ದಿನಾಂಕ 12-09-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
163
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ಬ್ರಿಮ್ಸ್‌ ನಲ್ಲಿ ನಡೆದಿರುವ ಹಗರಣದ ತನಿಖೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
2
164
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
3
165
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ನಗರದಲ್ಲಿ ಕನ್ನಡ ಭವನ ನಿರ್ಮಾಣ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
4
166
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ಇಂಜಿನೀಯರಿಂಗ್‌ ಮಹಾವಿದ್ಯಾಲಯದ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
5
167
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ಪತ್ರಕರ್ತರ ಮೇಲೆ ನಡೆದಿದ್ದ ಚಿರತೆ ದಾಳಿ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
6
97
ಶ್ರೀ ಡಿ.ಎಸ್. ಆರುಣ್ ಕುವೆಂಪು ವಿಶ್ವವಿದ್ಯಾಲಯ ಶೈಕ್ಷಣಿಕ ವೇಳಾಪಟ್ಟಿ ಸಮಸ್ಯೆ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
7
98
ಶ್ರೀ ಡಿ.ಎಸ್. ಆರುಣ್ ಶಿವಮೊಗ್ಗ ಹಾಗೂ ದಾವಣಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಯುಷ್ ವಿಶ್ವವಿದ್ಯಾಲಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
8
212
ಶ್ರೀ ಡಿ.ಎಸ್. ಆರುಣ್ ಸರ್ಕಾರಿ ಶಾಲೆಗಳಲ್ಲಿ ತ್ರೀ-ಫೇಸ್ ವಿದ್ಯುತ್ ಸೌಲಭ್ಯ ಕಲ್ಪಿಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
9
77
ಶ್ರೀ ಕೆ. ಅಬ್ದುಲ್‌ ಜಬ್ಬರ್‌ ಶಾಲಾ ಕಟ್ಟಡಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
10
78
ಶ್ರೀ ಕೆ. ಅಬ್ದುಲ್‌ ಜಬ್ಬರ್‌ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
11
36
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್‌ ರಾಜ್ಯದಲ್ಲಿ ಹೆಚ್ಚಾಗಿರುವ ನಕಲಿ ವೈದ್ಯರ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
12
37
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್‌ ರಾಜ್ಯದಲ್ಲಿ ವಿದ್ಯುತ್‌ ಕಂಪನಿಗಳು ರೈತರ ಕೊಳವೆ ಬಾವಿಗಳಿಗೆ ವಿದ್ಯುತ್‌ ಪೂರೈಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
13
38
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್‌ ಅರಣ್ಯದಂಚಿನ ಹೊಲ-ಗದ್ದೆಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
14
39
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್‌ ನಿರಂತರ ಜ್ಯೋತಿ ಯೋಜನೆಯ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
15
40
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್‌ ಶೃಂಗೇರಿ ತಾಲೂಕಿನ 100 ಬೆಡ್ ಆಸ್ಪತ್ರೆಯ ಪ್ರಸ್ತಾವನೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
16
50
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದ ಅನುದಾನಿತ ಶಾಲಾ ಕಾಲೇಜುಗಳ ಮಹಿಳಾ ನೌಕರರಿಗೆ ಹೆರಿಗೆ ರಜೆ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
17
51
ಶ್ರೀ ಎಸ್.ಎಲ್‌ ಭೋಜೇಗೌಡ ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಮತ್ತು ತತ್ಸಮಾನ ವೃಂದದವರಿಗೆ ವಿಶೇಷ ಭತ್ಯೆ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
18
52
ಶ್ರೀ ಎಸ್.ಎಲ್‌ ಭೋಜೇಗೌಡ ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗಳಿಗೆ ಬಡ್ತಿ ಪಡೆದವರಿಗೆ ಕಾಲಮಿತಿ ಬಡ್ತಿ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
19
53
ಶ್ರೀ ಎಸ್.ಎಲ್‌ ಭೋಜೇಗೌಡ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
20
44
ಶ್ರೀ ಅ. ದೇವೇಗೌಡ ಪ್ರವಾಸೋದ್ಯಮ ತಾಣಗಳ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
21
45
ಶ್ರೀ ಅ. ದೇವೇಗೌಡ ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
22
46
ಶ್ರೀ ಅ. ದೇವೇಗೌಡ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ಶಿಕ್ಷಕರ ಬಡ್ತಿಯ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
23
47
ಶ್ರೀ ಅ. ದೇವೇಗೌಡ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಯುಷ್ ವೈದ್ಯರ ವೇತನದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
24
48
ಶ್ರೀ ಅ. ದೇವೇಗೌಡ ನಾಡಪ್ರಭು ಕೆಂಪೇಗೌಡ ಅಧ್ಯಯನ ಕೇಂದ್ರ ನಿರ್ಮಾಣದ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
25
96
ಡಾ||‌ ಕೆ. ಗೋವಿಂದರಾಜ್ ಪಡಿತರ ರಾಗಿ ನೇರ ಕಾಳಸಂತೆಗೆ ಸಾಗಾಣಿಕೆಯಾಗುತ್ತಿರುವ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
26
94
ಡಾ||‌ ಕೆ. ಗೋವಿಂದರಾಜ್ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
27
72
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
28
75
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
29
76
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಸರ್ಕಾರಿ / ಅನುದಾನಿತ ಶಾಲೆಗಳ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
30
73
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಪಡಿತರ ವಿತರಣೆ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
31
07
ಶ್ರೀ ಕೆ.ಹರೀಶ್‌ ಕುಮಾರ್‌ ರಾಜ್ಯದಲ್ಲಿ 14 ವರ್ಷದೊಳಗಿನ ಹತ್ತು ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
32
09
ಶ್ರೀ ಕೆ.ಹರೀಶ್‌ ಕುಮಾರ್‌ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ ಮತ್ತು ಸೈಕಲ್ ವಿತರಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
33
136
ಶ್ರೀ ಕುಶಾಲಪ್ಪ ಎಂ.ಪಿ. ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
34
137
ಶ್ರೀ ಕುಶಾಲಪ್ಪ ಎಂ.ಪಿ. ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡ ಯೋಜನೆಗಳ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
35
108
ಶ್ರೀ ಕೇಶವ ಪ್ರಸಾದ್‌ ಎಸ್‌ ಎಲೆಕ್ಟ್ರಿಕಲ್‌ ವಾಹನಗಳ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
36
109
ಶ್ರೀ ಕೇಶವ ಪ್ರಸಾದ್‌ ಎಸ್‌ ಶಾಲಾ ಸಮವಸ್ತ್ರದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
37
107
ಶ್ರೀ ಕೇಶವ ಪ್ರಸಾದ್‌ ಎಸ್‌ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳ ವರ್ಗಾವಣೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
38
68
ಶ್ರೀ ಮರಿತಿಬ್ಬೆಗೌಡ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
39
69
ಶ್ರೀ ಮರಿತಿಬ್ಬೆಗೌಡ ಕೌನ್ಸಿಲಿಂಗ್ ಮೂಲಕ ನಡೆಸುವ ಸಾಮಾನ್ಯ ವರ್ಗಾವಣೆ ವಿಳಂಬದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
40
70
ಶ್ರೀ ಮರಿತಿಬ್ಬೆಗೌಡ ಉಪ ಪ್ರಾಂಶುಪಾಲರ ಹುದ್ದೆಯ ಪ್ರಭಾರ ಭತ್ಯೆ ಮಂಜೂರಾತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
41
71
ಶ್ರೀ ಮರಿತಿಬ್ಬೆಗೌಡ ಸರ್ಕಾರಿ ಪ್ರೌಢಶಾಲೆಗಳ ವಿದ್ಯುತ್ ಮತ್ತು ನೀರಿನ ಬಿಲ್ಲು ಪಾವತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
42
79
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್ ನಿಜಲಿಂಗಪ್ಪನವರ ಮನೆಯ ಸಂರಕ್ಷಣೆ ಅಭಿವೃದ್ಧಿಪಡಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
43
89
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಪರಿಸರ ಅಧಿಕಾರಿಯನ್ನು ಸುಮಾರು 10 ವರ್ಷಗಳಿಂದ ಅದೇ ಜಾಗದಲ್ಲಿ ಮುಂದುವರಿಸಿದ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
44
99
ಶ್ರೀ ಮುನಿರಾಜು ಗೌಡ ಪಿ.ಎಂ ವಿವಿಧ ಇಲಾಖೆಗಳಲ್ಲಿ ಸಕಾಲ ಸೇವೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
45
100
ಶ್ರೀ ಮುನಿರಾಜು ಗೌಡ ಪಿ.ಎಂ ಪಡಿತರ ಸೋರಿಕೆ ತಡೆಗಟ್ಟುವ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
46
101
ಶ್ರೀ ಮುನಿರಾಜು ಗೌಡ ಪಿ.ಎಂ ಗ್ಯಾಸ್ ಸಿಲಿಂಡರ್ ವಿತರಣೆಗಾಗಿ ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
47
102
ಶ್ರೀ ಮುನಿರಾಜು ಗೌಡ ಪಿ.ಎಂ ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
48
103
ಶ್ರೀ ಮುನಿರಾಜು ಗೌಡ ಪಿ.ಎಂ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
49
11
ಶ್ರೀ ಮಂಜುನಾಥ ಭಂಡಾರಿ ಪಡಿತರ ಚೀಟಿ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
50
12
ಶ್ರೀ ಮಂಜುನಾಥ ಭಂಡಾರಿ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದಲ್ಲಿ ಅನ್ನಕ್ಕೆ ಕುಚ್ಚುಲಕ್ಕಿ ಉಪಯೋಗಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
51
13
ಶ್ರೀ ಮಂಜುನಾಥ ಭಂಡಾರಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕು ಯೋಜನೆ ಅನುಷ್ಠಾನ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
52
14
ಶ್ರೀ ಮಂಜುನಾಥ ಭಂಡಾರಿ ಅರಣ್ಯ ಇಲಾಖೆಯಿಂದ ಕೊಲ್ಲೂರು ಮತ್ತು ಕೊಡಚಾದ್ರಿ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
53
168
ಶ್ರೀ ಸಿ.ಎನ್.‌ ಮಂಜೇಗೌಡ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
54
170
ಶ್ರೀ ಸಿ.ಎನ್.‌ ಮಂಜೇಗೌಡ ಬಿ.ಪಿ.ಎಲ್‌ ಕಾರ್ಡುಗಳ ವಿತರಣೆ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
55
171
ಶ್ರೀ ಸಿ.ಎನ್.‌ ಮಂಜೇಗೌಡ ಮೈಸೂರು ಜಿಲ್ಲೆಯ ಪ್ರವಾಸಿತಾಣಗಳ ಅಭಿವೃದ್ಧಿ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
56
105
ಶ್ರೀ ನಸೀರ್‌ ಅಹ್ಮದ್ ನಿರ್ದಿಷ್ಟ ಹುದ್ದೆಗಳನ್ನು ಭರ್ತಿ ಮಾಡಲು ಇರುವ ನಿಯಮಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
57
106
ಶ್ರೀ ನಸೀರ್‌ ಅಹ್ಮದ್ ನಕಲಿ ಕ್ಲಿನಿಕ್ ಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
58
90
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
59
91
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ 7ನೇ ವೇತನದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
60
92
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ, ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
61
93
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಸರ್ಕಾರಿ ಪ್ರೌಢ ಶಿಕ್ಷಕರ 10, 15, 20, 25, 30 ಕಾಲಮಿತಿ ವೇತನ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
62
55
ಶ್ರೀ ಎಂ. ನಾಗರಾಜು ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹೈಬ್ರಿಡ್ ಕಲಿಕೆ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
63
56
ಶ್ರೀ ಎಂ. ನಾಗರಾಜು ಜಿಲ್ಲೆಗೊಂದರಂತೆ ಮೆಡಿಕಲ್ ಕಾಲೇಜು ಸ್ಥಾಪನೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
64
57
ಶ್ರೀ ಎಂ. ನಾಗರಾಜು ರಾಜ್ಯದ ಸರ್ಕಾರಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗಳ ಸ್ಥಿತಿಗತಿಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
65
58
ಶ್ರೀ ಎಂ. ನಾಗರಾಜು ರಾಜ್ಯದ ರಾಜಧಾನಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
66
80
ಶ್ರೀ ಬಿ.ಎಂ. ಫಾರೂಖ್ RPO Obligation ಮಿತಿಯನ್ನು ಹೆಚ್ಚಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
67
81
ಶ್ರೀ ಬಿ.ಎಂ. ಫಾರೂಖ್ ಚಿತ್ರದುರ್ಗ, ದಾವಣಗೆರೆ, ತುಮಕೂರು ವಿದ್ಯುತ್ ಪ್ರಸರಣ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
68
82
ಶ್ರೀ ಬಿ.ಎಂ. ಫಾರೂಖ್ REMP ಮತ್ತು Green ammonia ಘಟಕಗಳನ್ನು ಸ್ಥಾಪಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
69
83
ಶ್ರೀ ಬಿ.ಎಂ. ಫಾರೂಖ್ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಲ್ಲಿ ವಿದ್ಯುತ್ ಉತ್ಪಾದನಾ ಯೋಜನೆಗಳಿಗೆ ಅವಕಾಶ ನೀಡುವ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
70
84
ಶ್ರೀ ಬಿ.ಎಂ. ಫಾರೂಖ್ ಕಾಡು ಕೋಣಗಳ ಹಾವಳಿ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
71
27
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಜಿಲ್ಲಾ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
72
28
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಬಿಪಿಎಲ್, ಅಂತ್ಯೋದಯ ಹಾಗೂ ಎಪಿಎಲ್ ಪಡಿತರ ಚೀಟಿಯನ್ನು ಪಡೆಯುವ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
73
29
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಸರ್ಕಾರಿ ಸ್ವಾಮ್ಯದಲ್ಲಿರುವ ಸಾಂಸ್ಕೃತಿಕ ಹಾಗೂ ಸಾಹಿತ್ಯಗಳ ಟ್ರಸ್ಟ್ ಗಳ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
74
30
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟ್ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
75
31
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ರಾಜ್ಯದಲ್ಲಿರುವ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್, ಶೂ, ಸಾಕ್ಸ್ ನೀಡದಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
76
1
ಶ್ರೀ ಎನ್.‌ ರವಿಕುಮಾರ್ ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
77
2
ಶ್ರೀ ಎನ್.‌ ರವಿಕುಮಾರ್ ಕನ್ನಡ ಭಾಷೆಯ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
78
3
ಶ್ರೀ ಎನ್.‌ ರವಿಕುಮಾರ್ ಪಠ್ಯ‌ ಪುಸ್ತಕ ಮುದ್ರಣದಲ್ಲಿ ಅವ್ಯವಹಾರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
79
4
ಶ್ರೀ ಎನ್.‌ ರವಿಕುಮಾರ್ ಸಾ ಮಿಲ್ಲುಗಳ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
80
5
ಶ್ರೀ ಎನ್.‌ ರವಿಕುಮಾರ್ ಬಾರ್ಕೂರಿನ ಕೋಟೆ ಅರಮನೆಗಳನ್ನು ರಕ್ಷಿಸುವ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
81
65
ಶ್ರೀ ಪಿ.ಆರ್.‌ ರಮೇಶ್‌ ಕರ್ನಾಟಕ ರಾಜ್ಯದಲ್ಲಿ ಅರಣ್ಯ ಪ್ರದೇಶವೆಂದು ಗುರುತಿಸಿರುವ ಆದೇಶಗಳ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
82
66
ಶ್ರೀ ಪಿ.ಆರ್.‌ ರಮೇಶ್‌ ಹಿಂದುಳಿದ ವರ್ಗಗಳ ಇಲಾಖೆಯಿಂದ ತಿಗಳ ಮತ್ತು ಅದರ ಉಪಜಾತಿಗಳ ಕುಲಶಾಸ್ತ್ರ ಅಧ್ಯಯನ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
83
15
ಶ್ರೀ ಎಸ್.‌ ರವಿ ಪಡಿತರ ಸಂಗ್ರಹಿಸುವ ಗೋಣಿಚೀಲ ಖರೀದಿಯಲ್ಲಿ ನಡೆದಿರುವ ಅಕ್ರಮದ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
84
16
ಶ್ರೀ ಎಸ್.‌ ರವಿ ರಾಜ್ಯದಲ್ಲಿ ವಿದ್ಯುತ್ ದರಗಳನ್ನು ಹೆಚ್ಚಳ ಮಾಡಿರುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
85
17
ಶ್ರೀ ಎಸ್.‌ ರವಿ ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ಪಡೆದಿರುವ ಚಿಕಿತ್ಸೆ ವೆಚ್ಚಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು‌
86
18
ಶ್ರೀ ಎಸ್.‌ ರವಿ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ಪುನರ್ ನಿರ್ಮಾಣದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
87
19
ಶ್ರೀ ಎಸ್.‌ ರವಿ ಕೈಗಾರಿಕ ತರಬೇತಿ ಸಂಸ್ಥೆಗಳಿಗೆ (ಐಟಿಐ ಕಾಲೇಜು) ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆ ಸ್ಥಾನಮಾನ ನೀಡುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
88
41
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯಲ್ಲಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
89
42
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶದ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
90
43
ಶ್ರೀ ರಾಜೇಂದ್ರ ರಾಜಣ್ಣ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
91
60
ಶ್ರೀ ಶಶೀಲ್‌ ಜಿ. ನಮೋಶಿ ಹೊಸ ಖಾಸಗಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
92
61
ಶ್ರೀ ಶಶೀಲ್‌ ಜಿ. ನಮೋಶಿ ಅನುದಾನಿತ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿ ಪೂರ್ವ ಕಾಲೇಜುಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
93
62
ಶ್ರೀ ಶಶೀಲ್‌ ಜಿ. ನಮೋಶಿ ಶಿಕ್ಷಕರಿಗೆ ಕಾಲಮಿತಿ ವೇತನ ಮಂಜೂರಾತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
94
6
ಶ್ರೀ ಎಸ್.ವ್ಹಿ. ಸಂಕನೂರ ರಾಜ್ಯದಲ್ಲಿನ BIMS, KIMS, GIMS, VIMS, ಮುಂತಾದ ಆಟೋನಾಮಸ್ ಶುಶ್ರೂತ ಮಹಾವಿದ್ಯಾಲಯಗಳ ಸಿಬ್ಬಂದಿಗಳಿಗೆ ಸಿ & ಆರ್ ನಿಯಮಾವಳಿಯ ಹಾಗೂ ಕೆ.ಜಿ.ಐ.ಡಿ. ಸೌಲಭ್ಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
95
33
ಶ್ರೀ ವೈ.ಎಂ. ಸತೀಶ್‌ ಬಳ್ಳಾರಿ ವಿಜಯನಗರ ಜಿಲ್ಲೆಗಳಿಗೆ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
96
34
ಶ್ರೀ ವೈ.ಎಂ. ಸತೀಶ್‌ ಬಳ್ಳಾರಿ ಕೋಟೆ ಮತ್ತು ಬೆಟ್ಟದ ಸುತ್ತ ಮನೆ/ಕಟ್ಟಡಗಳ ನಿರ್ಮಾಣದ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
97
35
ಶ್ರೀ ವೈ.ಎಂ. ಸತೀಶ್‌ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಇರುವ ಮಾನದಂಡಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
98
111
ಶ್ರೀ ಕೆ ಎ ತಿಪ್ಪೇಸ್ವಾಮಿ ವಿದ್ಯುತ್ ವಲಯದಲ್ಲಿ ಸುಧಾರಣೆ/ಬದಲಾವಣೆ ತರಲು ಸಮಿತಿ ರಚಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
99
112
ಶ್ರೀ ಕೆ ಎ ತಿಪ್ಪೇಸ್ವಾಮಿ ಪ್ರಧಾನ ಮಂತ್ರಿಯವರ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
100
113
ಶ್ರೀ ಕೆ ಎ ತಿಪ್ಪೇಸ್ವಾಮಿ ರಾಷ್ಟ್ರೀಯ ಬೀದಿ ದೀಪ ಕಾರ್ಯಕ್ರಮ ಅನುಷ್ಠಾನದ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
101
114
ಶ್ರೀ ಕೆ ಎ ತಿಪ್ಪೇಸ್ವಾಮಿ ಕಾಡಾನೆ ಸಂಪತ್ತಿನ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ವಿಫಲವಾಗಿರುವ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
102
24
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದಲ್ಲಿ ಬೆಸ್ಕಾಂ ನಿಗಮದಲ್ಲಿ ನೊಂದಾಯಿಸಿರುವ ಗೃಹ ಮತ್ತು ವಾಣಿಜ್ಯ ಮತ್ತು ವಿದ್ಯುತ್ ಮೀಟರ್ ಬಳಕೆದಾರರ ಸಂಖ್ಯೆ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
103
25
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರುಗಳ ಸಂಖ್ಯೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
104
26
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿರುವ ಹಳೆಯ ಟ್ರಾನ್ಸ್ ಫಾರ್ಮರ್ ಗಳ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
105
63
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
106
20
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ರೈತರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
107
21
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ಅಭಿಯಾನ ಅಡಿಯ ಯೋಜನೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
108
22
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಆಸ್ಪತ್ರೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
109
85
ಡಾ. ಸೂರಜ್ ರೇವಣ್ಣ ವಿದ್ಯುತ್ ಅಭಿವೃದ್ಧಿಗೆ ಖರ್ಚಾಗುತ್ತಿದೆ ಹಣದ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
110
86
ಡಾ. ಸೂರಜ್ ರೇವಣ್ಣ ಪಡಿತರ ಚೀಟಿಗಾಗಿ ಬಂದಿರುವ ಅರ್ಜಿಗಳ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
111
87
ಡಾ. ಸೂರಜ್ ರೇವಣ್ಣ ಆಹಾರ ಪಡಿತರ ಚೀಟಿ ಫಲಾನುಭವಿಗಳ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
112
88
ಡಾ. ಸೂರಜ್ ರೇವಣ್ಣ ಇಂಧನ ಇಲಾಖೆಯಲ್ಲಿ ಯೋಜನೆಗಳಿಗೆ ಖರ್ಚಾದ ಹಣದ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru