Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 12-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
216 |
ಶ್ರೀ ಎಂ ಎಲ್ ಅನಿಲ್ ಕುಮಾರ್ | ಕೆ ಐ ಎ ಡಿ ಬಿ ಪ್ರದೇಶದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
2
|
170 |
ಶ್ರೀ ಡಿ.ಎಸ್. ಆರುಣ್ | ಮೈಸೂರು ವಿಶ್ವವಿದ್ಯಾನಿಲಯದ ದೇವಾಂಗ ನೇಕಾರರ ಅಧ್ಯಯನದ ವರದಿ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
3
|
238 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರಿನಲ್ಲಿ ಸುಸಜ್ಜಿತವಾದ ರೈತ ಭವನ ನಿರ್ಮಾಣ ಮಾಡುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
4
|
240 |
ಶ್ರೀ ಬಸನಗೌಡ ಬಾದರ್ಲಿ | ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
5
|
241 |
ಶ್ರೀ ಬಸನಗೌಡ ಬಾದರ್ಲಿ | ಇಂದಿರಾ ಪ್ರಿಯದರ್ಶಿನಿ ವಿದ್ಯಾರ್ಥಿ ಕ್ಯಾಂಟೀನ್ ಸ್ಥಾಪಿಸುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
6
|
218 |
ಶ್ರೀ ಎಸ್.ಎಲ್. ಭೋಜೇಗೌಡ | ಸಹಕಾರ ಇಲಾಖೆಯ ಸಾಲದ ಯೋಜನೆಯ ಬಗ್ಗೆ | ಸಹಕಾರ ಸಚಿವರು | |
7
|
268 |
ಶ್ರೀ ಚಿದಾನಂದ್ ಎಂ.ಗೌಡ | ನಗರ ಸ್ಥಳೀಯ ಸಂಸ್ಥೆಗಳಲ್ಲಿ ʼಬಿʼ ಖಾತಾ ವಿತರಣೆ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
8
|
269 |
ಶ್ರೀ ಚಿದಾನಂದ್ ಎಂ.ಗೌಡ | ಪೀಣ್ಯ ಕೈಗಾರಿಕಾ ಪ್ರದೇಶದ ಅಭಿವೃದ್ಧಿಯ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
9
|
270 |
ಶ್ರೀ ಚಿದಾನಂದ್ ಎಂ.ಗೌಡ | ಗೊಲ್ಲಹಳ್ಳಿ ಗ್ರಾಮದ ಸರ್ವೆ ನಂ 39ರ ಭೂ ಸ್ವಾಧೀನದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
10
|
271 |
ಶ್ರೀ ಚಿದಾನಂದ್ ಎಂ.ಗೌಡ | ಸಣ್ಣ ಕೈಗಾರಿಕೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
11
|
293 |
ಶ್ರೀ ಹೆಚ್.ಎಸ್. ಗೋಪಿನಾಥ್ | ಇ- ಖಾತೆಗಳನ್ನು ಸಕಾಲಕ್ಕೆ ನೀಡದಿರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
12
|
294 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕು, ಜಿಗಣಿ ಹೋಬಳಿ, ಬೊಮ್ಮಸಂದ್ರ ಪ್ರಾರ್ಥಮಿಕ ಅಧಿಸೂಚನೆ ಕೈಬಿಡುವ ಆದೇಶದ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
13
|
295 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಗಳಲ್ಲಿರುವ ಸಣ್ಣ ಕೈಗಾರಿಕೆಗಳ ಸ್ಥಿತಿಗತಿ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
14
|
296 |
ಶ್ರೀ ಹೆಚ್.ಎಸ್. ಗೋಪಿನಾಥ್ | ಸಹಕಾರ ಇಲಾಖೆಯಿಂದ ರೈತರಿಗೆ ಸಾಲದ ಯೋಜನೆಗಳ ಕುರಿತು | ಸಹಕಾರ ಸಚಿವರು | |
15
|
265 |
ಶ್ರೀ ಗೋವಿಂದ ರಾಜು | ಕೋಲಾರ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಜೋಡಣ ಘಟಕ ಸ್ಥಾಪಿಸುತ್ತಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
16
|
266 |
ಶ್ರೀ ಗೋವಿಂದ ರಾಜು | ಕೆಜಿಎಫ್ ನಲ್ಲಿ ಕೈಗಾರಿಕಾ ಶಡ್ ಗಳನ್ನು ಬಂದ್ ಮಾಡಿರುವ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
17
|
201 |
ಶ್ರೀ ಐವನ್ ಡಿʼಸೋಜಾ | ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಅಭಾವ ಉಂಟಾಗಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
18
|
202 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಯ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
19
|
203 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
20
|
204 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಟ್ಟಣ ಪಂಚಾಯತ್ ಗಳಾಗಿ ಮಾರ್ಪಾಡು ಮಾಡುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
21
|
205 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿಯಿಂದ ತೆಗೆದುಕೊಂಡ ಕಾಮಗಾರಿಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | 22
|
244 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಅಡಿಕೆ ಬೆಳೆಗೆ ಕೊಳೆ ರೋಗ ಬಂದಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು |
23
|
245 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಮರಳು ಮತ್ತು ಕೆಂಪು ಕಲ್ಲು ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
24
|
246 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಏಕ ನಿವೇಶನ ನಕ್ಷೆ ಅನುಮೋದನೆ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
25
|
247 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಖಾಲಿ ಹುದ್ದೆಗಳ ಭರ್ತಿ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
26
|
211 |
ಶ್ರೀ ಕುಶಾಲಪ್ಪ ಎಂ.ಪಿ | ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಡಿಯಲ್ಲಿರುವ ವಾಣಿಜ್ಯ ಸಂಬಂಧಿ ಕಟ್ಟಡಗಳಲ್ಲಿನ ಕೊಠಡಿಗಳ ಹರಾಜು ಪ್ರಕ್ರಿಯೆ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
27
|
212 |
ಶ್ರೀ ಕುಶಾಲಪ್ಪ ಎಂ.ಪಿ | ಸಹಕಾರ ಇಲಾಖೆಯಿಂದ ರೈತರಿಗೆ ನೀಡಲಾಗಿರುವ ಸಾಲದ ಕುರಿತು | ಸಹಕಾರ ಸಚಿವರು | |
28
|
213 |
ಶ್ರೀ ಕುಶಾಲಪ್ಪ ಎಂ.ಪಿ | ಕೆಂಪು ಕಲ್ಲು ಕ್ವಾರಿಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
29
|
273 |
ಶ್ರೀ ಕೇಶವ ಪ್ರಸಾದ್ ಎಸ್ | ಡಿಫನ್ಸ್ ಕಾರಿಡಾರ್ ಯೋಜನೆಯ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
30
|
224 |
ಶ್ರೀ ಮಧು ಜಿ.ಮಾದೇಗೌಡ | ತೆಂಗು ಬೆಳೆಗೆ ನಾನಾ ರೋಗಗಳು ಕಾಣಿಸಿಕೊಂಡು ಅಪಾರ ಪ್ರಮಾಣದ ನಷ್ಟವಾಗಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
31
|
225 |
ಶ್ರೀ ಮಧು ಜಿ.ಮಾದೇಗೌಡ | ಮಂಡ್ಯ ಎಂ ಯು ಡಿ ಎ ವತಿಯಿಂದ ನಿರ್ಮಿಸಿರುವ ಬಡಾವಣೆಗಳ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
32
|
226 |
ಶ್ರೀ ಮಧು ಜಿ.ಮಾದೇಗೌಡ | ಕೆಎಸ್ಡಿಎಲ್ ಸಂಸ್ಥೆಯ ಉತ್ಪಾದನೆ ವಹಿವಾಟು ಮಾರುಕಟ್ಟೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
33
|
227 |
ಶ್ರೀ ಮಧು ಜಿ.ಮಾದೇಗೌಡ | ಮಂಡ್ಯ ನಗರಸಭೆಗೆ ಸೇರಿದ ನಿವೇಶನಗಳು, ಸ್ಮಶಾನಗಳು ಒತ್ತುವರಿ ಆಗಿರುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
34
|
228 |
ಶ್ರೀ ಮಧು ಜಿ.ಮಾದೇಗೌಡ | ಮಂಡ್ಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
35
|
234 |
ಶ್ರೀ ಮಂಜುನಾಥ ಭಂಡಾರಿ | ರಾಜ್ಯದಲ್ಲಿ ಗಣಿ ಇಲಾಖೆಯ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
36
|
235 |
ಶ್ರೀ ಮಂಜುನಾಥ ಭಂಡಾರಿ | ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಜನ ಸಂಖ್ಯೆಗೆ ನಾಗರೀಕ ಸೌಲಭ್ಯಗಳನ್ನು ಒದಗಿಸುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
37
|
236 |
ಶ್ರೀ ಮಂಜುನಾಥ ಭಂಡಾರಿ | ಯಶಸ್ವಿನಿ ಯೋಜನೆ ಕುರಿತು | ಸಹಕಾರ ಸಚಿವರು | |
38
|
237 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಕೃಷಿ ಮಾರುಕಟ್ಟೆ ಇಲಾಖೆಯ ಕಟ್ಟಡಗಳ ಸುರಕ್ಷತೆ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
39
|
185 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಿಎ ನಿವೇಶನಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
40
|
186 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಡಿ ಹಂಚಿಕೆ ಮಾಡಿರುವ ನಿವೇಶನಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
41
|
187 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನಿವೇಶನ ಕೋರಿ ಬಂದಿರುವ ಅರ್ಜಿಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
42
|
188 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯಕ್ಕೆ ಹರಿದು ಬಂದ ಬಂಡವಾಳ ಹೂಡಿಕೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
43
|
285 |
ಶ್ರೀ ಕೆ ಎಸ್ ನವೀನ್ | ರಾಜ್ಯದಲ್ಲಿರುವ ಮದರಸಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಪಠ್ಯಗಳ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
44
|
286 |
ಶ್ರೀ ಕೆ ಎಸ್ ನವೀನ್ | ಜವಳಿ ಉದ್ಯಮಗಳಲ್ಲಿ ನೌಕರರಿಗೆ ನೀಡಿರುವ ನಿವೇಶನಗಳ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
45
|
173 |
ಶ್ರೀ ಎಂ.ನಾಗರಾಜು | ಬೃಹತ್ ಕೈಗಾರಿಕಾ ಯೋಜನೆಗಳಿಗೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
46
|
174 |
ಶ್ರೀ ಎಂ.ನಾಗರಾಜು | ರಾಜ್ಯದ ನೇಕಾರರ ಕ್ಷೇಮಾಭಿವೃದ್ಧಿ ಕಾಪಾಡಲು ಇರುವ ಹಲವಾರು ಯೋಜನೆಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
47
|
175 |
ಶ್ರೀ ಎಂ.ನಾಗರಾಜು | ಬೆಳೆ ಏರಿಕೆಯಿಂದ ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಂಕಷ್ಟಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
48
|
176 |
ಶ್ರೀ ಎಂ.ನಾಗರಾಜು | ಗಣಿಗಾರಿಕೆಗಾಗಿ ಅರಣ್ಯ ಭೂಮಿ ಪರಿವರ್ತನೆ ಮತ್ತು ಅಕ್ರಮ ಗಣಿಗಾರಿಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
49
|
177 |
ಶ್ರೀ ಎಂ.ನಾಗರಾಜು | ರಾಜ್ಯದಲ್ಲಿ ಮಹಾನಗರ ಪಾಲಿಕೆಗಳು ಆರ್ಥಿಕ ಒತ್ತಡಕ್ಕೆ ಒಳಪಡುತ್ತಿರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
50
|
283 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಪುರಸಭೆ ಪಟ್ಟಣ ಪಂಚಾಯಿತಿಗಳ ಗುತ್ತಿಗೆ ಆಧಾರದ ಜೂನಿಯರ್ ಪ್ರೋಗ್ರಾಮರ್ಗಳ ವೇತನ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
51
|
256 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆಯಲ್ಲಿನ ಕೆ ಹೆಚ್ ಡಿ ಸಿ ಕಚೇರಿಗೆ ಖಾಯಂ ಅಧಿಕಾರಿಗಳನ್ನು ನೇಮಿಸುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
52
|
287 |
ಶ್ರೀ ಪ್ರದೀಪ್ ಶೆಟ್ಟರ್ | ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
53
|
179 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಹವಾಮಾನ ಆಧಾರಿತ ಬೆಳೆ ವಿಮೆಗೆ ಕೃಷಿ ಪತ್ತಿನ ಸಹಕಾರ ಸಂಘಗಳು ಕಟ್ಟಿರುವ ಪ್ರೀಮಿಯಂ ಮೊತ್ತದ ಬಗ್ಗೆ | ಸಹಕಾರ ಸಚಿವರು | |
54
|
181 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೂ.1 ಲಕ್ಷವರೆಗಿನ ಸಾಲ ಮನ್ನಾದ ಹಣ ಬಿಡುಗಡೆ ಬಾಕಿ ಇರುವ ಬಗ್ಗೆ | ಸಹಕಾರ ಸಚಿವರು | |
55
|
180 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರದ ಬಿಡುಗಡೆ ಬಗ್ಗೆ | ಸಹಕಾರ ಸಚಿವರು | |
56
|
182 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ತೋಟಗಳಿಗೆ ಕೊಳೆ ರೋಗ ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
57
|
183 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ,ಜಲ್ಲಿ, ಮರಳು ಪೂರೈಕೆ ಸ್ಥಗಿತವಾಗಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
58
|
206 |
ಶ್ರೀ ಸಿ.ಟಿ.ರವಿ | ಮುಖ್ಯ ಖನಿಜ, ಉಪ ಖನಿಜ ಹಾಗೂ ಮರಳು ಮಾರಾಟದಿಂದ ಬಂದಿರುವ ಆದಾಯ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
59
|
207 |
ಶ್ರೀ ಸಿ.ಟಿ.ರವಿ | ಬೆಂಗಳೂರು ಸಮೀಪ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
60
|
208 |
ಶ್ರೀ ಸಿ.ಟಿ.ರವಿ | ಚಿಕ್ಕಮಗಳೂರು ನಗರಕ್ಕೆ ಹೊಸದಾಗಿ ಮಹಾಯೋಜನೆ ಅಳವಡಿಸಿಕೊಳ್ಳುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
61
|
209 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
62
|
210 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ತೆಂಗಿನ ಬೆಳೆ ಇಳುವರಿ ಕಡಿಮೆ ಆಗಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
63
|
214 |
ಶ್ರೀ ರಾಮೋಜಿಗೌಡ | ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಸಣ್ಣ ಕೈಗಾರಿಕೆಗಳ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
64
|
215 |
ಶ್ರೀ ರಾಮೋಜಿಗೌಡ | ಪುರಸಭೆಗಳಿಗೆ ಅನುದಾನಗಳನ್ನು ಸಮರ್ಪಕವಾಗಿ ಬಾರದಿರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
65
|
368 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿ ನಗರದಲ್ಲಿನ ಎಸ್ ಟಿ ಪಿಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
66
|
184 |
ಶ್ರೀ ವೈ.ಎಂ.ಸತೀಶ್ | ರಾಜ್ಯದ ಸಾರ್ವಜನಿಕ ಹೆಸರಾಂತರ ಸಂಸ್ಥೆಗಳಿಗೆ ರಾಯಭಾರಿಗಳನ್ನು ನೇಮಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
67
|
277 |
ಶ್ರೀ ಎಸ್ ವ್ಹಿ ಸಂಕನೂರ | ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ತೆರವಾಗಿರುವ ಹುದ್ದೆಗಳನ್ನು ತುಂಬಿಕೊಳ್ಳುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
68
|
254 |
ಶ್ರೀ ಸುನೀಲ್ ಗೌಡ ಪಾಟೀಲ್ | ಆಸ್ತಿ ತೆರಿಗೆ ಸಂಗ್ರಹಣೆಗಾಗಿ ಓಟಿಎಸ್ ಯೋಜನೆಯನ್ನು ರಾಜ್ಯದ ಎಲ್ಲಾ ಮಾನಗರ ಪಾಲಿಕೆಗಳಿಗೆ ವಿಸ್ತರಿಸುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
69
|
250 |
ಶ್ರೀ ಶರವಣ ಟಿ.ಎ. | ಬಮುಲ್ ಪಶು ವಿಮೆಯಲ್ಲಿನ ಅಕ್ರಮದ ಬಗ್ಗೆ | ಸಹಕಾರ ಸಚಿವರು | |
70
|
251 |
ಶ್ರೀ ಶರವಣ ಟಿ.ಎ. | ರಾಜ್ಯದ ಎಪಿಎಂಸಿ ಗಳಲ್ಲಿ ದುರಾಡಳಿತ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
71
|
288 |
ಶ್ರೀ ಶಶೀಲ್ ಜಿ. ನಮೋಶಿ | ಏರೋ ಸ್ಪೇಸ್ ಪಾರ್ಕ್ ನ ಯೋಜನೆಯನ್ನು ಕಲ್ಯಾಣ ಕರ್ನಾಟಕ ಭಾಗದ ಯಾವುದಾದರೂ ಒಂದು ಜಿಲ್ಲೆಯಲ್ಲಿ ನಿರ್ಮಾಣ ಮಾಡುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
72
|
289 |
ಶ್ರೀ ಶಶೀಲ್ ಜಿ. ನಮೋಶಿ | ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿ ಮತ್ತು ಈ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಮಾಡಲು ಇಚ್ಚಿಸಿರುವ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳ ನಿರ್ಮಾಣದ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
73
|
290 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿರುವ ನಂದಿನಿ ಮಳಿಗೆ ತೆರೆಯಲು ಇರುವ ನಿಯಮಗಳು ಮತ್ತು ಮಾನದಂಡಗಳ ಕುರಿತು | ಸಹಕಾರ ಸಚಿವರು | |
74
|
291 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿರುವ ನಂದಿನಿ ಮಳಿಗೆಗಳಲ್ಲಿ ಮಾರಾಟ ಮಾಡುತ್ತಿರುವ ಉತ್ಪನ್ನಗಳ ಕುರಿತು | ಸಹಕಾರ ಸಚಿವರು | |
75
|
292 |
ಶ್ರೀ ಶಶೀಲ್ ಜಿ. ನಮೋಶಿ | ಕಲಬುರಗಿ ನಗರ ರೈಲ್ವೆ ವಿಭಾಗವನ್ನು ಸ್ಥಾಪಿಸುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
76
|
262 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಇರುವಂತಹ ಸಣ್ಣ ಕೈಗಾರಿಕೆಗಳ ಬಗ್ಗೆ ಮಾಹಿತಿ ಒದಗಿಸುವುದು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
77
|
263 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದ 3 ಆಯವ್ಯಯಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
78
|
264 |
ಶ್ರೀ ಡಿ ಟಿ ಶ್ರೀನಿವಾಸ್ | ಜೇನು ಸಾಕಾಣಿಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
79
|
171 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
80
|
230 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಣದ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
81
|
231 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿರುಗಾಳಿ, ಮಳೆಗೆ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
82
|
232 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳ ಬಂಡವಾಳ ಹೂಡಿಕೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
83
|
229 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | SC/ST ಉದ್ದಿಮೆದಾರರಿಗೆ ಸವಲತ್ತುಗಳನ್ನು ನೀಡುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
84
|
298 |
ಡಾ|| ಉಮಾಶ್ರೀ | ಸ್ತ್ರೀ ಶಕ್ತಿ ಯೋಜನೆಯಿಂದ ಆಗುವ ಆಗುವ ಪ್ರಯೋಜನಗಳ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
85
|
299 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
86
|
300 |
ಡಾ|| ಉಮಾಶ್ರೀ | ಬೆಂಗಳೂರು ನಗರ/ ಗ್ರಾಮಾಂತರ ಹಾಗೂ ರಾಮನಗರ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ | ಸಹಕಾರ ಸಚಿವರು | |
87
|
301 |
ಡಾ|| ಉಮಾಶ್ರೀ | ರಾಜ್ಯದಲ್ಲಿ ರೈತರಿಗೆ ಕಬ್ಬು ಬೆಳೆಯಿಂದ ಬಾಕಿ ಹಣ ಬರುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
88
|
276 |
ಶ್ರೀ ಕೆ ವಿವೇಕಾನಂದ | ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳಿಗೆ ತೋಟಗಾರಿಕೆ ಇಲಾಖೆಯಿಂದ ಸಸಿಗಳನ್ನು ನೀಡುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
89
|
274 |
ಶ್ರೀ ಕೆ ವಿವೇಕಾನಂದ | ಮೈಸೂರು ಮಹಾನಗರ ಪಾಲಿಕೆಯ ಅಭಿವೃದ್ಧಿ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
90
|
275 |
ಶ್ರೀ ಕೆ ವಿವೇಕಾನಂದ | ಸರ್ಕಾರ ರೈತರ ಬೆಳೆ ಸಾಲವನ್ನು ಮನ್ನಾ ಮಾಡುವ ಕುರಿತು | ಸಹಕಾರ ಸಚಿವರು | |
91
|
178 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬಿ ಎಸ್ ಎಸ್ ಕೆ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
92
|
192 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಎಪಿಎಂಸಿಗೆ ಮೂಲಭೂತ ಸೌಕರ್ಯಗಳ ಕೊರತೆ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
93
|
278 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಗಣಿ ಪರವಾನಿಗೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
94
|
248 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿರುವ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕುರಿತು | ಸಹಕಾರ ಸಚಿವರು | |
95
|
249 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದ ಸಹಕಾರ ಬ್ಯಾಂಕ್ ಹುದ್ದೆಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವ ಕುರಿತು | ಸಹಕಾರ ಸಚಿವರು | |
96
|
279 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಪುರಸಭೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
97
|
280 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಎಪಿಎಂಸಿ ಮಾರುಕಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದಿರುವ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
98
|
281 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಪುರಸಭೆಗಳಿಗೆ ಅನುದಾನ ಬಿಡುಗಡೆ ಮಾಡಿರುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
99
|
200 |
ಡಾ|| ಧನಂಜಯ ಸರ್ಜಿ | ರಾಜ್ಯದ ಐದು ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆ ಉದ್ದಿಮೆ ಉದ್ಯೋಗ ಸೃಜಿಸುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
100
|
302 |
ಶ್ರೀಮತಿ ಹೇಮಲತಾ ನಾಯಕ್ | 2024-25 ನೇ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ವತಿಯಿಂದ ವಸೂಲಿ ಮಾಡಬೇಕಾದ ತೆರಿಗೆ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
101
|
303 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿನ KUWSDB ವತಿಯಿಂದ 2.0 ರಡಿ ಅನುಷ್ಠಾನಗೊಳ್ಳಿಸಲಾಗುತ್ತಿರುವ ಯೋಜನೆಗಳ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
102
|
304 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿನ ವಿವಿಧ ಖನಿಜ ಹಾಗೂ ಉಪ ಖನಿಜಗಳ ಗಣಿಗಾರಿಕೆ ಚಟುವಟಿಕೆಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
103
|
305 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿನ ಖಾಸಗಿ ಕಂಪನಿಗಳಿಗೆ ಕೆ ಐ ಎ ಡಿ ಬಿ ಇಂದ ಜಮೀನನ್ನು ಭೂ ಸ್ವಾಧೀನ ಪಡಿಸಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
104
|
306 |
ಡಾ|| ಎಂ ಜಿ ಮುಳೆ | ಪೌರಾಡಳಿತ ಇಲಾಖೆ ಪೌರಕಾರ್ಮಿಕರ ನೇಮಕಾತಿ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
105
|
307 |
ಡಾ|| ಎಂ ಜಿ ಮುಳೆ | ಬೀದರ್ ಜಿಲ್ಲೆ ಬಸವಕಲ್ಯಾಣಕ್ಕೆ ರೈಲ್ವೆ ಸಂಪರ್ಕ ಒದಗಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
106
|
308 |
ಡಾ|| ಎಂ ಜಿ ಮುಳೆ | ಕೆಎಂಎಫ್ ಉತ್ಪನ್ನಗಳ ಬಗ್ಗೆ | ಸಹಕಾರ ಸಚಿವರು | |
107
|
309 |
ಡಾ|| ಎಂ ಜಿ ಮುಳೆ | ಇಥೆನಾಲ್ ಉತ್ಪಾದನಾ ಘಟಕಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
108
|
189 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ "ಕಾಗಿಣ" ನದಿ ದಡದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
109
|
190 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ನಗರದ "ಲಾಲಗೇರಿ" ಕ್ರಾಸ್ ಬಳಿ ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
110
|
191 |
ಶ್ರೀ ಬಿ ಜಿ ಪಾಟೀಲ್ | ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ರೈತರ ರೂ. 1 ಲಕ್ಷ ಸಾಲದ ಮನ್ನಾ ಬಗ್ಗೆ | ಸಹಕಾರ ಸಚಿವರು | |
111
|
193 |
ಶ್ರೀ ಎಸ್.ರವಿ | KWIN CITY ಯೋಜನೆಯ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
112
|
194 |
ಶ್ರೀ ಎಸ್.ರವಿ | ಗೃಹ ನಿರ್ಮಾಣ ಸಹಕಾರ ಸಂಘಗಳ ವಿರುದ್ಧ ಬಂದಿರುವ ದೂರುಗಳ ಬಗ್ಗೆ | ಸಹಕಾರ ಸಚಿವರು | |
113
|
195 |
ಶ್ರೀ ಎಸ್.ರವಿ | ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
114
|
196 |
ಶ್ರೀ ಎನ್.ರವಿಕುಮಾರ್ | ರಾಜ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
115
|
197 |
ಶ್ರೀ ಎನ್.ರವಿಕುಮಾರ್ | ಫ್ಲಾಟ್ ಓನರ್ ಅಸೋಸಿಯೇಷನ್ಗಳ ಕುರಿತು | ಸಹಕಾರ ಸಚಿವರು | |
116
|
198 |
ಶ್ರೀ ಎನ್.ರವಿಕುಮಾರ್ | ರಾಜ್ಯದಲ್ಲಿ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
117
|
199 |
ಶ್ರೀ ಎನ್.ರವಿಕುಮಾರ್ | ನಗರ ಸ್ಥಳೀಯ ಸಂಸ್ಥೆಗಳ ಇ- ಖಾತಾ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
118
|
243 |
ಶ್ರೀ ಎನ್.ರವಿಕುಮಾರ್ | ವಸತಿ ಸಂಕೀರ್ಣಗಳ ಓನರ್ಸ್ ಅಸೋಸಿಯೇಷನ್ ಆಡಿಟ್ ವರದಿ ಕುರಿತು | ಸಹಕಾರ ಸಚಿವರು | |
119
|
257 |
ಶ್ರೀ ಸುನೀಲ್ ವಲ್ಯಾಪುರ್ | ಯಶಸ್ವಿನಿ ಯೋಜನೆಯ ಕುರಿತು | ಸಹಕಾರ ಸಚಿವರು | |
120
|
258 |
ಶ್ರೀ ಸುನೀಲ್ ವಲ್ಯಾಪುರ್ | ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣಿ ಪ್ರದೇಶಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
121
|
259 |
ಶ್ರೀ ಸುನೀಲ್ ವಲ್ಯಾಪುರ್ | ತ್ಯಾಜ್ಯ ವಿಲೇವಾರಿ ಮಾಡುವುದರ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
122
|
260 |
ಶ್ರೀ ಸುನೀಲ್ ವಲ್ಯಾಪುರ್ | ನಗರಾಭಿವೃದ್ಧಿ ಯೋಜನೆಯ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು |