶ್ರೀ ರಾಮೋಜಿಗೌಡ ಬೆಂಗಳೂರಿನಲ್ಲಿ ಮಳೆಯ ನಂತರ ಪ್ರವಾಹ ಉಂಟಾಗುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
76
991
ಶ್ರೀ ಸಿ.ಟಿ. ರವಿ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಅಂಗೀಕರಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
77
993
ಶ್ರೀ ಸಿ.ಟಿ. ರವಿ ಭದ್ರಾ ಕಣಿವೆಯಿಂದ ಕೆರೆಗಳಿಗೆ ನೀರು ತುಂಬಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
78
994
ಶ್ರೀ ಸಿ.ಟಿ. ರವಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ರೂಪಿಸಿರುವ ಯೋಜನೆಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
79
995
ಶ್ರೀ ಸಿ.ಟಿ. ರವಿ ನಷ್ಟದಲ್ಲಿರುವ ಮತ್ತು ಆದಾಯದ ಕೊರತೆ ಎದುರಿಸುತ್ತಿರುವ ಸಹಕಾರಿ ಬ್ಯಾಂಕ್‌ಗಳ ಬಗ್ಗೆ ಮುಖ್ಯಮಂತ್ರಿಗಳು
80
996
ಶ್ರೀ ಸಿ.ಟಿ. ರವಿ ಖಾಲಿ ಇರುವ ಅಧಿಕಾರಿ/ನೌಕರರನ್ನು ಮರು ವಿಂಗಡಣೆ ಮಾಡುವ ಬಗ್ಗೆ ಗೃಹ ಸಚಿವರು
81
999
ಶ್ರೀ ಎನ್. ರವಿಕುಮಾರ್ ಪೊಲೀಸ್ ಅಧಿಕಾರಿಗಳು ಅಪರಾಧದಲ್ಲಿ ಭಾಗಿಯಾಗುತ್ತಿರುವ ಕುರಿತು ಗೃಹ ಸಚಿವರು
82
998
ಶ್ರೀ ಎನ್. ರವಿಕುಮಾರ್ ಆರೋಗ್ಯಾಧಿಕಾರಿಗಳ ಕರ್ತವ್ಯ ಕುರಿತು ಉಪ ಮುಖ್ಯಮಂತ್ರಿಗಳು
83
1000
ಶ್ರೀ ಎನ್. ರವಿಕುಮಾರ್ ಗ್ಯಾರಂಟಿ ಯೋಜನೆ ಕುರಿತು ಮುಖ್ಯಮಂತ್ರಿಗಳು
84
1001
ಶ್ರೀ ಎನ್. ರವಿಕುಮಾರ್ ಆರ್ಥಿಕ ಇಲಾಖೆಯಲ್ಲಿ ಸ್ವೀಕರಿಸಲಾಗುವ ಕಡತಗಳ ಕುರಿತು ಮುಖ್ಯಮಂತ್ರಿಗಳು
85
1002
ಶ್ರೀ ಎನ್. ರವಿಕುಮಾರ್ ಗಾರೆಬಾವಿ ಪಾಳ್ಯ ಕೆರೆ ಕುರಿತು ಉಪ ಮುಖ್ಯಮಂತ್ರಿಗಳು
86
1029
ಶ್ರೀ ವೈ.ಎಂ. ಸತೀಶ್ ಸರ್ಕಾರಿ ಅಧಿಕಾರಿಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
87
1030
ಶ್ರೀ ವೈ.ಎಂ. ಸತೀಶ್ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆಯ ಅನುದಾನದ ಬಗ್ಗೆ ಉಪ ಮುಖ್ಯಮಂತ್ರಿಗಳು
88
1052
ಶ್ರೀ ಶರವಣ ಟಿ.ಎ ಜಿಬಿಎ ವ್ಯಾಪ್ತಿಯ ಕಟ್ಟಡಗಳಿಗೆ ಸಿಸಿ, ಓಸಿ ಮತ್ತು ಉಪಸಂಖ್ಯೆ ನೀಡುವ ಕುರಿತು ಉಪ ಮುಖ್ಯಮಂತ್ರಿಗಳು
89
1053
ಶ್ರೀ ಶರವಣ ಟಿ.ಎ ಸರ್ಕಾರಿ ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳ ಕುರಿತು ಮುಖ್ಯಮಂತ್ರಿಗಳು
90
1028
ಶ್ರೀ ಶಶೀಲ್ ಜಿ. ನಮೋಶಿ ಕಲ್ಯಾಣ ಕರ್ನಾಟಕ ಪೂರ್ವದಲ್ಲಿ ಜಾರಿ ಇರುವ KSCS (RPP) Act 1973 ಹಾಗೂ RPP Rules 1978ರ ಸ್ಪಷ್ಟೀಕರಣ ಕುರಿತು ಮುಖ್ಯಮಂತ್ರಿಗಳು
91
1123
ಶ್ರೀ ಶಶೀಲ್ ಜಿ. ನಮೋಶಿ ೨೦೧೧-೧೨ ನೇ ಸಾಲಿನ I.R.B ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ಹೆಚ್ಚುವರಿಯಾಗಿ ಉಳಿದಿರುವ ೨೮ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವ ಕುರಿತು ಗೃಹ ಸಚಿವರು
92
1124
ಶ್ರೀ ಶಶೀಲ್ ಜಿ. ನಮೋಶಿ ಈಗಾಗಲೇ ನೇಮಕಾತಿ ಹೊರಡಿಸಿರುವ ೩೮೪ ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
93
1125
ಶ್ರೀ ಶಶೀಲ್ ಜಿ. ನಮೋಶಿ ಆರ್ಥಿಕ ಇಲಾಖೆಯು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅನುಮೋದನೆ ನೀಡಿರುವ ಕುರಿತು ಮುಖ್ಯಮಂತ್ರಿಗಳು
94
1131
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಹಕ್ಕು ಪತ್ರ ಹೊಂದಿರುವ ಬುಡಕಟ್ಟು ಜನಾಂಗದವರಿಗೆ ಗಂಗಾಕಲ್ಯಾಣ ಯೋಜನೆ ಸೌಲಭ್ಯ ಸಿಗುವ ಕುರಿತು ಮುಖ್ಯಮಂತ್ರಿಗಳು
95
1132
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಅರಣ್ಯ ಆಧಾರಿತ ಮೂಲ ಆದಿವಾಸಿ ಬುಡಕಟ್ಟುಗಳ ನೇರ ನೇಮಕಾತಿ ಕುರಿತು ಮುಖ್ಯಮಂತ್ರಿಗಳು
96
1020
ಶ್ರೀ ಶಿವಕುಮಾರ್ ಕೆ. ಚಾಮರಾಜಪೇಟೆಯಿಂದ ಕೆಂಗೇರಿಯವರೆಗೆ ಮೇಲ್ಸೇತುವೆ ನಿರ್ಮಾಣ ಮಾಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
97
1021
ಶ್ರೀ ಶಿವಕುಮಾರ್ ಕೆ. ಬೆಂಗಳೂರು ಮೆಟ್ರೋ ರೈಲಿನ ನಿಗಮದಲ್ಲಿನ ಉದ್ಯೋಗ ಮತ್ತು ನೇಮಕಾತಿ ಬಗ್ಗೆ ಉಪ ಮುಖ್ಯಮಂತ್ರಿಗಳು
98
1022
ಶ್ರೀ ಶಿವಕುಮಾರ್ ಕೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬಗ್ಗೆ ಮುಖ್ಯಮಂತ್ರಿಗಳು
99
1023
ಶ್ರೀ ಶಿವಕುಮಾರ್ ಕೆ. ಮಾದಕ ವಸ್ತುಗಳ ಜಾಲ ಮತ್ತು ಸೈಬರ್ ಅಪರಾಧಗಳ ಬಗ್ಗೆ ಗೃಹ ಸಚಿವರು
100
1024
ಶ್ರೀ ಶಿವಕುಮಾರ್ ಕೆ. ಬಿ.ಡಿ.ಎ ಬಡಾವಣೆಗಳಲ್ಲಿ ಎಸ್.ಸಿ/ಎಸ್.ಟಿ ಸಮುದಾಯಕ್ಕೆ ನೀಡುತ್ತಿರುವ ರಿಯಾಯಿತಿ ಮತ್ತು ನಿವೇಶನ/ಮನೆ ಹಂಚಿಕೆ ಬಗ್ಗೆ ಉಪ ಮುಖ್ಯಮಂತ್ರಿಗಳು
101
1100
ಶ್ರೀ ಸೂರಜ್ ರೇವಣ್ಣ ಎತ್ತಿನಹೊಳೆ ಯೋಜನೆಯ ಅನುದಾನದ ಕುರಿತು ಉಪ ಮುಖ್ಯಮಂತ್ರಿಗಳು
102
1031
ಶ್ರೀ ಸುನೀಲ್ ವಲ್ಯಾಪುರ್ ಅಕ್ರಮ ವಲಸೆ ಕಾರ್ಮಿಕರು/ಬಾಂಗ್ಲಾ ವಲಸಿಗರ ಕುರಿತು ಗೃಹ ಸಚಿವರು
103
1032
ಶ್ರೀ ಸುನೀಲ್ ವಲ್ಯಾಪುರ್ ಡ್ಯಾಂಗಳ ನಿರ್ವಹಣೆಯ ಕುರಿತು ಉಪ ಮುಖ್ಯಮಂತ್ರಿಗಳು
104
1033
ಶ್ರೀ ಸುನೀಲ್ ವಲ್ಯಾಪುರ್ ಪ್ರವಾಸೋದ್ಯಮ ಸ್ಥಳಗಳ ಅಭಿವೃದ್ಧಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
105
1034
ಶ್ರೀ ಸುನೀಲ್ ವಲ್ಯಾಪುರ್ ಅಕ್ರಮ ಮದ್ಯ ಮಾರಾಟಗಳ ಕುರಿತು ಅಬಕಾರಿ ಸಚಿವರು
106
1035
ಶ್ರೀ ಸುನೀಲ್ ವಲ್ಯಾಪುರ್ ಸಿವಿಲ್ ಸೇವೆಯಲ್ಲಿ ಪರಿಶಿಷ್ಟ ಜಾತಿ/ಪಂಗಡ ನೇಮಕಾತಿ ಕುರಿತು ಮುಖ್ಯಮಂತ್ರಿಗಳು
107
1094
ಡಾ|| ತಳವಾರ್ ಸಾಬಣ್ಣ ಟೋಕ್ರೆ ಕೋಳಿ ಮತ್ತು ಕೋಳಿ ಡೋರ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡದಿರುವ ಕುರಿತು ಮುಖ್ಯಮಂತ್ರಿಗಳು
108
1095
ಡಾ|| ತಳವಾರ್ ಸಾಬಣ್ಣ ಕಲಬುರಗಿ ಜಿಲ್ಲೆಯಲ್ಲಿರುವ ಕೆರೆಗಳ ಸುಧಾರಣೆ ಮಾಡಿ ನೀರನ್ನು ರೈತರ ಹೊಲಗಳಿಗೆ ಬಳಕೆ ಮಾಡುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
109
1118
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಳಸಾ-ಬಂಡೂರಿ ಮತ್ತು ಮಹದಾಯಿ ಯೋಜನೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
110
1119
ಶ್ರೀ ತಿಪ್ಪಣ್ಣಪ್ಪ ಕಮಕನೂರ ಬೆಂಗಳೂರು ನಗರದಲ್ಲಿ ಡ್ರಗ್ಸ್ ಹಾವಳಿ ಕುರಿತು ಗೃಹ ಸಚಿವರು
111
1120
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕೇಂದ್ರದ ಮುಂದೆ ಬಾಕಿ ಇರುವ ಅನುದಾನದ ಪ್ರಸ್ತಾವನೆಗಳ ಕುರಿತು ಮುಖ್ಯಮಂತ್ರಿಗಳು
112
1121
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಪ್ರಾಪ್ತ ವಯಸ್ಕರ ವಾಹನ ಚಾಲನೆ ಪ್ರಕರಣಗಳ ಕುರಿತು ಗೃಹ ಸಚಿವರು
113
1135
ಡಾ|| ಉಮಾಶ್ರೀ ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸಲು ಸರ್ಕಾರ ತೆಗೆದುಕೊಂಡ ಕ್ರಮದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
114
1136
ಡಾ|| ಉಮಾಶ್ರೀ ರಾಜ್ಯದಲ್ಲಿರುವ ನೀರಾವರಿ ಕೆರೆಗಳನ್ನು ಮತ್ತು ಜಿನುಗು ಕೆರೆಗಳನ್ನು ತಪಾಸಣೆ ಮಾಡುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
115
1051
ಶ್ರೀ ಕೆ. ವಿವೇಕಾನಂದ ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ನೀಡುವ ಕುರಿತು ಮುಖ್ಯಮಂತ್ರಿಗಳು
116
1049
ಶ್ರೀ ಕೆ. ವಿವೇಕಾನಂದ ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿ ವೈನ್ ಸ್ಟೋರ್‌ಗಳು ನಡೆಯುತ್ತಿರುವ ಬಗ್ಗೆ ಅಬಕಾರಿ ಸಚಿವರು
117
1074
ಶ್ರೀ ಕೆ. ಅಬ್ದುಲ್ ಜಬ್ಬಾರ್ ಅಬಕಾರಿ ಇಲಾಖೆಯ ಕಾನೂನು ಮತ್ತು ನಿಯಂತ್ರಣದ ಕುರಿತು ಅಬಕಾರಿ ಸಚಿವರು
118
1075
ಶ್ರೀ ಕೆ. ಅಬ್ದುಲ್ ಜಬ್ಬಾರ್ ಗೃಹ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಗೃಹ ಸಚಿವರು
119
997
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಖಾಲಿ ಇರುವ ಹುದ್ದೆಗಳ ಭರ್ತಿ ಕುರಿತು ಮುಖ್ಯಮಂತ್ರಿಗಳು
120
1011
ಶ್ರೀ ಜಗದೇವ್ ಗುತ್ತೇದಾರ್ ಅಗ್ನಿ ಶಾಮಕ ಇಲಾಖೆಯಲ್ಲಿ ಮಹಿಳೆಯರ ನೇಮಕಾತಿ ಕುರಿತು ಗೃಹ ಸಚಿವರು
121
1008
ಶ್ರೀ ಬಿ.ಜಿ.ಪಾಟೀಲ್ ಯಾದಗಿರಿಯಲ್ಲಿ ಜಿಲ್ಲಾ ವಿಜ್ಞಾನ ಕೇಂದ್ರ ಪ್ರಾರಂಭಿಸುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
122
1009
ಶ್ರೀ ಬಿ.ಜಿ.ಪಾಟೀಲ್ ಯಾದಗಿರಿಯಲ್ಲಿರುವ ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿಗಳು
123
1010
ಶ್ರೀ ಬಿ.ಜಿ.ಪಾಟೀಲ್ ಯಾದಗಿರಿ ಜಿಲ್ಲೆಯ ಬೂದಿಹಾಳ್-ಪೀರಾಪುರ ಏತ ನೀರಾವರಿ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿಗಳು
124
1039
ಶ್ರೀ ಡಿ.ಟಿ. ಶ್ರೀನಿವಾಸ್ ರಾಜ್ಯದಲ್ಲಿ ಅನುದಾನಿತ ಸಂಸ್ಥೆ ಹಾಗೂ ನಿಗಮ ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಮುಖ್ಯಮಂತ್ರಿಗಳು
125
1040
ಶ್ರೀ ಡಿ.ಟಿ. ಶ್ರೀನಿವಾಸ್ ರಾಜ್ಯದಲ್ಲಿ ನೋಂದಣಿಯಾಗಿರುವ ಕಾರ್ಯನಿರತ ಪತ್ರಕರ್ತರ ಸಂಘಗಳ ಕುರಿತು ಮುಖ್ಯಮಂತ್ರಿಗಳು
126
1041
ಶ್ರೀ ಡಿ.ಟಿ. ಶ್ರೀನಿವಾಸ್ ತುಮಕೂರು, ಕೋಲಾರ ಹಾಗೂ ಚಿತ್ರದುರ್ಗ ಪ್ರವಾಸಿ ತಾಣಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
126
1042
ಶ್ರೀ ಡಿ.ಟಿ. ಶ್ರೀನಿವಾಸ್ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
127
1581
ಶ್ರೀ ಐವನ್ ಡಿ’ಸೋಜಾ ಕೆ.ಆರ್. ಸಾಗರದಿಂದ ಕಡಲತೀರವಿರುವ ಮಂಗಳೂರಿಗೆ ಸ್ಥಳಾಂತರಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru