ದಿನಾಂಕ 13-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
445
ಶ್ರೀ ಕೆ ಅಬ್ದುಲ್ ಜಬ್ಬರ್ ಬೆಂಗಳೂರು ನಗರ ಜಿಲ್ಲೆಗಳ ಕಂದಾಯ ಆಸ್ತಿಯ ಪೋಡಿ ಪ್ರಕರಣಗಳ ಕುರಿತು ಕಂದಾಯ ಸಚಿವರು
2
446
ಶ್ರೀ ಕೆ ಅಬ್ದುಲ್ ಜಬ್ಬರ್ ಲೋಕೋಪಯೋಗಿ ಇಲಾಖೆಯಡಿ ಬರುವ ಪ್ರವಾಸಿ ಮಂದಿರಗಳ ಕುರಿತು ಲೋಕೋಪಯೋಗಿ ಸಚಿವರು
3
449
ಶ್ರೀ ಡಿ.ಎಸ್. ಆರುಣ್ ವಸತಿ ಯೋಜನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
4
450
ಶ್ರೀ ಡಿ.ಎಸ್. ಆರುಣ್ ವಿವಿಧ ವಸತಿ ಯೋಜನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
5
425
ಶ್ರೀಮತಿ ಬಲ್ಕಿಸ್ ಬಾನು ವಿವಿಧ ವಸತಿ ಯೋಜನೆ ಅಡಿ ಮನೆಗಳ ನಿರ್ಮಾಣ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
6
426
ಶ್ರೀಮತಿ ಬಲ್ಕಿಸ್ ಬಾನು ಪೋಡಿ, ದುರಸ್ತಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಕಂದಾಯ ಸಚಿವರು
7
427
ಶ್ರೀಮತಿ ಬಲ್ಕಿಸ್ ಬಾನು ಮೀನುಗಾರರಿಗೆ ನೀಡುವ ಸೌಲಭ್ಯಗಳ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
8
428
ಶ್ರೀಮತಿ ಬಲ್ಕಿಸ್ ಬಾನು ದರಖಾಸ್ತು ಜಮೀನುಗಳ ಪೋಡಿ ಪ್ರಕರಣಗಳ ಬಗ್ಗೆ ಕಂದಾಯ ಸಚಿವರು
9
377
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕಿಗೆ ಬಸ್ಸುಗಳನ್ನು ಒದಗಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
10
378
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕಿಗೆ ಮುಸ್ಲಿಂ ಮಹಿಳಾ ಪ್ರಥಮ ದರ್ಜೆ ಕಾಲೇಜು ನೀಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
11
379
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕಿಗೆ ನೀಡಿರುವ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
12
369
ಶ್ರೀ ಎಸ್.ಎಲ್.‌ ಭೋಜೇಗೌಡ ಕೆ ಪಿ ಡಬ್ಲ್ಯೂ ಡಿ ಸಂಹಿತೆ ಅನುಸಾರ ಗುತ್ತಿಗೆಗೆ ಒಳಪಟ್ಟ ಸಂಸ್ಥೆಗಳ ಬಗ್ಗೆ ಲೋಕೋಪಯೋಗಿ ಸಚಿವರು
13
370
ಶ್ರೀ ಎಸ್.ಎಲ್.‌ ಭೋಜೇಗೌಡ ಕರ್ನಾಟಕ ಭೂಮಿ ನೀಡಿಕೆ ನಿಯಮಗಳ ಮಾನದಂಡಗಳ ಬಗ್ಗೆ ಕಂದಾಯ ಸಚಿವರು
14
371
ಶ್ರೀ ಎಸ್.ಎಲ್.‌ ಭೋಜೇಗೌಡ ಕರ್ನಾಟಕ ಭೂಮಿ ನೀಡಿಕೆ ನಿಯಮಗಳ ಬಗ್ಗೆ ಕಂದಾಯ ಸಚಿವರು
15
397
ಶ್ರೀ ಚಿದಾನಂದ್‌ ಎಂ.ಗೌಡ ಗ್ರಾಮಠಾಣಾ ಆಸ್ತಿಗಳಿಗೆ ಆಸ್ತಿ ಕಾರ್ಡ್ ವಿತರಣೆಯ ಬಗ್ಗೆ ಕಂದಾಯ ಸಚಿವರು
16
398
ಶ್ರೀ ಚಿದಾನಂದ್‌ ಎಂ.ಗೌಡ ಗೊಲ್ಲಹಳ್ಳಿ ಗ್ರಾಮದ ಸರ್ವೆ ನಂ: 39ರಲ್ಲಿ ಭೂ ಮಂಜೂರಾತಿಯ ಬಗ್ಗೆ ಕಂದಾಯ ಸಚಿವರು
17
410
ಶ್ರೀ ಚಿದಾನಂದ್‌ ಎಂ.ಗೌಡ ಗೊಲ್ಲಹಳ್ಳಿ ಗ್ರಾಮದ ಸರ್ವೇ ನಂ- 117 ಭೂ ಮಂಜೂರಾತಿಯ ಬಗ್ಗೆ ಕಂದಾಯ ಸಚಿವರು
18
411
ಶ್ರೀ ಚಿದಾನಂದ್‌ ಎಂ.ಗೌಡ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಮನೆ ಮಂಜೂರಾತಿಯ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
19
393
ಡಾ|| ಧನಂಜಯ ಸರ್ಜಿ ಶಿವಮೊಗ್ಗ ಆರ್ ಟಿ ಓ ಕಚೇರಿಯಲ್ಲಿನ ಸಮಸ್ಯೆ ಮತ್ತು ಇತರ ವಿಷಯಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
20
394
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಆಗಿರುವ ನಷ್ಟಗಳ ಕುರಿತು ಕಂದಾಯ ಸಚಿವರು
21
395
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ಜಾರಿಗೆ ತಂದಿರುವ ಭೂ ಗ್ಯಾರಂಟಿ ಯೋಜನೆಯ ಕುರಿತು ಕಂದಾಯ ಸಚಿವರು
22
396
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ಬಾಕಿ ಇರುವ ಪೌತಿ ಖಾತೆ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಕುರಿತು ಕಂದಾಯ ಸಚಿವರು
23
442
ಶ್ರೀ ಹೆಚ್.ಎಸ್. ಗೋಪಿನಾಥ್ ವಸತಿ ನಿರ್ಮಾಣ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
24
447
ಶ್ರೀ ಹೆಚ್.ಎಸ್. ಗೋಪಿನಾಥ್ ಗ್ರಾಮಠಾಣಾ ಆಸ್ತಿಗಳ ದಾಖಲೆಗಳ ಕುರಿತು ಕಂದಾಯ ಸಚಿವರು
25
451
ಶ್ರೀ ಹೆಚ್.ಎಸ್. ಗೋಪಿನಾಥ್ ಶಕ್ತಿ ಯೋಜನೆಯಲ್ಲಿ ಮಹಿಳಾ ಫಲಾನುಭವಿಗಳ ಹಾಗೂ ಇದಕ್ಕೆ ತಗಲುತ್ತಿರುವ ಮೊತ್ತದ ಮಾಹಿತಿಯ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
26
364
ಶ್ರೀ ಗೋವಿಂದ ರಾಜು ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
27
365
ಶ್ರೀ ಗೋವಿಂದ ರಾಜು ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
28
366
ಶ್ರೀ ಗೋವಿಂದ ರಾಜು ನೈಸರ್ಗಿಕ ವಿಕೋಪ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದ ಬಗ್ಗೆ ಕಂದಾಯ ಸಚಿವರು
29
436
ಶ್ರೀಮತಿ ಹೇಮಲತಾ ನಾಯಕ್ 2023-24ನೇ ಸಾಲಿನಿಂದ ಇಲ್ಲಿಯವರೆಗೆ ಎಸ್ ಸಿ ಪಿ/ ಟಿ ಎಸ್ ಪಿ ಅಡಿಯಲ್ಲಿ ದೇವಸ್ಥಾನಗಳ ನಿರ್ಮಾಣಕ್ಕೆ ಬಳಸಿರುವ ಅನುದಾನದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
30
437
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿನ ಎಲ್ಲಾ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
31
438
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳ ಸಮೀಕ್ಷೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
32
439
ಶ್ರೀಮತಿ ಹೇಮಲತಾ ನಾಯಕ್ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆ ಅಡಿಯ ಸೌಲಭ್ಯಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
33
347
ಶ್ರೀ ಐವನ್‌ ಡಿʼಸೋಜಾ ಮಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ KSRTC ಬಸ್ಸು ನಿಲ್ದಾಣದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
34
348
ಶ್ರೀ ಐವನ್‌ ಡಿʼಸೋಜಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ವಸತಿ ಗೃಹಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
35
349
ಶ್ರೀ ಐವನ್‌ ಡಿʼಸೋಜಾ ವಸತಿ ಇಲಾಖೆಯಿಂದ ನಿರ್ಮಾಣ ಮಾಡಿದ ಮನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
36
350
ಶ್ರೀ ಐವನ್‌ ಡಿʼಸೋಜಾ 2025-26 ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಸ್ತೆ ಯೋಜನೆ ಬಗ್ಗೆ ಲೋಕೋಪಯೋಗಿ ಸಚಿವರು
37
351
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸ್ವಂತ ಕಚೇರಿ ಇರುವ ಬಗ್ಗೆ ಕಂದಾಯ ಸಚಿವರು
38
380
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಮಳೆ ಹಾನಿ ಬಗ್ಗೆ ಕಂದಾಯ ಸಚಿವರು
39
381
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಮೀನುಗಾರರ ಸೌಲಭ್ಯಗಳ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
40
382
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು KSRTC ಬಸ್‌ ಡಿಪೋ ನಿರ್ಮಾಣದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
41
322
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶು ಆಸ್ಪತ್ರೆಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
42
323
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವರು
43
392
ಶ್ರೀ ಕುಶಾಲಪ್ಪ ಎಂ.ಪಿ ಕೇಶಿಪ್- 3 ಯೋಜನೆಯ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
44
360
ಶ್ರೀ ಕೇಶವ ಪ್ರಸಾದ್ ಎಸ್ ಪ್ರಾಣಿ ಹಿಂಸೆಯ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
45
361
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯ ಹೆದ್ದಾರಿ 41ರ ಕುರಿತು ಲೋಕೋಪಯೋಗಿ ಸಚಿವರು
46
362
ಶ್ರೀ ಕೇಶವ ಪ್ರಸಾದ್ ಎಸ್ ಹೊಸದಾಗಿ ಪಶು ಆಸ್ಪತ್ರೆ ಮಂಜೂರಾತಿ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
47
363
ಶ್ರೀ ಕೇಶವ ಪ್ರಸಾದ್ ಎಸ್ ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಕುರಿತು ಕಂದಾಯ ಸಚಿವರು
48
352
ಶ್ರೀ ಮಧು ಜಿ.ಮಾದೇಗೌಡ ಆಸ್ಪತ್ರೆಗಳ ನಿರ್ಮಾಣ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
49
353
ಶ್ರೀ ಮಧು ಜಿ.ಮಾದೇಗೌಡ ವಿ ಎ ಓ ಗಳಿಗೆ ಕರ್ತವ್ಯ ನಿರ್ವಹಿಸಲು ಕಚೇರಿ ಒದಗಿಸುವ ಕುರಿತು ಕಂದಾಯ ಸಚಿವರು
50
355
ಶ್ರೀ ಮಧು ಜಿ.ಮಾದೇಗೌಡ ಸಾಮಾಜಿಕ ಭದ್ರತಾ ಯೋಜನೆಯಡಿ ಅನರ್ಹ ಪ್ರಕರಣಗಳ ಕುರಿತು ಕಂದಾಯ ಸಚಿವರು
51
356
ಶ್ರೀ ಮಧು ಜಿ.ಮಾದೇಗೌಡ ನಂದಿನಿ ಬ್ರಾಂಡ್ ಐಸ್ ಕ್ರೀಮ್ ಉತ್ಪನ್ನಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
52
376
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದ ದೇವಸ್ಥಾನಗಳಲ್ಲಿರುವ ವಸತಿ ಗೃಹಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
53
372
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಗುರುತಿಸಿದ ಅಪಾಯಕಾರಿ ಸ್ಥಳಗಳ ಕುರಿತು ಕಂದಾಯ ಸಚಿವರು
54
373
ಶ್ರೀ ಮಂಜುನಾಥ ಭಂಡಾರಿ ಲೋಕೋಪಯೋಗಿ ಇಲಾಖೆ ರಸ್ತೆಗಳ ಕುರಿತು ಲೋಕೋಪಯೋಗಿ ಸಚಿವರು
55
374
ಶ್ರೀ ಮಂಜುನಾಥ ಭಂಡಾರಿ ಸರ್ಕಾರಿ ಭೂಮಿ ಮಂಜೂರು ಕುರಿತು ಕಂದಾಯ ಸಚಿವರು
56
375
ಶ್ರೀ ಮಂಜುನಾಥ ಭಂಡಾರಿ ಮೀನುಗಾರಿಕೆ ಅವಲಂಬಿತ ಉದ್ಯಮದ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
57
338
ಶ್ರೀ ಸಿ.ಎನ್. ಮಂಜೇಗೌಡ ಅನಧಿಕೃತ ಪೆಟ್ ಶಾಪ್ ಗಳು ಹಾಗೂ ಕ್ಲಿನಿಕ್ ಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
58
339
ಶ್ರೀ ಸಿ.ಎನ್. ಮಂಜೇಗೌಡ ಗ್ರಾಮ ಮಟ್ಟದಲ್ಲಿನ ಇ-ಆಡಳಿತ ವ್ಯವಸ್ಥೆ ಬಗ್ಗೆ ಕಂದಾಯ ಸಚಿವರು
59
340
ಶ್ರೀ ಸಿ.ಎನ್. ಮಂಜೇಗೌಡ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
60
383
ಶ್ರೀ ಕೆ ಎಸ್ ನವೀನ್ ಪಶು ಸಂಗೋಪನೆ ಇಲಾಖೆಯಲ್ಲಿರುವ ಸಿಬ್ಬಂದಿಗಳ ಮಾಹಿತಿ ಕೋರಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
61
384
ಶ್ರೀ ಕೆ ಎಸ್ ನವೀನ್ ರೈತರಿಗೆ ನೀಡುವ ಹಕ್ಕು ಪತ್ರಗಳ ಬಗ್ಗೆ ಕಂದಾಯ ಸಚಿವರು
62
385
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿರುವ ರಸ್ತೆಗಳ ನಿರ್ವಹಣೆಯನ್ನು ಮಾಡುವ ಬಗ್ಗೆ ಲೋಕೋಪಯೋಗಿ ಸಚಿವರು
63
341
ಶ್ರೀ ಎಂ.ನಾಗರಾಜು ಸಿಎಜಿ ರವರ ವರದಿ ಮತ್ತು ಬಿಎಂಟಿಸಿ ಭೂಮಿಗಳನ್ನು ಇನ್ನಿತರೆ ಉದ್ದೇಶಗಳಿಗೆ ಉಪಯೋಗಿಸಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
64
342
ಶ್ರೀ ಎಂ.ನಾಗರಾಜು ಗುತ್ತಿಗೆದಾರರ ಬಾಕಿ ಇರುವ ಬಿಲ್ ಪಾವತಿ ಕುರಿತು ಲೋಕೋಪಯೋಗಿ ಸಚಿವರು
65
343
ಶ್ರೀ ಎಂ.ನಾಗರಾಜು ಕರ್ನಾಟಕ ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನ ಅನುಷ್ಠಾನದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
66
344
ಶ್ರೀ ಎಂ.ನಾಗರಾಜು ರಾಜ್ಯದ ಗ್ರಾಮೀಣ ಭಾಗದಲ್ಲಿ ಪಶು ವೈದ್ಯರ ಕೊರತೆ ಉಂಟಾಗಿರುವ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
67
345
ಶ್ರೀ ಎಂ.ನಾಗರಾಜು ಮೀನುಗಾರರಿಗೆ ದೋಣಿಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
68
324
ಶ್ರೀ ಎನ್.ನಾಗರಾಜು ಬಗರ್ ಹುಕುಂ ಸಾಗುವಳಿ ಸಮಿತಿ ಸಭೆಗಳ ಬಗ್ಗೆ ಕಂದಾಯ ಸಚಿವರು
69
405
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಬಸ್/ ಜಾಹೀರಾತುಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
70
406
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ರಾಜ್ಯದಲ್ಲಿನ ಮತ್ತು ಹೊರ ರಾಜ್ಯಗಳ ದೇವಸ್ಥಾನಗಳ ಸಂಸ್ಥೆಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
71
312
ಶ್ರೀ ಪಿ.ಹೆಚ್.‌ ಪೂಜಾರ್ ಬಸವ ಅಂತರಾಷ್ಟ್ರೀಯ ಕೇಂದ್ರದ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಕಂದಾಯ ಸಚಿವರು
72
313
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದ ಇತರೆ ಗೋಶಾಲೆಗಳ ಅಭಿವೃದ್ಧಿಗಾಗಿ ಸಹಾಯಧನ ನೀಡುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
73
412
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮ ಸರ್ವೆ ನಂ: 131/3ರಲ್ಲಿ0.20 ಎಕ್ಕರೆ ಸರ್ಕಾರಿ ಜಮೀನನ್ನು ಲಾಯಿಲ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವರು
74
413
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ)ಕ್ಕೆ 0.50 ಎಕ್ಕರೆ ಭೂಮಿ ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವರು
75
414
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿನ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
76
415
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯ ಮುಜರಾಯಿ ದೇವಸ್ಥಾನಗಳಿಗೆ ಒದಗಿಸಿರುವ ಅನುದಾನದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
77
416
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಪರವಾನಗಿ ಬಹುಮಾಪಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿರುವ ಬಗ್ಗೆ ಕಂದಾಯ ಸಚಿವರು
78
315
ಶ್ರೀ ಸಿ.ಟಿ.ರವಿ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಸುವ ಬಗ್ಗೆ ಲೋಕೋಪಯೋಗಿ ಸಚಿವರು
79
316
ಶ್ರೀ ಸಿ.ಟಿ.ರವಿ 2022-23ರ ಆಯವ್ಯಯದಲ್ಲಿ ಘೋಷಿಸಿರುವಂತೆ ಗೋಶಾಲೆ ನಿರ್ಮಿಸದಿರುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
80
327
ಶ್ರೀ ಸಿ.ಟಿ.ರವಿ ಸಾಮಾಜಿಕ ಭದ್ರತಾ ಯೋಜನೆ ಕಾರ್ಡ್ ಗಳನ್ನು ರದ್ದುಪಡಿಸಿರುವ ಬಗ್ಗೆ ಕಂದಾಯ ಸಚಿವರು
81
328
ಶ್ರೀ ಸಿ.ಟಿ.ರವಿ ಮಳೆಗಳ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಆಗಿರುವ ತೊಂದರೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
82
329
ಶ್ರೀ ಸಿ.ಟಿ.ರವಿ ವಸತಿ ಯೋಜನೆ ಅಡಿ ಮನೆಗಳನ್ನು ನಿರ್ಮಿಸಿಕೊಂಡಿರುವವರಿಗೆ ಬಿಲ್ಲು ಪಾವತಿ ಆಗದಿರುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
83
221
ಶ್ರೀ ಎಸ್.ರವಿ ಪೈಕಿ ಭೂಮಿ ಮತ್ತು ಪಿ-ನಂಬರ್ ಜಮೀನುಗಳ ಬಗ್ಗೆ ಕಂದಾಯ ಸಚಿವರು
84
222
ಶ್ರೀ ಎಸ್.ರವಿ ಆಟೋ ಚಾಲಕರು ಪ್ರಯಾಣಿಕರನ್ನು ಕರೆದೊಯ್ಯಲು ಇರುವ ನಿಯಮಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
85
223
ಶ್ರೀ ಎಸ್.ರವಿ ಅಲ್ಪಸಂಖ್ಯಾತರ ಶ್ರೇಯೋಭಿವೃದ್ದಿಗಾಗಿ ರೂಪಿಸಿರುವ ಯೋಜನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
86
452
ಶ್ರೀ ಎಸ್.ರವಿ ಬಿ ಎಂ ಟಿ ಸಿ ಬಸ್ ಸೌಲಭ್ಯ ಒದಗಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
87
333
ಶ್ರೀ ಎನ್.ರವಿಕುಮಾರ್ ಮೊಬೈಲ್ ವಿಟರಿನರಿ ಯೂನಿಟ್ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
88
334
ಶ್ರೀ ಎನ್.ರವಿಕುಮಾರ್ ಮಾಂಸ ಮಾರಾಟ ಮಳಿಗೆಯ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
89
330
ಶ್ರೀ ಎನ್.ರವಿಕುಮಾರ್ ಗೋಮಾಳ ಜಮೀನು, ಪರಭಾರೆ ಕುರಿತು ಕಂದಾಯ ಸಚಿವರು
90
331
ಶ್ರೀ ಎನ್.ರವಿಕುಮಾರ್ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಶುಲ್ಕ ಮರುಪಾವತಿ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
91
332
ಶ್ರೀ ಎನ್.ರವಿಕುಮಾರ್ ಮೊಬೈಲ್ ವೆಟರಿನರಿ ಯೂನಿಟ್ ಗಳ ವೆಚ್ಚದ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
92
320
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ SCSP/TSP ಅಡಿಯಲ್ಲಿ 2021-22, 2022-23, 2023-24, 2024-25 ರ ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನಗಳ ವಿವರಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
93
321
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಕೆಎಸ್‌ಸಿಎ ಕ್ರೀಡಾಂಗಣದ ಬಗ್ಗೆ ಲೋಕೋಪಯೋಗಿ ಸಚಿವರು
94
400
ಶ್ರೀ ಸುನೀಲ್ ಗೌಡ ಪಾಟೀಲ್ ವಸತಿ ರಹಿತರ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
95
401
ಶ್ರೀ ಸುನೀಲ್ ಗೌಡ ಪಾಟೀಲ್ ವಸತಿ ಯೋಜನೆಗಳಲ್ಲಿ "ಬ್ಲಾಕ್" ಆದ ಮನೆಗಳನ್ನು "ಬ್ಲಾಕ್" ತೆರವುಗೊಳಿಸುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
96
402
ಶ್ರೀ ಸುನೀಲ್ ಗೌಡ ಪಾಟೀಲ್ ವಸತಿ ಯೋಜನೆಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮನೆಗಳನ್ನು ಮಂಜೂರು ಮಾಡುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
97
387
ಶ್ರೀ ಸುನೀಲ್‌ ವಲ್ಯಾಪುರ್‌ ಮೀನು ಸಾಕಾಣಿಕೆ ಕೇಂದ್ರಗಳ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
98
389
ಶ್ರೀ ಸುನೀಲ್‌ ವಲ್ಯಾಪುರ್‌ ಮಾಶಾಸನ ಯೋಜನೆ ಕುರಿತು ಕಂದಾಯ ಸಚಿವರು
99
390
ಶ್ರೀ ಸುನೀಲ್‌ ವಲ್ಯಾಪುರ್‌ ರಾಜ್ಯ ಹೆದ್ದಾರಿಗಳ ಕುರಿತು ಲೋಕೋಪಯೋಗಿ ಸಚಿವರು
100
391
ಶ್ರೀ ಸುನೀಲ್‌ ವಲ್ಯಾಪುರ್‌ ವಕ್ಫ್ ಬೋರ್ಡ್ ಅನುದಾನ ಮತ್ತು ಆಸ್ತಿಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
101
314
ಶ್ರೀ ಶರವಣ ಟಿ.ಎ. ತಿರುಪತಿಯಲ್ಲಿನ ಕರ್ನಾಟಕ ಭವನದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
102
444
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದಲ್ಲಿ ಗ್ರೇಡ್ 1 ಮತ್ತು ಗ್ರೇಡ್ 2 ತಹಶೀಲ್ದಾರ್ ಕೊರತೆಯ ಕುರಿತು ಕಂದಾಯ ಸಚಿವರು
103
404
ಶ್ರೀ ಶಶೀಲ್‌ ಜಿ. ನಮೋಶಿ ಒಂದು ವರ್ಷದಿಂದ ಸಾರಿಗೆ ಸಂಸ್ಥೆ ಕೆ ಎಸ್ ಆರ್ ಟಿ ಸಿ, ಬಿ ಎಂ ಟಿ ಸಿ ಇತರ ನಿಗಮಗಳ ಸಾರಿಗೆ ನೌಕರರ ಪಿಎಫ್ ಹಣವನ್ನು ಪಾವತಿ ಮಾಡಿಲ್ಲದಿರುವುದರ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
104
403
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದಲ್ಲಿ ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಬೀದರ್ ಚಾಮರಾಜನಗರ ಚತುಷ್ಪಥ ಗ್ರೀನ್ ಫೀಲ್ಡ್ ರಸ್ತೆ ನಿರ್ಮಾಣದ ಕುರಿತು ಲೋಕೋಪಯೋಗಿ ಸಚಿವರು
105
429
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಖಾನಾಪುರ ತಾಲೂಕಿನ ಜಿಲ್ಲಾ ಮುಖ್ಯ ರಸ್ತೆ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
106
408
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಪಶುಪಾಲಕ ಸಮಾಜದವರಿಗೆ ಮೇವಿನ ಕೊರತೆಯ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
107
409
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಸ್ಥಗಿತಗೊಂಡಿರುವ ಬಸ್ಸನ್ನು ಪುನರ್ ಪ್ರಾರಂಭಿಸುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
108
440
ಶ್ರೀ ಡಿ ಟಿ ಶ್ರೀನಿವಾಸ್ ಕಾಡುಗೋಡಿ ಸರ್ವೇ ನಂಬರ್ ಒಂದರ ಮಾಹಿತಿ ನೀಡುವುದರ ಬಗ್ಗೆ ಕಂದಾಯ ಸಚಿವರು
109
441
ಶ್ರೀ ಡಿ ಟಿ ಶ್ರೀನಿವಾಸ್ ಭೂ ವ್ಯಾಜ್ಯ ಪ್ರಕರಣಗಳು ಕಾಲಮಿತಿಯಲ್ಲಿ ನಡೆಯದೆ ಇರುವ ಬಗ್ಗೆ ಕಂದಾಯ ಸಚಿವರು
110
311
ಡಾ|| ತಳವಾರ್‌ ಸಾಬಣ್ಣ ಬೆಳಗಾವಿ ನಗರದ ರಿಂಗ್ ರೋಡ್ ಮತ್ತು ರಾಮನಗರ ಮೊಲೆಮ್ ಮುಖಾಂತರ ಗೋವಾಕ್ಕೆ ಸಂಪರ್ಕಿಸುವ ಹೆದ್ದಾರಿ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
111
430
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮೀನುಗಾರರಿಗೆ ಸವಲತ್ತುಗಳು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
112
431
ಶ್ರೀ ತಿಪ್ಪಣ್ಣಪ್ಪ ಕಮಕನೂರ ಲೋಕಾಯುಕ್ತ ದಾಳಿ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
113
432
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲ್ಯಾಣ ಕರ್ನಾಟಕ ಭಾಗದಲ್ಲಿ ವಸತಿ ಯೋಜನೆಗಳು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
114
433
ಶ್ರೀ ತಿಪ್ಪಣ್ಣಪ್ಪ ಕಮಕನೂರ ಶಕ್ತಿ ಯೋಜನೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
115
421
ಡಾ|| ಉಮಾಶ್ರೀ ಹೊರ ರಾಜ್ಯದ ವಾಹನಗಳು ರಾಜ್ಯದಲ್ಲಿ ಖಾಯಂ ಆಗಿ ಚಲಿಸುತ್ತಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
116
422
ಡಾ|| ಉಮಾಶ್ರೀ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
117
423
ಡಾ|| ಉಮಾಶ್ರೀ ಕಾವೇರಿ-2 ತಂತ್ರಾಂಶದ ಬಗ್ಗೆ ಕಂದಾಯ ಸಚಿವರು
118
424
ಡಾ|| ಉಮಾಶ್ರೀ ವಿದೇಶದಿಂದ ಆಮದು ಮಾಡಿಕೊಂಡ ಕಾರುಗಳನ್ನು ಅಕ್ರಮವಾಗಿ ನೋಂದಣಿ ಮಾಡಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
119
453
ಡಾ|| ಯತೀಂದ್ರ ಎಸ್ ಟೆಂಡರ್ ನಲ್ಲಿ ಭಾಗವಹಿಸಲು ಪ್ರತ್ಯೇಕ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಕಂದಾಯ ಸಚಿವರು
120
454
ಡಾ|| ಯತೀಂದ್ರ ಎಸ್ ಮತ್ಸ್ಯಾಶ್ರಯ ಯೋಜನೆಯ ಅಸಮಪರ್ಕ ಅನುಷ್ಠಾನ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
121
455
ಡಾ|| ಯತೀಂದ್ರ ಎಸ್ ಕಂದಾಯ ಜಮೀನುಗಳ ಬೀಳು ರಿಸ್ಟೋರ್ ಮಾಡುವ ಕುರಿತು ಕಂದಾಯ ಸಚಿವರು
122
456
ಡಾ|| ಯತೀಂದ್ರ ಎಸ್ ಟಿ ನರಸೀಪುರದಲ್ಲಿ ಬಸ್ ಡಿಪೋ ತೆರೆಯುವ ಕುರಿತ ಸಾರಿಗೆ ಮತ್ತು ಮುಜರಾಯಿ ಸಚಿವರು
123
317
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಸೇತುವೆ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
124
318
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಅನುದಾನ ಬಿಡುಗಡೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
125
418
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬಾಡಿಗೆ ಅಥವಾ ಗುತ್ತಿಗೆ ಆಧಾರದ ಮೇಲೆ ಮಳಿಗೆ ನೀಡದಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
126
319
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ತಾಲೂಕು ಪಂಚಾಯಿತಿ ಕಾರ್ಯಾಲಯ ನಿರ್ಮಾಣ ಕುರಿತು ಕಂದಾಯ ಸಚಿವರು
127
419
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಲೋಕೋಪಯೋಗಿ ಸಚಿವರು
128
420
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಅನುದಾನ ಬಿಡುಗಡೆ ಮಾಡಿರುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
129

357

ಶ್ರೀ ಬಿ ಜಿ ಪಾಟೀಲ್ ಕಲ್ಯಾಣ ಕರ್ನಾಟಕದ ಗಡಿ ಭಾಗಗಳಲ್ಲಿರುವ "ಪಲ್ಲಿ/ವಳ್ಳಿ" ಎಂಬ ಹೆಸರುಗಳಿಗೆ ಮರು ನಾಮಕರಣ ಮಾಡುವ ಬಗ್ಗೆ ಕಂದಾಯ ಸಚಿವರು
130
358
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಶಕ್ತಿ ಯೋಜನೆಯ ಮಹಿಳಾ ಪ್ರಯಾಣಿಕರ ಟಿಕೆಟ್ ಮೊತ್ತದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
131
359
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳೆದ ಎರಡು ವರ್ಷಗಳಲ್ಲಿ ವಸತಿ ಯೋಜನೆ ಅಡಿ ಬಿಡುಗಡೆಯಾದ ಮನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
132
335
ಶ್ರೀ ವೈ.ಎಂ.ಸತೀಶ್ "ಸಿ" ವರ್ಗದ ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
133
337
ಶ್ರೀ ಸಿ.ಎನ್. ಮಂಜೇಗೌಡ ವಸತಿ ಯೋಜನೆಗಲ್ಲಿ ಗುತ್ತಿಗೆದಾರರ ಬಿಲ್ ಬಾಕಿ ಇರುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru